Headlines

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಆಫರ್, ದುಬೈನಲ್ಲಿ ತಿಂಗಳಿಗೆ 5 ಲಕ್ಷ ರೂ ಸಂಬಳ; ವೃತ್ತಿ ಆಯ್ಕೆಯ ಬಗ್ಗೆ ಸಲಹೆ ಕೇಳಿದ ಟೆಕ್ಕಿ – Kannada News | Bengaluru: 38 lakh annual offer in Bengaluru, Rs 5 lakh monthly salary in Dubai: Techie seeks advice on career choice

ಬೆಂಗಳೂರು, ಫೆಬ್ರವರಿ 26: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಕೆಲಸವಿದ್ದರೆ ಮಾತ್ರ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಎರಡು ಉದ್ಯೋಗ ಅವಕಾಶಗಳು ಬಂದಾಗ ಯಾವುದನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನುವ ಗೊಂದಲ ಮೂಡುತ್ತದೆ. ಇದೀಗ 27 ವರ್ಷದ ಬೆಂಗಳೂರಿನ (Bengaluru) ಟೆಕ್ಕಿಗೆ ಇದೇ ರೀತಿ ಆಗಿದ್ದು, ಹೀಗಾಗಿ ಅವರು ನೆಟ್ಟಿಗರ ಸಲಹೆ ಕೇಳಿದ್ದಾರೆ. 38 ಲಕ್ಷ ರೂ ಆಫರ್‌ನೊಂದಿಗೆ ಭಾರತದಲ್ಲಿಯೇ ಇರಬೇಕೇ ಅಥವಾ ತಿಂಗಳಿಗೆ ಸರಿಸುಮಾರು 5.19 ಲಕ್ಷ ರೂ ಸಂಬಳಕ್ಕೆ ದುಬೈಗೆ ಹೋಗಬೇಕೇ ಎಂದು ಕೇಳಿದ್ದಾರೆ….

Read More

ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ – Kannada News | Trump’s Truth Social Post Declares Him Acting President of Venezuela Amid Caracas Crisis

ವಾಷಿಂಗ್ಟನ್, ಜನವರಿ 12: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​(Donald Trump)ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ…

Read More

“ನೀನೇ ಖುಷಿಯಾಗಿರು, ನಾನು ಈ ಪ್ರಪಂಚವನ್ನೇ ಬಿಟ್ಟು ಹೋಗುತ್ತಿದ್ದೇನೆ”: ಸ್ಟೇಟಸ್ ಹಾಕಿಕೊಂಡು ವಿದ್ಯಾರ್ಥಿ ನೀರಿಗೆ ಬಿದ್ದು ಆತ್ಮಹತ್ಯೆ – Kannada News | Turuvekere Student Suicide: Dhanush’s Emotional Statuses Unveil Tragic End

ತುಮಕೂರು, ಫೆ.26: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದ್ದ ಧನುಷ್, ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾಗಿರುವುದು ಈಗ ಬೆಳಕಿಗೆ ಬಂದಿದೆ. ತುರುವೇಕೆರೆ ತಾಲೂಕಿನ ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್, ಪಟ್ಟಣದ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಬೆಳಿಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಬಂದಿದ್ದ ಆತ ಸಂಜೆಯಾದರೂ ವಾಪಸ್ ಹೋಗಿರಲಿಲ್ಲ. ಪೋಷಕರು…

Read More

ಬಿಗ್ ಬಾಸ್ ಕನ್ನಡ: ಧನುಷ್ ಬಿಟ್ಟು ಇಡೀ ಮನೆ ನಾಮಿನೇಟ್; ಗಿಲ್ಲಿಗೆ ದೊಡ್ಡ ಶಾಕ್ – Kannada News | Gilli Nata Ashwini Gowda and others nominated in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಧ್ರುವಂತ್, ರಾಶಿಕಾ ಶೆಟ್ಟಿ, ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ ಶೈವ, ಧನುಷ್, ರಕ್ಷಿತಾ ಶೆಟ್ಟಿ, ಮ್ಯಾಟೆಂಟ್ ರಘು ಅವರು ಕೊನೇ ಹಂತದ ತನಕ ಬಂದಿದ್ದಾರೆ. ಈ ಸೀಸನ್​​ನ ಫಿನಾಲೆ ಶೀಘ್ರದಲ್ಲೇ ಬರಲಿದೆ. ಕೊನೇ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಇರುವುದು ಕೇವಲ 8 ಜನರು ಆದ್ದರಿಂದ ಅವರ ನಡುವೆಯೇ ಜಗಳ ಜೋರಾಗಿದೆ. ಧನುಷ್ ಅವರು ಕ್ಯಾಪ್ಟನ್ ಆದ್ದರಿಂದ ನಾಮಿನೇಷನ್​​ನಿಂದ ಸೇಫ್ ಆಗಿದ್ದಾರೆ. ಇನ್ನುಳಿದ ಎಲ್ಲರೂ ಈ…

Read More

ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಯುವ ವೇಗಿ ಅರ್ಜುನ್ ತೆಂಡೂಲ್ಕರ್. ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿರುವ ಅರ್ಜುನ್ ತೆಂಡೂಲ್ಕರ್ ನೆಟ್ಸ್​ನಲ್ಲಿ, ತಮ್ಮ ನಿಖರವಾದ ಯಾರ್ಕರ್ ದಾಳಿಯ ಮೂಲಕ ತಂಡದ ಪ್ರಮುಖ ಬ್ಯಾಟರ್‌ಗಳನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರಿಗೆ ಅರ್ಜುನ್ ತೆಂಡೂಲ್ಕರ್ ಸತತವಾಗಿ ಯಾರ್ಕರ್‌ಗಳನ್ನು ಎಸೆಯುವ ಮೂಲಕ ಬೆವರಿಳಿಸಿದರು….

Read More

ಪರಮಾಣು ಕ್ಷೇತ್ರದಲ್ಲಿ ಭಾರತದ ನಿರ್ಣಾಯಕ ಹೆಜ್ಜೆ, ದೇಶಕ್ಕೆ ಇದು ಹೆಮ್ಮೆಯ ಕ್ಷಣ: ಪ್ರಧಾನಿ ಮೋದಿ

ನವದೆಹಲಿ, ಏಪ್ರಿಲ್ 07: ಇಂದು ಭಾರತವು ಪರಮಾಣು ಕ್ಷೇತ್ರದಲ್ಲಿ ನಿರ್ಣಾಯಕ ಹೆಜ್ಜೆಯನ್ನು ಇಟ್ಟಿದೆ. ತನ್ನ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಪೂರೈಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕಲ್ಪಾಕಂನಲ್ಲಿರುವ ಭಾರತದ 500 ಮೆಗಾವ್ಯಾಟ್ ಮಾದರಿ ಫಾಸ್ಟ್ ಬ್ರೀಡರ್ ರಿಯಾಕ್ಟರ್ (ಪಿಎಫ್‌ಬಿಆರ್) ಕಾರ್ಯಾರಂಭ ಮಾಡಿದೆ. ಇದು ದೇಶದ ನಾಗರಿಕ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಮುನ್ನಡೆಸುವಲ್ಲಿ ನಿರ್ಣಾಯಕ ಹೆಜ್ಜೆ ಎಂದು ಕರೆದಿದ್ದಾರೆ. ಇಂದು ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅವರು, ಕಲ್ಪಾಕಂನಲ್ಲಿರುವ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ನಿರ್ಮಿಸಲಾದ…

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ರಾಜಾತಿಥ್ಯ: ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ – Kannada News | Parappana Agrahara Jail: Officers Seize Illicit Luxury Items in Major Raid

ಬೆಂಗಳೂರು, ಫೆಬ್ರವರಿ 23: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿರುವ ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವ ಸಂಗತಿ ಮತ್ತೆ ಬಯಲಾಗಿದೆ. ಈ ಹಿಂದೆ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿದೆ ಎಂಬ ಆರೋಪಗಳನ್ನು ಎದುರಿಸಿದ್ದ ಕಾರಾಗೃಹದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದನ್ನುಈ ಕಾರ್ಯಾಚರಣೆ ದೃಢಪಡಿಸಿದೆ. ಕೈದಿಗಳ ಬಳಿ ಇದ್ದ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್…

Read More

ಪಹಲ್ಗಾಮ್ ದಾಳಿ, ದೆಹಲಿ ಸ್ಫೋಟವನ್ನು ಖಂಡಿಸಿದ ಜರ್ಮನ್ ಚಾನ್ಸೆಲರ್ ಮೆರ್ಜ್ – Kannada News | PM Modi and German Chancellor Friedrich Merz condemn Pahalgam attack and Delhi blast

ನವದೆಹಲಿ, ಜನವರಿ 12: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಇಂದು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನವೆಂಬರ್ 10ರ ದೆಹಲಿ ಸ್ಫೋಟವನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ (UN) ಚಾರ್ಟರ್ ಪ್ರಕಾರ “ಸಮಗ್ರ ಮತ್ತು ನಿರಂತರ ರೀತಿಯಲ್ಲಿ” ಭಯೋತ್ಪಾದನೆಯನ್ನು ಎದುರಿಸಲು ಸಂಘಟಿತ ಅಂತರರಾಷ್ಟ್ರೀಯ ಪ್ರಯತ್ನಗಳಿಗೆ ಕರೆ ನೀಡಿದರು. ಭಾರತ ಮತ್ತು ಜರ್ಮನಿ ಜಂಟಿಯಾಗಿ ನೇತೃತ್ವದ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮದ (ಐಪಿಒಐ) ಸಾಮರ್ಥ್ಯ ವೃದ್ಧಿ…

Read More

ಮದುವೆ ಬಳಿಕ ಊರಿಗೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾಗೆ ಭರ್ಜರಿ ಸ್ವಾಗತ – Kannada News | Vijay Deverakonda visits hometown with wife Rashmika Mandanna after marriage

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ (Rashmika Mandanna) ಅವರು ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ಮದುವೆ ಮಾಡಿಕೊಂಡರು. ಈ ವಿವಾಹದಲ್ಲಿ ಕೇವಲ ಆಪ್ತರು ಹಾಗೂ ಕುಟುಂಬದ ಸದಸ್ಯರು ಮಾತ್ರ ಭಾಗಿಯಾಗಿದ್ದರು. ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ. ಈಗ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Vijay Deverakonda) ಅವರು ಅಭಿಮಾನಿಗಳನ್ನು ಭೇಟಿ ಆಗಿದ್ದಾರೆ. ವಿಜಯ್ ದೇವರಕೊಂಡ ಅವರ ಪೋಷಕರ ಊರಾದ ತುಮ್ಮನ್​ಪೇಟ್​​ನಲ್ಲಿ ಅಭಿಮಾನಿಗಳಿಗಾಗಿ ಆರತಕ್ಷತೆ ಕಾರ್ಯಕ್ರಮ ಮಾಡಲಾಗಿದೆ. ತೆಲಂಗಾಣದ ನಾಗರ್​ಕರ್ನೂಲ್ ಜಿಲ್ಲೆಯ ತುಮ್ಮನ್​ಪೇಟ್ ಗ್ರಾಮಕ್ಕೆ ವಿಜಯ್…

Read More

ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ – Kannada News | Sirsi Jatre Special Trains: Yesvantpur Talaguppa Route, Schedule and Booking Info

ಉತ್ತರ ಕನ್ನಡ, ಫೆ.25: ಎರಡು ವರ್ಷಕ್ಕೊಮ್ಮೆ ನಡೆಯುವ ನಾಡಿನ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೆಯು ಭಕ್ತರ ಅನುಕೂಲಕ್ಕಾಗಿ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಯಶವಂತಪುರ ಮತ್ತು ತಾಳಗುಪ್ಪ ನಡುವೆ ಈ ಸೇವೆ ಲಭ್ಯವಿರಲಿದೆ. ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 27 ರಂದು ಸಂಚರಿಸಲಿದೆ. ರೈಲು ಸಂಖ್ಯೆ 06587 ಫೆಬ್ರವರಿ 27 (ಶುಕ್ರವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಫೆಬ್ರವರಿ 28 ರಂದು ಮುಂಜಾನೆ 05:05ಕ್ಕೆ…

Read More