Headlines

ಕಾನ್ ಚಿತ್ರೋತ್ಸವದಲ್ಲಿ ಭಾಷಣ ಮಾಡಲಿರುವ ಕನ್ನಡದ ಯುವ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ – Kannada News | September 21 movie director Karen Kshiti Suvarna to talk in world woman Cannes agenda

2026ನೇ ಸಾಲಿನ ಕಾನ್ ಚಿತ್ರೋತ್ಸವಕ್ಕೆ (Cannes Film Festival) ಸಿದ್ಧತೆ ನಡೆಯುತ್ತಿದೆ. ಈ ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಭಾಗವಹಿಸುವುದು ಎಂದರೆ ಹೆಮ್ಮೆಯೇ ಸರಿ. ಈ ಬಾರಿ ನಡೆಯಲಿರುವುದು 79ನೇ ಕಾನ್ ಚಿತ್ರೋತ್ಸವ. ಅದರ ಅಂಗವಾಗಿ ಆಯೋಜನೆಗೊಳ್ಳಲಿರುವ ‘ವರ್ಲ್ಡ್ ವುಮನ್ ಕಾನ್ ಅಜೆಂಡಾ 2026’ ಕಾರ್ಯಕ್ರಮದಲ್ಲಿ ಕನ್ನಡದ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ (Karen Kshiti Suvarna) ಅವರು ಭಾಷಣ ಮಾಡಲಿದ್ದಾರೆ. 22ರ ಪ್ರಾಯದ ಈ ಯುವ ನಿರ್ದೇಶಕಿಗೆ ಪ್ರತಿಷ್ಠಿತ ಚಿತ್ರೋತ್ಸವದಿಂದ ಆಹ್ವಾನ ಬಂದಿದೆ. ‘ಸೆಪ್ಟೆಂಬರ್ 21’ (September 21)…

Read More

ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ – Kannada News | Pavithra Gowda Bail Denied in Renukaswamy Murder Case: Interim Plea Fails, Jail Continues

ರೇಣುಕಾ ಸ್ವಾಮಿ (Renukaswamy ) ಕೊಲೆ ಕೇಸ್​​ನಲ್ಲಿ ಎ1 ಆಗಿರೋ ಪವಿತ್ರಾ ಗೌಡ ಅವರು ಜಾಮೀನು ಪಡೆಯಬೇಕು ಎಂದು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈಗ ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಪವಿತ್ರಾ ಗೌಡ ಅವರು ದರ್ಶನ್ ಆಪ್ತೆ ಎನಿಸಿಕೊಂಡಿದ್ದರು. ಇಬ್ಬರೂ ಲಿವಿನ್ ರಿಲೇಶನ್​ಶಿಪ್​​ನಲ್ಲಿ ಇದ್ದ ಬಗ್ಗೆ ಚಾರ್ಜ್​ಶಿಟ್​​ನಲ್ಲಿ ಉಲ್ಲೇಖಿಸಲಾಗಿದೆ….

Read More

Viral Video: ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಒಳಗೆ ಜಾಗಿಂಗ್ ಮಾಡಿದ ಯುವಕ – Kannada News | Man’s Indoor Run Goes Viral as City Grapples With Poor Air Quality in Mumbai

ಮುಂಬೈ, ಜನವರಿ 07: ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಅನ್ನೇ ಪರ್ಸನಲ್ ಟ್ರ್ಯಾಕ್ ಆಗಿ ಮಾಡಿಕೊಂಡು ಜಾಗಿಂಗ್(Jogging) ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯಷ್ಟಲ್ಲದಿದ್ದರೂ ಮುಂಬೈನಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಯು ಗುಣಮಟ್ಟ ಸೂಚ್ಯಂಕ(AQI)200ರ ಗಡಿ ದಾಟಿದೆ. ಹೀಗಾಗಿ ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್​ನಲ್ಲಿ ಜಾಗಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವೈರಲ್ ಕ್ಲಿಪ್ ಅನ್ನು ಭವಿನ್ ಪಾರ್ಮರ್ ಎಂಬುವವರು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.ಅದರಲ್ಲಿ ಟಿ ಶರ್ಟ್​…

Read More

Ministry of Finance Jobs: ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಉದ್ಯೋಗವಕಾಶ; 18 ಲಕ್ಷ ರೂ. ವಾರ್ಷಿಕ ವೇತನ – Kannada News | Ministry of Finance Jobs: DEA Recruits Young Professionals and Consultants

ಭಾರತ ಸರ್ಕಾರದ ಹಣಕಾಸು ಸಚಿವಾಲಯದೊಂದಿಗೆ ಕೆಲಸ ಮಾಡಲು ನೀವು ಬಯಸಿದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ (DEA) ಯುವ ವೃತ್ತಿಪರರು ಮತ್ತು ಸಲಹೆಗಾರರನ್ನು ಹುಡುಕುತ್ತಿದೆ. ಹಣಕಾಸು ಸಚಿವಾಲಯವು ಈ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. DEA ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 1.5 ಲಕ್ಷ ರೂ. ವೇತನವನ್ನು ಪಡೆಯುತ್ತಾರೆ. ಅಂದರೆ ಹಣಕಾಸು ಸಚಿವಾಲಯದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 18 ಲಕ್ಷ ರೂ. ವೇತನ…

Read More

49 ಲಕ್ಷ ರೂ. ಟಿಕೆಟ್ ಇದ್ದರೂ ವಿಮಾನವೇರಲು ಬಿಡಲಿಲ್ಲ! ಕೋರ್ಟ್ ಮೆಟ್ಟಿಲೇರಿತು ಬೆಂಗಳೂರು ವಿಮಾನ ನಿಲ್ದಾಣದ ಅಪರೂಪದ ಪ್ರಕರಣ – Kannada News | FIR Against KLM Airlines CEO: Family Denied Boarding at Bengaluru Airport Despite Spending Rs 49 Lakh on Tickets

ಕೆಎಲ್‌ಎಂ ಏರ್‌ಲೈನ್ಸ್Image Credit source: KLM Royal Dutch Airlines Instagram ಬೆಂಗಳೂರು, ಏಪ್ರಿಲ್ 14: ಕುಟುಂಬದೊಂದಿಗೆ ಪೆರು ದೇಶಕ್ಕೆ ಪ್ರವಾಸಕ್ಕೆಂದು ತೆರಳಲು ಸಿದ್ಧವಾಗಿದ್ದ ತಮಿಳುನಾಡಿನ ಕುಟುಂಬವೊಂದಕ್ಕೆ ಕೆಎಲ್‌ಎಂ ರಾಯಲ್ ಡಚ್ ಏರ್‌ಲೈನ್ಸ್ (KLM Royal Dutch Airlines) ಸಿಬ್ಬಂದಿ ಬೋರ್ಡಿಂಗ್ ನಿರಾಕರಿಸಿರುವ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್​ರೀಯ ವಿಮಾನ ನಿಲ್ದಾಣದಲ್ಲಿ (KIA) ನಡೆದಿದೆ. ಅದೀಗ ಕಾನೂನು ಸಮರಕ್ಕೆ ದಾರಿ ಮಾಡಿಕೊಟ್ಟಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಯ ಸಿಇಒ ಮತ್ತು ಸಿಒಒ ಸೇರಿದಂತೆ ಉನ್ನತ ಅಧಿಕಾರಿಗಳ ವಿರುದ್ಧ…

Read More

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ, ವಿಡಿಯೋ ವೈರಲ್ – Kannada News | Mangaluru Shocking Video: Footbridge Collapses During Daiva Bhandara Procession in Moodabidri; 8 Injured

ಮಂಗಳೂರು, ಏಪ್ರಿಲ್ 25: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಣ್ಣ ಸೇತುವೆ (ಕಾಲು ಸಂಕ) ಮುರಿದು ಬಿದ್ದು ಸಂಭವಿಸಿದ ಅವಘಡದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗಲೇ ಈ ದುರ್ಘಟನೆ ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು ಎಂಬಲ್ಲಿಂದ ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮೋತ್ಸವಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೊಂಬು, ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತಿ-ಸಂಭ್ರಮದಿಂದ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು…

Read More

ಟಿವಿಕೆ ಮುಖ್ಯಸ್ಥ ವಿಜಯ್ ರೋಡ್ ಶೋಗೆ ಸಾಗರದಂತೆ ಸೇರಿದ ಜನ

ನೆಲ್ಲೈ, ಏಪ್ರಿಲ್ 8: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ತಮಿಳುನಾಡು ವಿಕ್ಟರಿ ಪಕ್ಷದ (ಟಿವಿಕೆ) ನಾಯಕ ವಿಜಯ್ (Vijay) ಪ್ರತಿ ಜಿಲ್ಲೆಯಲ್ಲಿಯೂ ಪ್ರಚಾರ ನಡೆಸುತ್ತಿದ್ದಾರೆ. ಇಂದು ಸುಮಾರು 11 ಕಿಲೋಮೀಟರ್‌ಗಳ ಕಾಲ ನಡೆದ ಚುನಾವಣಾ ರ್ಯಾಲಿಯಲ್ಲಿ ನಟ ವಿಜಯ್ ಅವರನ್ನು ದಾರಿಯುದ್ದಕ್ಕೂ ಸಾರ್ವಜನಿಕರು ಉತ್ಸಾಹದಿಂದ ಸ್ವಾಗತಿಸಿದರು. ವಿಜಯ್ ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಎಂಬ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ತಮಿಳುನಾಡು ವಿಕ್ಟರಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅವರು ತಮ್ಮ…

Read More

‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ – Kannada News | Rakesh Bedi talks about possibility of making Dhurandhar 3 with Ranveer Singh

ಆದಿತ್ಯ ಧರ್ ನಿರ್ದೇಶನದ ಹಾಗೂ ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದಿವೆ. ಎರಡು ಭಾಗಗಳ ಭರ್ಜರಿ ಯಶಸ್ಸಿನ ನಂತರ, ‘ಧುರಂಧರ್ 3’ (Dhurandhar 3) ಮಾಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಈ ಬೆನ್ನಲ್ಲೇ ಚಿತ್ರದಲ್ಲಿ ಜಮೀಲ್ ಜಮಾಲಿ ಪಾತ್ರ ಮಾಡಿ ಗಮನ ಸೆಳೆದಿದ್ದ ಹಿರಿಯ ನಟ ರಾಕೇಶ್ ಬೇಡಿ (Rakesh Bedi) ಅವರು ಮೂರನೇ ಭಾಗದ ಸಾಧ್ಯತೆಗಳ ಬಗ್ಗೆ ತಮ್ಮ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 5ರ ದಿನಭವಿಷ್ಯ

ಈ ದಿನ ಹಣೆಯ ಮಧ್ಯಭಾಗದಲ್ಲಿ (ಆಜ್ಞಾ ಚಕ್ರ) ಕುಂಕುಮ, ಶ್ರೀಗಂಧ ಅಥವಾ ವಿಭೂತಿಯನ್ನು ಇಟ್ಟುಕೊಳ್ಳಿ. ಇದು ನಿಮ್ಮ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮೀನುಗಾರಿಕೆ- ಮೀನು ಸಾಕಣೆ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ದ್ವಿಚಕ್ರ ವಾಹನ ಖರೀದಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೀರಿ. ನೀವೇನಾದರೂ ವ್ಯಾಪಾರ- ವ್ಯವಹಾರ ಮಾಡುವಂಥವರಾದರೆ ಅದಕ್ಕೆ ಅಗತ್ಯ ಇರುವಂಥ ಟ್ರಕ್, ಲಾರಿ, ಲಗೇಜ್ ಆಟೋ ಇಂಥವುಗಳನ್ನು…

Read More

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಾವನನ್ನು ಜೀವಂತ ಸುಟ್ಟ ಸೊಸೆಯ ಪ್ರಿಯಕರ, ಬೆಂಕಿಯಲ್ಲಿ ಒದ್ದಾಡಿದ ರೈತ – Kannada News | Kadampuliyur Immolation: Farmer Rajendran Killed in Brutal Petrol Attack; Illicit Affair Link

ತಮಿಳುನಾಡು, ಜ.31: ಕಡಲೂರು (Cuddalore) ಜಿಲ್ಲೆಯಲ್ಲಿ ನಡೆದ ಈ ಘಟನೆ ಅತ್ಯಂತ ಭೀಕರವಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಡಲೂರು ಜಿಲ್ಲೆಯ ಪನ್ರುಟಿ (Panruti) ಸಮೀಪದ ಕಡಂಪುಲಿಯೂರು (Kadampuliyur) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಲಿಗಂಪಟ್ಟು ಗ್ರಾಮದ ನಿವಾಸಿ ಮತ್ತು ರೈತ ರಾಜೇಂದ್ರನ್ (70) ಸಾವನ್ನಪ್ಪಿದ್ದಾರೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಎಂಬುವವರ ಜೊತೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ವೇಳೆ ಒಂದು ವ್ಯಾನ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ಇವರನ್ನು ಅಡ್ಡಗಟ್ಟಿದ್ದಾರೆ. ಆ ಸಮಯದಲ್ಲಿ ಹೆದರಿದ ಕಂದನ್ ಸ್ಥಳದಿಂದ…

Read More