Headlines

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ ಎರಡು ಪ್ರಶಸ್ತಿ – Kannada News | 72 National film awards: here is the list

ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವಾಲಯವು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಘೋಷಣೆಯನ್ನು ಇಂದು (ಜುಲೈ 18) ಮಾಡಿತು. ದೆಹಲಿಯ ರಾಷ್ಟ್ರೀಯ ಮೀಡಿಯಾ ಸೆಂಟರ್​​ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಸಮಿತಿಯ ಪ್ರಮುಖರು ಪ್ರಶಸ್ತಿಗಳ ಘೋಷಣೆ ಮಾಡಿದರು. 2024ರಲ್ಲಿ ಸಿಬಿಎಫ್​​ಸಿಯಿಂದ ಪ್ರಮಾಣ ಪತ್ರ ಪಡೆದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾ, ನಟ-ನಟಿಯರು, ತಂತ್ರಜ್ಞರುಗಳನ್ನು ಗುರುತಿಸಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾ, ನಟ-ನಟಿ, ಇತರೆ ತಂತ್ರಜ್ಞರ ಪಟ್ಟಿ ಇಲ್ಲಿದೆ ನೋಡಿ… 72ನೇ ರಾಷ್ಟ್ರೀಯ…

Read More

ದೇವೇಗೌಡರ ಬೆನ್ನಿಗೆ ನಿಂತಿದ್ದ ಧೀಶಕ್ತಿ: ಅತಿಥಿಗಳ ಪಾಲಿನ ಅನ್ನಪೂರ್ಣೆ; ಕುಟುಂಬ ಮುನ್ನಡೆಸಿದ ಮಹಾತಾಯಿ ‘ಚೆನ್ನಮ್ಮ’ – Kannada News | Chennamma Passes Away: The Woman Who Stood by Former PM H.D. Deve Gowda

ಹಾಸನ, ಜುಲೈ 18: ದಕ್ಷಿಣ ಭಾರತದ ಏಕೈಕ ಪ್ರಧಾನಿ ಎಂಬ ಇತಿಹಾಸ ಬರೆದವರು ಹೆಚ್​​ಡಿ ದೇವೇಗೌಡರು (HD Deve Gowda). ಈ ಮಣ್ಣಿನ ಮಗನ ಯಶಸ್ಸಿನ ಹಿಂದೆ ಒಬ್ಬ ಅಪ್ರತಿಮ ಮಹಿಳೆಯ ಶ್ರಮವಿದೆ. ಅವರೇ ಪತ್ನಿ ಚೆನ್ನಮ್ಮ. “ಚೆನ್ನಮ್ಮ (Chennamma) ಕೇವಲ ಪತ್ನಿಯಷ್ಟೇ ಅಲ್ಲ, ನನ್ನ ಪಾಲಿನ ತಾಯಿಯೂ ಹೌದು” ಎಂದು ಸ್ವತಃ ದೇವೇಗೌಡರೇ ಹಲವು ಬಾರಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಆರು ಮಕ್ಕಳೊಂದಿಗೆ ಇಡೀ ಕುಟುಂಬ ಮುನ್ನಡೆಸಿದ ಮಹಾತಾಯಿ, ಅತಿಥಿಗಳ ಪಾಲಿನ ಅನ್ನಪೂರ್ಣೆ ಇದೀಗ ವಿಧಿವಶರಾಗಿದ್ದಾರೆ. ಸ್ವಾತಂತ್ರ್ಯ…

Read More

ಆಸಿಡ್ ದಾಳಿಯ ನರಕಯಾತನೆ, ಅಪರಾಧಿಯನ್ನು ಕ್ಷಮಿಸಿದ ಕರುಣಾಮಯಿ: ದೇವೇಗೌಡರ ಬದುಕಿನ ಶಕ್ತಿಯಾಗಿದ್ದ ಚೆನ್ನಮ್ಮ – Kannada News | Chennamma Demise: Devegowda Recalls Emotional 2001 Acid Attack and Family Forgiveness

ಬೆಂಗಳೂರು, ಜು.18: ದೇಶದ ರಾಜಕಾರಣದಲ್ಲಿ ಧೀಮಂತ ನಾಯಕರಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಇಂದು ನಿಧನ ಹೊಂದಿದ್ದಾರೆ. ಗೌಡರ ಕುಟುಂಬಕ್ಕೆ ಮಹಾಲಕ್ಷ್ಮೀಯಾಗಿದ್ದ ಚೆನ್ನಮ್ಮ ಇಂದು ಆ ಸುಂದರ ಕುಟುಂಬವನ್ನು ಬಿಟ್ಟು ಹೋಗಿದ್ದಾರೆ. ದೇವೇಗೌಡ ಅವರಿಗೆ ಚೆನ್ನಮ್ಮ ಪತ್ನಿ ಮಾತ್ರ ಆಗದೆ, ತಾಯಿಯಾಗಿ ಕಷ್ಟ, ಸುಖದಲ್ಲಿ ಜೊತೆಯಾಗಿದ್ದವರು. ಆದರೆ ಇಂದು ಅವರನ್ನು ಒಬ್ಬಂಟಿ ಮಾಡಿ ಹೋಗಿದ್ದಾರೆ. ಇದರ ನಡುವೆ ದೇವೇಗೌಡ ಅವರ ಕೌಟುಂಬಿಕ ಜೀವನದ ಅತ್ಯಂತ ಕರಾಳ ಸತ್ಯವೊಂದು ಇದೆ. 2001ರಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ದೇವೇಗೌಡರ ಪತ್ನಿ…

Read More

ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದ ಹೆಂಡ್ತಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರು – Kannada News | Former PM HD Deve Gowda Emotional Over His Wife Chennamma’s Demise

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: Chennamma Deve Gowda…

Read More

ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ – Kannada News | Authorities Launch Demolition Drive Near TMC MP Abhishek Banerjee’s Office in Amtala

ಕೋಲ್ಕತ್ತಾ, ಜುಲೈ 18: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಶನಿವಾರ ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪ್ರಭಾವಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಸೇರಿದ ಕಚೇರಿಯನ್ನು ಆಡಳಿತ ಮಂಡಳಿಯು ಬುಲ್ಡೋಜರ್‌ಗಳ ಮೂಲಕ ನೆಲಸಮಗೊಳಿಸಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಅಮ್ತಾಲಾದಲ್ಲಿ ಈ ಭಾರಿ ಕಾರ್ಯಾಚರಣೆ ನಡೆದಿದ್ದು, ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸಂಪೂರ್ಣ ನಿಯಮಗಳನ್ನು ಉಲ್ಲಂಘಿಸಿ ಈ ಬೃಹತ್ ಐದು ಅಂತಸ್ತಿನ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗಿತ್ತು ಎಂಬುದು ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ…

Read More

IND vs ENG: ಲಾರ್ಡ್ಸ್‌ನಲ್ಲಿ ತಮ್ಮ ವೃತ್ತಿಜೀವನದ ಮಹದಾಸೆಯನ್ನು ಈಡೇರಿಸಿಕೊಳ್ತಾರಾ ಕೊಹ್ಲಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದ್ದು, ಎರಡೂ ತಂಡಗಳು ಟ್ರೋಫಿಯನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಬೇಕಾದರೆ ತಂಡ ಸಾಂಘಿಕ ಪ್ರದರ್ಶನ ನೀಡಬೇಕು. ಅದರಲ್ಲೂ ತಂಡದ ಬ್ಯಾಟಿಂಗ್‌ ಆಧಾರಸ್ತಂಭವಾಗಿರುವ ವಿರಾಟ್ ಕೊಹ್ಲಿಯಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬರಬೇಕು (PC-PTI). ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಶತಕದತ್ತ…

Read More

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಲೈವ್ ನೋಡಿ – Kannada News | 72nd National film awards announcement live video

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡುತ್ತಿದೆ. 2024ರಲ್ಲಿ ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳನ್ನು, ಪ್ರಶಸ್ತಿ ಆಯ್ಕೆ ಸಮಿತಿಯು ವೀಕ್ಷಿಸಿ ಅವುಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತಿದೆ. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​​ನಲ್ಲಿ ಆಯೋಜಿಸಲಾಗಿರುವ ಸುದ್ದಿಗೋಷ್ಠಿಯಲ್ಲಿ ಆಯ್ಕೆ ಸಮಿತಿಯ ಪ್ರಮುಖರು ಹಾಗೂ ಮಾಹಿತಿ ಮತ್ತು ಪ್ರಸಾರ ಇಲಾಖೆ ಖಾತೆ ಪ್ರಮುಖರು ಪ್ರಶಸ್ತಿ ಪಡೆದ ಚಲನಚಿತ್ರಗಳು, ಕಲಾವಿದರು ಹಾಗೂ ತಂತ್ರಜ್ಞರ ಹೆಸರು ಘೋಷಣೆ ಮಾಡುತ್ತಿದ್ದಾರೆ. ಲೈವ್ ವಿಡಿಯೋ…

Read More

ಪಟಾಕಿ ಕಾರ್ಖಾನೆಯಲ್ಲಿ ಪ್ರಬಲ ಸ್ಫೋಟ; 8 ಕಾರ್ಮಿಕರು ಸಾವು, ಹಲವರಿಗೆ ಗಂಭೀರ ಗಾಯ – Kannada News | Ahmedabad Firecracker Factory Blast Kills 8: Illegal Operation Exposed

ಅಹಮದಾಬಾದ್, ಜುಲೈ 18: ಗುಜರಾತ್‌ನ ಅಹಮದಾಬಾದ್ ನಗರದ ವಸ್ತ್ರಲ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲ ಸ್ಫೋಟ(Blast) ಸಂಭವಿಸಿದೆ. ಇಲ್ಲಿನ ರಾಮೋಲ್-ಗತ್ರಾಡ್ ರಸ್ತೆಯ ಮೆಹಮೂದ್‌ಪುರ ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ ಎಂಟು ಜನ ಕಾರ್ಮಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆಗೆ ದೈತ್ಯ ಬೆಂಕಿ ಹೊತ್ತಿಕೊಂಡಿದ್ದು, ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ದುರಂತ ಸಂಭವಿಸಿದ ಕಾರ್ಖಾನೆಯ ಸಮೀಪದಲ್ಲೇ ಕ್ಷಿಪ್ರ ಕಾರ್ಯ ಪಡೆಯ (RAF) ಸೇನಾ ಶಿಬಿರವಿತ್ತು. ಶನಿವಾರ ಮಧ್ಯಾಹ್ನ…

Read More

ಪ್ರತಿದಿನ ಒಂದು ಸಣ್ಣ ತುಂಡು ಶುಂಠಿ ತಿನ್ನುವುದರಿಂದ ಸಿಗುವ ಪ್ರಯೋಜನಗಳು! – Kannada News | Daily Ginger Benefits: Boost Immunity and Improve Digestion Naturally

ಅಡುಗೆಮನೆಯಲ್ಲಿ ಬಹುತೇಕ ಪ್ರತಿದಿನ ಬಳಸುವ ಪ್ರಮುಖ ಮಸಾಲೆ ಪದಾರ್ಥಗಳಲ್ಲಿ ಶುಂಠಿ ಕೂಡ ಒಂದು. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲ, ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ನೈಸರ್ಗಿಕ ಔಷಧೀಯ ಗುಣಗಳನ್ನೂ ಹೊಂದಿದೆ. ಆಯುರ್ವೇದದಲ್ಲಿ ಸಾವಿರಾರು ವರ್ಷಗಳಿಂದ ಶುಂಠಿಯನ್ನು ಜೀರ್ಣಕ್ರಿಯೆ, ಶೀತ, ಕೆಮ್ಮು, ಗಂಟಲು ನೋವು ಹಾಗೂ ಉರಿಯೂತದ ಸಮಸ್ಯೆಗಳಿಗೆ ಬಳಸಲಾಗುತ್ತಿದೆ. ಶುಂಠಿಯಲ್ಲಿ ಜಿಂಜರಾಲ್ (Gingerol) ಎಂಬ ಶಕ್ತಿಶಾಲಿ ಜೈವಿಕ ಸಂಯುಕ್ತವಿದ್ದು, ಇದು ಉರಿಯೂತ ನಿವಾರಕ (Anti-inflammatory), ಆಂಟಿಆಕ್ಸಿಡೆಂಟ್ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ನಿಯಮಿತ ಪ್ರಮಾಣದಲ್ಲಿ…

Read More

Chennamma Deve Gowda Death: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ – Kannada News | HD Deve Gowda’s Wife Chennamma Passes Away in Manipal Hospital Bengaluru

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ (HD Devegowda) ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ. ಕಳೆದ 2-3 ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ಈ ನಡುವೆ ಬುಧವಾರ ಚನ್ನಮ್ಮನವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ…

Read More