Headlines

ರಾತ್ರಿ ಪದೇ ಪದೇ ಎಚ್ಚರವಾಗಿ ನಿದ್ರೆ ಸರಿಯಾಗಿ ಬರದಿದ್ದರೆ ತಪ್ಪದೆ ಈ ವಿಟಮಿನ್ ಕೊರತೆಯಾಗಿದೆಯೇ ಪರೀಕ್ಷಿಸಿಕೊಳ್ಳಿ! – Kannada News

ಇತ್ತೀಚಿನ ದಿನಗಳಲ್ಲಿ ಅನೇಕರು ರಾತ್ರಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಇದು ಕೂಡ ಒಂದು ಸಮಸ್ಯೆಯಾಗಿದ್ದು ಹಲವರು ಇದರಿಂದ ಬಳಲುತ್ತಿದ್ದಾರೆ. ನಿದ್ರೆ ತಡವಾಗಿ ಬರುವುದು, ಮಧ್ಯರಾತ್ರಿ ಪದೇ ಪದೇ ಎಚ್ಚರವಾಗುವುದು ಅಥವಾ ಸಾಕಷ್ಟು ಸಮಯ ಮಲಗಿದರೂ ವಿಶ್ರಾಂತಿ ಸಿಗದಿರುವುದು ಸಾಮಾನ್ಯವಾಗಿದೆ. ಹೆಚ್ಚಿನವರು ಇದನ್ನು ಒತ್ತಡ ಅಥವಾ ಬ್ಯುಸಿ ಜೀವನಶೈಲಿಯ ಪರಿಣಾಮ ಎಂದು ಭಾವಿಸುತ್ತಾರೆ. ಆದರೆ ಕೆಲವೊಮ್ಮೆ ದೇಹದಲ್ಲಿನ ಕೆಲವು ಅಗತ್ಯ ವಿಟಮಿನ್‌ಗಳು ಮತ್ತು ಪೋಷಕಾಂಶಗಳ ಕೊರತೆ ಕೂಡ ನಿದ್ರೆಯ ಗುಣಮಟ್ಟವನ್ನು ಹಾಳು ಮಾಡಬಹುದು. ಹೌದು, ನಿದ್ರೆ (Sleep) ಬರದಿರುವುದಕ್ಕೆ…

Read More

ಟಿಎಂಸಿ ವಲಸಿಗರಿಗೆ ಮುಚ್ಚಿತು ಬಿಜೆಪಿ ಬಾಗಿಲು; ತೃಣಮೂಲೀಕರಣ ತಡೆಯಲು ಬಂಗಾಳದ ಬಿಜೆಪಿ ಶಪಥ – Kannada News

ಕೊಲ್ಕತ್ತಾ, ಜೂನ್ 2: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಆಡಳಿತಾರೂಢ ಬಿಜೆಪಿ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಬಂಡಾಯ ನಾಯಕರು ಮತ್ತು ಕಾರ್ಯಕರ್ತರಿಗೆ ದೊಡ್ಡ ಶಾಕ್ ನೀಡಿದೆ. ಟಿಎಂಸಿಯಿಂದ ಹೊರಬರಲು ಕಾಯುತ್ತಿರುವ ನಾಯಕರಿಗೆ ತನ್ನ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಘೋಷಿಸಿರುವ ಬಿಜೆಪಿ ಯಾವುದೇ ಕಾರಣಕ್ಕೂ ತನ್ನ ಪಕ್ಷವು ‘ತೃಣಮೂಲೀಕರಣ’ ಆಗಲು ಬಿಡುವುದಿಲ್ಲ ಎಂದು ಶಪಥ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೂ ಮುನ್ನ ಹಾಗೂ ನಂತರ ಟಿಎಂಸಿ ಪಕ್ಷದ ಹಲವು ನಾಯಕರು ಬಿಜೆಪಿಗೆ ಜಿಗಿಯಲು ಸಿದ್ಧವಾಗಿದ್ದರು. ಆದರೆ,…

Read More

13 ವರ್ಷಗಳ ನಂತರ ಸ್ವಂತ ಮನೆ ಬಿಟ್ಟು ಬೆಂಗಳೂರಿನ ಬಾಡಿಗೆ ಮನೆಗೆ ಬಂದ ಮಹಿಳೆ!: ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಯ್ತು ‘ನಮ್ಮ ಬೆಂಗಳೂರು’ ಜರ್ನಿ – Kannada News

ಬೆಂಗಳೂರು, ಜೂ,2: ದಶಕಗಳ ಕಾಲ ಬದುಕಿದ ಮನೆಯನ್ನು ಬಿಟ್ಟು ಹೊಸ ನಗರಕ್ಕೆ, ಹೊಸ ವಾತಾವರಣಕ್ಕೆ ಸ್ಥಳಾಂತರಗೊಳ್ಳುವುದು ಯಾರಿಗಾದರೂ ಭಾವುಕ ಕ್ಷಣವೇ ಸರಿ. ಇಂತಹದ್ದೇ ಒಂದು ಸನ್ನಿವೇಶವನ್ನು ಎದುರಿಸಿದ ಕರಿಷ್ಮಾ ಕೌಲ್ (Karishma Koul) ಎಂಬ ಮಹಿಳೆ, ಗುರಗಾಂವ್‌ನಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ತಮ್ಮ ಅನುಭವ ಮತ್ತು ಹೊಸ ಬಾಡಿಗೆ ಮನೆಯ ಝಲಕ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರಿ ಗಮನ ಸೆಳೆದಿದೆ. ಕರಿಷ್ಮಾ ಕೌಲ್ ತಮ್ಮ ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ಪ್ರೀತಿಯಿಂದ ನೆಟ್ಟಿಗರನ್ನು ಸ್ವಾಗತಿಸಿದ್ದಾರೆ. “ಹಾಯ್, ಬೆಂಗಳೂರಿನಲ್ಲಿರುವ ನಮ್ಮ…

Read More

ಕಿಚನ್‌ ಸಿಂಕ್‌ನಿಂದ ಬರುವ ದುರ್ವಾಸನೆಯನ್ನು ತೊಡೆದು ಹಾಕಲು ಈ ಸರಳ ಸಲಹೆಯನ್ನು ಅನುಸರಿಸಿ – Kannada News

ಸಿಂಕ್ (sink) ಅಡುಗೆ ಮನೆಯ ಪ್ರಮುಖ ಭಾಗವಾಗಿದ್ದು, ಪಾತ್ರೆ ತೊಳೆಯಲು, ಆಹಾರ ಪದಾರ್ಥಗಳನ್ನು ತೊಳೆಯಲು, ಕೈ ತೊಳೆಯಲು ಹೀಗೆ ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಸಿಂಕ್‌ ಉಪಯೋಗಿಸುತ್ತೇವೆ. ಹೀಗಾಗಿ ಸಿಂಕ್‌ನಲ್ಲಿ  ವಿವಿಧ ರೀತಿಯ ಕೊಳಕು, ಪಾಚಿ ಸಂಗ್ರಹಗೊಳ್ಳುತ್ತದೆ. ಇದರಿಂದಾಗಿ ಸಿಂಕ್‌ನಿಂದ ವಾಸನೆ ಬರಲು ಪ್ರಾರಂಭಿಸುತ್ತದೆ. ಹಾಗಾಗಿ ಹೆಚ್ಚಿನವರು ದುಬಾರಿ ಕ್ಲೀನರ್‌ಗಳನ್ನು ಬಳಸಿ  ಪದೇ ಪದೇ ಸಿಂಕ್‌ ಕ್ಲೀನ್‌ ಮಾಡುತ್ತಿರುತ್ತಾರೆ. ಹೀಗಿದ್ದರೂ ಸಹ ಕೆಲವೊಂದು ಬಾರಿ ಕಿಚನ್‌ ಸಿಂಕ್‌ನಿಂದ ದುರ್ವಾಸನೆ ಬರುತ್ತದೆ. ಹೀಗಿರುವಾಗ ಈ ಕೆಲವೊಂದು ಮನೆಮದ್ದುಗಳ ಸಹಾಯದಿಂದ…

Read More

ನಗು ಮುಖದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಬಂದ ಖಾದರ್,ಸಚಿವ ಸ್ಥಾನ ಫಿಕ್ಸಾ? – Kannada News

ಬೆಂಗಳೂರು, (ಜೂನ್ 02): ಡಿಕೆ ಶಿವಕುಮಾರ್ ಅವರು ನಾಳೆ (ಜೂನ್ 03) ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೇ ಇವರ ಜೊತೆ 10 ರಿಂದ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಚಿವರಾಗುವವರು ಯಾರು ಎನ್ನುವುದೇ ನಿಗೂಢವಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿ ಹೈಕಮಾಂಡ್ ನಾಯಕರೊಂದಿಗೆ ಮ್ಯಾರಥಾನ್ ಸಭೆ ನಡೆಸಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ…

Read More

ಕೃಷ್ಣಮೃಗ ಬೇಟೆ ಕುರಿತ ‘ಕಾಲಾ ಹಿರನ್’ ಸಿನಿಮಾ ಸಲ್ಮಾನ್ ಖಾನ್ ಬಯೋಪಿಕ್ ಅಲ್ಲ: ನಿರ್ಮಾಪಕರ ಸ್ಪಷ್ಟನೆ – Kannada News

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ 1998ರ ಕೃಷ್ಣಮೃಗ ಬೇಟೆ ಪ್ರಕರಣದಿಂದ ಪ್ರೇರಿತವಾಗಿದೆ ಎನ್ನಲಾದ ‘ಕಾಲಾ ಹಿರನ್’ (Kala Hiran) ಸಿನಿಮಾ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಚಿತ್ರದ ವಿರುದ್ಧ ಸಲ್ಮಾನ್ ಖಾನ್ ಅವರ ಕಾನೂನು ತಂಡವು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದೆ. ಈ ನೋಟಿಸ್ ಪ್ರತಿಯನ್ನು ಚಿತ್ರದ ನಿರ್ಮಾಪಕ ಅಮಿತ್ ಜಾನಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾವು ‘ವ್ಯಕ್ತಿತ್ವದ ಹಕ್ಕುಗಳ ಉಲ್ಲಂಘನೆ’ ಎಂದು ಸಲ್ಮಾನ್ ಖಾನ್ (Salman Khan) ಅವರ ತಂಡ…

Read More

ರಶ್ಮಿಕಾ ಮಂದಣ್ಣರ ಹೊಸ ಸಿನಿಮಾ ಹಿಂದಿ ಸಿನಿಮಾ ಟ್ರೈಲರ್ ರಿಲೀಸ್ – Kannada News

ರಶ್ಮಿಕಾ ಮಂದಣ್ಣ (Rashmika Mandanna), ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ನಟಿಸಿರುವ ತ್ರಿಕೋನ ಪ್ರೇಮಕತೆಯುಳ್ಳ ಹೊಸ ಸಿನಿಮಾ ‘ಕಾಕ್​​ಟೇಲ್ 2’ನ ಟ್ರೈಲರ್ ಇಂದು (ಜೂನ್ 2) ಬಿಡುಗಡೆ ಆಗಿದೆ. 14 ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ಸೈಫ್ ಅಲಿ ಖಾನ್, ದೀಪಿಕಾ ಪಡುಕೋಣೆ ನಟನೆಯ ‘ಕಾಕ್​​ಟೇಲ್’ ಸಿನಿಮಾದ ಕತಾ ಮಾದರಿಯನ್ನೇ ಇರಿಸಿಕೊಂಡಿರುವ ‘ಕಾಕ್​​ಟೇಲ್ 2’ ಸಿನಿಮಾ ಹೊಸ ಪ್ರೇಕ್ಷಕರಿಗೆ ಮುದವಾಗುವ ರೀತಿಯಲ್ಲಿ ಪ್ರೇಮ ಹಾಗೂ ಗೆಳೆತನದ ಮಹತ್ವ ಸಾರುವ ಉದ್ದೇಶ ಇರಿಸಿಕೊಂಡು ಚಿತ್ರಮಂದಿರಗಳಿಗೆ ಬರುತ್ತಿದೆ. 2012…

Read More

ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು: ಲ್ಯಾಂಡಿಂಗ್​​ ಸಾಧ್ಯವಾಗದೆ ಆಗಸದಲ್ಲೇ ಸುತ್ತಿದ ವಿಮಾನ! – Kannada News

ಮಳೆ ನೀರು ತುಂಬಿ ಹೊಳೆಯಂತಾದ ರಸ್ತೆಗಳುImage Credit source: BTP X Account ಬೆಂಗಳೂರು, ಜೂನ್​​ 02: ನಗರದ ಹಲವೆಡೆ ಮಳೆ (Rain) ಸುರಿದಿದ್ದು, ಏಕಾಏಕಿ ವರುಣನ ಆಗಮನದಿಂದ ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ. ಕಚೇರಿಗಳಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ದಿಢೀರ್​​ ಸುರಿದ ಮಳೆಗೆ ಪರದಾಟ ನಡೆಸಿದ್ದು, ಬಸ್​​ ನಿಲ್ದಾಣಗಳು ಮತ್ತು ಅಂಗಡಿ ಮುಗಟ್ಟುಗಳ ಬಳಿ ನಿಂತ ದೃಶ್ಯಗಳು ಸರ್ವೇ ಸಾಮಾನ್ಯವಾಗಿ ಕಂಡುಬಂದಿವೆ. ಮೆಜೆಸ್ಟಿಕ್, ವಸಂತನಗರ, ಕೆ.ಆರ್.ಸರ್ಕಲ್, ಕೆ.ಆರ್​.ಮಾರ್ಕೆಟ್, ವಿಜಯನಗರ, ಜಯನಗರ, ಬನಶಂಕರಿ, ಕೆಂಗೇರಿ, ನಾಯಂಡಹಳ್ಳಿ,…

Read More

ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ; ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು, 3 ಸಂಸದರು ಭಾಗಿ! – Kannada News

ಕೊಲ್ಕತ್ತಾ, ಜೂನ್ 2: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. “ಹೋರಾಡುತ್ತೇವೆ ಇಲ್ಲವೇ ಸಾಯುತ್ತೇವೆ” ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು ಮತ್ತು 3 ಸಂಸದರು ಮಾತ್ರ ಹಾಜರಾಗುವ ಮೂಲಕ ಮಮತಾ ಬ್ಯಾನರ್ಜಿಗೆ ಸ್ವಪಕ್ಷದವರಿಂದಲೇ ಭಾರಿ ಮುಖಭಂಗವಾಗಿದೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಹಣ…

Read More

ಪ್ರತಿಷ್ಠಿತ ‘ಫೋರ್ಬ್ಸ್ 30 ಅಂಡರ್ 30’ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ವರ್ಷದ ದಿವಾ ಉತ್ಕರ್ಷ – Kannada News

ಡಯಾಬಿಟಿಸ್ ಪರೀಕ್ಷೆಯ ಚಿತ್ರImage Credit source: Getty Images ಬೆಂಗಳೂರು, ಜೂನ್ 2: ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ (NPS) ವಿದ್ಯಾರ್ಥಿನಿಯಾದ 17 ವರ್ಷದ ದಿವಾ ಉತ್ಕರ್ಷ (Divaa Uthkarsha) ಅವರು ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಫೋರ್ಬ್ಸ್ ಏಷ್ಯಾ ಪಟ್ಟಿಯ ‘ಫೋರ್ಬ್ಸ್ 30 ಅಂಡರ್ 30’ (Forbes 30 Under 30 Asia) ರಕ್ಷಣಾ ಮತ್ತು ವಿಜ್ಞಾನ ವಿಭಾಗದಲ್ಲಿ ದಿವಾ ಅವರು…

Read More