Headlines

Puja Room Vastu: ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಲೇಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Puja Room Vastu: Avoid These 5 Things for Positive Energy and Harmony at Home

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಮನೆ ನಿರ್ಮಾಣದಿಂದ ವಸ್ತುಗಳ ಜೋಡಣೆಯ ವರೆಗೂ ವಾಸ್ತು ಶಾಸ್ತ್ರದಲ್ಲಿ ಹಲವು ನಿಯಮಗಳಿವೆ. ಇದಲ್ಲದೆ, ಮನೆಯಲ್ಲಿರುವ ಪೂಜಾ ಕೊಠಡಿಗೆ ಸಂಬಂಧಿಸಿದ ವಿಷಯಗಳನ್ನು ವಾಸ್ತು ಸ್ಪಷ್ಟಪಡಿಸಿದೆ. ಈ ವಾಸ್ತು ನಿಯಮಗಳನ್ನು ನಿರ್ಲಕ್ಷಿಸುವುದರಿಂದ ಜೀವನದಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮುರಿದ ವಿಗ್ರಹ: ಪೂಜಾ ಕೊಠಡಿಯಲ್ಲಿ ಎಂದಿಗೂ ಮುರಿದ ದೇವರ ವಿಗ್ರಹಗಳನ್ನು ಇಡಬೇಡಿ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪೂಜಾ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಪೂಜಿಸುವುದರಿಂದ ನಕಾರಾತ್ಮಕತೆ ಹೆಚ್ಚಾಗುತ್ತದೆ,…

Read More

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಬಾಲಕಿ…

Read More

Trinetra Ganesh Temple: ದೇಶದ ಬೇರೆಲ್ಲೂ ಕಾಣ ಸಿಗದ ವಿಶಿಷ್ಟ ರೂಪದ ಗಣೇಶ; ಈ ದೇವಸ್ಥಾನ ಎಲ್ಲಿದೆ ಗೊತ್ತಾ? – Kannada News | Ranthambore Trinetra Ganesh Temple: India’s Unique Three Eyed Ganesha and Family Shrine

ರಾಜಸ್ಥಾನದ ರಣಥಂಬೋರ್‌ನಲ್ಲಿರುವ ‘ತ್ರಿನೇತ್ರ ಗಣಪತಿ’Image Credit source: Pinterest ಹಿಂದೂ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯವಿರಲಿ, ಮೊದಲು ಪೂಜಿಸಲ್ಪಡುವುದು ವಿಘ್ನನಿವಾರಕ ಗಣೇಶ. ಸಾಮಾನ್ಯವಾಗಿ ದೇಶದ ಬಹುತೇಕ ದೇವಾಲಯಗಳಲ್ಲಿ ಗಣಪತಿಯನ್ನು ಒಬ್ಬಂಟಿಯಾಗಿ ಅಥವಾ ಮೂಷಿಕ ವಾಹನದೊಂದಿಗೆ ನೋಡಿರುತ್ತೀರಿ. ಆದರೆ ರಾಜಸ್ಥಾನದ ಪುರಾತನ ಹಾಗೂ ಐತಿಹಾಸಿಕ ಕೋಟೆಯೊಂದರಲ್ಲಿ ಗಣೇಶನು ತನ್ನ ಇಡೀ ಕುಟುಂಬದೊಂದಿಗೆ ನೆಲೆಸಿದ್ದಾನೆ. ಅಷ್ಟೇ ಅಲ್ಲದೆ, ಇಲ್ಲಿ ಭಕ್ತರು ಮೂರು ಕಣ್ಣುಗಳನ್ನು ಹೊಂದಿರುವ ವಿನಾಯಕನ ಅತ್ಯಂತ ಅಪರೂಪದ ರೂಪವನ್ನು ಕಣ್ತುಂಬಿಕೊಳ್ಳಬಹುದು. ಈ ಭವ್ಯವಾದ ಧಾರ್ಮಿಕ ಕೇಂದ್ರವೇ ರಣಥಂಬೋರ್‌ನ ಪ್ರಸಿದ್ಧ…

Read More

Pushya Masa: ಪಿತೃ, ಶನಿ ದೋಷದಿಂದ ಮುಕ್ತಿ ಪಡೆಯಲು ಪುಷ್ಯ ಮಾಸದಲ್ಲಿ ಈ ರೀತಿ ಮಾಡಿ – Kannada News | Pushya Masa: Spiritual Importance, Rituals and Shani, Pitru Dosha Remedies

ಪುಷ್ಯ ಮಾಸವೆಂದರೆ ಚಂದ್ರನ ಕ್ಯಾಲೆಂಡರ್ ಪ್ರಕಾರ, ಮಾಸಗಳಲ್ಲಿ 10ನೇ ಮಾಸ. ಈ ಮಾಸವು ಮಕರ ಸಂಕ್ರಾಂತಿ ಹಬ್ಬದೊಂದಿಗೆ ಆರಂಭವಾಗಿ, ನಂತರ ಮಾಘ ಮಾಸಕ್ಕೆ ದಾರಿ ಮಾಡಿಕೊಡುತ್ತದೆ. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಪುಷ್ಯ ಮಾಸಕ್ಕೆ ಅತ್ಯಂತ ಆಧ್ಯಾತ್ಮಿಕ ಮಹತ್ವವಿದೆ. ಪುಷ್ಯ ಮಾಸದಲ್ಲಿ ಸೂರ್ಯನು ಉತ್ತರ ದಿಕ್ಕಿನತ್ತ ಸಂಚರಿಸುವ ಉತ್ತರಾಯಣ ಆರಂಭವಾಗುತ್ತದೆ. ಈ ಉತ್ತರಾಯಣವು ಮಕರ ಸಂಕ್ರಾಂತಿಯೊಂದಿಗೆ ಪ್ರಾರಂಭವಾಗಿ, ದೇವರಿಗೆ ಅತ್ಯಂತ ಪ್ರಿಯವಾದ ಕಾಲವೆಂದು ಪರಿಗಣಿಸಲಾಗಿದೆ. ಸಂಕ್ರಾಂತಿ ಮರುದಿನ ದೀಪ ದಾನ ಮಾಡಿದರೆ ಸಂತಾನ ಪ್ರಾಪ್ತಿ , ಹಾಗೆಯೇ…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

ಗಂಭೀರ್ ಅಥವಾ ಲಕ್ಷ್ಮಣ್ ಯಾರು ಬೆಸ್ಟ್ ಕೋಚ್? ಅಂಕಿ ಅಂಶಗಳು ಏನು ಹೇಳುತ್ತವೆ? – Kannada News | Gambhir vs Laxman: Who is Team India’s better coach? Coaching records compared for top post

ಟೀಂ ಇಂಡಿಯಾದ (Team India) ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ (VVS Laxman) ಅವರ ಕೋಚಿಂಗ್​ನಲ್ಲಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಮಾಡಿತ್ತು. ಈ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದುಕೊಂಡು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಈ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಗೌತಮ್ ಗಂಭೀರ್ (Gautam Gambhir) ನೇತೃತ್ವದಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್‌ ಪ್ರವಾಸ ಮಾಡಿತ್ತು. ಈ ಪ್ರವಾಸದಲ್ಲಿ ಭಾರತಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ತಂಡದ ಈ ಹೀನಾಯ…

Read More

March Born Numerology: ಸಂಖ್ಯಾಶಾಸ್ತ್ರದ ಪ್ರಕಾರ ಮಾರ್ಚ್‌ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | March Born Numerology: Unveiling Personality Traits, Luck and Success Secrets

ಮಾರ್ಚ್ ತಿಂಗಳಿನಲ್ಲಿ ಹುಟ್ಟಿದವರು ಸಂಖ್ಯಾಶಾಸ್ತ್ರದಲ್ಲಿ ಮಾರ್ಚ್ ತಿಂಗಳಿಗೆ ಒಂದು ವಿಶಿಷ್ಟವಾದ ಸ್ಥಾನವಿದೆ. ಮಾರ್ಚ್ ತಿಂಗಳು ವರ್ಷದ ಮೂರನೇ ತಿಂಗಳಾಗಿದ್ದು, ಇದು ಸಂಖ್ಯೆ 3 ರ ಪ್ರಭಾವಕ್ಕೆ ಒಳಪಟ್ಟಿರುತ್ತದೆ. ಈ ಸಂಖ್ಯೆಯು ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾದ ‘ಗುರು’ ಗ್ರಹಕ್ಕೆ ಸಂಬಂಧಿಸಿದ್ದಾಗಿದೆ. ಈ ತಿಂಗಳಲ್ಲಿ ಜನಿಸಿದವರು ಹುಟ್ಟುತ್ತಲೇ ಒಂದು ವಿಶೇಷವಾದ ಕಾಂತಿಯನ್ನು ಮತ್ತು ಆಕರ್ಷಕ ವ್ಯಕ್ತಿತ್ವವನ್ನು ಹೊತ್ತು ಬಂದಿರುತ್ತಾರೆ.  ಕೇವಲ ಅದೃಷ್ಟವಂತರಷ್ಟೇ ಅಲ್ಲ, ಅಪಾರವಾದ ಆತ್ಮವಿಶ್ವಾಸ ಮತ್ತು ಛಲವನ್ನು ಮೈಗೂಡಿಸಿಕೊಂಡವರು. ಇವರ ಜೀವನದ ಪಯಣವನ್ನು ಗಮನಿಸಿದರೆ, ಇವರು ಶ್ರಮಜೀವಿಗಳೆಂಬುದು…

Read More

‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟು, ಈಗ ಸ್ಟಾರ್ ನಾಯಕಿಯಾಗಿ ಬೆಳೆಯುತ್ತಿರುವ ಸಾರಾ ಅರ್ಜುನ್ (Sara Arjun) ಸದ್ಯ ತಮ್ಮ ವೃತ್ತಿಜೀವನದ ಸುವರ್ಣ ಕಾಲದಲ್ಲಿದ್ದಾರೆ. ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಯಶಸ್ಸು ಸಾರಾ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿದೆ. ಅದರಲ್ಲೂ ಸದ್ಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿ ಮಾಡುತ್ತಿರುವ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರದ ಅಬ್ಬರದ ನಡುವೆಯೇ ಸಾರಾ ಅವರ ಹೊಸ ಸಿನಿಮಾ ಬಗ್ಗೆ ದೊಡ್ಡ ಸುದ್ದಿಯೊಂದು ಹರಿದಾಡುತ್ತಿದೆ….

Read More

ದಾಳಿಂಬೆ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆಯಲ್ಲೂ ಇವೆ ಸಾಕಷ್ಟು ಪ್ರಯೋಜನ

ತಿನ್ನಲು ತುಂಬಾನೇ ರುಚಿಕರವಾಗಿರುವ ದಾಳಿಂಬೆ ಹಣ್ಣು (pomegranate) ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಅದಕ್ಕಾಗಿಯೇ ದಾಳಿಂಬೆ ಹಣ್ಣಿಗೆ ಹೆಚ್ಚಿನ ಬೇಡಿಕೆ. ಆದರೆ ನಾವೆಲ್ಲರೂ ದಾಳಿಂಬೆ ಹಣ್ಣು ತಿಂದ ನಂತರ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತೇವೆ. ಆದ್ರೆ ಏನ್‌ ಗೊತ್ತಾ ದಾಳಿಂಬೆ ಹಣ್ಣಿನಂತೆ ಅದರ ಸಿಪ್ಪೆಯೂ ತುಂಬಾನೇ ಪ್ರಯೋಜನಕಾರಿಯಾಗಿದ್ದು,  ಅದರ ಸೇವನೆಯಿಂದ ದೇಹಕ್ಕೆ ಹಲವು ಲಾಭಗಳನ್ನು ಪಡೆಯಬಹುದು. ಹೌದು ದಾಳಿಂಬೆ ಸಿಪ್ಪೆಯಲ್ಲಿ ಫಿನಾಲಿಕ್‌ ಆಮ್ಲ, ಫ್ಲೇವನಾಯ್ಡ್‌,  ಟ್ಯಾನಿನ್‌, ಪೊಟ್ಯಾಸಿಯಮ್‌, ಕ್ಯಾಲ್ಸಿಯಂ, ಪ್ರೋಟೀನ್‌, ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು…

Read More

ಇಂದಿನಿಂದ ಮೂರು ದಿನ ಕಲರ್ಸ್​​​ನಲ್ಲಿ’ಅನುಬಂಧ ಅವಾರ್ಡ್ಸ್‌’; ಕಿರುತೆರೆ ವೀಕ್ಷಕರಿಗೆ ಹಬ್ಬ – Kannada News | Colors Kannada Celebrates 12th Year Anubandha Awards with Serial Artist and Stars

ಕಳೆದ ವಾರ ಬಿಗ್ ಬಾಸ್ (Bigg Boss) ಫಿನಾಲೆ ಪೂರ್ಣಗೊಂಡಿದೆ. ವೀಕೆಂಡ್​​​ನಲ್ಲಿ ಸುದೀಪ್ ಅವರ ಎಪಿಸೋಡ್ ನೋಡೋಕೆ ಸಿಗೋದಿಲ್ಲವಲ್ಲ ಎಂದು ವೀಕ್ಷಕರು ಬೇಸರದಲ್ಲಿ ಇದ್ದರು. ಆದರೆ, ಕಲರ್ಸ್ ಕನ್ನಡ ವೀಕ್ಷಕರು ಬೇಸರ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇಂದಿನಿಂದ ಮೂರು ದಿನ ಅಂದರೆ ಜನವರಿ 24, 25 ಮತ್ತು 26ರಂದು 12ನೇ ವರ್ಷದ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ ಸಂಜೆ 7ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗಲಿದೆ. ಕಿರುತೆರೆ ಕಲಾವಿದರ ಜೊತೆಗೆ ಹಿರಿತೆರೆ ದಿಗ್ಗಜರ ಸಮಾಗಮ ಆಗಲಿದೆ. ‘ಅನುಬಂಧ ಅವಾರ್ಡ್ಸ್’…

Read More