Headlines

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​: ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ? – Kannada News | Vijayanagara Triple Murder Case: Three Bodies Buried Inside House; Was a Love Affair the Motive

ಬಾಡಿಗೆ ಮನೆ, ಆರೋಪಿ ಅಕ್ಷಯ್Image Credit source: tv9 kannada ವಿಜಯನಗರ, ಜನವರಿ 30: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ (murder) ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. ವಿಜಯನಗರ ಎಸ್​ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ…

Read More

ಜನ ಉದಾರವಾಗಿ ಶಾಲೆಗೆ ನೀಡಿದ್ದ ಜಾಗದಲ್ಲಿ ಶಾದಿ ಮಹಲ್: ಊರಿನಲ್ಲಿ ನೆಮ್ಮದಿ ಕೆಡಿಸಿದ ಕಟ್ಟಡ – Kannada News | Kodagu Shadi Mahal Dispute: Napoklu School Land Encroachment Allegations Spark Row

ಕೊಡಗು, ಜನವರಿ 30: ಊರಿನ ಜನರು ಶಾಲೆಗೆ ಉದಾರವಾಗಿ ನೀಡಿದ್ದ ಜಾಗದಲ್ಲಿ ಇದೀಗ ಅಕ್ರಮವಾಗಿ ಶಾದಿ ಮಹಲ್ (Shadi Mahal) ನಿರ್ಮಿಸುತ್ತಿರುವ ಆರೋಪ ಮಡಿಕೇರಿಯಲ್ಲಿ (Madikeri) ಕೇಳಿಬಂದಿದೆ. ಈ ವಿಚಾರ ಸದ್ಯ ಊರಿನ ಜನರ ನೆಮ್ಮದಿ ಕೆಡಿಸಿದೆ. ಶಾದಿ ಮಹಲ್ ಪರ-ವಿರೋಧ ಹೋರಾಟ ಜೋರಾಗಿದ್ದು, ಜಿಲ್ಲಾಧಿಕಾರಿ ಶಾದಿ ಮಹಲ್ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ. ಏನಿದು ವಿವಾದ? ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆರಿಯ ಪರಂಬು ಎಂಬ ಗ್ರಾಮ ಇದೀಗ ವಿವಾದದ ಕೇಂದ್ರವಾಗಿದೆ. ಊರಿನಲ್ಲಿ…

Read More

ಆಸ್ಟ್ರೇಲಿಯನ್ ಓಪನ್‌ ಫೈನಲ್​ಗೇರಿದ ನೊವಾಕ್ ಜೊಕೊವಿಕ್ – Kannada News | Novak Djokovic vs Alcaraz: 2026 Australian Open Final Set for Historic 25th Slam

ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ವಿಶ್ವದ 2 ನೇ ಶ್ರೇಯಾಂಕಿತ ಆಟಗಾರ ಜಾನಿಕ್ ಸಿನ್ನರ್ ಅವರನ್ನು ಸೋಲಿಸುವ ಮೂಲಕ 2026 ರ ಆಸ್ಟ್ರೇಲಿಯನ್ ಓಪನ್‌ನ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ತಮ್ಮ 25 ನೇ ಗ್ರ್ಯಾಂಡ್ ಸ್ಲ್ಯಾಮ್‌ಗೆ ಒಂದು ಹೆಜ್ಜೆ ದೂರದಲ್ಲಿರುವ ಜೊಕೊವಿಕ್ ಫೈನಲ್‌ನಲ್ಲಿ ವಿಶ್ವದ 1 ನೇ ಶ್ರೇಯಾಂಕಿತ ಕಾರ್ಲೋಸ್ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ. ಸುಮಾರು ನಾಲ್ಕು ಗಂಟೆ 10 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು 3-6, 6-3, 4-6, 6-4, 6-4 ಸೆಟ್‌ಗಳಿಂದ ಗೆದ್ದ…

Read More

ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ – Kannada News | Gicchi Gili Gili Juniors to go on air from Jan 31 on Colors Kannada

ಕನ್ನಡ ಕಿರುತೆರೆಯ ಪ್ರೇಕ್ಷಕರಿಗೆ ನಗೆಹಬ್ಬ ಸೃಷ್ಟಿಸಿದ್ದ ಕಲರ್ಸ್‌ ಕನ್ನಡದ ‘ಗಿಚ್ಚಿ ಗಿಲಿಗಿಲಿ’ (Gicchi Gili Gili) ಮೂರು ಸೀಸನ್‌ಗಳನ್ನು ಯಶಸ್ವಿಯಾಗಿ ಈಗಾಗಲೇ ಪೂರ್ಣಗೊಳಿಡಿದೆ. ಈಗ ಮಕ್ಕಳ ಸೈನ್ಯದೊಂದಿಗೆ ವಿಶೇಷ ಆವೃತ್ತಿಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಇಡೀ ಫ್ಯಾಮಿಲಿ ಕುಳಿತು ನೋಡುವಂತಹ ಶೋ ಇದಾಗಿದೆ. ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ (Gicchi Gili Gili Juniors) ಕಾರ್ಯಕ್ರಮ ಇದೇ ಶನಿವಾರದಿಂದ (ಜನವರಿ 31) ಶುರುವಾಗಲಿದೆ. ಈಗಾಗಲೇ ಪ್ರೋಮೋಗಳು ಗಮನ ಸೆಳೆದಿದೆ. 5ರಿಂದ 10 ವರ್ಷದ ಒಳಗಿನ ಮಕ್ಕಳು ಹಾಗೂ ಹಿರಿಯ…

Read More

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ – Kannada News | Ajit pawars Wife Sunetra Pawar Likely to take oath as Maharashtra Deputy Chief Minister Tomorrow

ಮುಂಬೈ, ಜನವರಿ 30: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ ಹೆಸರನ್ನು…

Read More

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು – Kannada News | B Jayashree upset on government officials regarding her land issue

ಮಾಜಿ ರಾಜ್ಯಸಭಾ ಸದಸ್ಯೆ, ಹಿರಿಯ ನಟ, ರಂಗಕರ್ಮಿ ಬಿ ಜಯಶ್ರೀ (B Jayashree) ಅವರು ತಮ್ಮ ತಾಯಿ ಜಿವಿ ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮೂರಾದ ಗುಬ್ಬಿಯಲ್ಲಿ ರಂಗ ಚಟುವಟಿಕೆ ನಡೆಸಲು ಅವರ ಹೆಸರಿನಲ್ಲಿದ್ದ 5 ಗುಂಟೆ ಜಾಗವನ್ನ ದಾನವಾಗಿ ಕೊಟ್ಟಿದ್ದರು, ಇದೇ ಜಾಗದ ಸರ್ವೇಗೆ ಮೂರು ಬಾರಿ ಅರ್ಜಿ ಸಹ ಸಲ್ಲಿಸಿದ್ದರು. ಸರ್ವೆಗೆ ಅರ್ಜಿ ಶುಲ್ಕ 3500ರೂ ಪಾವತಿ ಕೂಡಾ ಮಾಡಿದ್ದಾರೆ. ಆದರೆ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಿನ್ನೆ ಜಾಗದ ಸರ್ವೆ ಮಾಡಲು ಬರೋದಾಗಿ…

Read More

ಮುದ್ದಿನ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ! – Kannada News | Couple spends 15 lakh to take pet dog from Hyderabad to Australia

ಹೈದರಾಬಾದ್, ಜನವರಿ 30: ಹೈದರಾಬಾದ್‌ನ ದಂಪತಿ ತಮ್ಮ ಸಾಕು ನಾಯಿಯನ್ನು ಆಸ್ಟ್ರೇಲಿಯಾಕ್ಕೆ ಕರೆದುಕೊಂಡು ಹೋಗಲು 1.5 ಮಿಲಿಯನ್ (15 ಲಕ್ಷ ರೂ.) ಖರ್ಚು ಮಾಡಿದ್ದಾರೆ. ಆದರೂ ಆ ನಾಯಿ (Dog) ಆಸ್ಟ್ರೇಲಿಯಾಕ್ಕೆ ಬರುವ ಮೊದಲು 6 ತಿಂಗಳು ದುಬೈನಲ್ಲಿ ಇರಬೇಕಾಯಿತು. ಆ ದಂಪತಿಯ ಕುಟುಂಬಸ್ಥರು ಆ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯುವ ಬದಲು ಅಲ್ಲಿಯೇ ಹೊಸ ನಾಯಿಯನ್ನು ಖರೀದಿಸಲು ಸೂಚಿಸಿದರು. ಆದರೆ, ಅದಕ್ಕೆ ಅವರು ಒಪ್ಪಲಿಲ್ಲ. ಆ ದಂಪತಿ ತಾವು ಸಾಕಿದ ನಾಯಿಯನ್ನೇ ಆಸ್ಟ್ರೇಲಿಯಾಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದರು….

Read More

ಒಟ್ಟಿಗೆ ಏಳು ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಿಸಿದ ಸರ್ಕಾರ – Kannada News | Tamil Nadu government announce state film awards from 2026 to 2021

ರಾಜ್ಯ ಸರ್ಕಾರಗಳು, ಆಯಾ ರಾಜ್ಯದ ಚಿತ್ರರಂಗಕ್ಕೆ (Movie Industry) ಉತ್ತೇಜನ ನೀಡಲು ಆಯಾ ವರ್ಷದ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ಕೊಡುತ್ತಾ ಬಂದಿವೆ. ಆದರೆ ಬಹಳ ಕಡಿಮೆ ಸರ್ಕಾರಗಳು ಈ ಪ್ರಶಸ್ತಿಗಳನ್ನು ಚಾಚು ತಪ್ಪದೆ ಆಯಾ ವರ್ಷವೇ ಕೊಡುತ್ತವೆ, ಕರ್ನಾಟಕದಲ್ಲಿಯೂ ಸಹ ಸರ್ಕಾರಗಳು ಈ ವಿಷಯದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಲೇ ಬಂದಿದೆ. ಇದೀಗ ನೆರೆಯ ತಮಿಳುನಾಡಿನಲ್ಲಿ ಒಂದೇ ಬಾರಿಗೆ ಏಳು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಒಟ್ಟಿಗೆ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ 2016 ರಿಂದಲೂ ರಾಜ್ಯ ಚಲನಚಿತ್ರ ಪ್ರಶಸ್ತಿ…

Read More

ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು – Kannada News | 3 people killed after car catches fire and falling off bridge in Rajkot

ರಾಜ್‌ಕೋಟ್, ಜನವರಿ 30: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಾರು ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮೂವರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಗೊಂಡಾಲ್-ಅಟ್ಕೋಟ್ ಹೆದ್ದಾರಿಯಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಕಾರು ಛೋಟಾ ಉದೇಪುರದಿಂದ ಗೊಂಡಾಲ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಕಾರು ಸಣ್ಣ ಹೊಳೆಯೊಂದರ ಮೇಲಿನ 8 ಅಡಿ ಎತ್ತರದ ಸೇತುವೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು, ಕೆಳಗೆ ಉರುಳಿತು. ಕಾರು ಬಿದ್ದ ತಕ್ಷಣ ಅದಕ್ಕೆ ಬೆಂಕಿ…

Read More

ಯಾರು ಈ CJ ರಾಯ್?ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ? – Kannada News | Confident Group Chairman CJ Roy dies In Bengaluru, Who Is He? Why Commits Suicide?

ಬೆಂಗಳೂರು, (ಜನವರಿ 30): ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿ ಕಾನ್ಪಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ (Confident Group Chairman CJ Roy) ಇಂದು (ಜನವರಿ 30) ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಂಪನಿಯ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ರಾಯ್ ಮನೆ, ಕಚೇರಿಗಳ ಮೇಲೆ ಐಟಿ ದಾಳಿಯಾಗಿದ್ದವು. ಅದರಂತೆ ಇಂದು ಸಹ ಕಂಪನಿಯ ಮೇಲೆ ಐಟಿ ದಾಳಿ ನಡೆದಿದ್ದು, ಇದರಿಂದ ಮನನೊಂದು ತಮ್ಮ ಪಿಸ್ತೂಲ್​​ನಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.  ಸಿಜೆ…

Read More