Headlines

ದೆಹಲಿಯಲ್ಲಿ 37 ಕೋಟಿ ರೂ. ಆಸ್ತಿ ಖರೀದಿಸಿದ ಶಾರುಖ್; ಈ ಕಟ್ಟಡದಲ್ಲಿದೆ ಹಳೆಯ ನೆನಪು – Kannada News | Shah Rukh Khan 37 Cr Rs Delhi Home: King Khan Buys Ancestral Property Floors in Panchsheel Park

ಬಾಲಿವುಡ್‌ ನಟ ಶಾರುಖ್ ಖಾನ್ ತಮ್ಮ ಸಿನಿಮಾಗಳ ಜೊತೆಗೆ ಐಷಾರಾಮಿ ಜೀವನದ ಕಾರಣದಿಂದಲೂ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ದೇಶ-ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿರುವ ಶಾರುಖ್, ಈಗ ದೆಹಲಿಯಲ್ಲಿ ಹೊಸದೊಂದು ದುಬಾರಿ ಆಸ್ತಿಯನ್ನು ಖರೀದಿಸುವ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ. ದೆಹಲಿಯ ಪ್ರೀಮಿಯಂ ಪ್ರದೇಶವಾದ ಪಂಚಶೀಲ್ ಪಾರ್ಕ್‌ನಲ್ಲಿ ಶಾರುಖ್ ಖಾನ್ ಅವರ ಹಳೆಯ ಕುಟುಂಬದ ಮನೆ ಇತ್ತು. ಈ ಹಿಂದೆ ಅವರು ಈ ಕಟ್ಟಡದ ಬೇಸ್‌ಮೆಂಟ್ ಮತ್ತು ಗ್ರೌಂಡ್ ಫ್ಲೋರ್ (ನೆಲ ಮಹಡಿ) ಮಾತ್ರ ಹೊಂದಿದ್ದರು. ಈಗ…

Read More

ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳೆವಣಿಗೆಗಳು ಗರಿಗೆದರಿದ್ದು, ನಾಯಕತ್ವ ಬದಲಾವಣೆ ಖಚಿತವಾಗಿದೆ. ನಿನ್ನೆ (ಮೇ 26) ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆ ಬಳಿಕ ಸಿದ್ದರಾಮಯ್ಯನವರು (Siddaramaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಇದಕ್ಕೆ ಪೂರಕವೆಂಬಂತೆ ಬೇರೆ ಬೇರೆ ವಿದ್ಯಮಾನಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುದ್ದಿಗಳ ನಡುವೆಯೇ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 5…

Read More

Philippines Earthquake: ದಕ್ಷಿಣ ಫಿಲಿಪೈನ್ಸ್​​ನಲ್ಲಿ 7.8 ತೀವ್ರತೆಯ ಭೂಕಂಪ, ಓರ್ವ ಸಾವು, ಹಲವರಿಗೆ ಗಾಯ, ಸುನಾಮಿ ಎಚ್ಚರಿಕೆ – Kannada News

ಮನಿಲಾ, ಜೂನ್ 08: ದಕ್ಷಿಣ ಫಿಲಿಪೈನ್ಸ್​ನಲ್ಲಿ 7.8 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಓರ್ವ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಷ್ಟೇ ಅಲ್ಲದೆ ಸುನಾಮಿ ಎಚ್ಚರಿಕೆ ಕೂಡ ನೀಡಲಾಗಿದೆ. ಪ್ರಕೃತಿ ವಿಕೋಪಗಳ ಸವಾಲುಗಳ ನಡುವೆಯೂ ಮಾನವನ ಧೈರ್ಯ ಮತ್ತು ಆಡಳಿತ ವ್ಯವಸ್ಥೆಯ ತ್ವರಿತ ಮುನ್ನೆಚ್ಚರಿಕೆ ಕ್ರಮಗಳು ಹೇಗೆ ಜೀವಗಳನ್ನು ರಕ್ಷಿಸಬಲ್ಲವು ಎಂಬುದಕ್ಕೆ ಫಿಲಿಪೈನ್ಸ್‌ನ ಇಂದಿನ ಘಟನೆ ಸಾಕ್ಷಿಯಾಗಿದೆ. ದಕ್ಷಿಣ ಫಿಲಿಪೈನ್ಸ್‌ನ ಮಿಂಡಾನಾವೊ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಭೂಕಂಪ ಸಂಭವಿಸಿದ ಬೆನ್ನಲ್ಲೇ, ಅಲ್ಲಿನ ಸರ್ಕಾರ ಮತ್ತು ಅಂತರರಾಷ್ಟ್ರೀಯ ರಕ್ಷಣಾ…

Read More

ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಈಗ ಸುದ್ದಿಯಲ್ಲಿದ್ದಾರೆ. ಅವರ ನಿರ್ದೇಶನದ ‘ಧುರಂಧರ್’ ಸಿನಿಮಾ ಅದ್ಭುತ ಯಶಸ್ಸು ಕಂಡಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ಹಿಂದಿ ಚಿತ್ರವೊಂದು ವಿಶ್ವ ಮಟ್ಟದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಿದ್ದು ಇದೇ ಮೊದಲು. ಇನ್ನು, ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಲು ರೆಡಿ ಆಗಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ…

Read More

ಟಿಪ್ಪು ಸುಲ್ತಾನನನ್ನು ಸಮಾಧಿಯಿಂದ ಮತ್ತೆ ಜೀವಂತಗೊಳಿಸಲಾಗುತ್ತಿದೆ: ಬಿಜೆಪಿ ವಿರುದ್ಧ ಶಿವಸೇನೆ ಟೀಕೆ – Kannada News | Malegaon Tipu Sultan Photo Sparks Row: Shiv Sena Slams BJP, Revives Historical Debate

ಪುಣೆ, ಫೆಬ್ರವರಿ 16: ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆ ಕಚೇರಿಯಲ್ಲಿ ಟಿಪ್ಪು ಸುಲ್ತಾನ್​​(Tipu Sultan) ನ ಫೋಟೊ ಹಾಕಿದ್ದ ಬಗ್ಗೆ ವಿವಾದ ಭುಗಿಲೆದ್ದಿದೆ. ಶಿವಸೇನೆ ಸೇರಿದಂತೆ ಹಲವಾರು ಹಿಂದೂ ಸಂಘಟನೆಗಳು ತಮ್ಮ ವಿರೋಧ ವ್ಯಕ್ತಪಡಿಸಿವೆ. ಶಿವಸೇನೆ (ಯುಬಿಟಿ) ತನ್ನ ಮುಖವಾಣಿ ಸಾಮ್ನಾದಲ್ಲಿ ಟಿಪ್ಪು ಸುಲ್ತಾನ್ ವಿವಾದದ ಬಗ್ಗೆ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದೆ. ಔರಂಗಜೇಬ್ ಮತ್ತು ಅಫ್ಜಲ್ ಖಾನ್ ಅವರಂತೆ ಟಿಪ್ಪು ಸುಲ್ತಾನನನ್ನು ಈಗ ಸಮಾಧಿಯಿಂದ ಮತ್ತೆ ಜೀವಂತಗೊಳಿಸಲಾಗುತ್ತಿದೆ ಎಂದು ಅದು ಹೇಳಿದೆ. ಔರಂಗಜೇಬ್ ಮತ್ತು ಅಫ್ಜಲ್ ಖಾನ್ ಅವರಂತೆ…

Read More

New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಹದ್ದಿನಕಣ್ಣು – Kannada News | New Year 2026 in Bengaluru: Massive Police Security Deployed On Ground Report and watch Video

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನಲ್ಲಿ 2026ರ ಹೊಸ ವರ್ಷಾಚರಣೆಗೆ ಭರ್ಜರಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಹೊಸ ವರ್ಷಾಚರಣೆಯ ಕೌಂಟ್ ಡೌನ್ ಈಗಾಗಲೇ ಪ್ರಾರಂಭವಾಗಿದ್ದು, ಈ ಪ್ರದೇಶಗಳನ್ನು ದೀಪಗಳಿಂದ ಅಲಂಕರಿಸಲಾಗಿದೆ. ಸುಮಾರು 20,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 6,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಚ್‌ಟವರ್‌ಗಳಿಂದ ನಿಗಾ ವಹಿಸಲಾಗುತ್ತಿದೆ. ಮಹಿಳೆಯರ…

Read More

ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ವಿಶೇಷ ದೇವಸ್ಥಾನದ ಬಗ್ಗೆ ಹೇಳಿದ ಶೈನ್ ಶೆಟ್ಟಿ – Kannada News | Shine Shetty Reveals a new Temple Name That Helps to Women who suffering From Fertility issues

ಶೈನ್ ಶೆಟ್ಟಿ ಅವರು ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ಇದರ ಜೊತೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​​ಗಳನ್ನು ಕೂಡ ಮಾಡುತ್ತಿರುತ್ತಾರೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಮಕ್ಕಳಾಗದೆ ಕೊರಗುತ್ತಿರುವವರಿಗೆ ಈ ವಿಡಿಯೋ ಸಹಕಾರಿ ಆಗಲಿದೆ. ಕೊಚ್ಚಿಯಿಂದ ಎರಡೂವರೆ ಗಂಟೆ ದೂರದಲ್ಲಿರೋ ದೇವಸ್ಥಾನ ಇದು. ಮನ್ನರಸಲಾ (MANNARASALA) ಎಂಬುದು ದೇವಸ್ಥಾನದ ಹೆಸರು. ಇಲ್ಲಿ ಸೂಚಿಸಿದ ಒಂದು ಸೇವೆ ಕೊಟ್ಟರೆ ಮಕ್ಕಳಾಗುತ್ತದೆ ಎಂಬುದು ನಂಬಿಕೆ. ಮಗು ಆದ ಬಳಿಕ ಐದು ಬಾರಿ ಇಲ್ಲಿಗೆ ಭೇಟಿ ನೀಡಬೇಕಂತೆ. ಮಗು ಆಗದೆ…

Read More

ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ

ಬೆಂಗಳೂರು, ಮಾರ್ಚ್​ 29: ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು,…

Read More

ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು? – Kannada News | Priyanka Upendra talks about her 50th movie Detective Theekshna

ಪ್ರಿಯಾಂಕಾ ಉಪೇಂದ್ರ (Priyanka Upendra) ಕನ್ನಡ ಚಿತ್ರರಂಗಕ್ಕೆ ಕಾಲಿರಿಸಿ 25 ವರ್ಷಗಳಾಗಿವೆ. ನಟ ಉಪೇಂದ್ರ ಅವರನ್ನು ವಿವಾಹವಾಗಿ ಇಲ್ಲೇ ಸೆಟಲ್ ಆಗಿದ್ದಾರೆ. ನಟನೆಗಾಗಿ ಬಂದ ಪ್ರಿಯಾಂಕಾ ಉಪೇಂದ್ರ 25 ವರ್ಷಗಳ ಬಳಿಕವೂ ಕನ್ನಡ ಸಿನಿಮಾಗಳಲ್ಲಿ ನಟನೆಯನ್ನು ಮುಂದುವರೆಸಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳು, ಮಹಿಳಾ ಆಕ್ಷನ್, ಹಾರರ್ ಸಿನಿಮಾಗಳಲ್ಲಿ ಇತ್ತೀಚೆಗೆ ಪ್ರಿಯಾಂಕಾ ಉಪೇಂದ್ರ ಹೆಚ್ಚಾಗಿ ನಟಿಸುತ್ತಿದ್ದಾರೆ. ಇದೀಗ ಪ್ರಿಯಾಂಕಾ ಉಪೇಂದ್ರ ತಮ್ಮ 50ನೇ ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾದ ಹೆಸರು ‘ಡಿಡೆಕ್ಟಿವ್ ತೀಕ್ಷ್ಣ’. ಸಿನಿಮಾದ ಬಗ್ಗೆ ಟಿವಿ9 ಕನ್ನಡದ ಜೊತೆಗೆ…

Read More

ಟಿ20 ವಿಶ್ವಕಪ್​​​ಗೆ ಕೈ ಕೊಟ್ಟರೆ ಪಾಕಿಸ್ತಾನ್ ತಂಡ ಬ್ಯಾನ್..! – Kannada News | ICC could ban Pakistan if they withdrew from T20 World Cup 2026

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಗುಳಿಯುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ಸುದ್ದಿಯ ಬೆನ್ನಲ್ಲೇ ಐಸಿಸಿ ಪಾಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟ ಬೆನ್ನಲ್ಲೇ ಪಾಕ್ ತಂಡ ಮುಂದಿನ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿಕೆ ನೀಡಿದ್ದರು. ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಕಣಕ್ಕಿಳಿಯುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪಾಕ್ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ…

Read More