Headlines

Video: ಊಟ, ನಿದ್ರೆ ಬಿಟ್ಟು ಮಾಲೀಕರ ಶವದ ಬಳಿ ಕುಳಿತ ಶ್ವಾನ, ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ – Kannada News | Till the Final Goodbye, Shivpuri Dog Walks 4 Km Behind Owner’s Last Journey

ಶಿವಪುರಿ, ಜನವರಿ 22: ನಿಯತ್ತು ಅಂದ್ರೆ ಇದು, ಮೂರು ಹೊತ್ತು ಊಟ ಹಾಕಿರುವ ಋಣ, ಮಾಲೀಕ ಸತ್ತರೂ ಒಂದಿಂಚೂ ಕದಲದೆ ನಾಯಿ ಕುಳಿತಲ್ಲೇ ಕುಳಿತು ಮೌನವಾಗಿ ರೋದಿಸುತ್ತಿದ್ದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಸಾಕು ನಾಯಿಯೊಂದು ರಾತ್ರಿಯಿಡೀ ತನ್ನ ಮಾಲೀಕರ ದೇಹದ ಪಕ್ಕದಲ್ಲಿ ಕುಳಿತುಕೊಂಡಿತ್ತು ಅಲ್ಲಿಂದ ಹೋಗಲು ನಿರಾಕರಿಸಿತ್ತು. ನಂತರ ಬೆಳಗ್ಗೆ, ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಕೂಡ ನಾಯಿ ಶವದ ಪಕ್ಕದಲ್ಲೇ ಇತ್ತು. ನಾಯಿ ವಾಹನವನ್ನು ನೇರವಾಗಿ 4 ಕಿಲೋಮೀಟರ್ ಬೆನ್ನಟ್ಟಿತ್ತು….

Read More

ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ನಟ ಪುನೀತ್ ರಾಜ್ಕುಮಾರ್ ಅವರಿಗೆ (Puneeth Rajkumar) ಮಾರ್ಚ್ 17 ಜನ್ಮದಿನ. ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಅವರನ್ನು ಕಳೆದುಕೊಂಡು ಕೆಲವು ವರ್ಷಗಳು ಕಳೆದಿವೆ. ಆದಾಗ್ಯೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗಾಗ ಆಗುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಅವರ ವಹಲವು ವಿಷಯಗಳು ಚರ್ಚೆ ಆಗುತ್ತಿವೆ. ಅದೇ ರೀತಿ ಅವರು ಅಕ್ರಮವಾಗಿ ಗ್ರ್ಯಾನೇಟ್ ಬಿಸ್ನೆಸ್ ಮಾಡುತ್ತಿದ್ದರು ಎಂಬ ಆರೋಪ ಇತ್ತು. ಈ ವಿಷಯವಾಗಿ ಅವರು ಮಾತನಾಡಿದ್ದರು. ಈ ಕಾರಣಕ್ಕೆ ಅವರ ತಂದೆ ರಾಜ್ಕುಮಾರ್ ಅವರನ್ನು…

Read More

ಅಧಿಕಾರಕ್ಕಾಗಿ ಬ್ರೇಕಪ್; ಕಾಂಗ್ರೆಸ್-ಡಿಎಂಕೆ, ಬಿಜೆಪಿ-ಶಿವಸೇನೆ… ದಶಕಗಳ ಮೈತ್ರಿ ಮುರಿದುಕೊಂಡ ಪಕ್ಷಗಳಿವು – Kannada News | Congress Breaks 55 years alliance with DMK to support TVK Timeline of the Political Parties Ditched Their Old Allies

ನವದೆಹಲಿ, ಮೇ 6: ತಮಿಳುನಾಡು (Tamil Nadu Politics) ರಾಜಕೀಯದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ. ಇದರೊಂದಿಗೆ, ಇದು ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಟಿವಿಕೆ ಮೊದಲ ಚುನಾವಣೆಯಲ್ಲಿಯೇ ಗೆದ್ದು ಅಧಿಕಾರ ವಹಿಸಿಕೊಳ್ಳಲಿದೆ. ಬಹುಮತ ಸಿಗದ ಹಿನ್ನೆಲೆಯಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಈ ಮೂಲಕ ತಮಿಳುನಾಡಿನಲ್ಲಿ 5 ದಶಕಗಳ ಕಾಲದ ಡಿಎಂಕೆ ಜೊತೆಗಿನ ಕಾಂಗ್ರೆಸ್…

Read More

ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ – Kannada News | Isha Foundation Maha Shivaratri 2026 Live: Rajnath Singh, VIPs and Celebrations in Coimbatore

ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆಯುತ್ತಿರುವ ಶಿವರಾತ್ರಿ ಸಂಭ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ. ಈ ಬಾರಿಯ ಉತ್ಸವದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ಮಹಾ ಶಿವರಾತ್ರಿ ಉತ್ಸವವು ಇಂದು ಸಂಜೆ6 ಗಂಟೆಯಿಂದ ಪ್ರಾರಂಭವಾಗಿದ್ದು, ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ನಡೆಯಲಿದೆ. ಈ ವೇಳೆ ಧ್ಯಾನ, ಮಂತ್ರ ಪಠಣ, ಯೋಗೇಶ್ವರಲಿಂಗ ಮಹಾ…

Read More

ಟೀಮ್ ಇಂಡಿಯಾ ವಿರುದ್ಧ ‘ಬೆಥೆಲ್’ ಪ್ರಯೋಗ! – Kannada News | IND vs ENG: Jacob Bethell will open with Ben Duckett

ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ 4-0 ಅಂತರದ ಭರ್ಜರಿ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡ, ಇದೀಗ ಏಕದಿನ ಸಮರಕ್ಕೆ ಸಜ್ಜಾಗಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಇಂದಿನಿಂದ (ಜುಲೈ 14) ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದ್ದು, ಈ ಪಂದ್ಯಕ್ಕಾಗಿ ಆತಿಥೇಯ ಇಂಗ್ಲೆಂಡ್ ತನ್ನ ಪ್ಲೇಯಿಂಗ್ ಇಲೆವೆನ್​ ಪ್ರಕಟಿಸಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿರುವುದು ಯುವ ದಾಂಡಿಗ ಜೇಕಬ್ ಬೆಥೆಲ್ ಹಾಗೂ ಬೆನ್ ಡಕೆಟ್. ಅಂದರೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ಮೂಲಕ ಇಂಗ್ಲೆಂಡ್…

Read More

ಪ್ರದೀಪ್ ರಂಗನಾಥನ್ ಹೊಸ ಸಿನಿಮಾ ಅನೌನ್ಸ್; ಒಂದೇ ಚಿತ್ರಕ್ಕೆ 6 ನಿರ್ದೇಶಕರು – Kannada News | Pradeep Ranganathan PR Show Production House launches Six directors PR01 movie

ಕಾಲಿವುಡ್‌ನ ಯುವ ಹಾಗೂ ಪ್ರತಿಭಾವಂತ ನಟ-ನಿರ್ದೇಶಕ ಪ್ರದೀಪ್ ರಂಗನಾಥನ್ (Pradeep Ranganathan) ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆಯನ್ನು ಘೋಷಿಸಿದ್ದಾರೆ. ‘ಪಿಆರ್ ಶೋ’ (PR Show) ಎಂದು ಹೆಸರಿಡಲಾದ ಈ ಬ್ಯಾನರ್ ಅಡಿಯಲ್ಲಿ ತಮ್ಮ ನೂತನ ಸಿನಿಮಾವನ್ನು ಅವರು ಅನೌನ್ಸ್ ಮಾಡಿದ್ದಾರೆ. ಈ ಚಿತ್ರಕ್ಕೆ ಒಬ್ಬರಲ್ಲ ಇಬ್ಬರಲ್ಲ, ಬರೋಬ್ಬರಿ 6 ಜನ ನಿರ್ದೇಶಕರು ಆ್ಯಕ್ಷನ್-ಕಟ್ ಹೇಳುತ್ತಿರುವುದು ಇಡೀ ಸೌತ್ ಸಿನಿಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ‘ದಿ ಆಲ್ಫಾ ಯೂನಿಟ್’ ಜೊತೆ ಪ್ರದೀಪ್ ಮ್ಯಾಜಿಕ್: ಸೋಮವಾರ (ಜುಲೈ 6)…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Heat wave alert in Bengaluru, Thunderstorm and light rain in few places of Karnataka

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 25: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು,…

Read More

ಪಾಕಿಸ್ತಾನದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೇರಿ ಇತಿಹಾಸ ಸೃಷ್ಟಿಸಿದ ಸಿಖ್ ಅಧಿಕಾರಿ ಹರ್ಚರಣ್ ಸಿಂಗ್ – Kannada News | Pakistan first Sikh officer Harcharan Singh promoted to Lieutenant Colonel rank

ಇಸ್ಲಮಾಬಾದ್, ಫೆಬ್ರವರಿ 12: ಪಾಕಿಸ್ತಾನಿ ಸೇನೆಯಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ಸಿಖ್ ಅಧಿಕಾರಿಯೊಬ್ಬರು ಇತಿಹಾಸ ನಿರ್ಮಿಸಿದ್ದಾರೆ. ಪಾಕಿಸ್ತಾನದ (Pakistan) ಸಿಖ್ ಸಮುದಾಯದ ಮೇಜರ್ ಹರ್ಚರಣ್ ಸಿಂಗ್ ಈಗ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಈ ಮೂಲಕ ಈ ಹುದ್ದೆಗೇರಿದ ಮೊದಲ ಸಿಖ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುನಾನಕ್ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ನಲ್ಲಿ 1987ರಲ್ಲಿ ಜನಿಸಿದ ಹರ್ಚರಣ್ ಸಿಂಗ್ ಅವರಿಗೆ 2025ರಲ್ಲಿ ನಡೆದ ಬಡ್ತಿ ಮಂಡಳಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಲೆಫ್ಟಿನೆಂಟ್ ಕರ್ನಲ್ ಆಗಿ…

Read More

Women’s T20 World Cup: ಅತಿ ಹೆಚ್ಚು ಬಾರಿ ಫೈನಲ್ ಆಡಿದ ತಂಡ ಯಾವುದು ಗೊತ್ತಾ? – Kannada News

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಅದ್ಧೂರಿಯಾಗಿ ಆರಂಭವಾಗಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇನ್ನು ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ಈ ಪ್ರತಿಷ್ಠಿತ ಮೆಗಾ ಈವೆಂಟ್‌ನಲ್ಲಿ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು…

Read More

ಭೀಕರ ಬರದ ಛಾಯೆಗೆ ಸಾಕ್ಷಿಯಾದ ಬಾಗಲಕೋಟೆಯ ಅದೊಂದು ಗ್ರಾಮ: ತುತ್ತಿನ ಚೀಲ ತುಂಬಿಸಿಕೊಳ್ಳಲು ಗುಳೆ ಹೋದ ಜನ – Kannada News | Bagalkote’s Lingapura Faces Severe Drought: 80% of Homes Locked as Farmers Migrate

ಗುಳೆ ಹೋದ ಗ್ರಾಮಸ್ಥರುImage Credit source: tv9 kannada ಬಾಗಲಕೋಟೆ, ಜುಲೈ 20: ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮಕ್ಕೆ ಕಾಲಿಟ್ಟರೆ ತೆರೆದ ಬಾಗಿಲಿನ ಮನೆಗಳನ್ನು ನೋಡುವುದೇ ಅಪರೂಪ. ಗ್ರಾಮದಲ್ಲಿ ಬರೀ ಬೀಗ ಹಾಕಿದ ಮನೆಗಳೇ ಸ್ವಾಗತಿಸುತ್ತವೆ. ಅಲ್ಲಲ್ಲಿ ಅಜ್ಜಿಯರು, ಹಿರಿಯರು ಕಟ್ಟೆ ಮೇಲೆ ಬಾಡಿದ ಮುಖದಲ್ಲಿ ಕೂತಿರುವ ದೃಶ್ಯ ಸಾಮಾನ್ಯ. ಇಡೀ ಊರಿಗೆ ಊರೇ ಬಿಕೋ ಎನ್ನುತ್ತಿದ್ದು, ಬರದ (drought) ಭೀಕರ ಛಾಯೆಗೆ ಸಾಕ್ಷಿಯಾಗಿದೆ. ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬಾಗಲಕೋಟೆ (bagalkot) ಜಿಲ್ಲೆಯಲ್ಲಿ ಬರದ ನರಕ…

Read More