Headlines

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ! – Kannada News | Lokayukta Arrest Inspector Caught Red Handed Taking Rs 4 Lakh Bribe From Builder In Bengaluru

ಬೆಂಗಳೂರು, ಜನವರಿ 30: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ…

Read More

Video: ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ – Kannada News | Bilaspur: E Rickshaw Driver Thrown Onto Car Bonnet After Collision

ರಾಂಪುರ, ಜನವರಿ 30: ಜೀಪ್ ಚಾಲಕನೊಬ್ಬ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಬಾನೆಟ್ ಮೇಲೆ ಚಾಲಕನನ್ನು ಹೊತ್ತೊಯ್ದಿರುವ ಘಟನೆ ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ನಡೆದಿದೆ. ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ಜೀಪ್ ಚಾಲಕನೊಬ್ಬ ಎದುರಿನಿಂದ ಬರುತ್ತಿದ್ದ ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾಗಿ ಚಾಲಕ ಶಬ್ಬು ಗಾಯಗೊಂಡಿದ್ದು, ಅವರ ಮೂಗಿನಿಂದ ರಕ್ತಸ್ರಾವ ಆಗುತ್ತಿತ್ತು. ಡಿಕ್ಕಿಯ ನಂತರ, ಜೀಪ್ ಚಾಲಕ ಮನ್ಪ್ರೀತ್ ಎಂದು ಗುರುತಿಸಲ್ಪಟ್ಟಿದ್ದು, ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದ, ಆದರೆ ಗಾಯಗೊಂಡ ಚಾಲಕ ಅವನನ್ನು ತಡೆಯಲು ವಾಹನದ ಮುಂದೆ…

Read More

ಬಜೆಟ್ 2026: ಬ್ಯಾಂಕಿಂಗ್​ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು

ಹಣಕಾಸು ಮಾರುಕಟ್ಟೆ: ಜನರ ಉಳಿತಾಯ ಹಣ ಈಕ್ವಿಟಿ ಮತ್ತು ಮ್ಯೂಚುವಲ್ ಫಂಡ್​ಗಳತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಲಿಕ್ವಿಡಿಟಿ ಹೆಚ್ಚಿಸುವಂತಹ ಕ್ರಮಗಳನ್ನು ಬಜೆಟ್​ನಲ್ಲಿ ಕೈಗೊಳ್ಳಲಾಗಬಹುದು ಎಂದು ಹಣಕಾಸು ಮಾರುಕಟ್ಟೆ ಅಪೇಕ್ಷಿಸುತ್ತಿದೆ. ಸಾಲದ ಗುಣಮಟ್ಟ ರಾಜಿಯಾಗದ ರೀತಿಯಲ್ಲಿ ಸಾಲ ನೀಡುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ವಿತ್ತೀಯ ಚೌಕಟ್ಟನ್ನು ಸರ್ಕಾರ ರೂಪಿಸಲಿ ಎಂದು ಬ್ಯಾಂಕಿಂಗ್ ಸೆಕ್ಟರ್ ಬಯಸುತ್ತಿದೆ. ಕೃಷಿ: ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಅನುಭೋಗದ ಪಾಲು ಹೆಚ್ಚಿದೆ. ಅನುಭೋಗ ಹೆಚ್ಚಾಗಿ ಹರಿದುಬರುತ್ತಿರುವುದು ಗ್ರಾಮೀಣ ಭಾಗದಿಂದ. ಈ ಸೆಕ್ಟರ್​ನಲ್ಲಿ ಮೂಲಸೌಕರ್ಯ ಮತ್ತು ಸಾಲದ ಹರಿವು ಹೆಚ್ಚಿಸಿದರೆ…

Read More

Optical Illusion: ಈ ಒಗಟಿನ ಚಿತ್ರದಲ್ಲಿರುವ ಹಲ್ಲಿಯನ್ನು ಹುಡುಕಿದ್ರೆ ನೀವೇ ಜಾಣರು – Kannada News | Optical illusion: If your eyes are sharp, find the lizard in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್ ಇಲ್ಯೂಷನ್ (optical illusion) ಚಿತ್ರಗಳು ದೃಷ್ಟಿ ಸಾಮರ್ಥ್ಯ ಹಾಗೂ ಮೆದುಳನ್ನು ಚುರುಕುಗೊಳಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ವೈರಲ್ ಆಗುತ್ತಿರುತ್ತವೆ. ಕೆಲವರು ಈ ಚಿತ್ರಗಳನ್ನು ಬಿಡಿಸಿ ತಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳುತ್ತಾರೆ. ಇದೀಗ ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿ ಹಲ್ಲಿ  (lizard) ಎಲ್ಲಿದೆ ಎಂದು ನೀವು ಕಂಡು ಹಿಡಿಯಬೇಕು. ನೀವು ಈ ಒಗಟನ್ನು ಬಿಡಿಸಲು ಸಾಧ್ಯವಾದರೆ ನಿಜ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಲೀಸಾಗಿ…

Read More

Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ – Kannada News | Fresh CCTV Footage Shows Stray Dog Attack in Gurugram’s Vijay Vihar

ಗುರುಗ್ರಾಮ, ಜನವರಿ 30: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರ ಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಈ ಬೀದಿ ನಾಯಿಗಳಿಗೆ ಆಹಾರ ನೀಡುವವರ ಮೇಲೆ ಆಕ್ರೋಶ ವ್ಯಕ್ತವಾಗಿದೆ. Source link

Read More

ಹೋಂವರ್ಕ್​ ಮಾಡಿಲ್ಲ ಎಂದು ಬಾಲಕನ ಮೇಲೆ ಹಲ್ಲೆ! ‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ ಎಂದ ಶಿಕ್ಷಕಿ – Kannada News | Bengaluru: Teacher Brutally Assaults 4th Grader for Homework, FIR Lodged

‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ಎಂದ ಶಿಕ್ಷಕಿ ಬೆಂಗಳೂರು, ಜನವರಿ 30: ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ (Teacher assaulted student) ನಡೆಸಿದ ಘಟನೆ ಜನವರಿ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿ ಆಂಗ್ಲಿನ್ ಬಾಲಕನಿಗೆ ಬಾಸುಂಡೆ ಬರುವ ಮಟ್ಟಿಗೆ ಥಳಿಸಿದ್ದಾರೆ ಎಂದು ಬಾಲಕನ ತಾಯಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಮಗನಿಗೆ ಕ್ಯಾನ್ಸರ್; ಇಮ್ರಾನ್ ಜೀವನ ಬದಲಿಸಿದ 12 ಗಂಟೆ – Kannada News | Emraan Hashmi’s Son Cancer Battle: A Father’s Emotional Journey Revealed

ಸುಮಾರು ಎರಡು ದಶಕಗಳ ತಮ್ಮ ವೃತ್ತಿಜೀವನದಲ್ಲಿ, ನಟ ಇಮ್ರಾನ್ ಹಶ್ಮಿ (Emraan Hashmi) ಅವರು ಲವರ್ ಬಾಯ್ ನಿಂದ ಹಿಡಿದು ಖಳನಾಯಕನವರೆಗೆ ಎಲ್ಲಾ ರೀತಿಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ದೊಡ್ಡ ಪರದೆಯ ಮೇಲೆ ಈ ಪಾತ್ರಗಳನ್ನು ನಿರ್ವಹಿಸಲು ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳತ್ತಾರೆ. ಆದರೆ ಅವರ ನಿಜ ಜೀವನದಲ್ಲಿ ನಡೆದ ಘಟನೆಗೆ ಅವರು ಸ್ವಲ್ಪವೂ ಸಿದ್ಧರಾಗಿರಲಿಲ್ಲ. ಆ ಬಗ್ಗೆ ಅವರು ಮಾತನಾಡಿದ್ದಾರೆ. 2014ರಲ್ಲಿ ಒಂದು ದಿನ ಅವರ ಜೀವನವನ್ನು ಸಂಪೂರ್ಣವಾಗಿ ಬದಲಾಯಿಸಿತು. ಇತ್ತೀಚಿನ ಸಂದರ್ಶನವೊಂದರಲ್ಲಿ, ಇಮ್ರಾನ್ ತಮ್ಮ ಜೀವನದ…

Read More

Toe Length Astrology: ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ರೆ ಏನರ್ಥ ಗೊತ್ತಾ? – Kannada News | Long Second Toe Meaning: Personality, Luck and Future in Samudrika Shastra

ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ, ಶಕುನ, ವಾಸ್ತು ಮೊದಲಾದ ಅನೇಕ ವಿಜ್ಞಾನಗಳು ಅಡಗಿವೆ. ಅವುಗಳಲ್ಲಿ ಒಂದು ಪ್ರಮುಖವಾದುದು ಸಾಮುದ್ರಿಕ ಶಾಸ್ತ್ರ. ಇದು ದೇಹದ ರಚನೆಯ ಆಧಾರದಲ್ಲಿ ವ್ಯಕ್ತಿಯ ಸ್ವಭಾವ ಮತ್ತು ಜೀವನವನ್ನು ಊಹಿಸುವ ಶಾಸ್ತ್ರ. ಈ ವಿಜ್ಞಾನದ ಪ್ರಕಾರ, ದೇಹದ ವಿವಿಧ ಭಾಗಗಳ ಆಕಾರ ಮತ್ತು ಉದ್ದವು ವ್ಯಕ್ತಿಯ ಗುಣಲಕ್ಷಣಗಳ ಬಗ್ಗೆ ಸುಳಿವು ನೀಡುತ್ತದೆ. ಸಾಮಾನ್ಯವಾಗಿ ಬಹುತೇಕ ಜನರಿಗೆ ಸಮಾನ ಉದ್ದದ ಕಾಲ್ಬೆರಳುಗಳು ಇರುತ್ತವೆ. ಆದರೆ ಕೆಲವರಲ್ಲಿ ಹೆಬ್ಬೆರಳಿನ ಪಕ್ಕದಲ್ಲಿರುವ ಎರಡನೇ ಕಾಲ್ಬೆರಳು(ತೋರುಬೆರಳು) ಹೆಚ್ಚು ಉದ್ದವಾಗಿರುತ್ತದೆ. ಜ್ಯೋತಿಷ್ಯ ಶಾಸ್ತ್ರದ…

Read More

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್​ಗಳ​ ಅಪಹರಣಕ್ಕೆ ಮುಸುಕುಧಾರಿಗಳ ಯತ್ನ – Kannada News | Masked Men Try to Abduct Congress Corporators in Maharashtra, One Arrested

ಮುಂಬೈ, ಜನವರಿ 30: ಮಹಾರಾಷ್ಟ್ರದಲ್ಲಿ ಫೆಬ್ರವರಿ 10ರಂದು ಮೇಯರ್ ಚುನಾವಣೆ(Election) ನಡೆಯಲಿದೆ. ಈ ಬೆನ್ನಲ್ಲೇ ಕಾರ್ಪೊರೇಟರ್​ಗಳನ್ನು ಅಪಹರಿಸಲು ಮುಸುಕುಧಾರಿಗಳು ಪ್ರಯತ್ನಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುರುವಾರ ಕಾಂಗ್ರೆಸ್ ಕಾರ್ಪೊರೇಟರ್‌ಗಳು ಚಂದ್ರಾಪುರದಿಂದ ನಾಗಪುರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮುಸುಕುಧಾರಿಗಳ ಗುಂಪೊಂದು ಅವರನ್ನು ಅಪಹರಿಸಲು ಯತ್ನಿಸಿತ್ತು. ಪಕ್ಷದ ಬೆಂಬಲಿಗರು ಮತ್ತು ಪೊಲೀಸರ ತ್ವರಿತ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣ ತಪ್ಪದಂತೆ ನೋಡಿಕೊಳ್ಳಲಾಯಿತು. ಆರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು…

Read More

ಗರ್ಭಿಣಿ ಸೊಸೆಯನ್ನು ಮಾವ ಕೊಂದಿದ್ಯಾಕೆ ಗೊತ್ತಾ? ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿ! – Kannada News | Raichur Murder: Father in Law Kills Pregnant Daughter in Law

ಗರ್ಭಿಣಿ ಸೊಸೆಯನ್ನು ಮಾವ ಕೊಂದಿದ್ಯಾಕೆ ಗೊತ್ತಾ? ರಾಯಚೂರು, ಜನವರಿ 30: ಜಿಲ್ಲೆಯ ಸಿರವಾರ ತಾಲ್ಲೂಕಿನ ಚಿಕ್ಕ ಹಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಲೆಗೈದ (Pregnant Daughter-in-Law Murdered)  ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಘಟನೆ ನಿನ್ನೆ (ಜನವರಿ 29) ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೀಗ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಖಾಕಿ ತನಿಖೆಯಲ್ಲಿ ಈ…

Read More