Headlines

ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್​, ಷಿ ಜಿನ್​ಪಿಂಗ್​, ಪುಟಿನ್​!

ಕೇರಳ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್ ಬಂದಿದ್ದಾರೆ ನೋಡಿ. ಇದೇನಿದು ವಿಶ್ವ ನಾಯಕರು ಒಂದು ರಾಜ್ಯದ ಪ್ರಚಾರಕ್ಕೆ ಬಂದ್ಬಿಟ್ರಾ ಎಂದು ಆಲೋಚಿಸುತ್ತಿದ್ದೀರಾ, ಇಲ್ಲ ನಿಜವಾಗಿಗೂ ಬಂದಿಲ್ಲ ಆದರೆ ಎಐ ಅವರೆಲ್ಲರನ್ನೂ ವಿಶಿಷ್ಟ ಕೇರಳದ ಉಡುಗೆಯಲ್ಲಿ ಕರೆತಂದಿದೆ. ಡೊನಾಲ್ಡ್​ ಟ್ರಂಪ್, ಷಿ ಜಿನ್​ಪಿಂಗ್, ಪುಟಿನ್, ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬೊಬ್ಬರು ಒಂದೊಂದು ಪಕ್ಷಕ್ಕೆ ಬೆಂಬಲ ನೀಡಿ ಪ್ರಚಾರ ಮಾಡುತ್ತಿರುವಂತೆ ವಿಡಿಯೋವನ್ನು ರಚಿಸಲಾಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಕೂಡ ನೀವು ಕಾಣಬಹುದು….

Read More

ಭಾರತದ ಜನರೇ ನೆಹರೂ, ಇಂದಿರಾ ಗಾಂಧಿಗೆ ಸಮಸ್ಯೆಯಾಗಿದ್ದರು; ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Nehru, Indira Gandhi saw Indians as problems PM Modi attacks Congress in Rajya Sabha

ನವದೆಹಲಿ, ಫೆಬ್ರವರಿ 5: ಇಂದು ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿಯ ಹೆಸರನ್ನು ಕೂಡ ಪ್ರಸ್ತಾಪಿಸಿದ ಮೋದಿ, “ಅವರಿಬ್ಬರಿಗೂ ಭಾರತೀಯರು ಸಮಸ್ಯೆಯಾಗಿದ್ದರು. ಕಾಂಗ್ರೆಸ್ ಅವಧಿಯಲ್ಲಿ ಒಪ್ಪಂದ ಎಂದರೆ ಬೋಫೋರ್ಸ್ ಎಂಬಂತಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ವಿಷನ್, ಐಡಿಯಾ, ಪ್ಲಾನ್ ಇರಲಿಲ್ಲ” ಎಂದು ಕಿಡಿಕಾರಿದ್ದಾರೆ. “ಕಾಂಗ್ರೆಸ್ 2014ರಲ್ಲಿ ಒಂದು ಅವ್ಯವಸ್ಥೆಯನ್ನು ಬಿಟ್ಟು…

Read More

ಮೊದಲ ಬಾರಿಗೆ ಸಿನಿಮಾ ಹಾಡಿಗೆ ಧ್ವನಿ ನೀಡಿದ ಶಿಲ್ಪಾ ಗಣೇಶ್; ಜುಲೈ 24ಕ್ಕೆ ‘ಪಿಚ್ಚರ್’ ಬಿಡುಗಡೆ – Kannada News | Shilpa Ganesh turns singer for Tulu Kannada movie Picture release date

ಸಾಮಾನ್ಯವಾಗಿ ಪ್ರಚಾರದಿಂದ ದೂರವಿರುವ ಶಿಲ್ಪಾ ಗಣೇಶ್ (Shilpa Ganesh) ಅವರು ಈಗ ಸುದ್ದಿಯಲ್ಲಿದ್ದಾರೆ. ತುಳು ಮನೆಮಾತು ಆಗಿರುವ ಶಿಲ್ಪಾ ಅವರಿಗೆ, ತಮ್ಮ ಮಾತೃಭಾಷೆಯಲ್ಲಿ ಸಿನಿಮಾ ನಿರ್ಮಿಸಬೇಕು ಎನ್ನುವ ಹಂಬಲ ಈಗ ಈಡೇರುತ್ತಿದೆ. ಕನ್ನಡದಲ್ಲಿ ನಿರ್ಮಾಪಕಿಯಾಗಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಲ್ಪಾ ಅದ್ದೂರಿಯಾಗಿ ನಿರ್ಮಿಸಿರುವ ತುಳು ಸಿನಿಮಾ ‘ಪಿಚ್ಚರ್’ (Picture Movie) ಜುಲೈ 24ರಂದು ತೆರೆಗೆ ಬರಲಿದೆ. ತುಳು (Tulu) ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗಿದೆ. ತುಳು ಚಿತ್ರರಂಗಕ್ಕೆ ನಿರ್ಮಾಪಕಿಯಾಗಿ ಮಾತ್ರವಲ್ಲದೆ, ಈ…

Read More

2nd PUC Exam 2 Time Table: ಫೇಲಾದ್ರೇನಂತೆ ಇನ್ನೊಂದು ಎಕ್ಸಾಮ್ ಟೈಮ್ ಟೇಬಲ್ ಇಲ್ಲಿದೆ ನೋಡಿ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು (ಏಪ್ರಿಲ್ 09) ಸಂಜೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಫಲಿತಾಂಶ ಪ್ರಕಟಿಸಿದ್ದು, ಇದೇ ವೇಳೆ ಮೊದಲ ಪರೀಕ್ಷೆಯಲ್ಲಿ ಫೇಲಾದವರಿಗೆ ಎರಡನೇ ಪರೀಕ್ಷೆಯ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿಯನ್ನು (Karnataka Second PUC 2nd exam Timetable) ಬಿಡುಗಡೆ ಮಾಡಿದ್ದು, ಪರೀಕ್ಷೆಗಳು ಏಪ್ರಿಲ್ 30…

Read More

ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು; ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ – Kannada News | Bhadra Sanctuary: Two Leopards on Tree Ambushing Prey, Captured by Tourists

ಚಿಕ್ಕಮಗಳೂರು, ಜೂನ್ 30: ತಾಲೂಕಿನ ಭದ್ರಾ ಅಭಯಾರಣ್ಯದ ಮುತ್ತೋಡಿ ವಲಯವು ಇತ್ತೀಚೆಗೆ ವನ್ಯಜೀವಿ ಪ್ರಿಯರ ಗಮನ ಸೆಳೆದಿದೆ. ಇಲ್ಲಿ ಅಪರೂಪದ ಚಿರತೆಗಳ ದರ್ಶನವಾಗಿದ್ದು, ಪ್ರವಾಸಿಗರು ಅದ್ಭುತ ದೃಶ್ಯಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮುತ್ತೋಡಿ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಒಂದೇ ಮರದ ಮೇಲೆ ಕುಳಿತಿದ್ದ ಎರಡು ಚಿರತೆಗಳು ಕಾಣಿಸಿಕೊಂಡಿವೆ. ಬೇಟೆಗೆ ಹೊಂಚು ಹಾಕಿ ಕುಳಿತುಕೊಂಡಿದ್ದ ಚಿರತೆಗಳ ದೃಶ್ಯಗಳು ವನ್ಯಜೀವಿ ಛಾಯಾಗ್ರಾಹಕರ ಮತ್ತು ಪ್ರವಾಸಿಗರ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿವೆ . ಭದ್ರಾ ಅಭಯಾರಣ್ಯವು ತನ್ನ ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದ್ದು,…

Read More

ಪದೇ ಪದೇ ಕರೆಂಟ್​​ ತೆಗೆಯುತ್ತಿದ್ದ ಪವರ್​​ ಅಧಿಕಾರಿಗಳಿಗೆ ಶಾಕ್​​ ಕೊಟ್ಟ ಶಾಸಕ – Kannada News | MLA Virendra Jati Disconnects Officials’ Electricity in Haridwar After Power Cuts

ಹರಿದ್ವಾರ, ಡಿ25: ಅಧಿಕಾರಿಗಳು ಜನರನ್ನು ಗೋಳಾಡಿಸುವುದನ್ನು ನೋಡಿರಬಹುದು, ಆದರೆ ಒಬ್ಬ ಜನಪ್ರತಿನಿಧಿಯನ್ನು ಅಧಿಕಾರಿಗಳು ಆಟ ಆಡಿಸುವುದನ್ನು ನೋಡಿರಲು ಸಾಧ್ಯವಿಲ್ಲ. ಶಾಸಕರೊಬ್ಬರು ತಮ್ಮ ಮಾತಿಗೆ ಕಿಮ್ಮತ್ತು ನೀಡದ ಅಧಿಕಾರಿಗಳಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಉತ್ತರಾಖಂಡದ ಹರಿದ್ವಾರ (Haridwar) ಜಿಲ್ಲೆಯ ಝಬ್ರೆಡಾದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ ಅವರು, ಪ್ರತಿದಿನ ತನ್ನ ಏರಿಯಾದಲ್ಲಿ ವಿದ್ಯುತ್ ಕಡಿತದಿಂದ ಬೇಸತ್ತು. ತಾವೇ ವಿದ್ಯುತ್ ಕಂಬ ಹತ್ತಿ ಇಲಾಖೆಯ ಮೂವರು ಅಧಿಕಾರಿಗಳ ಮನೆಯ ವಿದ್ಯುತ್ ಕಡಿತಗೊಳಿಸಿದ್ದಾರೆ. ವಿದ್ಯುತ್ ಕಡಿತದ ಕುರಿತು ವಿದ್ಯುತ್ ಇಲಾಖೆಯು ಶಾಸಕರ…

Read More

ಪ್ರಿಯಾಂಕಾ ಚೋಪ್ರಾ ಮನವಿಯನ್ನು ಪುರಸ್ಕರಿಸಿದ ರಾಜಮೌಳಿ, ಆದರೆ… – Kannada News | Priyanka Chopra talks about Rajamouli accepted her request

ರಾಜಮೌಳಿ (Rajamouli) ನಿರ್ದೇಶಿಸುತ್ತಿರುವ ‘ವಾರಣಾಸಿ’ ಸಿನಿಮಾ ಬಿಡುಗಡೆಗೆ ಇನ್ನೂ ಒಂದು ವರ್ಷ ಇರುವಾಗಲೇ ಸಿನಿಮಾದ ಪ್ರಚಾರ ಆರಂಭವಾದಂತಿದೆ. ಕೆಲ ವಾರಗಳ ಹಿಂದಷ್ಟೆ ಬಲು ಅದ್ಧೂರಿಯಾಗಿ ಸಿನಿಮಾದ ಸಣ್ಣ ಟೀಸರ್ ಬಿಡುಗಡೆ ಮಾಡಲಾಯ್ತು. ಸಿನಿಮಾದ ಹೆಸರು ಹಾಗೂ ಮಹೇಶ್ ಬಾಬು ಅವರ ಒಂದು ಲುಕ್ ಹೊರತಾಗಿ ಹೊಸತೇನನ್ನೂ ಸಹ ಟೀಸರ್​​ನಲ್ಲಿ ರಿವೀಲ್ ಮಾಡಲಾಗಿರಲಿಲ್ಲ. ಇದೀಗ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರುಗಳು ಸಂದರ್ಶನವೊಂದರಲ್ಲಿ ಮಾತನಾಡಿದ್ದು, ಸಿನಿಮಾದ ಬಗ್ಗೆ ಹಲವು…

Read More

ಬೇಷರತ್ ಬೆಂಬಲ ನೀಡಿದ್ದೇ ಅಪರಾಧವೇ? ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಸಂಘ- ಸಂಸ್ಥೆಗಳು – Kannada News | Davanagere By Election Row: Karnataka Muslim organisations letter To Congress Leaders, here Details

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ಉಪ ಚುನಾವಣೆಯ (Davanagere By Election Row) ಟಿಕೆಟ್ ಅಸಮಾಧಾನ ಕರ್ನಾಟಕ ಕಾಂಗ್ರೆಸ್ ನಲ್ಲಿ (Karnataka Congress) ಒಂದು ರೀತಿಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಟಿಕೆಟ್ ಕೈತಪ್ಪಿದ್ದರಿಂದ ಕೆಲ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದು, ಇದೀಗ ಅವರ ವಿರುದ್ಧ ಕಾಂಗ್ರೆಸ್ ಕ್ರಮಕೈಗೊಂಡಿದೆ. ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು, ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಮೇಲೂ…

Read More

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ; ಸರ್ಕಾರ ವಿರುದ್ಧ ಜನಾಕ್ರೋಶ! – Kannada News | Karnataka Government Hospitals Halt CT, MRI Services Amidst 140 Crore Bill Arrears

ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದ್ದ ಉಚಿತ ಸಿಟಿ (CT) ಮತ್ತು ಎಂಆರ್‌ಐ (MRI) ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಆರೋಗ್ಯ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಸೇವೆ ನೀಡುತ್ತಿದ್ದ ಸಂಸ್ಥೆಗಳಿಗೆ 140 ಕೋಟಿ ರೂಪಾಯಿಗಳ ಬಿಲ್ ಬಾಕಿ ಉಳಿದಿರುವುದೇ ಈ ಸ್ಥಗಿತಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ನಿರ್ಧಾರವು ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತು 5 ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ನೇರವಾಗಿ ಪರಿಣಾಮ ಬೀರಿದೆ. ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಉಚಿತ ಸೇವೆ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತವೆ….

Read More

ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್ – Kannada News | Ram Charan’s Peddi Movie beats Pawan Kalyan’s OG movie record

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಹಲವು ಮುಂದೂಡಿಕೆಗಳ ಬಳಿಕ ಕೊನೆಗೂ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಇನ್ನೂ ಪ್ರಾರಂಭ ಮಾಡಿಲ್ಲ. ಪ್ರಸ್ತುತ ಸಿನಿಮಾದ ಪ್ರೀ ರಿಲೀಸ್ ಸೇಲ್​​ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್…

Read More