Headlines

ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು. ಈ ಎರಡು ಗೆಲುವುಗಳ…

Read More

ಬೆಳ್ಳಿ ಬಾರ್ ಆಮದಿಗೆ ಕೇಂದ್ರ ಬ್ರೇಕ್: ಇನ್ಮುಂದೆ ಪರವಾನಗಿ ಕಡ್ಡಾಯ

ನವದೆಹಲಿ, ಮೇ 16: ದೇಶದಲ್ಲಿ ಬೆಳ್ಳಿ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಬೆಳ್ಳಿ ಬಾರ್ ಆಮದು ಮಾಡಿಕೊಳ್ಳಲು ವಿಶೇಷ ಪರವಾನಗಿಯನ್ನು ಕಡ್ಡಾಯಗೊಳಿಸಿ ನಿರ್ಬಂಧ ಹೇರಿದೆ. ಈವರೆಗೂ ಸಿಲ್ವರ್ ಬಾರ್ಸ್ ಆಮದಿನ ಮೇಲೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ, ಹೊಸ ನಿಯಮದ ಪ್ರಕಾರ 99.9% ಶುದ್ಧತೆಯ ಬೆಳ್ಳಿ ಬಾರ್‌ ಆಮದು ಮಾಡಲು ವಾಣಿಜ್ಯ ಸಚಿವಾಲಯದ ವಿಶೇಷ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ: ಜನರ ನಿಯಂತ್ರಣಕ್ಕೆ ಖುದ್ದು ಅಖಾಡಕ್ಕಿಳಿದ ಎಸ್ಪಿ – Kannada News | Koppal SP Manages Massive Crowd at Gavimath Jatre Standing on a Chair

ಕೊಪ್ಪಳ, ಜನವರಿ 07: ಗವಿಮಠದ ಜಾತ್ರೆಗೆ ಈ ಬಾರಿ ಭಕ್ತರ ಸಂಖ್ಯೆ ನಿರೀಕ್ಷೆಗಿಂತಲೂ ಹೆಚ್ಚಾಗಿ ಆಗಮಿಸಿದ ಪರಿಣಾಮ,  ದಾಸೋಹದಲ್ಲಿ ನೂಕು ನುಗ್ಗಲು ಕಂಡುಬಂತು. ಇದನ್ನು ಗಮನಿಸಿದ ಕೊಪ್ಪಳದ ಪೊಲೀಸ್ ವರಿಷ್ಠಾಧಿಕಾರಿ ಸ್ವತಃ ಅಖಾಡಕ್ಕಿಳಿದು ಗಮನ ಸೆಳೆದರು. ಚೇರ್ ಮೇಲೆ ನಿಂತುಕೊಂಡು ಭಕ್ತರನ್ನ ಡಾ. ರಾಮ್ ಎಲ್. ಅರಸಿದ್ದಿ ನಿಯಂತ್ರಿಸಿದ್ದು, ಅಲ್ಲೇ ಹಲವು ಪ್ರಮುಖ ಕಡತಗಳಿಗೆ ಸಹಿ ಹಾಕಿದ ದೃಶ್ಯಗಳು ಕೂಡ ಕಂಡುಬಂದವು. ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಜನರನ್ನು ಸಾಲಾಗಿ ನಿಲ್ಲಿಸಿ, ಸರಾಗವಾಗಿ ದಾಸೋಹ ಮತ್ತು ಪ್ರಸಾದ ವಿತರಣೆಗೆ…

Read More

ಮುರಿದು ಬಿತ್ತು ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ? ಇಲ್ಲಿದೆ ಸಾಕ್ಷಿ – Kannada News | Sunaina Khalid Al Ameri Engagement Broken? Unfollow Sparks Social Media Rumors

ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ತಮ್ಮ ವೈಯಕ್ತಿಕ ಕಾರಣಕ್ಕೆ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂದು ವರದಿ ಆಗಿತ್ತು. ಆದರೆ, ಗುಟ್ಟಾಗಿ ನಡೆದ ನಿಶ್ಚಿತಾರ್ಥ ಈಗ ಮುರಿದು ಬಿದ್ದ ಬಗ್ಗೆ ವರದಿ ಆಗಿದೆ. ಇದಕ್ಕೆ ನೆಟ್ಟಿಗರು ಬಲವಾದ ಸಾಕ್ಷಿಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಖಲೀದ್ ಅವರು ಯುಎಇ ಅಲ್ಲಿ ವಾಸ ಮಾಡುತ್ತಾರೆ. ಅವರು…

Read More

ಜಿಂಬಾಬ್ವೆ ವಿರುದ್ಧ ಗೆದ್ದರೂ ಮೇಲೇಳದ ಟೀಂ ಇಂಡಿಯಾ ಸೆಮಿಫೈನಲ್‌ ತಲುಪುವುದು ಹೇಗೆ? – Kannada News | Team India’s T20 World Cup Semis Path: Beat WI After Zimbabwe Win to Qualify!

2026 ರ ಟಿ20 ವಿಶ್ವಕಪ್‌ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ತಂಡವನ್ನು 72 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ ತನ್ನ ಸೆಮಿಫೈನಲ್‌ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 256 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ 184 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್​ಗೇರುವ ಅವಕಾಶವನ್ನು ಹೊಂದಿದೆಯಾದರೂ, ಪಾಯಿಂಟ್…

Read More

ಹವಾಲ ದಾಳಿ ಬೆನ್ನಲ್ಲೇ ನಡೆಯಿತಾ ಅಮಾನತು? ಇನ್‌ಸ್ಪೆಕ್ಟ‌ರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು? – Kannada News | Bengaluru Police Inspector Ravi Suspended: The reason behind the action is Hawala Seizure or Murder Case Negligence?

ಇನ್‌ಸ್ಪೆಕ್ಟ‌ರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು? ಬೆಂಗಳೂರು, ಜನವರಿ 21: ತನ್ನ ವ್ಯಾಪ್ತಿಯಲ್ಲಿದ್ದ ಕೊಲೆ ಪ್ರಕರಣವನ್ನು ನಿರ್ಲಕ್ಷಿಸಿದ್ದಕ್ಕೆ ಕರ್ತವ್ಯ ಲೋಪದ ಆರೋಪದ ಮೇಲೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟ‌ರ್ ಎಂ.ಎಸ್.ರವಿ (Inspector Ravi suspended )ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಮಂಗಳವಾರ ಆದೇಶಿಸಿದ್ದರು. ಆದರೆ ಈ ಪ್ರಕರಣವೀಗ ಮಹತ್ವದ ತಿರುವು ಪಡೆದಿದ್ದು, ಹವಾಲ ದಂಧೆಯಲ್ಲಿ ತೊಡಗಿಕೊಂಡವ ಮೇಲೆ ದಾಳಿ ನಡೆಸಿದ ಕಾರಣಕ್ಕೆ ಅಧಿಕಾರಿಯನ್ನು ವಜಾಗೊಳಿಸಲಾಯಿತೇ ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷದ ಪ್ರಕರಣವನ್ನು ಮುಂದಿಟ್ಟುಕೊಂಡು ಅಮಾನತು…

Read More

ಬಾಲಿವುಡ್​ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ? – Kannada News | Allu Arjun’s Bollywood Debut with Sanjay Leela Bhansali? Pan India Star’s Next Big Move

‘ಪುಷ್ಪ 2’ ಚಿತ್ರದ ಮೂಲಕ ಅಲ್ಲು ಅರ್ಜುನ್ (Allu Arjun) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ ಬಳಿಕ ಜಪಾನಿನ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಈಗ ಭಾರತೀಯ ಚಿತ್ರರಂಗವನ್ನು ಸ್ಟಾರ್ ನಿರ್ದೇಶಕರೊಂದಿಗೆ ಅವರು ಕೈಜೋಡಿಸಲಿದ್ದಾರೆ ಎಂದು ವರದಿ ಆಗಿದೆ. ಅಲ್ಲು ಅರ್ಜುನ್ ಅವರು ತೆಲುಗು ನಿರ್ದೇಶಕರೊಂದಿಗೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಈಗ ಅವರು ನಿರ್ಧಾರಗಳನ್ನು ಬದಲಾಯಿಸುತ್ತಿದ್ದಾರೆ. ಈಗಾಗಲೇ ಅವರು ತಮಿಳು ನಿರ್ದೇಶಕ ಅಟ್ಲಿ ಜೊತೆ…

Read More

ಮಾವು ತಿಂದರೆ ಶುಗರ್ ಹೆಚ್ಚಾಗುತ್ತಾ? ಮಧುಮೇಹಿಗಳು ಈ ಹಣ್ಣನ್ನು ಯಾವಾಗ ಸೇವನೆ ಮಾಡಬೇಕು? – Kannada News | Diabetes and Mango: Tips to Prevent Sugar Spikes

ಬೇಸಿಗೆ ಆರಂಭವಾದ ಕೂಡಲೇ ಮಾವಿನ ಹಣ್ಣುಗಳ (Mango) ಸೀಸನ್ ಶುರುವಾಗುತ್ತದೆ. ಮಾವು ಬಹುತೇಕ ಎಲ್ಲರಿಗೂ ಇಷ್ಟವಾದ ಹಣ್ಣು. ಆದರೆ, ವಿಶೇಷವಾಗಿ ಮಧುಮೇಹ (Diabetes) ಇರುವವರು ಮಾವು ತಿನ್ನುವುದಕ್ಕೆ ಹಿಂದೇಟು ಹಾಕುತ್ತಾರೆ. ಎಲ್ಲಿ ಮಾವಿನಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತದೆಯೋ ಎಂಬ ಭಯ ಇದ್ದೆ ಇರುತ್ತದೆ. ಈ ಗೊಂದಲದಲ್ಲಿ ಮಾವಿನಹಣ್ಣು ಇಷ್ಟವಾದರೂ ತಿನ್ನುವ ಗೋಜಿಗೆ ಹೋಗುವುದಿಲ್ಲ. ಹಾಗಾದರೆ ನಿಜವಾಗಿಯೂ ಮಾವು ತಿಂದರೆ ಶುಗರ್ ಹೆಚ್ಚಾಗುತ್ತದೆಯೇ, ತಜ್ಞರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಮಾವಿನ ಗ್ಲೈಸೆಮಿಕ್…

Read More

ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್​ – Kannada News | Jason Holder breaks the T20s World record

ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಇಂಟರ್ನ್ಯಾಷನಲ್ ಟಿ೨೦ ಲೀಗ್ ಟೂರ್ನಿಯಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಹೋಲ್ಡರ್ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಹೆಸರಿನಲ್ಲಿತ್ತು. 2018 ರಲ್ಲಿ 61 ಟಿ೨೦ ಇನಿಂಗ್ಸ್ ಮೂಲಕ ರಶೀದ್ ಒಟ್ಟು 96 ವಿಕೆಟ್ ಕಬಳಿಸಿದ್ದರು. ಈ ಮೂಲಕ ರಶೀದ್ ಖಾನ್…

Read More

ರಸ್ತೆಯೋ ಅಥವಾ ಸಾವಿನ ರನ್-ವೇಯೋ?: ಬೆಂಗಳೂರಿಗರ ಜೀವ ಹಿಂಡುತ್ತಿರುವ ಗುಂಡಿಗಳು; GBA ನಿದ್ರೆಗೆ ಜಾರಿದೆಯೇ?

ಬೆಂಗಳೂರು, ಜೂ.4: “ರಾಜ್ಯದಲ್ಲಿ ಮುಖ್ಯಮಂತ್ರಿಗಳು ಬದಲಾಗಬಹುದು, ಸರ್ಕಾರಗಳು ಬದಲಾಗಬಹುದು. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳ ಹಣೆಬರಹ ಮಾತ್ರ ಎಂದಿಗೂ ಬದಲಾಗುವುದಿಲ್ಲ. ಇದು ಪ್ರಸ್ತುತ ಬೆಂಗಳೂರಿನ ರಸ್ತೆಗಳಲ್ಲಿ ನಿತ್ಯ ನರಕಯಾತನೆ ಅನುಭವಿಸುತ್ತಿರುವ ಸಾರ್ವಜನಿಕರ ತೀವ್ರ ಆಕ್ರೋಶದ ನುಡಿಗಳು. ನಿತ್ಯ ಸಾವಿರಾರು ವಾಹನ ಸವಾರರು, ಉದ್ಯೋಗಿಗಳು ಮತ್ತು ನಾಗರಿಕರು ಸಂಚರಿಸುವ ಪ್ರಮುಖ ರಸ್ತೆಗಳ ಪರಿಸ್ಥಿತಿ ಇಂದು ನಗರದ ರಸ್ತೆಯಂತೆ ಕಾಣುತ್ತಿಲ್ಲ, ಬದಲಿಗೆ ಅದೊಂದು ಸಾಹಸಮಯ ‘ಆಫ್-ರೋಡ್ ಟ್ರ್ಯಾಕ್’ (Off-road track) ನಂತೆ ಮಾರ್ಪಟ್ಟಿದೆ. ಈ ಬಗ್ಗೆ ವಿಡಿಯೋವೊಂದನ್ನು ಕರ್ನಾಟಕ…

Read More