Headlines

IND vs ENG: ಲಾರ್ಡ್ಸ್ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ – Kannada News | Washington Sundar OUT! Harsha Dubey Replaces for Final India vs England ODI

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯಕ್ಕೂ ಮೊದಲು, ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಗಾಯದಿಂದ ಬಳಲುತ್ತಿರುವ ತಂಡದ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ (Washington Sundar) ಕೊನೆಯ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಬದಲಿಗೆ ಯುವ ಸ್ಪಿನ್ ಆಲ್‌ರೌಂಡರ್ ಹರ್ಷ್ ದುಬೆ (Harsha Dubey) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಉಭಯ ತಂಡಗಳ ನಡುವೆ ನಡೆದಿದ್ದ ಮೂರನೇ ಏಕದಿನ ಪಂದ್ಯದ ವೇಳೆ ಸುಂದರ್ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಅವರು…

Read More

ಆ್ಯಸಿಡ್‌ ದಾಳಿಗೂ ಮುನ್ನ ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ಹೇಗಿದ್ರು ಗೊತ್ತಾ? ಇಲ್ಲಿವೆ ಅಪರೂಪದ ಚಿತ್ರಗಳು – Kannada News | Chennamma passes away rare photos show h d deve gowdas wife before the acid attack

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯಲ್ಲಿ 1941 ರಲ್ಲಿ ಜನಿಸಿದ್ದ ಚೆನ್ನಮ್ಮ, 1954 ರಲ್ಲಿ ದೇವೇಗೌಡರ ಜತೆ ವಿವಾಹವಾಗಿದ್ದರು. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೇರಿದಂತೆ ಚೆನ್ನಮ್ಮ ಅವರಿಗೆ ನಾಲ್ವರು ಗಂಡು ಮಕ್ಕಳು, ಇಬ್ಬರು ಪುತ್ರಿಯವರು. (ಚಿತ್ರ ಕೃಪೆ: Dinesh Hirisave Basavaiah) Source link

Read More

ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಾಚಿಕೊಂಡ ‘ಆರ್ಟಿಕಲ್ 370’ – Kannada News | National Film Awards: Yami Gautam Article 370 Wins Big With 3 Major Awards

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಜುಲೈ 18) ಘೋಷಣೆ ಆಗಿದೆ. ಇದರಲ್ಲಿ ಯಾಮಿ ಗೌತಮ್ ಅಭಿನಯದ ‘ಆರ್ಟಿಕಲ್ 370’ ಸಿನಿಮಾ ಭರ್ಜರಿ ಯಶಸ್ಸು ದಾಖಲಿಸಿದೆ. ಇಂದು ಪ್ರಕಟವಾದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಈ ಚಿತ್ರ ಬರೋಬ್ಬರಿ ಮೂರು ಪ್ರಮುಖ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದು ಯಾಮಿ ಗೌತಮ್ ಹಾಗೂ ನಿರ್ಮಾಪಕ ಆದಿತ್ಯ ಧಾರ್ ಅವವರಿಗೆ ಸಿಕ್ಕ ದೊಡ್ಡ ಯಶಸ್ಸಾಗಿದೆ. ಚಿತ್ರದ ಈ ಅದ್ಭುತ ಸಾಧನೆಗೆ ಆಪ್ತರು ಹಾಗೂ ಸಿನಿಮಾ ತಂತ್ರಜ್ಞರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಳ್ಳುತ್ತಿದ್ದಾರೆ….

Read More

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ? ಇಲ್ಲಿದೆ ವಿವರ – Kannada News | former PM HD Deve Gowda’s Wife Chennamma funeral to be held On July 20 In Haradanahalli at Hassan

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ (HD Deve Gowda’s Wife Chennamma) ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಇಂದು ರಾತ್ರಿ ಪದ್ಮನಾಭನಗರದ ನಿವಾಸದಲಿ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ (ಜುಲೈ 19) ಬೆಳಿಗ್ಗೆ ಸಾರ್ವಜನಿಕರಿಗೆ ಪದ್ಭನಾಭನಗರದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ…

Read More

IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ – Kannada News | Lord’s Decider: India Aims to End Century Drought and Win England ODI Series

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 19 ರ ಭಾನುವಾರದಂದು ನಡೆಯಲಿದೆ. ಈ ಪಂದ್ಯದ ಫಲಿತಾಂಶವು ಏಕದಿನ ಸರಣಿ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ಲಾರ್ಡ್ಸ್‌ನ (Lord’s cricket ground) ಇತಿಹಾಸವನ್ನು ನೋಡಿದರೆ, ಆತಿಥೇಯ ಇಂಗ್ಲೆಂಡ್ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಕಳೆದ 22 ವರ್ಷಗಳಿಂದ ಅಂದರೆ 2004 ರಿಂದ ಈ ಮೈದಾನದಲ್ಲಿ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದ್ದರಿಂದ ಈ ಬಾರಿ…

Read More

‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು – Kannada News | H.D. Deve Gowda’s Wife Chennamma Passes Away: Brother Recalls Her Humble Life and Support

ಹಾಸನ, ಜುಲೈ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಕುಟುಂಬದ ಸದಸ್ಯರಿಗೆ ಆಘಾತ ಉಂಟಾಗಿದೆ. ಚೆನ್ನಮ್ಮ ಅವರ ಸಹೋದರ ವಿಶ್ವನಾಥ್, ಅಕ್ಕನ ನಿಧನಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದು, ‘‘ಅವರು ನಮ್ಮ ಕುಟುಂಬಕ್ಕೆ ದೇವರಾಗಿದ್ದರು. ನಮ್ಮನ್ನು ಸಾಕಿ, ಬೆಳೆಸಿದ್ದು ಅವರೇ. ಕುಟುಂಬದ ಎಲ್ಲಾ ಜವಾಬ್ದಾರಿಗಳನ್ನು ಚೆನ್ನಮ್ಮ ವಹಿಸಿಕೊಂಡಿದ್ದರು. ನಾವು ಅವರ ಹಾಕಿದ ಗೆರೆ ದಾಟುತ್ತಿರಲಿಲ್ಲ. ಅವರು ನಮಗೆ ದೇವರು. ಅವರ ನೆರವಿನಿಂದಲೇ ನಾವು ಉತ್ತಮ ಉದ್ಯೋಗ ಪಡೆದು ಗೌರವಯುತ ಜೀವನ ನಡೆಸಲು ಸಾಧ್ಯವಾಯಿತು. ಪತಿ…

Read More

ದೇವೇಗೌಡರ ಪತ್ನಿ ಚೆನ್ನಮ್ಮ ಅಗಲಿಕೆಗೆ ಕಂಬನಿ ಮಿಡಿದ ರಾಜಕೀಯ ನಾಯಕರು: ಯಾರು ಏನೇನು ಹೇಳಿದ್ದಾರೆ ನೋಡಿ – Kannada News | Deve Gowda’s Wife Chennamma Passes Away; Political Leaders Offer Condolences

ಬೆಂಗಳೂರು, ಜುಲೈ 18: ಉಸಿರಾಟದ ತೊಂದರೆ ಅಂತಾ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ ಶನಿವಾರ ವಿಧಿವಶರಾಗಿದ್ದಾರೆ. ಬದುಕಿನುದ್ದಕ್ಕೂ ಹಲವು ಸಂಕಷ್ಟ ಎದುರಿಸಿ ಗೆದ್ದಿದ್ದ ಚೆನ್ನಮ್ಮ (Chennamma), ಈ ಬಾರಿ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ರಾಜಕೀಯ ನಾಯಕರು ಮತ್ತು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ”ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು…

Read More

ಆಲೂಗಡ್ಡೆ ಹಸಿರು ಬಣ್ಣಕ್ಕೆ ತಿರುಗಿದರೆ ಅದನ್ನು ತಿನ್ನುವುದು ಸುರಕ್ಷಿತವೇ ಅಥವಾ ವಿಷಕಾರಿಯೇ ತಿಳಿದುಕೊಳ್ಳಿ – Kannada News | Green Potatoes: Are They Toxic? Everything You Need to Know

ಆಲೂಗಡ್ಡೆ ಅಡುಗೆ ಮನೆಯಲ್ಲಿ ಹೆಚ್ಚು ಬಳಸುವ ತರಕಾರಿಗಳಲ್ಲಿ ಒಂದಾಗಿದೆ. ಪಲ್ಯ, ಸಾಂಬಾರ್, ಪರೋಟಾ, ಸ್ನ್ಯಾಕ್ಸ್‌ ಸೇರಿದಂತೆ ಅನೇಕ ಖಾದ್ಯಗಳಲ್ಲಿ ಆಲೂಗಡ್ಡೆ ಪ್ರಮುಖ ಸ್ಥಾನ ಪಡೆದಿದೆ. ಆದರೆ ಕೆಲವೊಮ್ಮೆ ಮನೆಯಲ್ಲೇ ಕೆಲವು ದಿನ ಇಟ್ಟಿರುವ ಆಲೂಗಡ್ಡೆಗಳು ಹಸಿರು ಬಣ್ಣಕ್ಕೆ ತಿರುಗಿರುವುದನ್ನು ಗಮನಿಸಬಹುದು. ಇದನ್ನು ಹಲವರು ಸಾಮಾನ್ಯ ಬಣ್ಣ ಬದಲಾವಣೆ ಎಂದು ಭಾವಿಸಿ ಬಳಸಿಬಿಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಹಸಿರು ಬಣ್ಣಕ್ಕೆ ತಿರುಗಿದ ಆಲೂಗಡ್ಡೆಯನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಬಹುದು. ಇದು ಕೇವಲ ಬಣ್ಣ ಬದಲಾವಣೆ ಮಾತ್ರವಲ್ಲ, ಅದರೊಳಗೆ ವಿಷಕಾರಿ ರಾಸಾಯನಿಕ…

Read More

IND vs ENG: ಲಾರ್ಡ್ಸ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಲಿದ್ದಾರೆ ರೋಹಿತ್, ಕೊಹ್ಲಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಈಗ ರೋಮಾಂಚಕಾರಿ ಹಂತವನ್ನು ತಲುಪಿದೆ. ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಗೆದ್ದರೆ, ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಅದ್ಭುತ ಪುನರಾಗಮನ ಮಾಡಿ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು. ಮೂರನೇ ಮತ್ತು ಅಂತಿಮ ಪಂದ್ಯ ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದ್ದು, ವಿಜೇತ ತಂಡ ಸರಣಿಯನ್ನು ಗೆಲ್ಲುತ್ತದೆ(PC-BCCI). ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನು ಗೆದ್ದುಕೊಳ್ಳುವ ಮೂಲಕ ಇಂಗ್ಲೆಂಡ್‌ ಪ್ರವಾಸಕ್ಕೆ ಅಂತ್ಯ ಹಾಡಲು…

Read More

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಮಿಂಚಿದ ಕನ್ನಡ ಸಿನಿಮಾ ‘ಮಿಥ್ಯ’ – Kannada News | Mithya Kannada movie got three mentions in 72nd National film award

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು (ಜುಲೈ 18) ಘೋಷಿಸಲಾಗಿದೆ. ಕಳೆದ ಕೆಲವ ವರ್ಷಗಳಂತೆ ಈ ವರ್ಷವೂ ಸಹ ದಕ್ಷಿಣ ಭಾರತದ ಸಿನಿಮಾಗಳೇ ಪಾರುಪತ್ಯ ಸಾಧಿಸಿವೆ. ಮಮ್ಮುಟಿ ಅತ್ಯುತ್ತಮ ನಟ ಪ್ರಶಸ್ತಿ ಬಾಚಿಕೊಂಡರೆ, ಅತ್ಯುತ್ತಮ ಮನೊರಂಜನಾ ಸಿನಿಮಾ ಎನಿಸಿಕೊಂಡಿದೆ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’. ಹಲವಾರು ದಕ್ಷಿಣ ಭಾರತದ ಸಿನಿಮಾಗಳು ಈ ಬಾರಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿವೆ. ಕನ್ನಡಕ್ಕೆ ಸಹ ಎರಡು ಪ್ರಶಸ್ತಿಗಳು ಲಭ್ಯವಾಗಿರುವುದು ವಿಶೇಷ. ರಕ್ಷಿತ್ ಶೆಟ್ಟಿ ಮತ್ತು ಕೆಆರ್​​ಜಿ ಒಟ್ಟಿಗೆ ನಿರ್ಮಿಸಿರುವ ಸಿನಿಮಾ ‘ಮಿಥ್ಯ’ಕ್ಕೆ…

Read More