Headlines

IND vs IRE: ಶೇಕಡಾ 90 ರಷ್ಟು ಮಳೆ..! ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ – Kannada News | India vs Ireland T20: Belfast Rain Threatens Opener; Sooryavanshi Debut Possible

ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಟಿ20 ಸರಣಿ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಮೊದಲ ಪಂದ್ಯ ಜೂನ್ 26 ರಂದು ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ 2007 ರಲ್ಲಿ ಏಕದಿನ ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಬರೋಬ್ಬರಿ 19 ವರ್ಷಗಳ ನಂತರ ಈ ಮೈದಾನಲ್ಲಿ…

Read More

ಗಾಯಕಿ ಎಸ್. ಜಾನಕಿ ನಿಧನ: ಕಂಬನಿ ಮಿಡಿದ ಪ್ರಧಾನಿ ಮೋದಿ, ಸಿಎಂ ವಿಜಯ್, ರಜನಿ, ಕಮಲ್ – Kannada News | PM Narendra Modi CM Vijay Chiranjeevi Rajinikanth Kamal Haasan Condole Singer S Janaki Death

ಭಾರತೀಯ ಚಿತ್ರರಂಗದ ಲೆಜೆಂಡರಿ ಸಿಂಗರ್, ದಕ್ಷಿಣ ಭಾರತದ ಗಾನಕೋಗಿಲೆ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಗಾಯಕಿ ಎಸ್. ಜಾನಕಿ (88) ಅವರ ನಿಧನಕ್ಕೆ ದೇಶಾದ್ಯಂತ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಮುಖ್ಯಮಂತ್ರಿ ವಿಜಯ್, ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ, ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಕಮಲ್ ಹಾಸನ್ ಸೇರಿದಂತೆ ಭಾರತೀಯ ಚಿತ್ರರಂಗದ ಪ್ರಮುಖರು ಸೋಶಿಯಲ್ ಮೀಡಿಯಾ ಮೂಲಕ ಜಾನಕಿ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ: ಪ್ರಧಾನಿ ನರೇಂದ್ರ…

Read More

ಕನಸಿನ ಮನೆ ಕಾಗದಕ್ಕಷ್ಟೇ ಸೀಮಿತವಾಯ್ತು, 34ನೇ ಫ್ಲೋರ್​ನಲ್ಲಿ ಫ್ಲಾಟ್ ಖರೀದಿಸಿದ ವ್ಯಕ್ತಿಗೆ ಎದುರಾಯ್ತು ಸಂಕಷ್ಟ, ಕಟ್ಟದಲ್ಲಿದ್ದಿದ್ದೇ 32 ಮಹಡಿಗಳು – Kannada News

ಕಟ್ಟಡ-ಸಾಂದರ್ಭಿಕ ಚಿತ್ರImage Credit source: South China Morning Post ಶಾಂಕ್ಸಿ, ಜೂನ್ 09: ಚೀನಾ(China)ದ ಶಾಂಕ್ಸಿ ಪ್ರಾಂತ್ಯದ ಕ್ಸಿಯಾನ್ ನಗರದ ಶೆನ್ ಎಂಬ ವ್ಯಕ್ತಿಯ ಕಥೆ ಇದು. ಒಂದು ದಶಕದ ಹಿಂದೆ, ಮಧ್ಯಮ ವರ್ಗದ ಪ್ರತಿಯೊಬ್ಬ ಸಾಮಾನ್ಯನಂತೆ ತನಗೂ ಒಂದು ಸ್ವಂತ ಮನೆ ಇರಬೇಕು ಎಂಬ ಕನಸು ಕಂಡಿದ್ದ ಶೆನ್, ಇಂದು ಆ ಮನೆಯೂ ಇಲ್ಲದೆ, ಕಷ್ಟಪಟ್ಟು ದುಡಿದ ಹಣವೂ ಸಿಗದೆ ಅಸಹಾಯಕರಾಗಿ ನಿಂತಿದ್ದಾರೆ. ರಿಯಲ್ ಎಸ್ಟೇಟ್‌ನ ಹಪಾಹಪಿತನ ಮತ್ತು ಕಾನೂನುಬಾಹಿರ ಹಗರಣಗಳು ಹೇಗೆ ಒಬ್ಬ…

Read More

Karnataka Weather forecast: ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ – Kannada News

ಬೆಂಗಳೂರು, (ಜೂನ್ 10): ಕರ್ನಾಟಕದಲ್ಲಿ ಮುಂಗಾರು ಮಳೆಯ (Karnataka Monson Rain) ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳ ಕಾಲ ವರಣು ಅಬ್ಬರ ಮುಂದುವರೆಯಲಿದೆ. ಇಂದಿನಿಂದ ಅಂದರೆ ಜೂನ್ 10ರಿಂದ ಜೂನ್ 14 ರವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಹಾಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ….

Read More

ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ: ಹೈಕೋರ್ಟ್​​ ಮಹತ್ವದ ಆದೇಶ – Kannada News | Karnataka High Court: No Officer Transfers Without Posting; Department Heads Accountable

ಬೆಂಗಳೂರು. ಫೆಬ್ರವರಿ 22: ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ. ಈ ರೀತಿಯ ಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಕರ್ನಾಟಕ ಹೈಕೋರ್ಟ್​​ನ​​ ವಿಭಾಗೀಯ ಪೀಠ ಮಹತ್ವದ ಆದೇಶ ಮಾಡಿದೆ. ಈ ರೀತಿಯ ವರ್ಗಾವಣೆಗಳಿಂದ ತೆರಿಗೆದಾರರ, ಸಾರ್ವಜನಿಕರ ಹಣ ದುರ್ವಿನಿಯೋಗವಾದಂತಾಗಲಿದೆ. ಕೆಲಸ ಪಡೆಯದೇ ಮನೆಯಲ್ಲಿ ಕುಳಿತವರಿಗೆ ಸಂಬಳ ನೀಡಿದಂತಾಗುತ್ತದೆ. ಹೀಗಾಗಿ ಹುದ್ದೆ ತೋರಿಸುವವರೆಗೆ ಹಿಂದಿನ ಹುದ್ದೆಯಿಂದ ಬಿಡುಗಡೆ ಮಾಡದಂತೆ ಆದೇಶಿಸಿದೆ. ಅಲ್ಲದೆ, ಹುದ್ದೆ ತೋರಿಸದೇ ವರ್ಗಾವಣೆ ಮಾಡಿದರೆ ಇಲಾಖೆಯ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ. ಕಾಯುವಿಕೆಯ ಅವಧಿಯ ವೇತನವನ್ನು ಕಾರಣಕರ್ತ ಅಧಿಕಾರಿಯಿಂದಲೇ…

Read More

ಆರ್​ಸಿಬಿ vs ಜಿಟಿ ಪಂದ್ಯದ ವೇಳೆ ನಡೆದಿತ್ತು ಆಘಾತಕಾರಿ ಘಟನೆ: ಕಂಗೆಟ್ಟು ಕುಳಿತಿದ್ದ ಪೊಲೀಸರು! – Kannada News | Bengaluru: Major Security Breach During RCB vs GT IPL Match; 240 CCTV Feeds Cut, 2 Arrested

ಬೆಂಗಳೂರಿನ RCB ಮತ್ತು GT ಪಂದ್ಯದ ವೇಳೆ ನಡೆದಿತ್ತು ಆಘಾತಕಾರಿ ಘಟನೆ! ಬೆಂಗಳೂರು, ಏಪ್ರಿಲ್ 27: ಶುಕ್ರವಾರ (ಏ.24) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದ ದಿನವೇ ಭಾರೀ ಭದ್ರತಾ ಲೋಪ ಉಂಟಾಗಿದ್ದು, ಆತಂಕ ಮೂಡಿಸಿದೆ. ಆರ್​ಸಿಬಿ (Royal Challengers Bengaluru) ಮತ್ತು ಜಿಟಿ (Gujarat Titans) ನಡುವಿನ ಪಂದ್ಯಕ್ಕೂ ಮುನ್ನ ಕ್ರೀಡಾಂಗಣದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕವನ್ನು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕಡಿತಗೊಳಿಸಿದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ನಡೆದಿದ್ದೇನು? ಆ ದಿನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 8ರ ದಿನಭವಿಷ್ಯ

ಅಂದುಕೊಂಡ ಕೆಲಸಗಳು ಸ್ವಲ್ಪ ವಿಳಂಬವಾದರೂ ಅಥವಾ ಯಾರಾದರೂ ನಿಮ್ಮನ್ನು ಟೀಕಿಸಿದರೂ ತಕ್ಷಣ ಪ್ರತಿಕ್ರಿಯಿಸಬೇಡಿ. ಅನಗತ್ಯ ವಾದಗಳಿಂದ ದೂರವಿದ್ದರೆ ದಾಂಪತ್ಯ ಮತ್ತು ವೃತ್ತಿ ಜೀವನದಲ್ಲಿ ನೆಮ್ಮದಿ ಇರುತ್ತದೆ. ಸಂಜೆ ವೇಳೆ ಮನೆಯಲ್ಲಿ ಕರ್ಪೂರ ಹಚ್ಚಿ ಆರತಿ ಮಾಡುವುದು ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇನ್ನು ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯವಾದ ತೀರ್ಮಾನ ಒಂದನ್ನು ಮಾಡುವ ಸಲುವಾಗಿ…

Read More

ಸೋತರೂ ಅಮೆರಿಕ ತಂಡಕ್ಕೆ 152 ಕೋಟಿ ರೂ. ಬಹುಮಾನ! – Kannada News | How much do USA players get paid for the World Cup 2026?

ಫಿಫಾ ವಿಶ್ವಕಪ್ 2026ರ ಪ್ರಿ-ಕ್ವಾರ್ಟರ್ ಫೈನಲ್​ ಪಂದ್ಯದಲ್ಲಿ ಬೆಲ್ಜಿಯಂ ವಿರುದ್ಧ 4-1 ಗೋಲುಗಳಿಂದ ಸೋತು ಹೊರಬಿದ್ದಿರುವ ಅಮೆರಿಕ ತಂಡಕ್ಕೆ ಬರೋಬ್ಬರಿ 152 ಕೋಟಿ ರೂಪಾಯಿ ($16 ಮಿಲಿಯನ್) ಬಹುಮಾನ ಸಿಗಲಿದೆ. ಈ ಬಹುಮಾನದ ಅರ್ಧದಷ್ಟು ಭಾಗವನ್ನು ಅಮೆರಿಕದ ಮಹಿಳಾ ಫುಟ್‌ಬಾಲ್ ತಂಡಕ್ಕೂ (USWNT) ಹಂಚಲಾಗುತ್ತಿದೆ! ಹೌದು, ಪಂದ್ಯ ಆಡದೆಯೇ ಮಹಿಳಾ ಆಟಗಾರ್ತಿಯರ ಖಾತೆಗೆ ಕೋಟಿ ಕೋಟಿ ಹಣ ಜಮೆಯಾಗುತ್ತಿದೆ. ಇದಕ್ಕೆ ಕಾರಣ ಯುಎಸ್ ಸಾಕರ್ ಫೆಡರೇಶನ್ ಜಾರಿಗೆ ತಂದಿರುವ ಹೊಸ ಕಾನೂನು. ಏನಿದು ಸಮಾನ ವೇತನ ಒಪ್ಪಂದ?…

Read More

Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..! – Kannada News | Virat Kohli was the highest individual scorer in India successfull chase

ಟಿ20 ವಿಶ್ವಕಪ್​ ಇತಿಹಾಸದಲ್ಲಿ ಟೀಮ್ ಇಂಡಿಯಾ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಮೂರು ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಇರಬೇಕಿತ್ತು ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ 150+ ಸ್ಕೋರ್ ಚೇಸ್ ಮಾಡಿ ಗೆದ್ದಿದ್ದು 2014 ರಲ್ಲಿ. ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದಿದ್ದ 2014ರ ಟಿ20…

Read More

ಕೊಲ್ಲಿ ದೇಶಗಳ ಮೇಲೆ ಇರಾನ್​ನಿಂದ ಮುಂದುವರಿದ ದಾಳಿ; ಕುವೇತ್ ಏರ್​ಪೋರ್ಟ್ ಮೇಲೂ ದಾಳಿ

ನವದೆಹಲಿ, ಮಾರ್ಚ್ 8: ಅಮೆರಿಕದ ನೆಲೆಗಳನ್ನು ಹೊಂದಿರುವ ವಿವಿಧ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ವೈಮಾನಿಕ ದಾಳಿಗಳನ್ನು (Iran Attacks) ಮುಂದುವರಿಸಿದೆ. ಕುವೇತ್, ಬಹರೇನ್, ಕತಾರ್, ಸೌದಿ ಅರೇಬಿಯಾ, ಯುಎಇ, ಲೆಬನಾನ್ ದೇಶಗಳ ಮೇಲೆ ಇರಾನ್​ನಿಂದ ಡ್ರೋನ್, ಮಿಸೈಲ್​ಗಳಿಂದ ದಾಳಿಗಳಾಗಿವೆ. ನೆರೆಯ ದೇಶಗಳ ಮೇಲೆ ದಾಳಿ ಮಾಡುವುದಿಲ್ಲ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್​ಕಿಯನ್ ಭರವವಸೆ ನೀಡಿದ ಒಂದೇ ದಿನದಲ್ಲಿ ಈ ಸಾಲು ಸಾಲು ದಾಳಿಗಳಾಗಿರುವುದು ಗಮನಾರ್ಹ. ಕುವೇತ್ ಏರ್​ಪೋರ್ಟ್​ನಲ್ಲಿರುವ ಇಂಧನ ಟ್ಯಾಂಕ್​ಗಳನ್ನು ಗುರಿಯಾಗಿಸಿ ಇರಾನ್​ನಿಂದ ಡ್ರೋನ್…

Read More