Headlines

ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್ – Kannada News

ಕನ್ನಡ ಚಿತ್ರರಂಗದ ತಾರಾ ದಂಪತಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ (Radhika Pandit) ಅವರು ರಿಯಲ್ ಎಸ್ಟೇಟ್ ವಲಯದಲ್ಲಿ ಭಾರಿ ಹೂಡಿಕೆ ಮಾಡಿದ್ದಾರೆ. ಮಹಾರಾಷ್ಟ್ರದ ಅತ್ಯಂತ ಪ್ರಸಿದ್ಧ ಹಾಗೂ ಐಷಾರಾಮಿ ಪ್ರವಾಸಿ ತಾಣಗಳಲ್ಲಿ ಒಂದಾದ ಅಲಿಬಾಗ್‌ನಲ್ಲಿ (Alibag) ಅವರು ಕಡಲತೀರದ ಪ್ರೀಮಿಯಂ ಜಾಗವನ್ನು ಬರೋಬ್ಬರಿ 24 ಕೋಟಿ ರೂಪಾಯಿಗೆ ಖರೀದಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿರುವ ಯಶ್ (Yash) ಅವರು ಈ ಆಸ್ತಿಯ ಕಾರಣದಿಂದಲೂ ಸುದ್ದಿ ಆಗಿದ್ದಾರೆ….

Read More

ಜೂನ್ ತಿಂಗಳಲ್ಲಿ ನಿಮ್ಮ ರಾಶಿಯ ಫಲ ಬದಲಾಯಿಸಲಿದ್ದಾನೆ ‘ಆತ್ಮಕಾರಕ’ ರವಿ; ಯಾರಿಗೆ ಶುಭ? – Kannada News

ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನು ಆತ್ಮಕಾರಕ, ಅಧಿಕಾರ ಮತ್ತು ಆರೋಗ್ಯದ ಸಂಕೇತ. ರವಿಯು ಬುಧನ ಮನೆಯಾದ ಮಿಥುನ ರಾಶಿಗೆ ಪ್ರವೇಶಿಸುವಾಗ ಅತ್ಯಂತ ವಿಶಿಷ್ಟ ಹಾಗೂ ಪ್ರಭಾವಶಾಲಿಯಾಗುವನು. ಜೂನ್ ತಿಂಗಳಲ್ಲಿ ರವಿಯು ಮಿಥುನ ರಾಶಿಯಲ್ಲಿದ್ದು, ಶುಕ್ರನ ದ್ರೇಕ್ಕಾಣದಲ್ಲಿ ಕಲಾತ್ಮಕತೆ, ಆಕರ್ಷಣೆ ಮತ್ತು ಸಂಬಂಧಗಳ ಮೇಲೆ ಪ್ರಭಾವವನ್ನೂ, ರವಿಯ ಹೋರೆಯಲ್ಲಿ ಆತ್ಮವಿಶ್ವಾಸ, ತೇಜಸ್ಸು ಮತ್ತು ನಾಯಕತ್ವದ ವೃದ್ಧಿಯನ್ನೂ ಶನಿಯ ನವಾಂಶದಲ್ಲಿ ಶಿಸ್ತು, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯತೆಯನ್ನೂ ಗುರುವಿನ ತ್ರಿಂಶಾಂಶದಲ್ಲಿ ಜ್ಞಾನ, ಧಾರ್ಮಿಕತೆ ಮತ್ತು ಸದ್ಬುದ್ಧಿಯ ರಕ್ಷಣೆಯನ್ನೂ, ಕುಜನ ದ್ವಾದಶಾಂಶದಲ್ಲಿ…

Read More

ಬೆಲೆ ಏರಿಕೆಯ ಬಿಸಿ: ಗೋಲ್ಡ್ ಸ್ಕೀಮ್ ಗಳಿಂದ ಹಿಂದೆ ಸರಿಯುತ್ತಿರುವ ಸಿಟಿ ಮಂದಿ – Kannada News

ಬೆಂಗಳೂರು, (ಜೂನ್ 02): ಸಾಮಾನ್ಯ ವರ್ಗದವರಿಗೆ (middle class People) ಲಕ್ಷಗಟ್ಟಲೆ ಹಣ ಕೊಟ್ಟು ಚಿನ್ನವನ್ನ ಒಮ್ಮೇಲೆ ಖರೀದಿ ಮಾಡೋದಕ್ಕೆ ಸಾಧ್ಯವಾಗೋದಿಲ್ಲ. ಯಾಕೆಂದ್ರೆ ಅಷ್ಟು ಹಣ ಅವರ ಬಳಿ ಇರುವುದಿಲ್ಲ. ಇಂಥವರಿಗಾಗಿಯೇ ಚಿನ್ನದ ವ್ಯಾಪಾರಿಗಳು ಕೆಲ ರಿಯಾಯಿತಿಗಳನ್ನ ನೀಡಿ, ತಿಂಗಳಿಗೆ ಎಷ್ಟು ಹಣವಾಗುತ್ತೋ ಅಷ್ಟು ಹಣವನ್ನ ಸ್ಕೀಂನಲ್ಲಿ ಹೂಡಿಕೆ (invest schemes) ಮಾಡಿ ಅಷ್ಟು ಚಿನ್ನ ತೆಗೆದುಕೊಳ್ಳುವಂತಹದನ್ನು ಮಾಡುತ್ತಿದ್ದಾರೆ. ಸಾವಿರಾರು ಮಂದಿ ಈ ಸ್ಕೀಂಗಳಿಂದಲೇ ಚಿನ್ನ ಖರೀದಿ ಮಾಡುತ್ತಿದ್ದರು. ಆದ್ರೆ, ಇದಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ….

Read More

ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ – Kannada News

ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರಣಾವತ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾದ ಟ್ರೇಲರ್ ಮಂಗಳವಾರ (ಜೂನ್ 2) ಬಿಡುಗಡೆಯಾಗಿದೆ. 26/11 ಮುಂಬೈ ಭೀಕರ ಭಯೋತ್ಪಾದನಾ ದಾಳಿಯ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನೂರಾರು ರೋಗಿಗಳನ್ನು ರಕ್ಷಿಸಿದ ಮುಂಬೈನ ‘ಕಾಮಾ ಮತ್ತು ಅಲ್ಬ್ಲೆಸ್’ ಆಸ್ಪತ್ರೆಯ ಧೀರ ನರ್ಸ್‌ಗಳು ಹಾಗೂ ವೈದ್ಯಕೀಯ ಸಿಬ್ಬಂದಿಯ ನೈಜ ಶೌರ್ಯದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಮನೋಜ್ ತಪಾಡಿಯಾ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ…

Read More

Chanakya Niti: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ – Kannada News

ಪ್ರತಿಯೊಬ್ಬರ ಜೀವನದಲ್ಲೂ ಆರ್ಥಿಕ ಸಮಸ್ಯೆಗಳು  (financial problems) ಎದುರಾಗುತ್ತಲೇ ಇರುತ್ತವೆ. ಆದರೆ ಅನೇಕರಿಗೆ ಈ ಆರ್ಥಿಕ ಸಮಸ್ಯೆಯಿಂದ ಮುಕ್ತಿ ಪಡೆಯೋದು ಹೇಗೆ, ಹಣಕಾಸನ್ನು ಸರಿಯಾಗಿ ನಿರ್ವಹಿಸುವುದು ಹೇಗೆ ಎಂಬುದೇ ಗೊತ್ತಿಲ್ಲ. ಇದರಿಂದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ದುರ್ಬಲಗೊಳ್ಳುತ್ತದೆ. ಹೀಗಿರುವಾಗ ಆಚಾರ್ಯ ಚಾಣಕ್ಯರು ಹೇಳಿರುವ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ  ಗಳಿಕೆ, ಉಳಿತಾಯ ಮತ್ತು ಸಂಪತ್ತನ್ನು ಹೆಚ್ಚಿಸಲು ಅನೇಕ ಸಲಹೆಗಳನ್ನು ನೀಡಿದ್ದಾರೆ ಅದೇ ರೀತಿ ಆರ್ಥಿಕ ಸಮಸ್ಯೆಯಿಂದ ಮುಕ್ತಿ…

Read More

1ಕಿ.ಮೀ ಚಾಲೆಂಜ್ ಹಾಕಿ ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡ ಜಿಬಿಎ! – Kannada News

ಬೆಂಗಳೂರು, (ಜೂನ್ 02): ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ನಾಗರಿಕರಿಗೆ 1 ಕಿಲೋಮೀಟರ್ ಚಾಲೆಂಜ್ ನೀಡಿ, 1 ಕಿಲೋಮೀಟರ್ ವರೆಗಿನ ದೂರ ಕ್ರಮಿಸಲು ವಾಹನಗಳ ಬದಲು ಕಾಲ್ನಡಿಗೆಯನ್ನು ಆಯ್ಕೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿತ್ತು. ಫುಟ್‌ಪಾತ್‌ಗಳನ್ನು ಬಳಸಿಕೊಂಡು ಪರಿಸರ ಸ್ನೇಹಿಯಾಗಿ ನಡೆದುಕೊಳ್ಳಿ ಎಂಬ ಸಂದೇಶವನ್ನು ನೀಡಿದ್ದ GBA, ಈ ಅಭಿಯಾನದ ಮೂಲಕ ವಾಹನ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶ ಹೊಂದಿತ್ತು. ಆದರೆ ಈ…

Read More

ತೆಲಂಗಾಣದಲ್ಲೂ ಜನಸೇನಾ ಚುನಾವಣೆಗೆ ಸ್ಪರ್ಧಿಸಲಿದೆ; ಕಾಂಗ್ರೆಸ್​​ಗೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸವಾಲು

ಹೈದರಾಬಾದ್, ಜೂನ್ 2: ಜನ ಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರ ಹೇಳಿಕೆಗಳು ತೆಲಂಗಾಣ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ. “ತೆಲಂಗಾಣದಲ್ಲಿ ಕಾಲಿಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್​​ನವರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ತೆಲಂಗಾಣ ನಿಮ್ಮ ಕುಟುಂಬದ ಭೂಮಿಯೇ? ತೆಲಂಗಾಣದಲ್ಲೂ ಜನಸೇನಾ ಪಕ್ಷ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಲಿದೆ. ನಾವು ಮುಂದಿನ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಸ್ಪರ್ಧಿಸುತ್ತೇವೆ. ನಾನೇ ತೆಲಂಗಾಣದಲ್ಲಿ ಸಂಚಾರ ಮಾಡಿ ಜನರನ್ನು ತಲುಪುತ್ತೇನೆ” ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಅವರು,…

Read More

ಡಿ.ಕೆ. ಶಿವಕುಮಾರ್ ಪ್ರಮಾಣ ವಚನಕ್ಕೆ ಬರುವ ಅತಿಥಿಗಳ ಮೆಗಾ ಲಿಸ್ಟ್ ಇಲ್ಲಿದೆ! ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರು ಯಾರು ಗೊತ್ತಾ? – Kannada News

ಸಿದ್ದರಾಮಯ್ಯ, ಖರ್ಗೆ, ರಾಹುಲ್​​ ಗಾಂಧಿ, ಡಿಕೆಶಿImage Credit source: Tv9 kannada ಬೆಂಗಳೂರು, ಜೂ.2: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಸಮಾರಂಭಕ್ಕೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದ್ದು, ಇಡೀ ದೇಶದ ಗಮನ ಸೆಳೆಯುವಂತಹ ವಿವಿಐಪಿ (VVIP) ಹಾಗೂ ಜನಸಾಮಾನ್ಯರನ್ನೊಳಗೊಂಡ ಆಹ್ವಾನಿತರ ಭವ್ಯ ಪಟ್ಟಿ ಸಿದ್ಧವಾಗಿದೆ. ರಾಜಕೀಯ ದೈತ್ಯರ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಸಮಾರಂಭದಲ್ಲಿ ಭಾಗವಹಿಸಲು ವಿಶೇಷ ಆಹ್ವಾನ ನೀಡಿರುವುದು ಈ ಕಾರ್ಯಕ್ರಮದ ವಿಶೇಷವಾಗಿದೆ. ಈ…

Read More

ರಾತ್ರಿ ಪದೇ ಪದೇ ಎಚ್ಚರವಾಗಿ ನಿದ್ರೆ ಸರಿಯಾಗಿ ಬರದಿದ್ದರೆ ತಪ್ಪದೆ ಈ ವಿಟಮಿನ್ ಕೊರತೆಯಾಗಿದೆಯೇ ಪರೀಕ್ಷಿಸಿಕೊಳ್ಳಿ! – Kannada News

ಇತ್ತೀಚಿನ ದಿನಗಳಲ್ಲಿ ಅನೇಕರು ರಾತ್ರಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಇದು ಕೂಡ ಒಂದು ಸಮಸ್ಯೆಯಾಗಿದ್ದು ಹಲವರು ಇದರಿಂದ ಬಳಲುತ್ತಿದ್ದಾರೆ. ನಿದ್ರೆ ತಡವಾಗಿ ಬರುವುದು, ಮಧ್ಯರಾತ್ರಿ ಪದೇ ಪದೇ ಎಚ್ಚರವಾಗುವುದು ಅಥವಾ ಸಾಕಷ್ಟು ಸಮಯ ಮಲಗಿದರೂ ವಿಶ್ರಾಂತಿ ಸಿಗದಿರುವುದು ಸಾಮಾನ್ಯವಾಗಿದೆ. ಹೆಚ್ಚಿನವರು ಇದನ್ನು ಒತ್ತಡ ಅಥವಾ ಬ್ಯುಸಿ ಜೀವನಶೈಲಿಯ ಪರಿಣಾಮ ಎಂದು ಭಾವಿಸುತ್ತಾರೆ. ಆದರೆ ಕೆಲವೊಮ್ಮೆ ದೇಹದಲ್ಲಿನ ಕೆಲವು ಅಗತ್ಯ ವಿಟಮಿನ್‌ಗಳು ಮತ್ತು ಪೋಷಕಾಂಶಗಳ ಕೊರತೆ ಕೂಡ ನಿದ್ರೆಯ ಗುಣಮಟ್ಟವನ್ನು ಹಾಳು ಮಾಡಬಹುದು. ಹೌದು, ನಿದ್ರೆ (Sleep) ಬರದಿರುವುದಕ್ಕೆ…

Read More

ಟಿಎಂಸಿ ವಲಸಿಗರಿಗೆ ಮುಚ್ಚಿತು ಬಿಜೆಪಿ ಬಾಗಿಲು; ತೃಣಮೂಲೀಕರಣ ತಡೆಯಲು ಬಂಗಾಳದ ಬಿಜೆಪಿ ಶಪಥ – Kannada News

ಕೊಲ್ಕತ್ತಾ, ಜೂನ್ 2: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಆಡಳಿತಾರೂಢ ಬಿಜೆಪಿ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಬಂಡಾಯ ನಾಯಕರು ಮತ್ತು ಕಾರ್ಯಕರ್ತರಿಗೆ ದೊಡ್ಡ ಶಾಕ್ ನೀಡಿದೆ. ಟಿಎಂಸಿಯಿಂದ ಹೊರಬರಲು ಕಾಯುತ್ತಿರುವ ನಾಯಕರಿಗೆ ತನ್ನ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಘೋಷಿಸಿರುವ ಬಿಜೆಪಿ ಯಾವುದೇ ಕಾರಣಕ್ಕೂ ತನ್ನ ಪಕ್ಷವು ‘ತೃಣಮೂಲೀಕರಣ’ ಆಗಲು ಬಿಡುವುದಿಲ್ಲ ಎಂದು ಶಪಥ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೂ ಮುನ್ನ ಹಾಗೂ ನಂತರ ಟಿಎಂಸಿ ಪಕ್ಷದ ಹಲವು ನಾಯಕರು ಬಿಜೆಪಿಗೆ ಜಿಗಿಯಲು ಸಿದ್ಧವಾಗಿದ್ದರು. ಆದರೆ,…

Read More