ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ! – Kannada News | Drought vs Determination: Elderly Bidar Couple Inspires by Re sowing Crop Despite Failure
ಬೀದರ್, ಜುಲೈ 18: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹಳ್ಳಿಕೇಡ್ ಗ್ರಾಮದಲ್ಲಿ ವೃದ್ಧ ದಂಪತಿಗಳಾದ ತಿಪ್ಪಣ್ಣ ಮತ್ತು ಗಂಗಮ್ಮ ಅವರು ತೀವ್ರ ಬರಗಾಲದ ನಡುವೆಯೂ ತಮ್ಮ ಹೊಲದಲ್ಲಿ ಮರುಬಿತ್ತನೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ದಂಪತಿಗಳು ತಮ್ಮ ಹೊಟ್ಟೆಪಾಡಿಗಾಗಿ ಸಣ್ಣ ತುಂಡುಭೂಮಿಯನ್ನೇ ನಂಬಿಕೊಂಡಿದ್ದಾರೆ. ದೊಡ್ಡ ಜಮೀನು ಇಲ್ಲದ ಇವರು, ಪ್ರಸ್ತುತ ಮಳೆ ಕೊರತೆ ಮತ್ತು ಬೆಳೆ ವೈಫಲ್ಯದ ಹೊರತಾಗಿಯೂ ಮತ್ತೆ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಗಂಗಮ್ಮ ಅವರು ತಮ್ಮ ಪತಿ ತಿಪ್ಪಣ್ಣ ಅವರಿಗೆ ಹೆಗಲು ಕೊಟ್ಟು ಜಮೀನಿನಲ್ಲಿ…