Headlines

ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ – Kannada News

ಕುವೈತ್, ಜೂನ್ 03: ಕೆಶ್ಮ್​ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್(Iran) ಕುವೈತ್ ಹಾಗೂ ಬಹ್ರೇನ್​ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪರ್ಷಿಯನ್ ಕೊಲ್ಲಿ ವಲಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯ ನಡುವೆಯೇ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಾಗೂ ನಾಗರಿಕರ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಕುವೈತ್ ಮತ್ತು ಬಹ್ರೇನ್ ಸರ್ಕಾರಗಳು ಅತ್ಯಂತ ವ್ಯವಸ್ಥಿತ ಹಾಗೂ ಯಶಸ್ವಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ. ಬುಧವಾರ ಮುಂಜಾನೆ ಇರಾನ್‌ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಕುವೈತ್ ಮತ್ತು…

Read More

ಟೀಕೆಗಳ ಬೆನ್ನಲ್ಲೇ ಟೀಮ್ ಇಂಡಿಯಾಗೆ ನಬಿ ಎಂಟ್ರಿ..! – Kannada News

ದೇಶಿಯ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಭಾರತ ತಂಡಕ್ಕೆ ಆಯ್ಕೆಯಾಗದ ಜಮ್ಮು ಮತ್ತು ಕಾಶ್ಮೀರದ ಸ್ಟಾರ್ ವೇಗಿ ಆಖಿಬ್ ನಬಿ ಅವರಿಗೆ ಕೊನೆಗೂ ಟೀಮ್ ಇಂಡಿಯಾದಿಂದ ಬುಲಾವ್ ಬಂದಿದೆ. ಆದರೆ ಆಟಗಾರನಾಗಿ ಅಲ್ಲ. ಬದಲಾಗಿ ಟೀಮ್ ಇಂಡಿಯಾದ ನೆಟ್​ ಬೌಲರ್ ಆಗಿ ಎಂಬುದು ವಿಶೇಷ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಸಿದ್ಧತೆಗಾಗಿ ಬಿಸಿಸಿಐ ಆಖಿಬ್ ನಬಿ ಅವರನ್ನು ಅಧಿಕೃತ ನೆಟ್ ಬೌಲರ್ ಹಾಗೂ ಸ್ಟ್ಯಾಂಡ್‌ಬೈ ಆಟಗಾರನಾಗಿ ಆಯ್ಕೆ ಮಾಡಿದೆ. ಅದರಂತೆ ಇದೀಗ ಅವರು ಮುಲ್ಲನ್‌ಪುರದಲ್ಲಿ ಟೀಮ್ ಇಂಡಿಯಾ…

Read More

Garuda Purana: ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News

ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ?Image Credit source: Pinterest ಹಿಂದೂ ಧರ್ಮದಲ್ಲಿ ಮನುಷ್ಯನ ಜನನದಿಂದ ಮರಣದವರೆಗೆ ಒಟ್ಟು 16 ಸಂಸ್ಕಾರಗಳನ್ನು ಹೇಳಲಾಗಿದೆ. ಇವುಗಳಲ್ಲಿ 16ನೇ ಹಾಗೂ ಕೊನೆಯ ಸಂಸ್ಕಾರವೇ ‘ಅಂತ್ಯಸಂಸ್ಕಾರ’. ಗರುಡ ಪುರಾಣದ ಪ್ರಕಾರ “ಯಾವುದೇ ವ್ಯಕ್ತಿಯ ಅಂತ್ಯಸಂಸ್ಕಾರ ಮುಗಿದ ನಂತರ, ಅವರ ಕುಟುಂಬದವರು ಅಥವಾ ಸಂಬಂಧಿಕರು ಸ್ಮಶಾನದಿಂದ ವಾಪಸ್ ಬರುವಾಗ ಎಂದಿಗೂ ಹಿಂತಿರುಗಿ (ತಿರುಗಿ) ನೋಡಬಾರದು.” ಇದರ ಹಿಂದೆ ಒಂದು ದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರಣವಿದೆ. ಮರಣ ಎಂಬುದು ಶಾಶ್ವತ ಸತ್ಯ: “ಈ…

Read More

DK Shivakumar Oath Taking Live: ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ – Kannada News

ಬೆಂಗಳೂರು, ಜೂನ್ 03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಸಿದ್ದರಾಮಯ್ಯ ಮತ್ತು 10 ರಿಂದ 12 ಮಂದಿ ಶಾಸಕರೂ ಸಹ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ 1,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಧರ್ಮಗುರುಗಳೂ ಸಹ ಈ ಕಾರ್ಯಕ್ರಮದಲ್ಲಿದ್ದು, ಸಂಜೆ 4:05ಕ್ಕೆ ಸರಿಯಾಗಿ ಪದಗ್ರಹಣ ನೆರವೇರಲಿದೆ. ಕರ್ನಾಟಕ ರಾಜಕಾರಣದಲ್ಲಿ ಅಧಿಕಾರ ಹಂಚಿಕೆಯ…

Read More

ಈ ರೀತಿ ಪ್ರೇಮ ನಿವೇದನೆ ಎಲ್ಲಾದ್ರೂ ನೋಡಿದ್ದೀರಾ, ಸೇನಾ ಹೆಲಿಕಾಪ್ಟರ್ ಎದುರು ತನ್ನ ಗೆಳತಿಯ ಬೆರಳಿಗೆ ಉಂಗುರ ತೊಡಿಸಿದ ಪೈಲಟ್ – Kannada News

ನಾಸಿಕ್, ಜೂನ್ 03: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಯುದ್ಧ ಸೇನಾ ವಾಯುಯಾನ ತರಬೇತಿ ಶಾಲೆಯ (CAATS) ರನ್‌ವೇ ಇತ್ತೀಚೆಗೆ ಕೇವಲ ಮಿಲಿಟರಿ ಶಿಸ್ತಿಗಷ್ಟೇ ಅಲ್ಲ, ಹೃದಯಸ್ಪರ್ಶಿ ಪ್ರೇಮ ನಿವೇದನೆಯೊಂದಕ್ಕೂ ಸಾಕ್ಷಿಯಾಯಿತು. ದೀರ್ಘ ಹಾಗೂ ಕಠಿಣ ತರಬೇತಿಯನ್ನು ಮುಗಿಸಿ ಭಾರತೀಯ ಸೇನೆಯ ವಾಯುಯಾನ ವಿಭಾಗದ ಪೈಲಟ್(Pilot) ಆಗಿ ಹೊರಹೊಮ್ಮಿದ ಕ್ಯಾಪ್ಟನ್ ಭರತ್ ಭಾರದ್ವಾಜ್, ತಮ್ಮ ವೃತ್ತಿಜೀವನದ ಅತ್ಯುನ್ನತ ಯಶಸ್ಸಿನ ದಿನವನ್ನೇ ತಮ್ಮ ಜೀವನದ ಅತ್ಯಂತ ಸುಂದರ ಕ್ಷಣವನ್ನಾಗಿಯೂ ಬದಲಾಯಿಸಿಕೊಂಡರು. ಪಾಸಿಂಗ್-ಔಟ್ ಪೆರೇಡ್ ಮತ್ತು ರೋಮಾಂಚಕ ವಾಯುಯಾನ ಪ್ರದರ್ಶನ ಮುಗಿದ ತಕ್ಷಣ,…

Read More

DK Shivakumar Oath Taking Live: ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ – Kannada News

ಬೆಂಗಳೂರು, ಜೂನ್ 03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಸಿದ್ದರಾಮಯ್ಯ ಮತ್ತು 10 ರಿಂದ 12 ಮಂದಿ ಶಾಸಕರೂ ಸಹ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ 1,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಧರ್ಮಗುರುಗಳೂ ಸಹ ಈ ಕಾರ್ಯಕ್ರಮದಲ್ಲಿದ್ದು, ಸಂಜೆ 4:05ಕ್ಕೆ ಸರಿಯಾಗಿ ಪದಗ್ರಹಣ ನೆರವೇರಲಿದೆ. ಕರ್ನಾಟಕ ರಾಜಕಾರಣದಲ್ಲಿ ಅಧಿಕಾರ ಹಂಚಿಕೆಯ…

Read More

ಚಡ್ಡಿ-ಬನಿಯನ್​ನಲ್ಲಿ ದೇವಸ್ಥಾನಕ್ಕೆ ಬಂದ ವರುಣ್ ಧವನ್; ಭಾರಿ ಆಕ್ರೋಶ, ಟ್ರೋಲ್ – Kannada News

ಬಾಲಿವುಡ್ ನಟ ವರುಣ್ ಧವನ್ ಸದ್ಯ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೂನ್ 5ರಂದು ತೆರೆಗೆ ಬರುತ್ತಿದೆ. ಈ ನಡುವೆ ಅವರು ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ದೇವಸ್ಥಾನಕ್ಕೆ ಅವರು ಧರಿಸಿ ಬಂದಿದ್ದ ಉಡುಪಿನ ಶೈಲಿ ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ವರುಣ್ ಧವನ್ ಅವರು ಬನಿಯಾನ್ ಮತ್ತು…

Read More

ವೈಭವ್ ಸೂರ್ಯವಂಶಿಯಿಂದ ರಾಜಸ್ಥಾನ್ ರಾಯಲ್ಸ್​ಗೆ 33.87 ಕೋಟಿ ರೂ. ಲಾಭ! – Kannada News

ವೈಭವ್ ಸೂರ್ಯವಂಶಿ… ವಯಸ್ಸು ಕೇವಲ 15, ಹರಾಜಿನಲ್ಲಿ ಸಿಕ್ಕಿದ್ದು 1.10 ಕೋಟಿ ರೂ, ಆದರೆ ಮೈದಾನದಲ್ಲಿ ಸೃಷ್ಟಿಸಿದ ಸಿಸಿಲಬ್ಬರದ ಮೌಲ್ಯ ಬರೋಬ್ಬರಿ 34.97 ಕೋಟಿ ರೂ.! ಹೌದು, ಇದು ಇಡೀ ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ವೈಭವ್ ಸೂರ್ಯವಂಶಿಯ ಈ ಬಾರಿ ಐಪಿಎಲ್​ ಮೌಲ್ಯ. 2025 ರಲ್ಲಿ 14 ವರ್ಷ ವರ್ಷದ ಅನ್‌ಕ್ಯಾಪ್ಡ್ ಆಟಗಾರ ವೈಭವ್ ಸೂರ್ಯವಂಶಿಯನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 1.1 ಕೋಟಿ ರೂ.ಗೆ ಖರೀದಿಸಿದಾಗ ಇದೊಂದು ಸಾಮಾನ್ಯ ಹೂಡಿಕೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚೆಗೆ…

Read More

Karnataka Weather Forecast: ಬೆಂಗಳೂರು, ಹಾಸನ ಸೇರಿದಂತೆ ಹಲವೆಡೆ ವರುಣಾರ್ಭಟ! 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News

ಬೆಂಗಳೂರು, ಜೂನ್ 03: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಪ್ರಮುಖ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (Weather) ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ…

Read More

‘ಜಗದ್ಧಾತ್ರಿ’ ಧಾರಾವಾಹಿಗೆ ಸ್ಟಾರ್ ಹೀರೋನ ಎಂಟ್ರಿ?

ಕನ್ನಡ ಕಿರುತೆರೆಯಲ್ಲಿ ಸದಾ ಹೊಸ ಬಗೆಯ ಕಥೆಗಳಿಗೆ ಭಾರಿ ಬೇಡಿಕೆ ಇರುತ್ತದೆ. ಇತ್ತೀಚೆಗಷ್ಟೇ ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ‘ಜಗದ್ಧಾತ್ರಿ’ ಎಂಬ ಹೊಸ ಸೀರಿಯಲ್ ಅನೌನ್ಸ್ ಆಗಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಈಗ ಈ ಬಹುನಿರೀಕ್ಷಿತ ಪ್ರೊಜೆಕ್ಟ್‌ನಿಂದ ಮತ್ತೊಂದು ದೊಡ್ಡ ಸುದ್ದಿ ಹೊರ ಬಿದ್ದಿದೆ. ಈ ಧಾರಾವಾಹಿಗೆ ನಾಯಕನಾಗಿ ಹ್ಯಾಂಡ್ಸಮ್ ಸ್ಟಾರ್ ವಿಜಯ್ ಸೂರ್ಯ ಎಂಟ್ರಿ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಮೆಗಾ ಹಿಟ್ ‘ಅಗ್ನಿಸಾಕ್ಷಿ’ ಧಾರಾವಾಹಿಯ ಸಿದ್ಧಾರ್ಥ್…

Read More