Headlines

ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ – Kannada News | Talks War Between BJP MLA Sharanu Salagar And Congress MLA shivalingegowda In Session

ಬೆಂಗಳೂರು, (ಫೆಬ್ರವರಿ 04): ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫೆಬ್ರವರಿ 03) ಅಹೋರಾತ್ರಿ ಧರಣಿ ನಡೆಸಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಇಂದು (ಫೆ.04)  ಸಹ ಪ್ರತಿಭಟನೆ ಮುಂದುವರೆಸಿವೆ. ಈ ವೇಳೆ ಬಸವಕಲ್ಯಾಣ  ಬಿಜೆಪಿ  ಶಾಸಕ ಶರಣು ಸಲಗರ್ ಹಾಗೂ ಅರಸೀಕರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ವೈಯಕ್ತಿಕವಾಗಿ ಬೈದಾಡಿಕೊಂಡಿಕೊಂಡಿರುವ…

Read More

ಯಾದಗಿರಿ: ಗಲ್ಫ್​ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬಿತ್ತು ಬ್ರೇಕ್​​: ಉದ್ಯಮಿಗಳು ಕಂಗಾಲು

ಯಾದಗಿರಿ, ಮಾರ್ಚ್​​ 14: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಗಲ್ಫ್​ ರಾಷ್ಟ್ರಗಳ ಮೇಲಷ್ಟೇ ಅಲ್ಲ, ಯಾದಗಿರಿ (Yadagiri) ಜಿಲ್ಲೆಯ ವ್ಯಾಪಾರ ವಹಿವಾಟಿನ ಮೇಲೂ ಬೀರಲು ಆರಂಭಿಸಿದೆ. ಮೊಟ್ಟೆ ಉದ್ಯಮ, ಅಕ್ಕಿ ರಫ್ತು ಹಾಗೂ ಹೋಟೆಲ್ ಉದ್ಯಮಕ್ಕೂ ಯುದ್ಧದ ಎಫೆಕ್ಟ್ ತಟ್ಟಿದ್ದು, ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊಟ್ಟೆ ದರ ಕುಸಿತ ಯಾದಗಿರಿ ಜಿಲ್ಲೆಯಿಂದ ಗಲ್ಫ್​​ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳನ್ನು ರಫ್ತು ಮಾಡಲಾಗುತ್ತಿತ್ತು. ಕತಾರ್, ಕುವೈತ್, ಸೌದಿ ಅರೇಬಿಯಾ ಹಾಗೂ ದುಬೈ ಸೇರಿದಂತೆ ಹಲವು…

Read More

ಉಕ್ರೇನ್​ನಲ್ಲಿ ಬಸ್ ಮೇಲೆ ಇಸ್ರೇಲ್ ಡ್ರೋನ್ ದಾಳಿ, 15 ಮಂದಿ ಸಾವು, 7 ಜನರಿಗೆ ಗಾಯ – Kannada News | Fifteen Workers Killed in Russian Strike as Ukraine Sets Peace Talks Timeline

ಕೈವ್, ಫೆಬ್ರವರಿ 02: ರಷ್ಯಾ ಉಕ್ರೇನ್​(Ukraine) ಮೇಲೆ ಡ್ರೋನ್ ದಾಳಿ ನಡೆಸಿದ್ದು, ಘಟನೆಯಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಣಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಖಾಸಗಿ ಕಂಪನಿಯ ಬಸ್ ಅನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ರಾಜ್ಯ ತುರ್ತು ಸೇವೆ ತಿಳಿಸಿದೆ. ಡ್ರೋನ್ ದಾಳಿಯ ನಂತರ ಬಸ್ ಬೆಂಕಿಗೆ ಹೊತ್ತಿಕೊಂಡಿತ್ತು, ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ…

Read More

Hamsa Mahapurusha Yoga: 12 ವರ್ಷಗಳ ನಂತರ ಗುರು-ಹಂಸ ಮಹಾ ಪುರುಷ ರಾಜಯೋಗ; ಈ 3 ರಾಶಿಗೆ ಅದೃಷ್ಟದ ಸುರಿಮಳೆ – Kannada News | Hamsa Mahapurusha Yoga: Jupiter Transit Blesses 3 Zodiacs with Immense Luck and Success

12 ವರ್ಷಗಳ ನಂತರ, ಗುರುವಿನ ಸಂಚಾರದಿಂದಾಗಿ, ಹಂಸ ಮಹಾ ಪುರುಷ ಯೋಗವು ರೂಪುಗೊಳ್ಳಲಿದೆ. ಇದರೊಂದಿಗೆ, ಮೂರು ರಾಶಿಗಳ ಜನರು ಹೆಚ್ಚಿನ ಅದೃಷ್ಟವನ್ನು ಪಡೆಯಲಿದ್ದಾರೆ. ಅವರು ಕೈಗೊಳ್ಳುವ ಕೆಲಸದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ವಿಶೇಷವಾಗಿ ಜೂನ್ 2026 ರಿಂದ ಈ ಯೋಗವು ಹೆಚ್ಚು ಸಕ್ರಿಯವಾಗಲಿದೆ. ಹನ್ನೆರಡು ರಾಶಿಗಳ ಪೈಕಿ ಆ ಮೂರು ಅದೃಷ್ಟದ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಂಸ ಮಹಾಪುರುಷ ಯೋಗವು ವೈದಿಕ ಜ್ಯೋತಿಷ್ಯದಲ್ಲಿ ಗುರು ಗ್ರಹದಿಂದ ರೂಪುಗೊಳ್ಳುವ ಒಂದು ಶಕ್ತಿಶಾಲಿ ರಾಜಯೋಗವಾಗಿದ್ದು, ಗುರುವು ತನ್ನ…

Read More

‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಜೊತೆಗೆ ಸೆಲೆಬ್ರಿಟಿಗಳ ಮೆಚ್ಚುಗೆಯನ್ನೂ ಗಳಿಸುತ್ತಿದೆ. ಪವನ್ ಕಲ್ಯಾಣ್ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai) ಅವರು ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮಗಿರುವ ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ‘ನಾನು ಮೋದಿಜಿಯ ಹೆಮ್ಮೆಯ ಅಂಧಭಕ್ತೆ’ ಎಂದು ಅವರು ಹೇಳಿದ್ದಾರೆ. ಅವರ ಈ ಮಾತಿನ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ರೇಣು ದೇಸಾಯಿ…

Read More

ರಿಷಿ-ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ‘ಅನಂತ ಪದ್ಮನಾಭ’ ಟೈಟಲ್; ಶೀರ್ಷಿಕೆಯಲ್ಲೇ ಕಥೆಯ ಎಳೆ ರಿವೀಲ್ – Kannada News | Ananta Padmanabha: Rishi, Prakash Belawadi Star in Prashanth Rajappa’s Comedy Drama

ಸಂಭಾಷಣೆಕಾರರು ಸಿನಿಮಾ ನಿರ್ದೇಶಕರಾಗಿ ಬಡ್ತಿ ಪಡೆದ ಸಾಕಷ್ಟು ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.‘ಅಧ್ಯಕ್ಷ’, ‘ವಿಕ್ಟರಿ’, ‘ರನ್ನ’, ‘ಪೊಗರು’, ‘ತೀರ್ಥರೂಪ ತಂದೆಯವರಿಗೆ’, ‘ಅಣ್ಣ ಫ್ರಂ ಮೆಕ್ಸಿಕೋ’ ರೀತಿಯ ಸಿನಿಮಾಗಳಿಗೆ ಸಂಭಾಷಣೆ ಬರೆದ ಪ್ರಶಾಂತ್‌ ರಾಜಪ್ಪ ಈಗ ನಿರ್ದೇಶನ ಮಾಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ‘ಅನಂತ ಪದ್ಮನಾಭ’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ರಿಷಿ ಹಾಗೂ ಪ್ರಕಾಶ್‌ ಬೆಳವಾಡಿ (Prakash Belavadi) ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಟೈಟಲ್ ರಿವೀಲ್ ಮಾಡುವ ಪೋಸ್ಟರ್ ರಿವೀಲ್ ಆಗಿದೆ….

Read More

ಸದನದಲ್ಲೂ ಐಪಿಎಲ್ ಟಿಕೆಟ್ ಬಗ್ಗೆ ಚರ್ಚೆ: ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರವನ್ನು ಬೇಡಿದ ಶಾಸಕರು!

ಬೆಂಗಳೂರು, (ಮಾರ್ಚ್ 26): ಇದೇ ಮಾರ್ಚ್ 28ರಿಂದ ಐಪಿಎಲ್ (IPL 2026) ಹಬ್ಬ ಶುರುವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನೊಂದೆಡೆ ಐಪಿಎಲ್​​ ಟಿಕೆಟ್​ ಗೆ ಬೇಡಿಕೆ ಹೆಚ್ಚಾಗಿದೆ. ಈ ಸಂಬಂಧ ಬಜೆಟ್ ಅಧಿವೇಶನದಲ್ಲೂ ಚರ್ಚೆಯಾಗಿದೆ. ಹೌದು.. ಐಪಿಎಲ್ ಟಕೆಟ್ ಸಂಬಂಧ ಆಡಳಿತರೂಢ ಹಾಗೂ ವಿಪಕ್ಷ ಶಾಸಕರು ಐಪಿಎಲ್ ಟಿಕೆಟ್​​ ಬೇಡಿಕೆ ಇಟ್ಟಿದ್ದಾರೆ. ಶಾಸಕರಿಗೆ ಕನಿಷ್ಠ 4 ರಿಂದ 5…

Read More

Video: ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋದ ಯುವಕರು, ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಫಾರ್ಚೂನರ್

ಪಣಜಿ, ಮಾರ್ಚ್​ 23: ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋಗಿ ಯುವಕರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಬೀಚ್​​ನಲ್ಲಿ ಗುಜರಾತ್ ಮೂಲದ ಯುವಕರು ತಮ್ಮ ಫಾರ್ಚೂನರ್ ಕಾರು ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಕಾರು ತೊಳೆಯುತ್ತಿದ್ದಂತೆ ನೀರಿನ ರಭಸವೂ ಹೆಚ್ಚಾಗಿತ್ತು. ನೀಡು ಕಾರೊಳಗೆ ಹೋಗಿದ್ದಷ್ಟೇ ಅಲ್ಲದೆ ಸುಮಾರು ದೂರದವರೆಗೆ ಕಾರು ನೀರಿನಲ್ಲಿ ಹೋಗಿತ್ತು. ನಂತರ ಕ್ರೇನ್ ಸಹಾಯದಿಂದ ಕಾರನ್ನು ದಡಕ್ಕೆ ತರಲಾಯಿತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್​​: ತಲೆಮರೆಸಿಕೊಂಡ ಸ್ವಯಂ ಘೋಷಿತ ದೇವಮಾನವ? – Kannada News | Self Proclaimed Godman Mallikarjuna Mutya Absconds After POCSO Case Filed

ಮಲ್ಲಿಕಾರ್ಜುನ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 26: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತನೆ ಹಿನ್ನೆಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಬಂಧನದ ಭೀತಿ ಹಿನ್ನೆಲೆ ಪ್ರಕರಣ ದಾಖಲಾಗುತ್ತಿದ್ದಂತೆ ಮುತ್ಯಾ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿರುವ ಸುದ್ದಿ ಹರಿದಾಡಿವೆ. ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾರಣ ಸ್ವಯಂ ಘೋಷಿತ ದೇವಮಾನವನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ….

Read More

ಪ್ರೇಮ್, ಇಂಗ್ಲೀಷ್ ಮಾತು ಕೇಳಿ ನಕ್ಕ ಧ್ರುವ ಸರ್ಜಾ: ವಿಡಿಯೋ ನೋಡಿ – Kannada News | Prem speech at KD Movie trailer event: watch video

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಧ್ರುವ ಸರ್ಜಾ, ಪ್ರೇಮ್, ಕೆವಿಎನ್ ಮಾಲೀಕ, ರಕ್ಷಿತಾ, ರೀಷ್ಮಾ, ಅರ್ಜುನ್ ಸರ್ಜಾ ಇನ್ನೂ ಹಲವರು ನಿನ್ನೆಯ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಪ್ರೇಮ್ ಅವರು ಸಹ ಮಾತನಾಡಿ, ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಕೊಂಡಾಡಿದ್ದಾರೆ. ಈ ವೇಳೆ ಪ್ರೇಮ್ ಅವರು ಹೇಳಿದ ಕೆಲವು ಇಂಗ್ಲೀಷ್ ಆತುಗಳು ಕೇಳಿ ನಟ ಧ್ರುವ…

Read More