Headlines

Protest Against Kambala: ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?

ಮೈಸೂರು, ಜುಲೈ 18: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪರಿಸರವಾದಿಗಳು, ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ಕಂಬಳ ನಡೆಯುವ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಕರಾವಳಿ ಭಾಗದಿಂದ 300 ಕಿಲೋಮೀಟರ್ ದೂರದಿಂದ ಕೋಣಗಳನ್ನು ಕರೆತರುವುದು, ಜಾಗವನ್ನು ಹಾಳು ಮಾಡುವುದು ಮತ್ತು ಮರಗಳನ್ನು ಕಡಿಯುವುದು ಪರಿಸರಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಮರಗಳನ್ನು ಕಡಿಯಲು ಪರಿಸರ ಇಲಾಖೆಯಿಂದ ಅನುಮತಿ ಕೇಳಿರುವುದು…

Read More

‘ಮದರ್ ಪ್ರಾಮಿಸ್’ ಸಿನಿಮಾ ನೋಡಿದ ಶಿವಣ್ಣ, ಹೇಳಿದ್ದೇನು? – Kannada News | Shiva Rajkumar watched and praised Mother Promise movie

ಡಾಲಿ ಧನಂಜಯ್ (Daali Dhananjaya) ನಿರ್ಮಿಸಿ, ನಟನೆ ಸಹ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಮರ್ಶಕರು ಸಹ ಸಿನಿಮಾದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾ ಆಗಿರುವ ‘ಮದರ್ ಪ್ರಾಮಿಸ್’ ಅನ್ನು ಕುಟುಂಬಗಳು ಒಟ್ಟಿಗೆ ಹೋಗಿ ವೀಕ್ಷಿಸುತ್ತಿವೆ. ಆದರೆ ಕೆಲವರು ಸಿನಿಮಾಕ್ಕೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಯತ್ನಗಳನ್ನು ಮಾಡುತ್ತಿದ್ದಾರೆಂದು ಚಿತ್ರತಂಡ ಆರೋಪಿಸಿದೆ. ಇದರ ನಡುವೆ ಸಿನಿಮಾಕ್ಕೆ ಶಿವರಾಜ್ ಕುಮಾರ್ ಅವರ ಬೆಂಬಲ ದೊರೆತಿದೆ….

Read More

ವೈಷ್ಣೋದೇವಿ ದೇವಾಲಯದಲ್ಲಿ 500 ಕೋಟಿ ರೂ. ದೇಣಿಗೆ ಹಗರಣ, 70 ಕೆಜಿಯಲ್ಲಿ ಕೇವಲ 3 ಕೆಜಿ ಮಾತ್ರ ನಿಜವಾದ ಬೆಳ್ಳಿ – Kannada News | Vaishno Devi Temple: Rs500 Crore Silver Donation Scam Exposed, 70kg Yields Only 3kg Real

ಮ್ಮು, ಜುಲೈ 18: ಜಮ್ಮುವಿನಲ್ಲಿರುವ ಅತ್ಯಂತ ಶ್ರೀಮಂತ ಮತ್ತು ಕೋಟ್ಯಂತರ ಭಕ್ತರು ಭೇಟಿ ನೀಡುವ ವೈಷ್ಣೋದೇವಿ ಮಂದಿರದಲ್ಲಿ ರಾಮ ಮಂದಿರದಂತೆಯೇ ದೇಣಿಗೆ ಹಗರಣ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ’ (SMVDSB) ಈಗ ಭಾರಿ ವಿವಾದದ ಕೇಂದ್ರಬಿಂದುವಾಗಿದೆ. ಭಕ್ತರು ವರ್ಷಗಳಿಂದ ದೇವಿಗೆ ಅರ್ಪಿಸಿದ ಸುಮಾರು 500 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿಯು ನಾಪತ್ತೆಯಾಗಿದೆ ಅಥವಾ ಕಳಪೆ ಲೋಹಕ್ಕೆ ಬದಲಾಯಿಸಲ್ಪಟ್ಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಮಹಾ ವಂಚನೆ ಪ್ರಕರಣ ಈಗ…

Read More

ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ! – Kannada News | Rare Vijayanagara Era Jain Inscription Discovered in Ballari Sandur

ಬಳ್ಳಾರಿ, ಜುಲೈ 18: ಜಿಲ್ಲೆಯ ಸಂಡೂರು ತಾಲ್ಲೂಕಿನ ಡಿ. ಅಂತಾಪುರ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯದ ಇತಿಹಾಸ ಹಾಗೂ ಜೈನ ಧರ್ಮದ ಬೆಳವಣಿಗೆಯ ಮೇಲೆ ಬೆಳಕು ಚೆಲ್ಲುವ ಅತ್ಯಂತ ಅಪರೂಪದ ಜೈನ ದಾನಶಾಸನವೊಂದು ಪತ್ತೆಯಾಗಿದೆ. ‘ವಿಜಯನಗರ ತಿರುಗಾಟ’ ಸಂಶೋಧನಾ ತಂಡವು ಈ ಮಹತ್ವದ ಐತಿಹಾಸಿಕ ಸಾಕ್ಷ್ಯವನ್ನು ಶೋಧಿಸಿದೆ. ಪ್ರೊ. ಎಚ್. ತಿಪ್ಪೇಸ್ವಾಮಿ ನೇತೃತ್ವದ ಸಂಶೋಧನಾ ತಂಡವು ಡಿ. ಅಂತಾಪುರ ಗ್ರಾಮದ ನಿವಾಸಿ ಗ್ಯಾನಪ್ಪ ಎಂಬುವವರ ಹೊಲದಲ್ಲಿ ಈ ಗ್ರಾನೈಟ್ (ಕಣಶಿಲೆ) ಶಾಸನವನ್ನು ಪತ್ತೆಹಚ್ಚಿದೆ. ಈ ಶಾಸನವು ಕ್ರಿ.ಶ. 1395ರ…

Read More

ಕಡಿಮೆ ವೆಚ್ಚದಲ್ಲಿ ವಿಶ್ವಪ್ರಸಿದ್ಧ ಜೋಗ ಜಲಪಾತ ಕಣ್ತುಂಬಿಕೊಳ್ಳಿ: ಪ್ರವಾಸಿಗರಿಗಾಗಿ KSTDC ಬಿಡುಗಡೆ ಮಾಡಿದೆ ಅತ್ಯಾಕರ್ಷಕ ಟೂರ್ ಪ್ಯಾಕೇಜ್ – Kannada News | Karnataka KSTDC Package: Explore Jog Falls and Sigandur Temple with LTC Option

ಬೆಂಗಳೂರು, ಜು.18: ವೀಕೆಂಡ್‌ನಲ್ಲಿ ಎಲ್ಲಾದರೂ ಸುಂದರ ಪ್ರಕೃತಿಯ ಮಡಿಲಿಗೆ ಸಾಗಬೇಕು, ಜೊತೆಗೆ ದೇವರ ದರ್ಶನ ಪಡೆಯಬೇಕು ಎಂದು ಯೋಜಿಸುತ್ತಿರುವ ಪ್ರವಾಸಿಗರಿಗೆ ಸುವರ್ಣಾವಕಾಶವೊಂದು ಇಲ್ಲಿದೆ ನೋಡಿ. ಭಾರತದ ಎರಡನೇ ಅತಿ ಎತ್ತರದ ಜಲಪಾತವಾದ ವಿಶ್ವಪ್ರಸಿದ್ಧ ಜೋಗ ಜಲಪಾತ (Jog Falls) ಹಾಗೂ ಶರಾವತಿಯ ಹಿನ್ನೀರಿನ ನಡುವೆ ಕಂಗೊಳಿಸುವ ಸಿಗಂದೂರು (Siganduru) ಕ್ಷೇತ್ರಕ್ಕೆ ಅತ್ಯಾಕರ್ಷಕ ಪ್ರವಾಸ ಪ್ಯಾಕೇಜ್​​ನ್ನು kstdc ಘೋಷಣೆ ಮಾಡಿದೆ. ಭೇಟಿ ನೀಡುವ ಪ್ರಮುಖ ಪ್ರವಾಸಿ ತಾಣಗಳು: ಜೋಗ ಜಲಪಾತ: ಶರಾವತಿ ನದಿಯು ಬರೋಬ್ಬರಿ 830 ಅಡಿ ಎತ್ತರದಿಂದ…

Read More

ನನ್ನ ಗಮನಕ್ಕೆ ತರದೆ ಪತಿಗೆ ಯಾವುದೇ ಇಂಜೆಕ್ಷನ್, ಔಷಧಿ ಕೊಡಬೇಡಿ: ಸೋನಮ್ ವಾಂಗ್ಚುಕ್ ಪತ್ನಿ ಎಚ್ಚರಿಕೆ – Kannada News | Sonam Wangchuk’s Wife Warns Hospital: No Meds Without Consent Amidst Ladakh Protest

ನವದೆಹಲಿ, ಜುಲೈ 18: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್​ನಲ್ಲಿ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ (59)(Sonam Wangchuk) ಅವರನ್ನು ದೆಹಲಿ ಪೊಲೀಸರು ಶನಿವಾರ ಬಲವಂತವಾಗಿ ಸಫ್ದರ್ಜಂಗ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ, ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಅವರು ಆಸ್ಪತ್ರೆ ಆಡಳಿತ ಮಂಡಳಿಗೆ ಸಾರ್ವಜನಿಕವಾಗಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡುವ ಮೂಲಕ ಈ ಹೋರಾಟಕ್ಕೆ ಹೊಸ ತಿರುವು ನೀಡಿದ್ದಾರೆ. ನನ್ನ ಪತಿ ಚೆನ್ನಾಗಿದ್ದರು, ಅವರನ್ನು…

Read More

Free VPN: ಬಳಕೆದಾರರಿಗೆ ಎಲ್ಲವನ್ನೂ ಉಚಿತವಾಗಿ ನೀಡುವ VPN ಅಪ್ಲಿಕೇಶನ್‌ಗಳು ಹೇಗೆ ಹಣ ಗಳಿಸುತ್ತವೆ ಗೊತ್ತೇ? – Kannada News | Free VPN apps how they make money data privacy paid plans

ಇಂದಿನ ದಿನಗಳಲ್ಲಿ ಇಂಟರ್ನೆಟ್‌ನಲ್ಲಿ (Internet) ಸುರಕ್ಷಿತವಾಗಿ ಬ್ರೌಸ್ ಮಾಡಲು ಅನೇಕರು VPN (Virtual Private Network) ಆ್ಯಪ್‌ಗಳನ್ನು ಬಳಸುತ್ತಾರೆ. ಆಶ್ಚರ್ಯದ ಸಂಗತಿ ಎಂದರೆ, ಈ ಆ್ಯಪ್‌ಗಳಲ್ಲಿ ಹಲವಾರು ಸಂಪೂರ್ಣ ಉಚಿತವಾಗಿಯೇ ಸೇವೆ ನೀಡುತ್ತವೆ. ಹಾಗಾದರೆ, ಯಾವುದೇ ಶುಲ್ಕ ಪಡೆಯದೆ ಈ ಕಂಪನಿಗಳು ಹೇಗೆ ಆದಾಯ ಗಳಿಸುತ್ತವೆ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ವಾಸ್ತವವಾಗಿ, ಎಲ್ಲಾ ಉಚಿತ VPNಗಳು ಒಂದೇ ರೀತಿಯಲ್ಲಿ ಹಣ ಸಂಪಾದಿಸುವುದಿಲ್ಲ. ಕೆಲವು ವಿಶ್ವಾಸಾರ್ಹ ಕಂಪನಿಗಳು ತಮ್ಮ ಪೇಯ್ಡ್ (Paid) ಸೇವೆಗಳ ಮೂಲಕ ಗಳಿಸುವ ಆದಾಯದಿಂದ…

Read More

2700 ಅನಾಥ ವಾಹನಗಳನ್ನು ಪಟ್ಟಿ ಮಾಡಿದ್ದೇವೆ, ಟೋಯಿಂಗ್ ಬಳಿಕವೂ ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ – Kannada News | Bengaluru to Auction 2,700 Abandoned Vehicles if Owners Fail to Claim Them: Minister Krishna Byre Gowda

ಬೆಂಗಳೂರು, ಜುಲೈ 18: ಬೆಂಗಳೂರು ನಗರದ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿನ ಅನಾಥ ವಾಹನಗಳನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಶನಿವಾರ ಚಾಲನೆ ನೀಡಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಮಲ್ಲೇಶ್ವರಂನ ಎಂ.ಡಿ.ಬ್ಲಾಕ್‌ನಲ್ಲಿ ಈ ಕಾರ್ಯಾಚರಣೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜಿಬಿಎ ಮತ್ತು ಸಂಚಾರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ 2700 ಅನಾಥ ವಾಹನಗಳನ್ನು ಪಟ್ಟಿ ಮಾಡಿದ್ದೇವೆ. ಒಂದು ವಾರದ ಮೊದಲು ಇಂತಹ ವಾಹನಗಳಿಗೆ ನೋಟಿಸ್‌ಗಳನ್ನು…

Read More

Skyroot Vikram-1 Launch: ಬಾಹ್ಯಾಕಾಶ ವಲಯದಲ್ಲಿ ಭಾರತದ ಹೊಸ ಸೂರ್ಯೋದಯ:ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ – Kannada News | India’s Private Space Dawn: Vikram 1 Rocket Launches, Skyroot Leads New Era

ಶ್ರೀಹರಿಕೋಟ, ಜುಲೈ 18: ಭಾರತದ ಬಾಹ್ಯಾಕಾಶ ರಂಗದಲ್ಲಿ ಇಂದು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಘಟನೆಯೊಂದು ಜರುಗಿದೆ. ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ ಕಂಪನಿ ಅಭಿವೃದ್ಧಿಪಡಿಸಿರುವ ಭಾರತದ ಮೊಟ್ಟ ಮೊದಲ ಖಾಸಗಿ ರಾಕೆಟ್ ವಿಕ್ರಮ್-1(Vikram-1) ಶ್ರೀಹರಿಕೋಟಾದ ಸತೀಶ್​ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ. ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಡಾ. ವಿಕ್ರಮ್ ಸಾರಾಭಾಯಿ ಅವರ ಗೌರವಾರ್ಥವಾಗಿ ಈ ರಾಕೆಟ್​ಗೆ ವಿಕ್ರಮ್ 1 ಎಂದು ಹೆಸರಿಡಲಾಗಿದೆ. ಇದು ಯಶಸ್ವಿಯಾಗಿ ಭೂಮಿಯ ಕಕ್ಷೆ ತಲುಪಿದರೆ, ಬಾಹ್ಯಾಕಾಶಕ್ಕೆ ರಾಕೆಟ್ ಕಳುಹಿಸಿದ…

Read More

Government Free Milk Powder Scam: ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ – Kannada News | Raichur Milk Powder Scam: Over 760 KG of Nandini Powder Meant for Children Found in Cattle Shed

ರಾಯಚೂರು, ಜುಲೈ 18: ಮಕ್ಕಳ ಪೌಷ್ಟಿಕತೆಗಾಗಿ ಜಾರಿಗೆ ತಂದ ಕ್ಷೀರಭಾಗ್ಯ ಯೋಜನೆಗೆ ದೊಡ್ಡ ಹಿನ್ನಡೆಯಾಗಿದ್ದು, ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಅಕ್ರಮವಾಗಿ ಸಂಗ್ರಹವಾಗಿರುವುದು ಪತ್ತೆಯಾಗಿದೆ. ದೇವದುರ್ಗ ಮಾರ್ಗದಲ್ಲಿರುವ ಶೆಡ್ ಒಂದರಲ್ಲಿ 38 ಚೀಲಗಳಷ್ಟು ಹಾಲಿನ ಪುಡಿ ಸಿಕ್ಕಿದ್ದು, ಸ್ಥಳೀಯ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಹಾಲಿನ ಪುಡಿಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸಬೇಕಿತ್ತು. ಆದರೆ, ಅದು ದನದ ಕೊಟ್ಟಿಗೆಯ ಪಕ್ಕದಲ್ಲಿ ಅವ್ಯವಸ್ಥಿತವಾಗಿ ಬಿದ್ದಿರುವುದು ಕಂಡುಬಂದಿದೆ. ಸ್ಥಳಕ್ಕೆ ಭೇಟಿ…

Read More