Headlines

Auto Tips: ಆನ್‌ಲೈನ್‌ನಲ್ಲಿ ಹೆಲ್ಮೆಟ್ ಖರೀದಿಸುತ್ತಿದ್ದೀರಾ? ಈ 5 ವಿಷಯಗಳನ್ನು ಕಡ್ಡಾಯವಾಗಿ ಪರಿಶೀಲಿಸಿ

ಇತ್ತೀಚಿನ ದಿನಗಳಲ್ಲಿ ಬೈಕ್ ಸವಾರರು ಹೆಲ್ಮೆಟ್‌ಗಳನ್ನು ಅಮೆಜಾನ್ (Amazon), ಫ್ಲಿಪ್‌ಕಾರ್ಟ್ ಸೇರಿದಂತೆ ವಿವಿಧ ಇ-ಕಾಮರ್ಸ್ ತಾಣಗಳಿಂದ ಆನ್‌ಲೈನ್‌ನಲ್ಲಿ ಖರೀದಿಸುತ್ತಿದ್ದಾರೆ. ಆದರೆ ಕೇವಲ ಬೆಲೆ ಕಡಿಮೆ ಇದೆ ಅಥವಾ ಆಕರ್ಷಕ ವಿನ್ಯಾಸ ಇದೆ ಎಂಬ ಕಾರಣಕ್ಕೆ ಹೆಲ್ಮೆಟ್ ಖರೀದಿಸಿದರೆ ಅದು ನಿಮ್ಮ ಸುರಕ್ಷತೆಗೆ ಅಪಾಯವಾಗಬಹುದು. ಆದ್ದರಿಂದ ಆನ್‌ಲೈನ್‌ನಲ್ಲಿ ಹೆಲ್ಮೆಟ್ ಖರೀದಿಸುವ ಮೊದಲು ಕೆಲವು ಪ್ರಮುಖ ಅಂಶಗಳನ್ನು ಪರಿಶೀಲಿಸುವುದು ಅತ್ಯಗತ್ಯ. ಸುರಕ್ಷತಾ ಪ್ರಮಾಣೀಕರಣವಿದೆಯೇ ಎಂದು ನೋಡಿ ಯಾವುದೇ ಹೆಲ್ಮೆಟ್ ಖರೀದಿಸುವ ಮೊದಲು ಅದರ ಮೇಲೆ ಮಾನ್ಯ ಸುರಕ್ಷತಾ ಪ್ರಮಾಣೀಕರಣ (Certification)…

Read More

IND vs ENG: ಲಾರ್ಡ್ಸ್‌ನಲ್ಲಿ 22 ವರ್ಷಗಳ ಬರಗಾಲವನ್ನು ಕೊನೆಗೊಳಿಸುತ್ತಾ ಟೀಂ ಇಂಡಿಯಾ – Kannada News | India vs England 3rd ODI: Can India Break 22 Year Lord’s Jinx for Series Win?

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1 ಅಂತರದಲ್ಲಿ ಸಮಬಲಗೊಂಡಿದೆ. ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವು ಕ್ರಿಕೆಟ್‌ನ ಮೆಕ್ಕಾ ಎಂದು ಕರೆಯಲ್ಪಡುವ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Cricket Ground) ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸರಣಿ ಕೈಸೇರಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಅದು ಇತಿಹಾಸವಾಗಲಿದೆ. ಮೊದಲಿಗೆ ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲಿರುವ ಟೀಂ ಇಂಡಿಯಾ,…

Read More

ಬೆಳಗಾವಿಯಲ್ಲಿ ಬಸ್ ಸೌಕರ್ಯದ ಕೊರತೆ; ಜೀವದ ಹಂಗು ತೊರೆದು ಫುಟ್‌ಬೋರ್ಡ್ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು – Kannada News | Belagavi Bus Safety Crisis: KSRTC Neglect Endangers Student Commute

ಬೆಳಗಾವಿ, ಜು.18: ಕುಂದಾನಗರಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಪಾಲಿಗೆ ಕೆಎಸ್‌ಆರ್‌ಟಿಸಿ (KSRTC) ಬಸ್ ಪ್ರಯಾಣವು ಪ್ರತಿನಿತ್ಯ ಯಮಲೋಕದ ದರ್ಶನ ಮಾಡಿಸುವಂತಾಗಿದೆ. ನಗರದಲ್ಲಿ ಸೂಕ್ತ ಬಸ್ ಸೌಕರ್ಯ ಇಲ್ಲದ ಕಾರಣ, ನಿತ್ಯ ನೂರಾರು ವಿದ್ಯಾರ್ಥಿಗಳು ಜೀವದ ಹಂಗು ತೊರೆದು ಬಸ್‌ನ ಫುಟ್‌ಬೋರ್ಡ್ (Footboard) ಮೇಲೆ ನೇತಾಡಿಕೊಂಡೇ ಸಂಚರಿಸುವ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲೇ ಈ ಭಯಾನಕ ದೃಶ್ಯಗಳು ಪ್ರತಿದಿನ ಕಂಡುಬರುತ್ತಿದ್ದರೂ ಸಾರಿಗೆ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ಶಾಲಾ-ಕಾಲೇಜು ಬಿಡುವ ಸಮಯದಲ್ಲಿ ಬೆಳಗಾವಿ ನಗರದ…

Read More

ಮತ್ತೆ ಬಂತು ಕೆಬಿಸಿ, 18ನೇ ಸೀಸನ್​​ಗಾಗಿ ಕಿರುತೆರೆಗೆ ಮರಳಿದ ಅಮಿತಾಬ್ ಬಚ್ಚನ್ – Kannada News | Amitabh Bachchan coming back to tv with KBC season 18

ಕೆಬಿಸಿ ಅಥವಾ ಕೌನ್ ಬನೇಗಾ ಕರೋಡ್​​ಪತಿ (Kaun Banega crorepati) ಭಾರತದ ಅತ್ಯಂತ ಹಳೆಯ ಟಿವಿ ರಿಯಾಲಿಟಿ ಶೋಗಳಲ್ಲಿ ಒಂದು. 26 ವರ್ಷಗಳ ಹಿಂದೆ ಕೌನ್ ಬನೇಗಾ ಕರೋಡ್​​ಪತಿ ಮೊದಲ ಬಾರಿ ಪ್ರಸಾರಾಗಿತ್ತು. ಒಂದೇ ಒಂದು ಸೀಸನ್ ಹೊರತುಪಡಿಸಿ ಆಗಿನಿಂದಲೂ ಅಮಿತಾಬ್ ಬಚ್ಚನ್ ಅವರೇ ಈ ಶೋ ಅನ್ನು ನಿರೂಪಣೆ ಮಾಡುತ್ತಿದ್ದಾರೆ. 17 ಸೀಸನ್​​ಗಳನ್ನು ಮುಗಿಸಿರುವ ಈ ಶೋ ಇದೀಗ 18ನೇ ಸೀಸನ್​ ಪ್ರಸಾರ ಆಗಲಿದ್ದು, ಅಮಿತಾಬ್ ಬಚ್ಚನ್ ಅವರು ಮತ್ತೊಮ್ಮೆ ನಿರೂಪಕರಾಗಿ ಕಿರುತೆರೆ ಮರಳಿದ್ದಾರೆ. 18ನೇ…

Read More

ಪ್ರಿಯಕರನ ಜತೆ ಸೇರಿ ಪತಿಗೆ ಹಾವು ಕಚ್ಚಿಸಿ ಕೊಂದ ಪತ್ನಿ, ತನಿಖೆ ವೇಳೆ ಬಯಲಾಯ್ತು ನಾಲ್ಕು ತಿಂಗಳ ಸ್ಕೆಚ್ – Kannada News | Wife, Lover Conspire: Husband Killed by Snake Bite in Meerut Shocking Plot Uncovered

ಮೀರತ್, ಜುಲೈ 18: ಮಹಿಳೆಯೊಬ್ಬಳು ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಲೆ (Murder)ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್​ನ ಹಸ್ತಿನಾಪುರ ಪ್ರದೇಶದಲ್ಲಿ ನಡೆದಿದೆ. ಅತುಲ್ ಪವಾರ್ ಎಂಬ ಯುವಕನ ಸಾವಿನ ಹಿಂದೆ ಬೆಚ್ಚಿ ಬೀಳಿಸುವ ಪಿತೂರಿ ಕೂಡ ಇದೆ ಎಂದು ತಿಳಿದುಬಂದಿದೆ. ಆರಂಭದಲ್ಲಿ ಕೇವಲ ಹಾವಿನ ಕಡಿತದಿಂದ ಸಾವು ಸಂಭವಿಸಿದೆ ಎಂದು ಭಾವಿಸಲಾಗಿತ್ತು. ಆದರೆ ಪೊಲೀಸರು ನಡೆಸಿದ ತೀಕ್ಷ್ಣ ತನಿಖೆಯಲ್ಲಿ, ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ವಿಷಪೂರಿತ ಹಾವಿನಿಂದ ಕಚ್ಚಿಸಿ ಪತಿಯನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಈ…

Read More

ನೆಲಮಂಗಲದಲ್ಲಿ ನೈತಿಕ ಪೊಲೀಸ್ ಗಿರಿ! ಹಿಂದೂ ಯುವಕನ ಮೇಲೆ ಹಲ್ಲೆ; ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ – Kannada News | Nelamangala Moral Policing: Hindu Youth Assaulted, Muslim Girl Attempts death

ನೆಲಮಂಗಲ, ಜುಲೈ 18: ಬೆಂಗಳೂರು ಗ್ರಾಮಾಂತರ (bengaluru rural) ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಕೂರು ಗ್ರಾಮದಲ್ಲಿ ನೈತಿಕ ಪೊಲೀಸ್‌ಗಿರಿ (Moral Policing) ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಯಶವಂತ್​​ ಹಲ್ಲೆಗೊಳಗಾದ ಯುವಕ. ನಡೆದಿದ್ದೇನು? ಯಶವಂತ್​ ಹಾಗೂ ಯುವತಿ ಕೌಸರ್ ಬಾನು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಲಕ್ಕೂರು ಗ್ರಾಮದ ನಿವಾಸಿಗಳಾದ ತಹರೀಕ್…

Read More

ದೋಸ್ತಿಯಲ್ಲಿ ಕುಸ್ತಿ: ಬಿಜೆಪಿ ನಾಯಕರ ಚರ್ಚೆಗೂ ಮುನ್ನವೇ ಪ್ರತ್ಯೇಕ ಪಾದಯಾತ್ರೆ ಘೋಷಿಸಿದ ಜೆಡಿಎಸ್ – Kannada News | JDS Announces 3 Days padayatra before BJP Against Bidadi township

ಬೆಂಗಳೂರು, (ಜುಲೈ 18): ಕರ್ನಾಟಕ ಬಿಜೆಪಿಯಲ್ಲಿ  (Karnataka BJP) ಬಣ ಬಡಿದಾಟ ಮತ್ತು ನಾಯಕತ್ವದ ಗೊಂದಲದ ಏರ್ಪಟ್ಟಿದೆ. ಇದರ ಮಧ್ಯೆ ಜೆಡಿಎಸ್  (JDS) ಹಾಗೂ ಬಿಜೆಪಿ (BJP) ದೋಸ್ತಿ ನಡುವೆ ಸಮನ್ವಯತೆ ಕೊರತೆ ಎದುರಾಗಿದೆ. ಹೌದು…ಮೈತ್ರಿ ಮಾಡಿಕೊಂಡಾಗಿನಿಂದಲೂ ಮಿತ್ರ ಪಕ್ಷಗಳ ನಾಯಕರ ನಡುವೆ ಯಾವುದೇ ಎಲ್ಲವೂ ಸರಿ ಇಲ್ಲ ಎನ್ನುವುದು ಈಗಾಗಲೇ ಅನೇಕ ಉದಾಹರಣೆಗಳು ಇವೆ. ಇದರ ನಡುವೆ ಇದೀಗ ಬಿಡದಿ ಪಾದಯಾತ್ರೆ ವಿಚಾರವಾಗಿ ದೋಸ್ತಿಗಳ ನಡುವೆಯೇ ಗೊಂದಲ ಏರ್ಪಟ್ಟಿದೆ. ಬಿಡದಿ ಟೌನ್‌ಶಿಪ್ (Bidadi Township) ವಿರೋಧಿಸಿ…

Read More

ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ! – Kannada News | Drought vs Determination: Elderly Bidar Couple Inspires by Re sowing Crop Despite Failure

ಬೀದರ್, ಜುಲೈ 18: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹಳ್ಳಿಕೇಡ್ ಗ್ರಾಮದಲ್ಲಿ ವೃದ್ಧ ದಂಪತಿಗಳಾದ ತಿಪ್ಪಣ್ಣ ಮತ್ತು ಗಂಗಮ್ಮ ಅವರು ತೀವ್ರ ಬರಗಾಲದ ನಡುವೆಯೂ ತಮ್ಮ ಹೊಲದಲ್ಲಿ ಮರುಬಿತ್ತನೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ದಂಪತಿಗಳು ತಮ್ಮ ಹೊಟ್ಟೆಪಾಡಿಗಾಗಿ ಸಣ್ಣ ತುಂಡುಭೂಮಿಯನ್ನೇ ನಂಬಿಕೊಂಡಿದ್ದಾರೆ. ದೊಡ್ಡ ಜಮೀನು ಇಲ್ಲದ ಇವರು, ಪ್ರಸ್ತುತ ಮಳೆ ಕೊರತೆ ಮತ್ತು ಬೆಳೆ ವೈಫಲ್ಯದ ಹೊರತಾಗಿಯೂ ಮತ್ತೆ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಗಂಗಮ್ಮ ಅವರು ತಮ್ಮ ಪತಿ ತಿಪ್ಪಣ್ಣ ಅವರಿಗೆ ಹೆಗಲು ಕೊಟ್ಟು ಜಮೀನಿನಲ್ಲಿ…

Read More

BMRCL Recruitment 2026: ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ; ಆ. 10ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | Namma Metro DGM Job: Apply Online for Operation Safety Post by Aug 10

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವದ ಸಂಸ್ಥೆಯಾದ ನಮ್ಮ ಮೆಟ್ರೋ, ನಿಯೋಜನೆ ಅಥವಾ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಯಾವ ಹುದ್ದೆಗೆ ನೇಮಕಾತಿ? ಮೆಟ್ರೋ ರೈಲು ನಿಗಮದ ಯೋಜನಾ ವಿಭಾಗದಲ್ಲಿ ಉಪ ಪ್ರಧಾನ ವ್ಯವಸ್ಥಾಪಕರು (Operation Safety – Deputy General…

Read More

ತಡರಾತ್ರಿ ಬೆಂಗಳೂರಿನ 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ರೈಡ್ – Kannada News | DCP Saidulla Leads Massive Whitefield Operation Against Rowdies in Bengaluru

ಬೆಂಗಳೂರು, ಜು.18: ರಾಜಧಾನಿಯಲ್ಲಿ ರೌಡಿ ಚಟುವಟಿಕೆಗಳು ಹಾಗೂ ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕಲು ವೈಟ್‌ಫೀಲ್ಡ್ ವಿಭಾಗದ ಪೊಲೀಸರು ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್‌ಫೀಲ್ಡ್ ವಿಭಾಗದ ಡಿಸಿಪಿ (DCP) ಸೈದುಲ್ಲಾ ಅಡಾವತ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 150ಕ್ಕೂ ಹೆಚ್ಚು ಹಳೆಯ ಹಾಗೂ ಸಕ್ರಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಲಾಗಿದೆ. ನಗರದ ವೈಟ್‌ಫೀಲ್ಡ್, ವರ್ತೂರು, ಮಹದೇವಪುರ, ಕೆ.ಆರ್. ಪುರಂ ಹಾಗೂ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ತಡರಾತ್ರಿ 12…

Read More