Headlines

The Impact of Anger: ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ನಿಜವಾದ ಕಾರಣವೇ?

ಮಾನವನ ಜೀವನದಲ್ಲಿ ಎಲ್ಲವೂ ಅನುಕೂಲಕರವಾಗಿರುವಾಗ ಅದರ ಮಹತ್ವದ ಅರಿವು ಇರುವುದಿಲ್ಲ. ಆದರೆ, ಜೀವನದಲ್ಲಿ ಎದುರಾಗುವ ಕಷ್ಟಗಳು, ಯಶಸ್ಸು ಸಿಗದಿರುವುದು, ನಿರಂತರ ಸಂಕಷ್ಟಗಳು ದಾರಿದ್ರ್ಯ ಎಂದು ಕರೆಯಲ್ಪಡುತ್ತದೆ. ಊಟಕ್ಕೆ ಕಷ್ಟಪಡುವುದು, ಉದ್ಯೋಗ ಸಿಗದಿರುವುದು, ಸರಿಯಾಗಿ ಬೆಳೆಗಳು ಬಾರದಿರುವುದು, ವಿದ್ಯಾಭ್ಯಾಸದಲ್ಲಿ ಎಷ್ಟೇ ಓದಿದರೂ ಪ್ರಯೋಜನವಾಗದಿರುವುದು – ಇವೆಲ್ಲವೂ ದಾರಿದ್ರ್ಯದ ಲಕ್ಷಣಗಳು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳಯವಂತೆ, ಈ ದಾರಿದ್ರ್ಯಕ್ಕೆ ಅನೇಕ…

Read More

‘ನನಗೆ ವಿಷಾದವಿಲ್ಲ’; ಡಿವೋರ್ಸ್​ ಬಗ್ಗೆ ಕೊನೆಗೂ ಮೌನ ಮುರಿದ ಹನ್ಸಿಕಾ ಮೋಟ್ವಾನಿ – Kannada News | Hansika Motwani Breaks Silence on Divorce: Reveals Why She Separated from Sohail Khaturia

ಹನ್ಸಿಕಾ ಮೋಟ್ವಾನಿ (Hansika) ಹಾಗೂ ಸೋಹೈಲ್ ಕತುರಿಯಾ ಅವರು ಅದ್ದೂರಿಯಾಗಿ ವಿವಾಹ ಆಗಿದ್ದೇನೋ ನಿಜ. ಆದರೆ, ಕೇವಲ ನಾಲ್ಕೇ ವರ್ಷಕ್ಕೆ ಇವರು ಬೇರೆ ಆದರು. ಡಿವೋರ್ಸ್ ಪಡೆಯುವುದಕ್ಕೂ ಮೊದಲೇ ಇವರು ಬೇರೆ ಬೇರೆಯಾಗಿ ವಾಸಿಸಲು ಆರಂಭಿಸಿದ್ದರು ಎಂದು ಹೇಳಲಾಗಿತ್ತು. ಈಗ ವಿಚ್ಛೇದನದ ಬಗ್ಗೆ ಹನ್ಸಿಕಾ ಮೊದಲ ಬಾರಿಗೆ ಮಾತನಾಡಿದ್ದಾರೆ. ಡಿವೋರ್ಸ್​​ಗೆ ಸೋಹೈಲ್ ಕಾರಣ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಯಾವುದೇ ಸೆಲೆಬ್ರಿಟಿ ವಿಚ್ಛೇದನವಾದರೂ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳುತ್ತವೆ. ಈಗಲೂ ಹಾಗೆಯೇ ಆಗಿದೆ. ಹನ್ಸಿಕಾ ಹಾಗೂ ಸೋಹೈಲ್ ಡಿವೋರ್ಸ್ ವಿಷಯದಲ್ಲಿ…

Read More

World Heritage Day 2026: ಭಾರತದಲ್ಲಿರುವ ಈ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು? – Kannada News | World Heritage Day 2026: These are the popular World Heritage Sites in India

ಭಾರತ ಸೇರಿದಂತೆ ವಿಶ್ವದ ಹಲವೆಡೆ ಐತಿಹಾಸಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ನೈಸರ್ಗಿಕ ಪ್ರಾಮುಖ್ಯತೆಯನ್ನು ಹೊಂದಿರುವ ಹಲವಾರು ತಾಣಗಳಿವೆ (Heritage Sites). ಈ ತಾಣಗಳು ಮಾನವ ನಾಗರಿಕತೆಯ ಸಾಧನೆಗಳು ಮತ್ತು ಪ್ರಕೃತಿಯ ಅದ್ಭುತ ಸೃಷ್ಟಿಗಳನ್ನು ಸಂಕೇತಿಸುತ್ತವೆ. ಅಷ್ಟೇ ಅಲ್ಲದೆ ಈ ಐತಿಹಾಸಿಕ ಕಟ್ಟಡಗಳು, ಸ್ಮಾರಕಗಳು ನಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರಮುಖ ಭಾಗವಾಗಿದೆ. ಈ ಅಮೂಲ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 18 ರಂದು ವಿಶ್ವ…

Read More

IPL 2026: RCB ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವುದೇಕೆ? ಇಲ್ಲಿದೆ ಉತ್ತರ – Kannada News | Why RCB wear green jersey in ipl

IPL 2026: ಐಪಿಎಲ್ ಅಂದಾಕ್ಷಣ ಕಣ್ಣಮುಂದೆ ಬರುವುದು ಕೆಂಪು ಮತ್ತು ಬಂಗಾರದ ಬಣ್ಣದ ಜೆರ್ಸಿಯಲ್ಲಿ ಮಿಂಚುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಆದರೆ, ಪ್ರತಿ ವರ್ಷ ಒಂದು ಪಂದ್ಯದಲ್ಲಿ ಆರ್‌ಸಿಬಿ ತನ್ನ ಸಾಂಪ್ರದಾಯಿಕ ಬಣ್ಣವನ್ನು ಬದಿಗಿಟ್ಟು ‘ಹಸಿರು’ ಉಡುಗೆಯಲ್ಲಿ ಕಣಕ್ಕಿಳಿಯುತ್ತದೆ. ಇದು ಕೇವಲ ಫ್ಯಾಷನ್ ಅಥವಾ ಆಕರ್ಷಣೆಗೆ ಅಲ್ಲ, ಬದಲಾಗಿ ಇದೊಂದು ಗ್ರೋ ಗ್ರೀನ್ ಅಭಿಯಾನ. ಏನಿದು ಅಭಿಯಾನ? ಇದರ ಉದ್ದೇಶವೇನು? ಇಲ್ಲಿದೆ ಮಾಹಿತಿ ಏನಿದು ಗೋ ಗ್ರೀನ್ ಅಭಿಯಾನ? 2011ರಿಂದ ಆರ್‌ಸಿಬಿ ಆರಂಭಿಸಿದ ಈ ‘ಗೊ…

Read More

ಗ್ರೀನ್​ ಸಿಕ್ಸ್​ಗೆ ಕಾರ್ ಡೆಂಟ್: ಸಿಕ್ತು 5 ಲಕ್ಷ ರೂ. ದೇಣಿಗೆ..! – Kannada News | Cameron Green’s SIX Puts TATA Sierra Car Dent

IPL 2026: ಐಪಿಎಲ್ ಅಂಗಳದಲ್ಲಿ ಕೊನೆಗೂ ಕ್ಯಾಮರೋನ್ ಗ್ರೀನ್ ಅವರ ಬ್ಯಾಟ್ ಸದ್ದು ಮಾಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಗ್ರೀನ್ ಸಿಡಿಸಿದ ಸಿಕ್ಸರ್ ಕೇವಲ ಬೌಂಡರಿ ಗೆರೆ ದಾಟಲಿಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಪ್ರದರ್ಶನಕ್ಕಿಟ್ಟಿದ್ದ ಹೊಸ ಟಾಟಾ ಸಿಯೆರಾ ಕಾರಿನ ಮೇಲೆಯೇ ಬಿದ್ದಿದೆ! ಈ ಅಮೋಘ ಸಿಕ್ಸರ್‌ನಿಂದಾಗಿ 5 ಲಕ್ಷ ರೂ. ದೇಣಿಗೆ ಸಂಗ್ರಹವಾಗಿದೆ. ಈ ಪಂದ್ಯದ 13ನೇ ಓವರ್‌ನಲ್ಲಿ ಗುಜರಾತ್ ವೇಗಿ ಅಶೋಕ್ ಶರ್ಮಾ ಎಸೆದ ಎಸೆತವನ್ನು ಕೆಕೆಆರ್…

Read More

ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ ದೋಖಾ! ‘ಕ್ರಿಸ್ಟಲ್ ಎಐ’ ಕಂಪನಿಯ ಎಂ.ಡಿ ರಾಜೇಶ್ ಕಾಮತ್ ಪೊಲೀಸರ ವಶಕ್ಕೆ – Kannada News | Robot Trading Scam Bengaluru: Crystal AI MD Rajesh Kamath Busted in hundred of crore Rs Scam

ಕ್ರಿಸ್ಟಲ್ ಎಐ ಕಂಪನಿಯ ಎಂ.ಡಿ ರಾಜೇಶ್ ಕಾಮತ್ ಬೆಂಗಳೂರು, ಏಪ್ರಿಲ್ 18: ನಗರದಲ್ಲಿ ಟ್ರೇಡಿಂಗ್ (Trading) ಕಂಪನಿ ಹೆಸರಿನಲ್ಲಿ ಭಾರೀ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಕ್ರಿಸ್ಟಲ್ ಎಐ (Crystal AI)ಎಂಬ ಸಂಸ್ಥೆಯ ಮೂಲಕ ನೂರಾರು ಹೂಡಿಕೆದಾರರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ಮೋಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಣ ಡಬಲ್ ಮಾಡಿಕೊಡುತ್ತೇವೆ ಅಂತಾ ಟೋಪಿ! ಈ ಪ್ರಕರಣ ಸಂಬಂಧ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕಾಮತ್​ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ….

Read More

RCB vs DC: ಬೆಂಗಳೂರಿನಲ್ಲಿ ಐಪಿಎಲ್, ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ಪಾರ್ಕಿಂಗ್ ಮಾಹಿತಿ ಇಲ್ಲಿದೆ – Kannada News | IPL 2026: RCB vs Delhi Match in Chinnaswamy Stadium Bengaluru Today; Traffic Advisory, Parking Areas, Security Details

ಬೆಂಗಳೂರು, ಏಪ್ರಿಲ್ 18: ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ (IPL 2026) ಪಂದ್ಯಾವಳಿಯ ರೋಚಕ ಹಣಾಹಣಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯದ ಯಶಸ್ವಿ ನಿರ್ವಹಣೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪೊಲೀಸ್ ಬಂದೋಬಸ್ತ್ ಮತ್ತು ಬಿಗಿ ಕ್ರಮ ಪಂದ್ಯದ ಭದ್ರತೆಗಾಗಿ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ…

Read More

‘ಭೂತ್ ಬಂಗ್ಲ’ ಚಿತ್ರಕ್ಕೆ ಹೀನಾಯ ಗಳಿಕೆ; ಅಕ್ಷಯ್ ಯಾವುದೇ ಸಿನಿಮಾ ಮಾಡಿದರೂ ಫಲಿತಾಂಶ ಒಂದೇ – Kannada News | Akshay Kumar’s Bhoot Bungla Flops? Why His Films Struggle at the Box Office

ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಏಪ್ರಿಲ್ 17ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾಮಿಡಿ ಹೈಲೈಟ್ ಎಂದು ತಂಡ ಹೇಳಿತ್ತು. ಆದರೆ, ಹಾಸ್ಯ ಗಮನ ಸೆಳೆಯಲು ವಿಫಲವಾಗಿದೆ ಎಂಬ ಮಾತು ವ್ಯಕ್ತವಾಗಿದೆ. ಈ ಚಿತ್ರದ ಮೊದಲ ದಿನದ ಗಳಿಕೆ ಲೆಕ್ಕ ಸಿಕ್ಕಿದೆ. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 12 ಕೋಟಿ ರೂಪಾಯಿ ಮಾತ್ರ. ಚಿತ್ರದ ಬಜೆಟ್ 120 ಕೋಟಿ ರೂಪಾಯಿ ಆಗಿರುವುದರಿಂದ ಸಿನಿಮಾಗೆ ದೊಡ್ಡ ಓಪನಿಂಗ್​​ನ ಅಗತ್ಯ…

Read More

ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ! – Kannada News | Bengaluru Welcomes 4 Cheetahs to Bannerghatta Zoo

ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ! Image Credit source: Eshwar Khandre Facebook account ಬೆಂಗಳೂರು, ಏಪ್ರಿಲ್ 18: ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು (Cheetah) ಸ್ವಾಗತಿಸಿದ್ದಾರೆ. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ ಮೃಗಾಲಯಕ್ಕೆ ತರಲಾಗಿರುವ…

Read More

14 ತಂಡಗಳಿಗೆ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಂಜಾಬ್ ಕಿಂಗ್ಸ್ – Kannada News | Ipl 2026: Punjab Kings Creates New Record in IPL History

ಅಂದರೆ  ಐಪಿಎಲ್​ ಯಾವುದೇ ತಂಡ 2 ಬಾರಿ ಮೊದಲ ಐದು ಪಂದ್ಯಗಳಲ್ಲಿ ಸೋಲು ಕಾಣದೇ ಟೂರ್ನಿ ಆರಂಭಿಸಿದ ಚರಿತ್ರೆ ಇಲ್ಲ. ಇದೀಗ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜರ್ಸ್, ಕೊಚ್ಚಿನ ಟಸ್ಕರ್ಸ್​ ಕೇರಳ, ಪುಣೆ ವಾರಿಯರ್ಸ್ ಇಂಡಿಯಾ, ಗುಜರಾತ್ ಲಯನ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ ತಂಡಗಳಿಗೆ ಸಾಧ್ಯವಾಗದೇ…

Read More