Headlines

ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ; ವಾಹನ ಸವಾರರು, ಪಾದಚಾರಿಗಳು ಹೈರಾಣು – Kannada News | Bengaluru Weekend Rain: Sudden Downpour Paralyses City, Causes Major Traffic Snarls

ಬೆಂಗಳೂರು, ಜು.18: ರಾಜಧಾನಿ ಬೆಂಗಳೂರಿನಲ್ಲಿ ವೀಕೆಂಡ್ ಮೂಡ್‌ನಲ್ಲಿದ್ದ ಜನರಿಗೆ ವರುಣದೇವ ತಂಪಾದ ಶಾಕ್ ನೀಡಿದ್ದಾನೆ. ಇಂದು (ಜುಲೈ 18) ಮಧ್ಯಾಹ್ನ ಸುಮಾರು 3:30ರ ನಂತರ ಬೆಂಗಳೂರು ನಗರದ ಕೇಂದ್ರ ಭಾಗ ಹಾಗೂ ಸುತ್ತಮುತ್ತಲಿನ ಹಲವು ಪ್ರಮುಖ ಬಡಾವಣೆಗಳಲ್ಲಿ ಇದ್ದಕ್ಕಿದ್ದಂತೆ ಧಾರಾಕಾರ ಮಳೆ ಆರಂಭವಾಗಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಪರದಾಡುವಂತಾಗಿದೆ. ನಗರದ ಹೃದಯಭಾಗವಾದ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತ, ವಸಂತನಗರ, ಶೇಷಾದ್ರಿಪುರಂ, ಟೌನ್‌ಹಾಲ್, ಕೆ.ಆರ್. ಮಾರುಕಟ್ಟೆ (ಮಾರ್ಕೆಟ್) ಮತ್ತು ಚಾಮರಾಜಪೇಟೆ….

Read More

ಮತ್ತೊಂದು ಸ್ವರೂಪ ಪಡೆದ ಬಿಡದಿ ಟೌನ್​​ಶಿಪ್ ವಿವಾದ: ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ – Kannada News | Bidadi township Row: Congress MLA HC Balakrishna alleged kick back Against HD Kumaraswamy In DLF

ಬೆಂಗಳೂರು, (ಜುಲೈ 18): ಬಿಡದಿ ಟೌನ್ ಶಿಪ್ (bidadi township) ವಿಚಾರಕ್ಕೆ ಸಂಬಂಧ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವಿನ ಟೀಕೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ವೈಯಕ್ತಿವಾಗಿ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಹೌದು….ಸಿಎಂ ಡಿಕೆ ಶಿವಕುಮಾರ್ (DK Shivakumar) ಮೇಲೆ ಭಷ್ಟ್ರಾಚಾರ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಡಿಎಲ್ಎಫ್ ಗೆ ಟೆಂಡರ್ ನಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪ ಕೇಳಿಬಂದಿದೆ. “ಕುಮಾರಸ್ವಾಮಿ ಅವರು ಬಿಡದಿ ಯೋಜನೆಯನ್ನು…

Read More

FIFA World Cup 2026: 8,396 ಕೋಟಿಯಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವುದೆಷ್ಟು? ಉಳಿದ ತಂಡಗಳಿಗೆಷ್ಟು? – Kannada News | 2026 FIFA World Cup Final: Argentina vs Spain Battle for Record Breaking Prize Money

2026 ರ ಫಿಫಾ ವಿಶ್ವಕಪ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಭಾನುವಾರ ಅಂದರೆ ಜುಲೈ 19 ರಂದು ನಡೆಯಲಿರುವ ಅರ್ಜೆಂಟೀನಾ ಹಾಗೂ ಸ್ಪೇನ್ ನಡುವಿನ ಫೈನಲ್ ಪಂದ್ಯದೊಂದಿಗೆ ಈ ಪಂದ್ಯಾವಳಿಗೆ ತೆರೆ ಬೀಳಲಿದೆ. ಒಂದೆಡೆ ಹಾಲಿ ಚಾಂಪಿಯನ್ ಅರ್ಜೆಂಟೀನಾ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಫೈನಲ್​ಗೇರಿದರೆ, ಇತ್ತ ಸ್ಪೇನ್ ಕಳೆದ ಬಾರಿಯ ರನ್ನರ್ ಅಪ್ ಫ್ರಾನ್ಸ್ ತಂಡವನ್ನು ಮಣಿಸಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. 2010 ರ ನಂತರ ಸ್ಪೇನ್ ಫೈನಲ್ ತಲುಪಿರುವುದರಿಂದ ಈ ಬಾರಿ ಪ್ರಶಸ್ತಿ…

Read More

ತುಂಗಾ ತುಂಬಿ ಹರಿಯುತ್ತಿದ್ದರೂ ಶಿವಮೊಗ್ಗದಲ್ಲಿ ನೀರಿಗೆ ಹಾಹಾಕಾರ: ನೀರಿಗಾಗಿ ಜೀವದ ಹಂಗು ತೊರೆದ ಜನರು – Kannada News | No Drinking Water Despite Tunga Dam Overflowing: 57 Families Struggle for Basic Water Supply

ಕುಡಿಯುವ ನೀರಿಗಾಗಿ ಪರದಾಟImage Credit source: tv9 kannada ಶಿವಮೊಗ್ಗ, ಜುಲೈ 18: ಮಲೆನಾಡಿದ ಜೀವನಾಡಿಯಾಗಿರುವ ತುಂಗಾ ಡ್ಯಾಂ (tungabhadra dam)  ಸಂಪೂರ್ಣ ಭರ್ತಿ ಆಗಿದೆ. ಈ ಬಾರಿಯ ಮಳೆಗೆ ರಾಜ್ಯದಲ್ಲಿ ಮೊದಲು ತುಂಬಿದ ಡ್ಯಾಂ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ನಡುವೆ ಶಿವಮೊಗ್ಗದ (shivamogga) ಹೊರವಲಯದ ಮಂಡ್ಲಿ ಕಲ್ಲೂರಿನ ಪಾಲಿಕೆ ವ್ಯಾಪ್ತಿಗೆ ಬರುವ ವಾರ್ಡ್​ಗಳಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಪ್ರಾಣವನ್ನು ಲೆಕ್ಕಿಸದೇ ತುಂಗಾ ಕಾಲುವೆಯಿಂದ ನೀರು ತರುತ್ತಿದ್ದಾರೆ. ಕುಡಿಯುವ ನೀರಿಗಾಗಿ…

Read More

KSMC Recruitment 2026: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್‌ನಲ್ಲಿ ಉದ್ಯೋಗವಕಾಶ; ಲಿಖಿತ ಪರೀಕ್ಷೆಯಿಲ್ಲದೇ ನೇರ ನೇಮಕಾತಿ! – Kannada News | KSMC Recruitment 2026: Walk in Interview for 50 Posts in Karnataka

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್‌ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಉದ್ಯಮವಾದ ‘ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್’ (KSMC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬಂಪರ್ ಅವಕಾಶ ನೀಡಿದೆ. ಕರ್ನಾಟಕದಾದ್ಯಂತ ಇರುವ ತನ್ನ ವಿವಿಧ ಗಣಿಗಳು ಮತ್ತು ಘಟಕಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಉದ್ಯೋಗ ಆಕಾಂಕ್ಷಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಿಗೆ ನೇರ ಸಂದರ್ಶನದ (Walk-in Interview) ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 11 ತಿಂಗಳ ಗುತ್ತಿಗೆ ಆಧಾರದ ನೇಮಕಾತಿ…

Read More

Video: ಲಿಫ್ಟ್​ ಒಳಗೆ ಯುವತಿಯರ ಮೇಲೆ ಸಾಕು ನಾಯಿ ದಾಳಿ – Kannada News | Mumbai Lift Dog Attack: Pet Safety Sparks Apartment Rules Debate

ಮುಂಬೈ, ಜುಲೈ 18:  ಮುಂಬೈನ ಅಪಾರ್ಟ್​ಮೆಂಟ್​​ನ ಲಿಫ್ಟ್‌ನಲ್ಲಿ ಸಾಕು ನಾಯಿ(Dog)ಯೊಂದು ಯುವತಿಯರ ಮೇಲೆ ತೀವ್ರ ಆಕ್ರಮಣಕಾರಿಯಾಗಿ ದಾಳಿ ನಡೆಸಿದ ಘಟನೆ ನಡೆದಿದೆ.ಲಿಫ್ಟ್‌ನ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಮಲಾಡ್ ಪಶ್ಚಿಮ ಉಪನಗರದಲ್ಲಿರುವ ಪ್ರಸಿದ್ಧ ‘ಶೇತ್ ಐರೀನ್ ಟವರ್’ನಲ್ಲಿ ಈ ಘಟನೆ ನಡೆದಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಮೂವರು ಯುವತಿಯರು ಈಗಾಗಲೇ ಲಿಫ್ಟ್‌ನ ಒಳಗೆ ಇದ್ದಾಗ, ಮಹಿಳೆಯೊಬ್ಬರು ತಮ್ಮ…

Read More

Auto Tips: ಆನ್‌ಲೈನ್‌ನಲ್ಲಿ ಹೆಲ್ಮೆಟ್ ಖರೀದಿಸುತ್ತಿದ್ದೀರಾ? ಈ 5 ವಿಷಯಗಳನ್ನು ಕಡ್ಡಾಯವಾಗಿ ಪರಿಶೀಲಿಸಿ

ಇತ್ತೀಚಿನ ದಿನಗಳಲ್ಲಿ ಬೈಕ್ ಸವಾರರು ಹೆಲ್ಮೆಟ್‌ಗಳನ್ನು ಅಮೆಜಾನ್ (Amazon), ಫ್ಲಿಪ್‌ಕಾರ್ಟ್ ಸೇರಿದಂತೆ ವಿವಿಧ ಇ-ಕಾಮರ್ಸ್ ತಾಣಗಳಿಂದ ಆನ್‌ಲೈನ್‌ನಲ್ಲಿ ಖರೀದಿಸುತ್ತಿದ್ದಾರೆ. ಆದರೆ ಕೇವಲ ಬೆಲೆ ಕಡಿಮೆ ಇದೆ ಅಥವಾ ಆಕರ್ಷಕ ವಿನ್ಯಾಸ ಇದೆ ಎಂಬ ಕಾರಣಕ್ಕೆ ಹೆಲ್ಮೆಟ್ ಖರೀದಿಸಿದರೆ ಅದು ನಿಮ್ಮ ಸುರಕ್ಷತೆಗೆ ಅಪಾಯವಾಗಬಹುದು. ಆದ್ದರಿಂದ ಆನ್‌ಲೈನ್‌ನಲ್ಲಿ ಹೆಲ್ಮೆಟ್ ಖರೀದಿಸುವ ಮೊದಲು ಕೆಲವು ಪ್ರಮುಖ ಅಂಶಗಳನ್ನು ಪರಿಶೀಲಿಸುವುದು ಅತ್ಯಗತ್ಯ. ಸುರಕ್ಷತಾ ಪ್ರಮಾಣೀಕರಣವಿದೆಯೇ ಎಂದು ನೋಡಿ ಯಾವುದೇ ಹೆಲ್ಮೆಟ್ ಖರೀದಿಸುವ ಮೊದಲು ಅದರ ಮೇಲೆ ಮಾನ್ಯ ಸುರಕ್ಷತಾ ಪ್ರಮಾಣೀಕರಣ (Certification)…

Read More

IND vs ENG: ಲಾರ್ಡ್ಸ್‌ನಲ್ಲಿ 22 ವರ್ಷಗಳ ಬರಗಾಲವನ್ನು ಕೊನೆಗೊಳಿಸುತ್ತಾ ಟೀಂ ಇಂಡಿಯಾ – Kannada News | India vs England 3rd ODI: Can India Break 22 Year Lord’s Jinx for Series Win?

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1 ಅಂತರದಲ್ಲಿ ಸಮಬಲಗೊಂಡಿದೆ. ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವು ಕ್ರಿಕೆಟ್‌ನ ಮೆಕ್ಕಾ ಎಂದು ಕರೆಯಲ್ಪಡುವ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Cricket Ground) ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸರಣಿ ಕೈಸೇರಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಅದು ಇತಿಹಾಸವಾಗಲಿದೆ. ಮೊದಲಿಗೆ ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲಿರುವ ಟೀಂ ಇಂಡಿಯಾ,…

Read More

ಬೆಳಗಾವಿಯಲ್ಲಿ ಬಸ್ ಸೌಕರ್ಯದ ಕೊರತೆ; ಜೀವದ ಹಂಗು ತೊರೆದು ಫುಟ್‌ಬೋರ್ಡ್ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು – Kannada News | Belagavi Bus Safety Crisis: KSRTC Neglect Endangers Student Commute

ಬೆಳಗಾವಿ, ಜು.18: ಕುಂದಾನಗರಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಪಾಲಿಗೆ ಕೆಎಸ್‌ಆರ್‌ಟಿಸಿ (KSRTC) ಬಸ್ ಪ್ರಯಾಣವು ಪ್ರತಿನಿತ್ಯ ಯಮಲೋಕದ ದರ್ಶನ ಮಾಡಿಸುವಂತಾಗಿದೆ. ನಗರದಲ್ಲಿ ಸೂಕ್ತ ಬಸ್ ಸೌಕರ್ಯ ಇಲ್ಲದ ಕಾರಣ, ನಿತ್ಯ ನೂರಾರು ವಿದ್ಯಾರ್ಥಿಗಳು ಜೀವದ ಹಂಗು ತೊರೆದು ಬಸ್‌ನ ಫುಟ್‌ಬೋರ್ಡ್ (Footboard) ಮೇಲೆ ನೇತಾಡಿಕೊಂಡೇ ಸಂಚರಿಸುವ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲೇ ಈ ಭಯಾನಕ ದೃಶ್ಯಗಳು ಪ್ರತಿದಿನ ಕಂಡುಬರುತ್ತಿದ್ದರೂ ಸಾರಿಗೆ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ಶಾಲಾ-ಕಾಲೇಜು ಬಿಡುವ ಸಮಯದಲ್ಲಿ ಬೆಳಗಾವಿ ನಗರದ…

Read More

ಮತ್ತೆ ಬಂತು ಕೆಬಿಸಿ, 18ನೇ ಸೀಸನ್​​ಗಾಗಿ ಕಿರುತೆರೆಗೆ ಮರಳಿದ ಅಮಿತಾಬ್ ಬಚ್ಚನ್ – Kannada News | Amitabh Bachchan coming back to tv with KBC season 18

ಕೆಬಿಸಿ ಅಥವಾ ಕೌನ್ ಬನೇಗಾ ಕರೋಡ್​​ಪತಿ (Kaun Banega crorepati) ಭಾರತದ ಅತ್ಯಂತ ಹಳೆಯ ಟಿವಿ ರಿಯಾಲಿಟಿ ಶೋಗಳಲ್ಲಿ ಒಂದು. 26 ವರ್ಷಗಳ ಹಿಂದೆ ಕೌನ್ ಬನೇಗಾ ಕರೋಡ್​​ಪತಿ ಮೊದಲ ಬಾರಿ ಪ್ರಸಾರಾಗಿತ್ತು. ಒಂದೇ ಒಂದು ಸೀಸನ್ ಹೊರತುಪಡಿಸಿ ಆಗಿನಿಂದಲೂ ಅಮಿತಾಬ್ ಬಚ್ಚನ್ ಅವರೇ ಈ ಶೋ ಅನ್ನು ನಿರೂಪಣೆ ಮಾಡುತ್ತಿದ್ದಾರೆ. 17 ಸೀಸನ್​​ಗಳನ್ನು ಮುಗಿಸಿರುವ ಈ ಶೋ ಇದೀಗ 18ನೇ ಸೀಸನ್​ ಪ್ರಸಾರ ಆಗಲಿದ್ದು, ಅಮಿತಾಬ್ ಬಚ್ಚನ್ ಅವರು ಮತ್ತೊಮ್ಮೆ ನಿರೂಪಕರಾಗಿ ಕಿರುತೆರೆ ಮರಳಿದ್ದಾರೆ. 18ನೇ…

Read More