Headlines

‘ಶಾಂತಿ ಕ್ರಾಂತಿ’ ಮರುಬಿಡುಗಡೆ ಮಾಡಲು ಹತ್ತು ಹಲವು ವಿಘ್ನ; ವಿವರಿಸಿದ ಬಾಲಾಜಿ – Kannada News | Ravichandran brother Balaji talks about Shanti Kranti movie re release challenges

ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ‘ಶಾಂತಿ ಕ್ರಾಂತಿ’ (Shanti Kranti) ಸಿನಿಮಾದ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಈ ಸಿನಿಮಾವನ್ನು ಮರುಬಿಡುಗಡೆ ಮಾಡಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆ ಬಗ್ಗೆ ರವಿಚಂದ್ರನ್ (Ravichandran) ಅವರ ಸಹೋದರ ಬಾಲಾಜಿ ಪ್ರತಿಕ್ರಿಯೆ ನೀಡಿದ್ದಾರೆ. ‘ಶಾಂತಿ ಕ್ರಾಂತಿ’ ಚಿತ್ರವನ್ನು ಮರು ಬಿಡುಗಡೆ (Shanti Kranti Rerelease) ಮಾಡಲು ಇರುವ ತಾಂತ್ರಿಕ ಅಡೆತಡೆಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಬಾಲಾಜಿ ಅವರು ಮುಖ್ಯವಾದ ಮಾಹಿತಿ ನೀಡಿದ್ದಾರೆ….

Read More

ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಿಸಬೇಡಿ ಎಂದಿದ್ದ ನಲ್ಸಾರ್ ವಿದ್ಯಾರ್ಥಿಗಳ ಈ ವರ್ಷದ ನೋಂದಣಿ ತಡೆಹಿಡಿದ ಬಾರ್ ಕೌನ್ಸಿಲ್! – Kannada News | Bar Council halts enrolment of all NALSAR 2026 graduates after students oppose CJI Invite to convocation

ನವದೆಹಲಿ, ಆಗಸ್ಟ್ 13: ಹೈದರಾಬಾದ್‌ನ ಪ್ರತಿಷ್ಠಿತ ‘ನಲ್ಸಾರ್ ಕಾನೂನು ವಿಶ್ವವಿದ್ಯಾಲಯ’ದ (NALSAR University of Law) 2026ರ ಸಾಲಿನಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳು ವಕೀಲರಾಗಿ ನೋಂದಣಿ ಮಾಡಿಕೊಳ್ಳುವುದನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಇಂದು ತಾತ್ಕಾಲಿಕವಾಗಿ ತಡೆಹಿಡಿದಿದೆ. ನಲ್ಸಾರ್ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ (CJI Surya Kant) ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವುದಕ್ಕೆ ಅಲ್ಲಿನ ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಬಿಸಿಐ ಈ…

Read More

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೈಸೂರಿನ ಬಾಲಕಿ – Kannada News | Mysuru girl wins gold medal at state level competition

ಮೈಸೂರು, ಆಗಸ್ಟ್​​ 13: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 2026ರ ರಾಜ್ಯಮಟ್ಟದ ಕ್ರೀಡಾಕೂಟದ 16 ವರ್ಷದೊಳಗಿನವರ (U-16) ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಮೈಸೂರಿನ (Mysuru) ಪ್ರತಿಭಾನ್ವಿತ ಬಾಲಕಿ ಯುಕ್ತಿ ಕೆ. ಅತ್ಯದ್ಭುತ ಸಾಧನೆ ಮಾಡುವ ಮೂಲಕ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾಳೆ. ಅಷ್ಟೇ ಅಲ್ಲದೆ ಹೊಸ ‘ಮೀಟ್ ದಾಖಲೆ’ ನಿರ್ಮಿಸಿ ಸುವರ್ಣ ಪದಕಕ್ಕೆ ಮುತ್ತಿಕ್ಕಿದ್ದಾಳೆ. ಅಭಿನಂದನೆಗಳ ಸುರಿಮಳೆ ಮೈಸೂರಿನ ಕಿಶೋರ್ ದಂಪತಿಯ ಪುತ್ರಿ ಯುಕ್ತಿ ಕೆ. ಕ್ರೀಡಾ ಕೋಚ್ ಪ್ರಭಾಕರ್ ಅವರ ಗರಡಿಯಲ್ಲಿ ಯುಕ್ತಿ  ತರಬೇತಿ ಪಡೆಯುತ್ತಿದ್ದಾರೆ. ಕೋಚ್…

Read More

ಕರ್ನಾಟಕ ತಂಡದ ಮುಖ್ಯ ಕೋಚ್ ಆಗಿ ವಿನಯ್ ಕುಮಾರ್ ನೇಮಕ – Kannada News | Ex India Pacer Vinay Kumar Appointed Karnataka Cricket Head Coach

ರಣಜಿ ಟ್ರೋಫಿಯ ಹಾಲಿ ರನ್ನರ್ ಅಪ್ ಆಗಿರುವ ಕರ್ನಾಟಕ ತಂಡ (Karnataka Ranji team) ಮುಂಬರುವ ದೇಶೀಯ ಸೀಸನ್​ಗೆ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದು, ಅದರ ಭಾಗವಾಗಿ ತಂಡಕ್ಕೆ ಮುಖ್ಯ ಕೋಚ್ ಅನ್ನು ನೇಮಕ ಮಾಡಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಟೀಂ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ವಿನಯ್ ಕುಮಾರ್ (Vinay Kumar) ಅವರನ್ನು ಹೊಸ ಮುಖ್ಯ ಕೋಚ್ ಆಗಿ ನೇಮಿಸಿದೆ. ಕರ್ನಾಟಕದ ಅತ್ಯಂತ ಯಶಸ್ವಿ ನಾಯಕರಾಗಿದ್ದ 42 ವರ್ಷದ ವಿನಯ್ ಕುಮಾರ್ ಅವರನ್ನು ಅನಿಲ್ ಕುಂಬ್ಳೆ,…

Read More

IND vs SL: ಭಾರತ- ಲಂಕಾ ಮೊದಲ ಟೆಸ್ಟ್ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಯಾವಾಗ ಆರಂಭ? – Kannada News | India vs Sri Lanka 1st Test: Live Streaming, Match Date, Time and Venue Details

ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇನ್ನೇರಡು ದಿನಗಳಲ್ಲಿ ಆರಂಭವಾಗಿದೆ. ಈಗಾಗಲೇ ನಡೆದ ಅಭ್ಯಾಸ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಇದೀಗ ಸರಣಿಯ ಮೊದಲ ಪಂದ್ಯವನ್ನು ಗೆದ್ದು, ಸರಣಿಯಲ್ಲಿ ಮುನ್ನಡೆ ಪಡೆದುಕೊಳ್ಳಲು ಪ್ರಯತ್ನಿಸಲಿದೆ. ಆದಾಗ್ಯೂ ಟೀಂ ಇಂಡಿಯಾಕ್ಕೆ ಗಾಯಾಳುಗಳ ಸಮಸ್ಯೆ ಕಾಡುತ್ತಿರುವುದು ನಾಯಕ ಶುಭ್​ಮನ್ ಗಿಲ್​ಗೆ ಕೊಂಚ ತಲೆನೋವುಂಟು ಮಾಡಿದೆ. ಆದಾಗ್ಯೂ ಪ್ರಸ್ತುತ ತಂಡದಲ್ಲಿರುವ ಆಟಗಾರರು ಲಂಕಾ ತಂಡವನ್ನು ಸಮರ್ಥವಾಗಿ ಎದುರಿಸುವ…

Read More

‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಉತ್ತರಿಸಿದ ನಿರ್ದೇಶಕ – Kannada News | BBK 12 Winner Gilli Nata Love You Gilli movie delayed director Arya clarification

ಗಿಲ್ಲಿ ನಟ (Gilli Nata) ಅವರು ಬಿಗ್ ಬಾಸ್ ಮನೆಗೆ ಹೋಗುವುದಕ್ಕೂ ಮೊದಲೇ ಒಂದು ಸಿನಿಮಾ ಒಪ್ಪಿಕೊಂಡಿದ್ದರು. ಆ ಚಿತ್ರಕ್ಕೆ ‘ಲವ್ ಯೂ ಗಿಲ್ಲಿ’ ಎಂದು ಶೀರ್ಷಿಕೆ ಇಡಲಾಗಿತ್ತು. ಆದರೆ ಆ ಚಿತ್ರ ಶುರು ಆಗುವುದಕ್ಕೂ ಮುನ್ನ ಅವರು ‘ಪಳಾರ್’ ಸಿನಿಮಾದ ಕೆಲಸ ಶುರು ಮಾಡಿದರು. ಹಾಗಾಗಿ ‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡವಾಯಿತು. ಆ ಬಗ್ಗೆ ನಿರ್ದೇಶಕ ಆರ್ಯ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಈ ಸಿನಿಮಾದ ಮಾತುಕಥೆ ಆರಂಭ ಆಗಿದ್ದು ಯಾವಾಗ? ಕಥೆಯನ್ನು…

Read More

ತಿರುಪತಿ ದೇವಸ್ಥಾನಕ್ಕೆ ಭಕ್ತರು ನೀಡುವ ಚಿನ್ನಾಭರಣವನ್ನು ಬಿಸ್ಕತ್ ಮಾಡಲು ಟಿಟಿಡಿ ನಿರ್ಧಾರ – Kannada News | TTD decision on Lord Venkateswara Hundi Gold Ornaments

ತಿರುಮಲ, ಆಗಸ್ಟ್ 13: ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಬರುತ್ತಾರೆ. ಕಲಿಯುಗದ ಜೀವಂತ ದೇವರು ವೆಂಕಟೇಶ್ವರನಿಗೆ ಭಕ್ತರು ಅರ್ಪಿಸುವ ಹುಂಡಿ ಕಾಣಿಕೆಗಳಲ್ಲಿ ಪ್ರಮುಖ ಬದಲಾವಣೆಗಳಿಗೆ ತಿರುಮಲ ತಿರುಪತಿ ದೇವಸ್ಥಾನಗಳು (TTD) ಪ್ರಸ್ತಾವನೆಗಳನ್ನು ಸಿದ್ಧಪಡಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಹುಂಡಿಗೆ ಬರುವ ಚಿನ್ನದ ಕಾಣಿಕೆಗಳನ್ನು ನೇರವಾಗಿ ಮಾರಾಟ ಮಾಡದಿರಲು ನಿರ್ಧರಿಸಿದೆ. ಅವುಗಳನ್ನು ಚಿನ್ನದ ಬಿಸ್ಕತ್ತುಗಳಾಗಿ ಪರಿವರ್ತಿಸಿ ಬ್ಯಾಂಕುಗಳಲ್ಲಿ ಚಿನ್ನದ ಠೇವಣಿಯಾಗಿ ಇಡಲು ಉದ್ದೇಶಿಸಿದೆ. ಹಾಗೇ, ಚಿನ್ನದ ಆಭರಣಗಳಲ್ಲಿರುವ ರತ್ನಗಳು ಮತ್ತು ಅಮೂಲ್ಯ ಕಲ್ಲುಗಳನ್ನು ಬೇರ್ಪಡಿಸಿ ಹರಾಜು ಹಾಕಲಿದೆ….

Read More

ಉಪೇಂದ್ರ ನಟನೆಯ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ – Kannada News | Upendra Next Level movie Malashree Daughter Aaradhana Ram Female Lead

ಖ್ಯಾತ ನಟ ‘ರಿಯಲ್ ಸ್ಟಾರ್’ ಉಪೇಂದ್ರ (Upendra) ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈಗ ಅವರು ಹೊಸ ಸಿನಿಮಾ ‘ನೆಕ್ಸ್ಟ್ ಲೆವೆಲ್’ (Next Level) ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣ ಆಗುತ್ತಿದೆ. ದೊಡ್ಡ ಬಜೆಟ್​​ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾಗೆ ಇತ್ತೀಚೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ಮಾಡಲಾಗಿದೆ. ಈ ಸಿನಿಮಾಗೆ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aaradhana Ram) ಅವರು ಹೀರೋಯಿನ್ ಎಂಬುದು…

Read More

ಯಂತ್ರದಲ್ಲಿ ಸಿಲುಕಿದ ಅಡುಗೆ ಸಿಬ್ಬಂದಿಯ ಕೈಬೆರಳು: ಭಾರೀ ಅವಘಡ ತಪ್ಪಿಸಿದ ವಿದ್ಯಾರ್ಥಿ; ಎಲ್ಲೆಡೆ ಮೆಚ್ಚುಗೆ – Kannada News | Student Averts Major Accident After Kitchen Staff Member’s Finger Gets Caught in Machine

ವಿದ್ಯಾರ್ಥಿ ಮನ್ವಿತ್‌Image Credit source: CMofKarnataka ಮಂಗಳೂರು, ಆಗಸ್ಟ್​​ 13: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ (student) ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ ಘಟನೆ ನಡೆದಿದೆ. ಸದ್ಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯಕ್ಕೆ ಶಿಕ್ಷಕರು ಸೇರಿದಂತೆ ಸಿಎಂ ಡಿಕೆ ಶವಿಕುಮಾರ್ (DK Shivakumar) ಕೂಡ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಡೆದಿದ್ದೇನು? ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು…

Read More

IND vs AFG: ಭಾರತ-ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ – Kannada News | India vs Afghanistan T20 Schedule: ACB Plans Sep 14 Match for Ganesh Chaturthi

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಲ್ಲಿ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಯ ವಿಶೇಷತೆ ಏನೆಂದರೆ, ಟೀಂ ಇಂಡಿಯಾಕ್ಕೆ ಭಾರತದಲ್ಲಿ ಅಫ್ಘಾನಿಸ್ತಾನ ಆತಿಥ್ಯವಹಿಸುತ್ತಿದೆ. ಅಂದರೆ ಟೀಂ ಇಂಡಿಯಾ ತನ್ನ ತವರಿನಲ್ಲಿ ಪ್ರವಾಸಿ ತಂಡವಾಗಿ ಆಡಲಿದೆ. ಇತ್ತ ಅಫ್ಘಾನಿಸ್ತಾನ ಆತಿಥೇಯ ತಂಡವಾಗಿ ಆಡಲಿದೆ. ಈ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಇತ್ತೀಚೆಗಷ್ಟೇ ಬಿಡುಗಡೆ ಮಾಡಿತ್ತು. ಆದರೆ ಆ ವೇಳಾಪಟ್ಟಿಯಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ವರದಿಯ ಪ್ರಕಾರ, ಅಫ್ಘಾನಿಸ್ತಾನ ಕ್ರಿಕೆಟ್…

Read More