Headlines

ಗುಡ್ಡ ಏರಲು ಹೋಗಿ ಅವಘಡ: ಎರಡು ದಿನಗಳಾದರೂ ಯಾರ ಕಣ್ಣಿಗೂ ಬೀಳದ ಫ್ರಾನ್ಸ್ ಪ್ರವಾಸಿಗ ಬದುಕುಳಿದಿದ್ದೇಗೆ ಗೊತ್ತಾ? – Kannada News | French Tourist Rescued in Hampi:French Traveler Saved After 2 Days Near UNESCO Site

ಗುಡ್ಡ ಏರಲು ಹೋಗಿ ಜಾರಿ ಬಿದ್ದ ಫ್ರಾನ್ಸ್ ಪ್ರವಾಸಿಗ ವಿಜಯನಗರ, ಡಿಸೆಂಬರ್ 28: ಫ್ರಾನ್ಸ್‌ನ 52 ವರ್ಷದ ಪ್ರವಾಸಿಗರೊಬ್ಬರು ಹಂಪಿಯ (Hampi) ಯುನೆಸ್ಕೋ ವಿಶ್ವ ಪಾರಂಪರಿಕ ತಾಣದಲ್ಲಿರುವ ಐತಿಹಾಸಿಕ ಅಷ್ಟಭುಜ ಸ್ನಾನಘಟಕದ ಸಮೀಪದಲ್ಲಿ ಜಾರಿಬಿದ್ದಿದ್ದು, ಸುಮಾರು ಎರಡು ದಿನಗಳ ಬಳಿಕ ರಕ್ಷಿಸಲಾಗಿದೆ. ಗಾಯಾಳುವನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸುಧಾರಿಸಿದೆ. ತೆವಳುತ್ತಾ ಬಾಳೆ ತೋಟ ತಲುಪಿದ್ದ ಬ್ರೂನೋ ಡಿಸೆಂಬರ್ 24ರ ಸಂಜೆ ಸುಮಾರು 6 ಗಂಟೆಗೆ ಫ್ರಾನ್ಸ್‌ನ ಬ್ರುನೋ ರೋಜರ್ ಎಂಬವರು ಸ್ಮಾರಕದ…

Read More

February Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | February Weekly Horoscope 2026: Zodiac Predictions and Planetary Effects for Your Rashi

2026ರ ಫೆಬ್ರವರಿಯ ಮೊದಲ ವಾರ ಇದಾಗಿದ್ದು ಗ್ರಹಗತಿಗಳ ನಿಖರ ಸ್ಥಾನವನ್ನು ಆಧರಿಸಿ, ಶುಭಾಶುಭಗಳು ನಿರ್ಣಯವಾಗುವುದು. ​ಮುಖ್ಯವಾಗಿ ಈ ಸಮಯದಲ್ಲಿ ಶನಿ ಮೀನ ರಾಶಿಯಲ್ಲಿ, ಗುರು ಮಿಥುನ ರಾಶಿಯಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇವರ ಆಧಾರದ ಮೇಲೆ ಈ ವಾರ ಫಲಗಳು ಹೇಗಿರಲಿವೆ? ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿ ಮಂಗಳನ ಶುಭ ದೃಷ್ಟಿಯಿಂದ ವೃತ್ತಿಯಲ್ಲಿ ಉತ್ಸಾಹ ಇರಲಿದೆ. ತೃತೀಯ ಗುರುವು ಧೈರ್ಯ ನೀಡಲಿದ್ದು, ಸಹೋದರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಹೂಡಿಕೆಗೆ ಲಾಭದಾಯಕ ಸಮಯ. ಆದರೆ ಶನಿಯ…

Read More

ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಗದಗದ ಪ್ರೀತಮ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಪ್ರೀತಮ್ ಮಾತನಾಡೋದನ್ನು ಕೇಳಿ ಅನುಶ್ರೀ ಅವರೇ ಸುಸ್ತಾಗಿ ಹೋಗಿದ್ದಾರೆ. ಪ್ರೀತಮ್ ಡ್ಯಾನ್ಸ್ ಅದ್ಭುತವಾಗಿತ್ತು. ಮಾತು ಕೂಡ ತುಂಬಾನೇ ಚೂಟಿ ಆಗಿತ್ತು. ಆ ವಿಡಿಯೋ ಮೇಲೆ ವೀಕ್ಷಣೆಗೆ ಲಭ್ಯವಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಬ್ಯಾಟಲ್ ರೌಂಡ್ ಈ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಪವರ್​ಪ್ಲೇನಲ್ಲಿ ಪಂದ್ಯ ಗೆಲ್ಲಲು ಸಾಧ್ಯವಿಲ್ಲ, ಆದರೆ ಸೋಲಬಹುದು! – Kannada News | Suryakumar yadav post match interview IND vs SA 2026

T20 World Cup 2026: ಟಿ20 ವಿಶ್ವಕಪ್​ನ ಲೀಗ್​ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಪರಾಜಯಗೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ…

Read More

ನಿಮ್ಮ ಸಂಬಂಧಿಕರು ಕಸ್ಟಮ್ಸ್‌ ಬಲೆಗೆ ಬಿದ್ದಿದ್ದಾರೆ ಎಂದು ಕರೆ ಬಂದರೆ ಎಚ್ಚರ! ಏರ್​ಪೋರ್ಟ್​ ಕಸ್ಟಮ್ಸ್ ಇಲಾಖೆ ಹೈ ಅಲರ್ಟ್​ – Kannada News | Bengaluru Customs Fraud: Fake Officers Target Public, Customs issues high alert at Bengaluru airport

ಬೆಂಗಳೂರು, ಡಿಸೆಂಬರ್ 27: ಬೆಂಗಳೂರಿನಲ್ಲಿ (Bengaluru) ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ ಜನರನ್ನು ವಂಚಿಸುವ ವಂಚನಾ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಸಾರ್ವಜನಿಕರಿಗೆ ಹೈ ಅಲರ್ಟ್ ನೀಡಿದೆ. ವಂಚಕರ ಜಾಲದಿಂದ ತಪ್ಪಿಸಿಕೊಳ್ಳಲು ಜಾಗರೂಕರಾಗಿರುವುದರ ಜೊತೆಗೆ ವಂಚನೆಗೊಳಗಾದ ಸಮದರ್ಭದಲ್ಲಿ ಸೈಬರ್ ಕ್ರೈಂ ಹೆಲ್ಪ್‌ಲೈನ್ಗೆ ಕರೆ ಮಾಡುವಂತೆ ಕಸ್ಟಮ್ಸ್ ಇಲಾಖೆ ಎಚ್ಚರಿಸಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದ ಜನರೇ ಇವರ ಟಾರ್ಗೆಟ್ ಕಸ್ಟಮ್ಸ್ ಅಧಿಕಾರಿಗಳೆಂದು ಹೇಳಿಕೊಂಡು, ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಕಸ್ಟಮ್ಸ್‌ನಲ್ಲಿ ತಡೆಹಿಡಿದಿದ್ದೇವೆ ಎಂದು ಸುಳ್ಳು…

Read More

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್ – Kannada News | Shivarajkumar condemns fans bad comments on Vijayalakshmi Darshan

ಸೋಶಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ದೂರು ನೀಡಿದ್ದಾರೆ. ಈ ಮೊದಲು ನಟಿ ರಮ್ಯಾಗೆ ಇದೇ ರೀತಿ ಕೆಟ್ಟ ಕಮೆಂಟ್ ಬಂದಿತ್ತು. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್​ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಫ್ಯಾನ್ಸ್ ವಾರ್ ನಿಲ್ಲಿಸಬೇಕು. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಎಲ್ಲ ಅಭಿಮಾನಿಗಳಲ್ಲೂ ನಾನು ಕೇಳಿಕೊಳ್ಳುತ್ತೇನೆ. ಒಬ್ಬರಿಂದ ಇನ್ನೊಬ್ಬರಿಗೆ ಆ ಕಿಡಿ…

Read More

ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧ: ಅನುಮತಿ ಕೊಟ್ಟರೆ ಉಗ್ರ ಹೋರಾಟದ ಎಚ್ಚರಿಕೆ – Kannada News | BJP Opposes Bengaluru Umar Khalid Book Event, Warns of Massive Protests

ನಗರ ಪೊಲೀಸ್ ಆಯುಕ್ತರಿಗೆ BJP ಮನವಿ Image Credit source: Tv9 Kannada ಬೆಂಗಳೂರು, ಏಪ್ರಿಲ್​​ 27: ದೊಮ್ಮಲೂರಿನ ಬಿಐಸಿಯಲ್ಲಿ ನಾಳೆ ನಿಗದಿಯಾಗಿರುವ ‘ಉಮರ್ ಖಾಲಿದ್ ಆ್ಯಂಡ್​ ಹಿಸ್ ವರ್ಲ್ಡ್’ ಪುಸ್ತಕದ ಕುರಿತ ಕಾರ್ಯಕ್ರಮಕ್ಕೆ ಅನುಮತಿ ಸಂಬಂಧ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಟ ಪ್ರಕಾಶ್ ರಾಜ್, ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ಹಲವು ಮುಖಂಡರು ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ಜೆಎನ್​ಯು ಮಾಜಿ…

Read More

ಭೀಕರ ಅಪಘಾತ: ವಿಧಿಯಾಟಕ್ಕೆ ಮದುವೆಯಾಗಿ 6 ತಿಂಗಳಲ್ಲೇ ನವ ದಂಪತಿ ದುರ್ಮರಣ

ಶಿವಮೊಗ್ಗ/ನೆಲಮಂಗಲ, ಮಾರ್ಚ್​​ 30: ಲಾರಿಗೆ ಬೈಕ್​ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್​ಪಿ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಬಾಬು(30), ಸಾವಿತ್ರಿ(26) ಮೃತ ದುರ್ದೈವಿಗಳಾಗಿದ್ದು, ಹೋಟೆಲ್ ಕೆಲಸ ಮುಗಿಸಿ ಊರಿಗೆ ಹೋಗ್ತಿದ್ದಾಗ ಅಪಘಾತ ನಡೆದಿದೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ಮೂಲದವರಾಗಿದ್ದು, ಇವರ ಮುದುವೆ ಆಗಿ ಕೇವಲ ಆರು ತಿಂಗಳಾಗಿತ್ತು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದೇಗುಲಕ್ಕೆ ತೆರಳಿ ಹಿಂದಿರುಗುವಾಗ…

Read More

ಭಾರತದ ಪ್ರಗತಿಗೆ ಪೂರಕವಾಗಿದೆ ಈ ಬಜೆಟ್: ಅಪೋಲೋ ಹಾಸ್ಪಿಟಲ್ಸ್ ಮುಖ್ಯಸ್ಥ ಡಾ. ಪ್ರತಾಪ್ ಸಿ. ರೆಡ್ಡಿ – Kannada News | Budget 2026 sends reassuring message about India’s growth: Chairman & Apollo Hospitals founder Dr PC Reddy

ಡಾ. ಪ್ರತಾಪ್ ಸಿ ರೆಡ್ಡಿ ನವದೆಹಲಿ, ಫೆಬ್ರುವರಿ 2: ಈ ಬಾರಿಯ ಕೇಂದ್ರ ಬಜೆಟ್ (Union Budget) ಬಗ್ಗೆ ಹೆಲ್ತ್​ಕೇರ್ ಉದ್ಯಮ ಸಮಾಧಾನಪಟ್ಟಿದೆ. ದೇಶದ ಆರೋಗ್ಯ ವ್ಯವಸ್ಥೆಗೆ ಪುಷ್ಟಿ ಕೊಡಲು ಬಜೆಟ್​ನಲ್ಲಿ ತೆಗೆದುಕೊಳ್ಳಲಾದ ಕ್ರಮಗಳನ್ನು ಈ ಉದ್ಯಮದ ನಾಯಕರು ಸ್ವಾಗತಿಸಿದ್ದಾರೆ. ಹೆಚ್ಚು ಜನರಿಗೆ ಚಿಕಿತ್ಸಾ ವ್ಯವಸ್ಥೆ ಮುಟ್ಟಲು ಅನುವು ಮಾಡಿಕೊಂಡುವಂತಹ ಕ್ರಮಗಳನ್ನು ಬಜೆಟ್​ನಲ್ಲಿ ತೆಗೆದುಕೊಳ್ಳಲಾಗಿದೆ ಎಂಬುದು ಇವರ ಅನಿಸಿಕೆ. ಅಪೋಲೋ ಹಾಸ್ಪಿಟಲ್ಸ್​ನ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರತಾಪ್ ಸಿ ರೆಡ್ಡಿ (Dr Pratap C Reddy) ಅವರು…

Read More

ಹುಣಸೆಹಣ್ಣನ್ನು ಚಪ್ಪರಿಸಿ ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ – Kannada News | Unlock Tamarind’s Power: A Superfood You Need

ಹುಣಸೆಹಣ್ಣು (Tamarind’s) ಎಂಬ ಹೆಸರು ಕೇಳಿದಾಕ್ಷಣ ಯಾರಿಗಾದರೂ ಬಾಯಲ್ಲಿ ನೀರು ಬರುವುದು ಸಹಜ. ಹುಳಿ ಮತ್ತು ಸಿಹಿಯ ಮಿಶ್ರಣವಾದ ಹುಣಸೆಹಣ್ಣು ತಿನ್ನುವುದಕ್ಕೆ ರುಚಿಕರ ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳಿಂದಲೂ ಸಮೃದ್ಧವಾಗಿದೆ. ಸಾಮಾನ್ಯವಾಗಿ ಹುಣಸೆಹಣ್ಣನ್ನು ಅದರ ಸುವಾಸನೆ ಮತ್ತು ಅದರಲ್ಲಿರುವ ರುಚಿಗೆ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಇದಿಲ್ಲದೆ ಕೆಲವು ಆಹಾರಗಳು ಅಪೂರ್ಣ ಎನಿಸಿಕೊಳ್ಳುತ್ತವೆ. ಹಾಗಾದರೆ ಹುಣಸೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಹುಣಸೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ಫೈಟೊಕೆಮಿಕಲ್‌ಗಳು, ವಿಟಮಿನ್ ಎ, ಸಿ, ಇ,…

Read More