Headlines

ಕೊಪ್ಪಳ: ಕಲ್ಯಾಣಿ ಸ್ಟೀಲ್ಸ್‌ಗೆ ಷರತ್ತುಬದ್ಧ ಅನುಮತಿ; ಜಿಲ್ಲಾಡಳಿತದ ನಡೆಗೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನ! – Kannada News | Koppal Kalyani Steels Gets Conditional Permission to Reopen Amid Controversy

ಕಲ್ಯಾಣಿ ಸ್ಟೀಲ್ಸ್‌ಗೆ ಷರತ್ತುಬದ್ಧ ಅನುಮತಿ ಕೊಪ್ಪಳ, ಜುಲೈ 18: ತಾಲೂಕಿನ ಗಿಣಗೇರಾ ಬಳಿ ಇರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್ಸ್ ಆಂಡ್ ಪವರ್ ಲಿಮಿಟೆಡ್’ ಕಾರ್ಖಾನೆಗೆ ಕೊನೆಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಿದೆ. ಆದರೆ, ಕಾರ್ಖಾನೆ ಬಂದ್ ಮಾಡುವ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ನಡೆದುಕೊಂಡ ರೀತಿಯು ಸಾರ್ವಜನಿಕರಲ್ಲಿ ಮತ್ತು ಪರಿಸರ ಪ್ರೇಮಿಗಳಲ್ಲಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಪರಿಸರ ನಿಯಮ ಉಲ್ಲಂಘನೆ: ಏನಿದು ಹಿನ್ನೆಲೆ? ಕಲ್ಯಾಣಿ…

Read More

NEET UG 2026: ಕುರಿ ಕಾಯುತ್ತಲೇ ನೀಟ್‌ನಲ್ಲಿ ಅಪ್ರತಿಮ ಸಾಧನೆ; ದೇಶಕ್ಕೇ 694ನೇ ರ‍್ಯಾಂಕ್ ಪಡೆದ ಕೊಪ್ಪಳದ ಹಳ್ಳಿ ಹೈದ! – Kannada News | Koppal’s Puttaraj Bheemanur: Overcoming Poverty, Achieving Top NEET Rank

ಕೊಪ್ಪಳ: ಕಠಿಣ ಪರಿಶ್ರಮ ಮತ್ತು ಛಲವೊಂದಿದ್ದರೆ ಎಂತಹ ಬಡತನವೂ ಸಾಧನೆಗೆ ಅಡ್ಡಿಯಾಗಲ್ಲ ಎಂಬುದನ್ನು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಭಾನ್ವಿತ ಯುವಕನೊಬ್ಬ ಸಾಬೀತುಪಡಿಸಿದ್ದಾನೆ. ಹಗಲಲ್ಲಿ ಕುರಿ ಕಾಯುತ್ತಾ, ಸಗಣಿ ಬಳಿಯುತ್ತಾ ಕಡು ಬಡತನದಲ್ಲೇ ಓದಿದ ಈ ಹಳ್ಳಿ ಹೈದ ಪುಟ್ಟರಾಜ್ ಭೀಮನೂರ ನೀಟ್ (NEET) ಪರೀಕ್ಷೆಯಲ್ಲಿ ದೇಶಕ್ಕೇ ಅದ್ಭುತ ರ್ಯಾಂಕ್ ಪಡೆಯುವ ಮೂಲಕ ಇಡೀ ಜಿಲ್ಲೆ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾನೆ. ಕೊಪ್ಪಳ ತಾಲೂಕಿನ ನಿವಾಸಿಯಾದ ಪುಟ್ಟರಾಜ್ ಭೀಮನೂರ ಅತ್ಯಂತ ಬಡ ಕುಟುಂಬದಲ್ಲಿ ಜನಿಸಿದವನು. ಇವರ ತಂದೆ…

Read More

ಮೊದಲ ದಿನವೇ 480 ಕೋಟಿ ಗಳಿಸಿದ ‘ಆಡಸ್ಸಿ’, ಭಾರತದಲ್ಲಿ ಗಳಿಸ್ಸಿದ್ದೆಷ್ಟು? – Kannada News | The Odyssey movie first day collection in India and world box office

ಕ್ರಿಸ್ಟೋಫರ್ ನೋಲನ್ (christopher nolan) ನಿರ್ದೇಶನದ ‘ದಿ ಆಡಸ್ಸಿ’ (The Odyssey) ಸಿನಿಮಾ ಜುಲೈ 17ಕ್ಕೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ವಿಶ್ವದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿತ್ತು ‘ದಿ ಆಡಸ್ಸಿ’. ಈ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್ ವರ್ಷಕ್ಕೆ ಮುಂಚೆಯೇ ಮಾರಾಟವಾಗಿದ್ದವು. ಮ್ಯಾಟ್ ಡೇಮನ್, ಟಾಮ್ ಹಾಲೆಂಡ್, ಅನ್ನಾ ಹಾಥ್​​ವೇ, ಜೆಂಡೆಯಾ ಸೇರಿದಂತೆ ಇನ್ನೂ ಹಲವು ದೊಡ್ಡ ಸ್ಟಾರ್ ನಟ-ನಟಿಯರು ನಟಿಸಿದ್ದಾರೆ. ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ. ಭಾರತದಲ್ಲೂ ಸಹ ದೊಡ್ಡ ಮೊತ್ತವನ್ನು ಗಳಿಕೆ…

Read More

ಮಹಾರಾಷ್ಟ್ರದಲ್ಲಿ ಬಿರುಗಾಳಿ ಎಬ್ಬಿಸಿದ ಶರದ್ ಪವಾರ್ ಮೌನ: ಎನ್‌ಡಿಎ ಸೇರ್ಪಡೆ ಕುರಿತು ಹಿರಿಯ ಮುತ್ಸದ್ದಿ ಮಾರ್ಮಿಕ ನುಡಿ – Kannada News | Sharad Pawar’s Silence on NDA Entry Fuels Maharashtra Political Tensions

ಮುಂಬೈ,ಜುಲೈ 18: ಮಹಾರಾಷ್ಟ್ರ ರಾಜಕೀಯದ ಚದುರಂಗದಾಟ ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಶರದ್ ಪವಾರ್(Sharad Pawar) ನೇತೃತ್ವದ ಎನ್‌ಸಿಪಿ ಬಣವು ಆಡಳಿತಾರೂಢ ಎನ್‌ಡಿಎ (NDA) ಮೈತ್ರಿಕೂಟವನ್ನು ಸೇರಲಿದೆಯೇ ಎಂಬ ಊಹಾಪೋಹಗಳು ದೇಶಾದ್ಯಂತ ಭಾರಿ ಚರ್ಚೆ ಹುಟ್ಟುಹಾಕಿರುವ ಬೆನ್ನಲ್ಲೇ, ಖುದ್ದಾಗಿ ಎನ್‌ಸಿಪಿ (SP) ಮುಖ್ಯಸ್ಥ ಶರದ್ ಪವಾರ್ ಈ ಬಗ್ಗೆ ನಿಗೂಢ ಮೌನ ವಹಿಸಿದ್ದಾರೆ. ಮಾಧ್ಯಮಗಳು ಈ ಕುರಿತು ಪ್ರಶ್ನಿಸಿದಾಗ ಉತ್ತರಿಸಲು ನಿರಾಕರಿಸಿದ ಅವರು, ಈ ಸಮಯದಲ್ಲಿ ಇಂತಹ ಪ್ರಶ್ನೆಗಳನ್ನು ಕೇಳುವುದು ಸೂಕ್ತವಲ್ಲ ಎಂದು ಮಾರ್ಮಿಕವಾಗಿ ಹೇಳಿ ಜಾರಿಕೊಂಡಿದ್ದಾರೆ….

Read More

ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಿಜೆಪಿ ಮುಖಂಡನ ಕಾಲು ಮುರಿತ: 6 ಅಡಿ ಆಳದ ಚರಂಡಿಗೆ ಬಿದ್ದ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ – Kannada News | Sanjayanagar Safety Scandal: Open Drain Injures BJP Leader, Exposing GBA’s Public Peril

ಬೆಂಗಳೂರು, ಜು.18: ರಾಜಧಾನಿಯ ಸಂಜಯನಗರದಲ್ಲಿ ಮಹಾನಗರ ಜಂಟಿ ಆಡಳಿತ (ಜಿಬಿಎ) ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಮತ್ತೊಂದು ಸಾರ್ವಜನಿಕ ಅವಘಡ ಸಂಭವಿಸಿದೆ. ಚರಂಡಿಯ ಹೂಳು ಎತ್ತಿದ ಬಳಿಕ ಚೇಂಬರ್ ಅನ್ನು ಮುಚ್ಚದೇ ಹಾಗೇ ಬಿಟ್ಟಿದ್ದರಿಂದಾಗಿ, ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಕರ್ನಾಟಕ ರಾಜ್ಯ ಕರಕುಶಲ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಆರು ಅಡಿ ಆಳದ ಚರಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ನಿನ್ನೆ ರಾತ್ರಿ ಸಂಜಯನಗರದ ಡಾಲರ್ಸ್ ಕಾಲೋನಿ ಬಳಿ ಈ ಆಘಾತಕಾರಿ…

Read More

T20 World Cup 2028: ಟಿ20 ವಿಶ್ವಕಪ್​ಗೆ 12 ತಂಡಗಳು ನೇರ ಆಯ್ಕೆ – Kannada News | ICC Confirms 12 Direct Qualifiers and New Format for 2028 T20 World Cup

ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್  ಟೂರ್ನಿಗೆ ಒಟ್ಟು 12 ತಂಡಗಳು ಈಗಾಗಲೇ ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಇನ್ನುಳಿದ 8 ತಂಡಗಳ ಸ್ಥಾನಗಳಿಗಾಗಿ ಅರ್ಹತಾ ಸುತ್ತು ನಡೆಸುವುದಾಗಿ ಐಸಿಸಿ ತಿಳಿಸಿದೆ. ಅದರಂತೆ 2028ರ ಟಿ20 ವಿಶ್ವಕಪ್​ಗೆ ನೇರ ಅರ್ಹತೆ ಪಡೆದ 12 ತಂಡಗಳ ಪಟ್ಟಿ ಈ ಕೆಳಗಿನಂತಿದೆ… (PC: ICC) Source link

Read More

FIFA World Cup 2026: ಯಾರಿಗೆ ಸಿಗಲಿದೆ ಗೋಲ್ಡನ್ ಬೂಟ್? – Kannada News | FIFA World Cup 2026 Golden Boot Contenders

FIFA World Cup 2026: ಫಿಫಾ ವಿಶ್ವಕಪ್ ಮುಕ್ತಾಯದ ಹಂತಕ್ಕೆ ತಲುಪಿದೆ. ಇನ್ನುಳಿದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಪಂದ್ಯಗಳ ಮೂಲಕ ಈ ಬಾರಿಯ ಗೋಲ್ಡನ್ ಬೂಟ್ ಯಾರಿಗೆ ಸಿಗಲಿದೆ ಎಂಬುದು ನಿರ್ಧಾರವಾಗಲಿದೆ. ಸದ್ಯ ಈ ಪ್ರಶಸ್ತಿಗಾಗಿ ಐವರು ಆಟಗಾರರ ನಡುವೆ ಪೈಪೋಟಿಯಿದ್ದು, ಇವರಲ್ಲಿ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಮತ್ತು ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಮುಂಚೂಣಿಯಲ್ಲಿದ್ದಾರೆ. ಏನಿದು ಗೋಲ್ಡನ್ ಬೂಟ್? ಗೋಲ್ಡನ್ ಬೂಟ್ ಎಂಬುದು ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ಗೋಲುಗಳನ್ನು ಗಳಿಸಿದ ಆಟಗಾರನಿಗೆ ನೀಡಲಾಗುವ ಅತ್ಯುನ್ನತ…

Read More

PSI Recruitment 2026: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; 253 ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ! – Kannada News | Karnataka PSI Recruitment 2026: 253 Civil Sub Inspector Vacancies Announced

ಬೆಂಗಳೂರು: ಪೊಲೀಸ್ ಇಲಾಖೆಗೆ ಸೇರಬಯಸುವ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಪ್ರಮುಖ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (PSI) ಹುದ್ದೆಗಳ ಭರ್ತಿಗೆ ಭರ್ಜರಿ ಚಾಲನೆ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ತುಂಬಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟು 600 ಹುದ್ದೆಗಳಿಗೆ ಅನುಮತಿ, 253 ಹುದ್ದೆಗಳ ಭರ್ತಿ: ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 600 ಪಿಎಸ್‌ಐ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಅನುಮತಿ ದೊರೆತಿದೆ. ಈ…

Read More

Protest Against Kambala: ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?

ಮೈಸೂರು, ಜುಲೈ 18: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪರಿಸರವಾದಿಗಳು, ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ಕಂಬಳ ನಡೆಯುವ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಕರಾವಳಿ ಭಾಗದಿಂದ 300 ಕಿಲೋಮೀಟರ್ ದೂರದಿಂದ ಕೋಣಗಳನ್ನು ಕರೆತರುವುದು, ಜಾಗವನ್ನು ಹಾಳು ಮಾಡುವುದು ಮತ್ತು ಮರಗಳನ್ನು ಕಡಿಯುವುದು ಪರಿಸರಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಬಳದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಮರಗಳನ್ನು ಕಡಿಯಲು ಪರಿಸರ ಇಲಾಖೆಯಿಂದ ಅನುಮತಿ ಕೇಳಿರುವುದು…

Read More

‘ಮದರ್ ಪ್ರಾಮಿಸ್’ ಸಿನಿಮಾ ನೋಡಿದ ಶಿವಣ್ಣ, ಹೇಳಿದ್ದೇನು? – Kannada News | Shiva Rajkumar watched and praised Mother Promise movie

ಡಾಲಿ ಧನಂಜಯ್ (Daali Dhananjaya) ನಿರ್ಮಿಸಿ, ನಟನೆ ಸಹ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಮರ್ಶಕರು ಸಹ ಸಿನಿಮಾದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾ ಆಗಿರುವ ‘ಮದರ್ ಪ್ರಾಮಿಸ್’ ಅನ್ನು ಕುಟುಂಬಗಳು ಒಟ್ಟಿಗೆ ಹೋಗಿ ವೀಕ್ಷಿಸುತ್ತಿವೆ. ಆದರೆ ಕೆಲವರು ಸಿನಿಮಾಕ್ಕೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಯತ್ನಗಳನ್ನು ಮಾಡುತ್ತಿದ್ದಾರೆಂದು ಚಿತ್ರತಂಡ ಆರೋಪಿಸಿದೆ. ಇದರ ನಡುವೆ ಸಿನಿಮಾಕ್ಕೆ ಶಿವರಾಜ್ ಕುಮಾರ್ ಅವರ ಬೆಂಬಲ ದೊರೆತಿದೆ….

Read More