Headlines

Indian Railways Jobs 2026: ಭಾರತೀಯ ರೈಲ್ವೆಯಲ್ಲಿ ಬೃಹತ್ ಉದ್ಯೋಗಾವಕಾಶ; 6,565 ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯು 2026 ನೇ ಸಾಲಿನಲ್ಲಿ ನಿರುದ್ಯೋಗಿ ಯುವಕರಿಗೆ ಬೃಹತ್ ಉದ್ಯೋಗಾವಕಾಶ ವನ್ನು ಘೋಷಿಸಿದೆ. ಒಟ್ಟು 6,565 ತಂತ್ರಜ್ಞ (Technician) ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯವು ಅಧಿಕೃತವಾಗಿ ಅನುಮೋದನೆ ನೀಡಿದ್ದು, ಈ ಪ್ರಕ್ರಿಯೆಯನ್ನು ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು. ರೈಲ್ವೆ ಮಂಡಳಿಯು ಈಗಾಗಲೇ ಎಲ್ಲಾ ವಲಯಗಳಿಂದ ಖಾಲಿ ಹುದ್ದೆಗಳ ಪಟ್ಟಿಯನ್ನು ಪಡೆದಿದ್ದು, ಮುಂದಿನ ಒಂದು ವಾರದೊಳಗೆ ಅಂತಿಮ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. 39 ವಿಭಾಗಗಳಲ್ಲಿ ನೇಮಕಾತಿ ಮತ್ತು ಸರಳೀಕರಣ: ಸೇವೆಯ ಗುಣಮಟ್ಟವನ್ನು ಹೆಚ್ಚಿಸಲು…

Read More

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ನಾಳೆ ಪ್ರಧಾನಿ ಮೋದಿ ಸಂವಾದ

ನವದೆಹಲಿ, ಮಾರ್ಚ್​ 26: ಅಮೆರಿಕ, ಇಸ್ರೇಲ್, ಇರಾನ್ ನಡುವಿನ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ದೇಶದ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಶುಕ್ರವಾರ(ಮಾರ್ಚ್​ 27) ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಂವಾದ ನಡೆಸಲಿದ್ದಾರೆ. ಮಾದರಿ ನೀತಿ ಸಂಹಿತೆ (MCC) ಯಿಂದಾಗಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ಶೀಘ್ರದಲ್ಲೇ ನಡೆಯಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು…

Read More

ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್​​ಗಿದೆ ಭಾರತದ ನಂಟು; ಇವರೂ ಕೂಡ ಸಾಯಿ ಬಾಬಾ ಭಕ್ತೆ! – Kannada News | Venezuela’s Interim President Delcy Rodriguez is a worshiper of Sri Sathya Sai Baba

ನವದೆಹಲಿ, ಜನವರಿ 6: ಅಮೆರಿಕದ ವಶದಲ್ಲಿರುವ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಬದಲಾಗಿ ವೆನೆಜುವೆಲಾದ (Venezuela) ಉಪಾಧ್ಯಕ್ಷೆ ಮತ್ತು ತೈಲ ಸಚಿವೆ ಡೆಲ್ಸಿ ರೊಡ್ರಿಗಸ್ ಅಲ್ಲಿನ ಮಧ್ಯಂತರ ಸರ್ಕಾರದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶೇಷವೆಂದರೆ ಡೆಲ್ಸಿಗೂ ಭಾರತದ ನಂಟಿದೆ. ಮಡುರೋ ಅವರಂತೆಯೇ ಡೆಲ್ಸಿ ಕೂಡ ಪುಟ್ಟಪರ್ತಿ ಸತ್ಯ ಸಾಯಿ ಬಾಬಾ ಭಕ್ತೆ. ಅವರು ಆಗಾಗ ಭಾರತಕ್ಕೆ ಆಗಮಿಸುತ್ತಿರುತ್ತಾರೆ. ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆಯಾಗಿ ಪ್ರಮಾಣವಚನ ಸ್ವೀಕರಿಸಿದ ಡೆಲ್ಸಿ ರೊಡ್ರಿಗಸ್ ಆಂಧ್ರಪ್ರದೇಶದಲ್ಲಿರುವ ಸತ್ಯಸಾಯಿ ಬಾಬಾ ಅವರ ಪ್ರಶಾಂತಿ ನಿಲಯಂ ಆಶ್ರಮಕ್ಕೆ…

Read More

ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಬಾಬರ್ ಆಝಂ – Kannada News | Babar Azam Creates New World Record with Few Dot Balls Century

ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ (Babar Azam) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಡಾಟ್ ಬಾಲ್ ಆಡಿ ಶತಕ ಪೂರೈಸಿದ ವಿಶ್ವ ದಾಖಲೆ ಬಾಬರ್ ಆಝಂ ಪಾಲಾಗಿದೆ. ಪಾಕಿಸ್ತಾನ್ ಸೂಪರ್ ಲೀಗ್​ನ 29ನೇ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಹಾಗೂ ಕ್ವೆಟ್ಟಾ ಗ್ಲಾಡಿಯೇಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪೇಶಾವರ್ ಝಲ್ಮಿ ಪರ…

Read More

ರಾಮನಗರ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – Kannada News | Ramanagara Voter List Rigging: Pralhad Joshi Demands Impartial Probe Over SIR Scam

ನವದೆಹಲಿ, ಜುಲೈ 03: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಬಗೆದ ದ್ರೋಹವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬಿಎಲ್‌ಒ ಅಧಿಕಾರಿಗಳ ದುರ್ಬಳಕೆ ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ವಿಶೇಷ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು…

Read More

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ – Kannada News | Spandana Somanna Talks About Boyfriend and Marriage plan

ಸ್ಪಂದನಾ ಸೋಮಣ್ಣ ಅವರು ಬಾಯ್​ಫ್ರೆಂಡ್ ಬಗ್ಗೆ ಬಿಗ್ ಬಾಸ್ ಅಲ್ಲಿ ಮಾತನಾಡಿದ್ದರು ಎನ್ನಲಾಗಿತ್ತು. ಎಲಿಮಿನೇಟ್ ಆದ ಬಳಿಕ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಇದೇ ವಿಷಯ ಚರ್ಚೆಗೆ ಬಂದಿದೆ. ‘ಸ್ಪಂದನಾಗೆ ಬಾಯ್ಫ್ರೆಂಡ್ ಇದಾನಾ ಇಲ್ವ ಅನ್ನೋದನ್ನು ಗೆಸ್ ಮಾಡ್ತಾ ಇರಿ. ಆ ಕುತೂಹಲ ಇರಲಿ. ಮದುವೆ ಆಗೋಕೆ ಇನ್ನೂ ಸಮಯ ಇದೆ. ಈಗ ಸಿಕ್ಕಿರೋ ಫೇಮ್​​ನ ಎಂಜಾಯ್ ಮಾಡ್ತೀನಿ’ ಎಂದಿದ್ದಾರೆ ಸ್ಪಂದನಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ICC Rankings: ಟಿ20 ವಿಶ್ವಕಪ್​ನಲ್ಲಿ ಸಿಡಿಲಬ್ಬರ; ಬರೋಬ್ಬರಿ 17 ಸ್ಥಾನ ಮೇಲೇರಿದ ಇಶಾನ್ ಕಿಶನ್ – Kannada News | ICC T20 Rankings: Abhishek Sharma #1, Ishan Kishan enters Top 10 amidst 2026 World Cup

ಪಾಕಿಸ್ತಾನದ ಸಾಹಿಬ್‌ಜಾದಾ ಫರ್ಹಾದನ್ ಎರಡು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಆರನೇ ಸ್ಥಾನದಲ್ಲಿದ್ದರೆ, ಜೋಸ್ ಬಟ್ಲರ್ ಮೂರು ಸ್ಥಾನ ಕುಸಿದು 7ನೇ ಸ್ಥಾನಕ್ಕೆ ಇಳಿದಿದ್ದಾರೆ. ಇಶಾನ್ ಕಿಶನ್ 8ನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಟಿಮ್ ಸೀಫರ್ಟ್ 9ನೇ ಸ್ಥಾನ ಮತ್ತು ಟ್ರಾವಿಸ್ ಹೆಡ್ 10ನೇ ಸ್ಥಾನದಲ್ಲಿದ್ದಾರೆ. Source link

Read More

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಯುವುದು ಯಾವಾಗ?

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಗೆದ್ದಿರುವ ಟೀಂ ಇಂಡಿಯಾ (Team India) ಹಲವು ದಾಖಲೆಗಳೊಂದಿಗೆ ಚುಟುಕು ಸಮರಕ್ಕೆ ವಿದಾಯ ಹೇಳಿದೆ. ಕಳೆದೊಂದು ತಿಂಗಳಿಂದ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸಿದ್ದ ಟೀಂ ಇಂಡಿಯಾ ಇದೀಗ ವಿಶ್ರಾಂತಿ ಜಾರಿದೆ. ಅಹಮದಾಬಾದ್‌ನಲ್ಲಿ ಫೈನಲ್ ಪಂದ್ಯವನ್ನು ಮುಗಿಸಿ ತಂಡದೊಂದಿಗೆ ಸಂಭ್ರಮಾಚರಣೆಯಲ್ಲಿ ತೊಡಗಿದ ಆಟಗಾರರು ಇದೀಗ ತಮ್ಮ ತಮ್ಮ ಮನೆಗಳತ್ತ ಮುಖಮಾಡಿದ್ದಾರೆ. ಟಿ20 ವಿಶ್ವಕಪ್​ ಗೆದ್ದ ಖುಷಿಯನ್ನು ಇನ್ನು ಕೆಲವು ದಿನ ಆಚರಿಸಲಿದ್ದಾರೆ. ಇದು ಟೀಂ ಇಂಡಿಯಾ ಆಟಗಾರರ ಕಥೆಯಾದರೆ,…

Read More

ಅರುಣ್-ಪುಷ್ಪಾ ಯಶ್​​ನ ಬೆಳೆಸಿದ್ದು ಹೇಗೆ? ವಿವರಿಸಿದ್ದ ರಾಕಿಂಗ್​ ಸ್ಟಾರ್

ಯಶ್ (Yash) ಅವರ ತಂದೆಯ ಹೆಸರು ಅರುಣ್ ಕುಮಾರ್. ಯಾಯಿ ಹೆಸರು ಪುಷ್ಪಾ. ಇವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇವರು ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾಗಳ ನಿರ್ಮಾಣ ಕಾರ್ಯಕ್ಕೆ ಇಳಿದಿದ್ದಾರೆ. ಅರುಣ್ ಕುಮಾರ್ ಹಾಗೂ ಪುಷ್ಪಾ ಅವರ ಬಗ್ಗೆ ಯಶ್ ಈ ಮೊದಲು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಜನವರಿ 8 ಯಶ್ ಜನ್ಮದಿನ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಯಶ್ ಅವರು ತುಂಬಾನೇ ಕಷ್ಟಪಟ್ಟಿದ್ದರು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅದು ನಟನೆಗೆ ಬಂದಮೇಲೆ…

Read More

ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಕಲಬುರಗಿ ಹೈಕೋರ್ಟ್‌ ಪೀಠದಿಂದ ಷರತ್ತುಬದ್ಧ ಅನುಮತಿ: ಏನೆಲ್ಲ ಕಂಡಿಷನ್​​? – Kannada News | Kalaburagi High Court Grants Conditional Nod for Basavadi Sharanara Hindu Sammelan Led by Kanneri Swamiji

ಕಲಬುರಗಿ/ಬೀದರ್​​, ಜೂನ್​​ 24: ಕನ್ನೇರಿ ಶ್ರೀಗಳು ಭಾಗಿಯಾಗಲಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಜೂನ್​​ 28ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕನ್ನೇರಿ ಸ್ವಾಮೀಜಿ ಭಾಷಣ ಮಾಡದಂತೆ ಅಫಿಡವಿಟ್ ಸಲ್ಲಿಕೆ ಹಿನ್ನೆಲೆ ಕೋರ್ಟ್​​ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ 2,500 ಜನ ಭಾಗಿಯಾಗಲು ನ್ಯಾಯಾಲಯ ಸಮ್ಮತಿಸಿದ್ದು, ಕಾನೂನು ಸುವ್ಯವಸ್ಥೆ ಹಾಳಾಗದಂತೆ ಕಾರ್ಯಕ್ರಮ ನಡೆಸಲು ಸೂಚಿಸಿದೆ. ಒಂದೊಮ್ಮೆ ಕಾನೂನು‌ ಸುವ್ಯವಸ್ಥೆಗೆ ಭಂಗವಾದರೆ ಕಾರ್ಯಕ್ರಮದ ಆಯೋಜಕರೇ ನೇರ ಹೊಣೆ ಎಂದೂ ತಿಳಿಸಿದೆ….

Read More