Headlines

RRB Recruitment: ರೈಲ್ವೆ ನೇಮಕಾತಿ; 312 ಪ್ರತ್ಯೇಕ ವರ್ಗದ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | RRB Recruitment 2025: 312 Specialist Posts – Apply Online!

ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ ಪ್ರತ್ಯೇಕ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಮುಖ್ಯ ಕಾನೂನು ಸಹಾಯಕ, ಸಾರ್ವಜನಿಕ ಅಭಿಯೋಜಕ, ಜೂನಿಯರ್ ಅನುವಾದಕ, ಹಿರಿಯ ಪ್ರಚಾರ ನಿರೀಕ್ಷಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ವೈಜ್ಞಾನಿಕ ಸಹಾಯಕ ತರಬೇತಿ ಇತ್ಯಾದಿ ಒಟ್ಟು 312 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಬೆಂಗಳೂರು, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್,…

Read More

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಲಾಸ್ಟ್ ಡ್ರೈವ್ ಆದ ಲಾಂಗ್ ಡ್ರೈವ್ – Kannada News | Hoskote Serial Accident: PU Students’ Long Drive Turns Fatal, Overspeed and Negligence Suspected

ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್!Image Credit source: tv9 ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ (Hoskote) ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದ (Serial Accident) ಬಗ್ಗೆ ಸ್ಫೋಟಕ ಮಾಹಿತಿ ಈಗ ಬಯಲಾಗಿದೆ. ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳ ಜಾಲಿ ರೈಡ್, ಅತಿ ವೇಗದ ಚಾಲನೆಯೇ ಭೀಕರ ಸರಣಿ ಅಪಘಾತಕ್ಕೆ ಕಾರಣ ಎಂಬುದು ಈಗ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಕ್ಸ್​ ಯುವಿ…

Read More

ಫೈನಲ್ ಪಂದ್ಯಕ್ಕೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಗುಜರಾತ್ ಟೈಟಾನ್ಸ್​!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್​ ತಂಡವು ಭಾರೀ ಸಂಕಷ್ಟಕ್ಕೆ ಸಿಲುಕಿದೆ. ವಾಯುವ್ಯ ಭಾರತದಲ್ಲಿ ಎದ್ದಿರುವ ಧೂಳಿನ ಬಿರುಗಾಗಿ ಹಾಗೂ ಭಾರೀ ಮಳೆಯಿಂದಾಗಿ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆಯ ವಿಮಾನ ಪ್ರಯಾಣ ಗಂಟೆಗಟ್ಟಲೆ ವಿಳಂಬವಾಗಿದೆ. ಇದರಿಂದ ಶನಿವಾರದ ಅಭ್ಯಾಸವನ್ನು ತಪ್ಪಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯಕ್ಕೆ 24 ಗಂಟೆಗಳಿಗಿಂತ ಕಡಿಮೆ ಸಮಯ ಬಾಕಿ ಇರುವಾಗ ಗುಜರಾತ್ ಟೈಟಾನ್ಸ್ ಅಹಮದಾಬಾದ್​ಗೆ ಬಂದಿಳಿದಿದೆ. ಎಷ್ಟು ಗಂಟೆಗೆ ಬರಬೇಕಿತ್ತು? ಶುಕ್ರವಾರ ನಡೆದ ದ್ವಿತೀಯ…

Read More

ಚಿನ್ನ ಸ್ಮಗ್ಲಿಂಗ್ ಮಾತ್ರವಲ್ಲ, ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್! ಬೃಹತ್ ಜಾಲ ಪತ್ತೆ – Kannada News | Diesel Smuggling from Gulf to Karnataka: Belagavi Police Bust Massive Petroleum Smuggling Racket

ಬೆಳಗಾವಿ, ಜನವರಿ 21: ಚಿನ್ನ ಕಳ್ಳಸಾಗಣೆ (Gold smuggling) ಮಾದರಿಯಲ್ಲೇ ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ (Karnataka) ಡೀಸೆಲ್ ಕಳ್ಳಸಾಗಣೆ (Diesel smuggling) ಮಾಡುತ್ತಿರುವ ಭಾರೀ ಜಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಮೇಲೆ ಮಾಳಮಾರುತಿ ಠಾಣೆ ಪೊಲೀಸರು…

Read More

ಉತ್ತರ ಪ್ರದೇಶದ ಕಾಸಗಂಜ್‌ನಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ – Kannada News | Trainee aircraft crashes in Uttar Pradesh Kasganj woman pilot critically injured |

ಲಕ್ನೋ, ಜೂನ್ 29: ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯ ನಿರ್ಮಾಣ ಹಂತದ ಹೆದ್ದಾರಿಯೊಂದರಲ್ಲಿ ಇಂದು ತರಬೇತಿ ವಿಮಾನವೊಂದು ಪತನಗೊಂಡಿದ್ದು (Plane Crash), ಸ್ಥಳೀಯವಾಗಿ ತೀವ್ರ ಆತಂಕ ಸೃಷ್ಟಿಸಿದೆ. ಈ ಘಟನೆಯು ಕ್ಯಾಂಪುರ್-ಬಹೇರಿಯಾ ಪ್ರದೇಶದ ಬಳಿ ನಡೆದಿದ್ದು, ವಿಮಾನವು ಹಠಾತ್ ಆಗಿ ಕೆಳಗೆ ಬಿದ್ದ ತಕ್ಷಣ ಅಪಘಾತದ ಸ್ಥಳದಲ್ಲಿ ಭಾರಿ ಜನಸಮೂಹ ಜಮಾಯಿಸಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಮಹಿಳಾ ತರಬೇತಿ ಪೈಲಟ್ ಮಾತ್ರ ಇದ್ದರು. ಪತನದ ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿ ಪ್ರಥಮ…

Read More

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಆನೇಕಲ್, ಮಾರ್ಚ್ 16: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ರೋಡ್ ರೇಜ್ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ತಮಿಳುನಾಡು ಗಡಿಯ ಸಮೀಪದ ಜೂಜುವಾಡಿ ಚೆಕ್​ಪೋಸ್ಟ್ ಬಳಿ ಪೊಲೀಸರು ತಡೆದಾಗ ಕಾರು ನಿಲ್ಲಿಸದ ಚಾಲಕ ಎದುರಿದ್ದ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹಾರಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಮಿಳುನಾಡಿನಲ್ಲಿ ಗುಟ್ಕಾ ನಿಷೇಧ ಇರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ಗುಟ್ಕಾ ಮತ್ತು ಮದ್ಯವನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನಕ್ಕೆ ಪೊಲೀಸರು ಕಾರನ್ನು ತಡೆದು ಪರಿಶೀಲಿಸಲು ಮುಂದಾದರು. ಈ ವೇಳೆ ಕಾರು ಚಾಲಕ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮಾತುಗಳು ಅನೇಕರ ಸಿಟ್ಟಿಗೆ ಕಾರಣವಾಗುವುದು.. – Kannada News | Daily Horoscope for July 30, 2026: Dakshinayana Greeshma season, Ashada Masa Krishna Paksha Thursday astrology Prediction

ಮೇಷ ರಾಶಿ: ಯಾರ ಬೆಂಬಲಕ್ಕೂ ನೀವು ಸುಮ್ಮನೇ ಇರಲಾರಿರಿ. ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ‌ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ಇಂದು ಹೊಸ ಕೆಲಸಕ್ಕಾಗಿ ಮಾಡಲಾಗುತ್ತಿರುವ ಪ್ರಯತ್ನಗಳು ಶುಭವಾಗಲಿದೆ. ಇಲ್ಲವಾದರೆ ನಷ್ಟವಾಗಬಹುದು. ಯಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡುವಿರಿ. ಬೇಡವೆನಿಸಿದ್ದನ್ನು ಯಾವ ಕಾಲಕ್ಕೂ ಪಡೆಯಲಾರಿರಿ. ವೃಷಭ ರಾಶಿ: ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಇಂದು ವ್ಯವಹಾರದಲ್ಲಿ ಲಾಭ ಪಡೆಯುತ್ತಾರೆ. ಹಳೆಯ…

Read More

ಬರದ ಮಧ್ಯೆ ಕರ್ನಾಟಕಕ್ಕೆ ಬರಸಿಡಿಲು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ – Kannada News | CWMA directs to Karnataka release Cauvery water to Tamil Nadu 15 days Daily 3 500 cusecs

ನವದೆಹಲಿ, (ಜುಲೈ 28): ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಕೈ ಕೊಟ್ಟಿದ್ದು, ಬರದ ಭೀತಿ ಆವರಿಸಿದೆ. ರೈತರು ಬೆಳೆದ ಬೆಳೆಗೆ ನೀರಿಲ್ಲದೇ ಆಕಾಶದತ್ತ ನೋಡುತ್ತಾ ಕುಳಿತ್ತಿದ್ದಾರೆ. ಇನ್ನೊಂದೆಡೆ ರಾಜ್ಯದ ಜಲಾಶಯಗಳು ಸಹ ಖಾಲಿಯಾಗಿವೆ. ಇಂಥಹ ಪರಿಸ್ಥಿತಿಯಲ್ಲೂ ಸಹ ಕಾವೇರಿ (Cauvery Water) ನೀರನ್ನು ತಮಿಳುನಾಡಿಗೆ (Tamilnadu) ಬಿಡುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮಹತ್ವದ ಸೂಚನೆ ನೀಡಿದೆ. ಹೌದು….ಇಂದು (ಜುಲೈ 28) ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery Water Regulation Committee…

Read More

ಲಿಂಬೆಹಣ್ಣಿನ ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ! ಶರಬತ್ ಸೇಂದಿ ನೋಡಿ ಪೊಲೀಸರೇ ಶಾಕ್ – Kannada News | Raichur Crime: 1325 Liters of Adulterated Toddy Seized; Kingpin Bruce Lee Escapes During Police Raid

ರಾಯಚೂರು, ಏಪ್ರಿಲ್ 25: ರಾಯಚೂರಿನಲ್ಲಿ ಅಬಕಾರಿ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಅಕ್ರಮ ಸೇಂದಿ ದಂಧೆ ವಿರುದ್ಧ ಕಾರ್ಯಾಚರಣೆ ನಡೆಸಿ, ಕುಖ್ಯಾತ ಕಿಂಗ್‌ಪಿನ್ ನರಸಿಂಹಲು ಅಲಿಯಾಸ್ ಬ್ರೂಸ್ ಲೀ ಎಂಬಾತನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಚಂದ್ರಬಂಡಾ ರಸ್ತೆಯ ನಿವಾಸದಲ್ಲಿ ನಡೆದ ಈ ದಾಳಿಯಲ್ಲಿ, ಸಿಎಚ್ ಪೌಡರ್ ಮತ್ತು ಅಲ್ಪಜೋಲಂ ಸೇರಿದಂತೆ ನಿಷಿದ್ಧ ರಾಸಾಯನಿಕಗಳನ್ನು ಬಳಸಿ ತಯಾರಿಸಿದ 1325 ಲೀಟರ್ ಸೇಂದಿ ವಶಪಡಿಸಿಕೊಳ್ಳಲಾಗಿದೆ. ನರಸಿಂಹಲು ವಿರುದ್ಧ ಈಗಾಗಲೇ 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಹಿಂದೆಯೂ ಆತ…

Read More

NHAI Summer Internship 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಇಂಟರ್ನ್‌ಶಿಪ್; ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ತಿಂಗಳಿಗೆ 20,000ರೂ. ಸ್ಟೈಫಂಡ್!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗಾಗಿ ಸಮ್ಮರ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದೆ. ದೇಶಾದ್ಯಂತ ನಡೆಯುತ್ತಿರುವ ಬೃಹತ್ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಬಯಸುವ ವಿವಿಧ ವಿಭಾಗಗಳ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಎರಡು ತಿಂಗಳ ಅವಧಿಯ ಈ ಇಂಟರ್ನ್‌ಶಿಪ್ ಕಾರ್ಯಕ್ರಮವು ಮೇ 4 ರಿಂದ ಜುಲೈ 5 ರವರೆಗೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 20,000 ರೂಪಾಯಿ…

Read More