Headlines

ದೇಶಾದ್ಯಂತ ಸರಣಿ ಬಾಂಬ್ ಸ್ಫೋಟಕ್ಕೆ ಉಗ್ರರ ಸ್ಕೆಚ್, ಜೈಶ್ ನೆಟ್​ವರ್ಕ್​ ಧ್ವಂಸಗೊಳಿಸಿದ ಎಟಿಎಸ್, ಐವರ ಬಂಧನ – Kannada News | Gujarat ATS Busts Jaish Terror Plot: 13 Arrested for Pan India Bomb Blasts

ಅಹಮದಾಬಾದ್, ಜುಲೈ 18: ದೇಶಾದ್ಯಂತ ಭಾರಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸುತ್ತಿದ್ದ ಉಗ್ರ(Terrorist)ರ ಬೃಹತ್ ಜಾಲವನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಯಶಸ್ವಿಯಾಗಿ ಭೇದಿಸಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಮಿಂಚಿನ ದಾಳಿ ನಡೆಸಿರುವ ಅಧಿಕಾರಿಗಳು, ನಿಷೇಧಿತ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಈ ಜಾಗತಿಕ ಭಯೋತ್ಪಾದಕ ಜಾಲದಕ್ಕೆ ಸಂಬಂಧಿಸಿ ಬಂಧಿತರಾದವರ ಒಟ್ಟು ಸಂಖ್ಯೆ 13ಕ್ಕೇರಿದೆ. ಈಗಾಗಲೇ ಕಸ್ಟಡಿಯಲ್ಲಿದ್ದ ಎಂಟು ಜನ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಲಭ್ಯವಾದ…

Read More

Karnataka Dam Water Level: ಕಬಿನಿ, ಹೇಮಾವತಿ ಜಲಾಶಯಗಳು ಕಳೆದ ವರ್ಷಕ್ಕಿಂತ ಖಾಲಿ ಖಾಲಿ! – Kannada News | Karnataka Dam Water Level Today: Kabini and KRS Levels Drop Compared to Last Year

ಬೆಂಗಳೂರು, ಜುಲೈ 18: ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆ ಎದುರಾಗಿದ್ದು, ಕಬಿನಿ, ಹೇಮಾವತಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷದಷ್ಟು ಏರಿಕೆ ಕಾಣುತ್ತಿಲ್ಲ. ಬೆಂಗಳೂರಿಗೆ ನೀರು ಪೂರೈಸುವ ಪ್ರಮುಖ ಡ್ಯಾಂ ಕೆಆರ್​​ಎಸ್​ಗೂ ಸಹ ಒಳಹರಿವು ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. 1. ಕಬಿನಿ ಜಲಾಶಯ (ಮೈಸೂರು) ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ ಜಲಾಶಯದ ಕಾವಲು ಪ್ರದೇಶದಲ್ಲಿ…

Read More

20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು – Kannada News | Sonam Wangchuk Hospitalised After 20 Day Hunger Strike, Delhi Police Shift Him from Jantar Mantar

ಸೋನಮ್ ವಾಂಗ್ಚುಕ್ ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದರುImage Credit source: PTI ನವದೆಹಲಿ, ಜುಲೈ 19: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್ (Sonam Wangchuk) ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಜ್ಞೆಯಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ದೆಹಲಿ…

Read More

ರೋಹಿತ್-ವಿರಾಟ್ ಇಲ್ಲದೆ ಭಾರತ 2027ರ ವಿಶ್ವಕಪ್ ಗೆಲ್ಲಲು ಸಾಧ್ಯವೇ ಇಲ್ಲ! – Kannada News | Munaf Patel Backs Rohit Kohli Experience for 2027 World Cup

2027ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಮುನ್ನಡೆಯಬೇಕಾದರೆ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಅನುಭವ ಅತ್ಯಗತ್ಯ ಎಂದು ಟೀಮ್ ಇಂಡಿಯಾದ ಮಾಜಿ ವೇಗಿ ಮುನಾಫ್ ಪಟೇಲ್ ಬಲವಾಗಿ ಪ್ರತಿಪಾದಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇವರಿಬ್ಬರನ್ನು ಹೊರಗಿಟ್ಟು ಭಾರತ ತಂಡ ಏಕದಿನ ವಿಶ್ವಕಪ್​ ಗೆಲ್ಲುವ ಕನಸು ಕಾಣಲು ಸಾಧ್ಯವಿಲ್ಲ ಎಂದಿದ್ದಾರೆ. ಮುನಾಫ್ ಪಟೇಲ್ ಪ್ರಕಾರ, ರೋಹಿತ್ ಮತ್ತು ವಿರಾಟ್ ಇಂದಿಗೂ ಜಾಗತಿಕ ಕ್ರಿಕೆಟ್‌ನ ಅತ್ಯಂತ ಅಪಾಯಕಾರಿ ಬ್ಯಾಟರ್‌ಗಳು. ಇವರಿಬ್ಬರು ಕ್ರೀಸ್‌ನಲ್ಲಿದ್ದರೆ…

Read More

ಖಾಸಗಿಯಾಗಿ ಅಭಿವೃದ್ಧಿಗೊಂಡ ಭಾರತದ ಮೊದಲ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ: ಬಾಹ್ಯಾಕಾಶಕ್ಕೆ ಹಾರಲಿವೆ ಪ್ರಧಾನಿ ಮೋದಿ ಪೋಸ್ಟ್‌ಕಾರ್ಡ್‌ – Kannada News | Skyroot Aerospace’s Vikram 1 Lifts Off from Sriharikota, Propelling India’s Space Dream

ಸ್ಕೈರೂಟ್ ಏರೋಸ್ಪೇಸ್ ಮತ್ತು ಪ್ರಧಾನಿ ಮೋದಿ ಶ್ರೀಹರಿಕೋಟ, ಜು.18: ಭಾರತದ ಬಾಹ್ಯಾಕಾಶ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲು ಸಕಲ ಸಿದ್ಧತೆಗಳು ನಡೆದಿವೆ. ದೇಶದ ಪ್ರಮುಖ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ‘ಸ್ಕೈರೂಟ್ ಏರೋಸ್ಪೇಸ್’ ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ (Vikram-1) ರಾಕೆಟ್ ಇಂದು ಬೆಳಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ. ಏನಿದು ‘ಮಿಷನ್ ಆಗಮನ್’ ಯೋಜನೆ? ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಕರೆಯಲ್ಪಡುವ ವಿಕ್ರಮ ಸಾರಾಭಾಯ್ ಅವರ ನೆನಪಿಗಾಗಿ ಈ…

Read More

ಸಂಸತ್ ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಇಬ್ಬರು ಸಂಸದರ ಕಳಪೆ ಹಾಜರಾತಿ: ಒಬ್ಬರದ್ದು ಶೂನ್ಯ ಸಾಧನೆ! – Kannada News | Karnataka MPs Attendance in Parliament Budget Session: Radhakrishna Doddamani Records Zero Attendance

ಸಂಸತ್ ಅಧಿವೇಶನ (ಸಂಗ್ರಹ ಚಿತ್ರ)Image Credit source: PTI ಬೆಂಗಳೂರು, ಜುಲೈ 19: ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನ (Parliment Monsoon Session) ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಜೆಟ್ ಅಧಿವೇಶನದ ಸಂಸದರ ಹಾಜರಾತಿ ವಿವರಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಕರ್ನಾಟಕದ (Karnataka) ಇಬ್ಬರು ಲೋಕಸಭಾ ಸದಸ್ಯರು ಕಳಪೆ ಹಾಜರಾತಿಯಿಂದ ಗಮನ ಸೆಳೆದಿದ್ದು, ಮತ್ತೊಂದೆಡೆ ಕೆಲ ಸಂಸದರು 90 ಪ್ರತಿಶತಕ್ಕೂ ಹೆಚ್ಚು ಹಾಜರಾತಿ ದಾಖಲಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಲಭ್ಯ ಅಂಕಿಅಂಶಗಳ ಪ್ರಕಾರ, ಕಲಬುರಗಿ ಲೋಕಸಭಾ ಕ್ಷೇತ್ರದ…

Read More

ಆಟೋ ಡ್ರೈವರ್ ಅಕೌಂಟ್‌ನಲ್ಲಿ 29 ಲಕ್ಷ, ಪೌರಕಾರ್ಮಿಕನ ಖಾತೆಯಲ್ಲಿ 34 ಲಕ್ಷ! ಅಮಾಯಕರ ಬ್ಯಾಂಕ್ ಖಾತೆ ಬಳಸಿ ಕೋಟ್ಯಂತರ ರೂ. ವಂಚನೆ – Kannada News | Chikkamagaluru Cyber Fraud: Poor Peoples Bank Accounts Used for Lakhs of Transactions

ಚಿಕ್ಕಮಗಳೂರು, ಜುಲೈ 18: ಬಡತನ ಹಾಗೂ ಮುಗ್ಧತೆಯನ್ನು ಬಂಡವಾಳವಾಗಿಸಿಕೊಂಡು, ಸಾಲ ಕೊಡಿಸುವ ಮತ್ತು ಮಾಸಿಕ ಹಣದ ಆಮಿಷ ಒಡ್ಡಿ ಅಮಾಯಕರ ಬ್ಯಾಂಕ್ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿ ಅಕ್ರಮ ನಗದು ವಹಿವಾಟು ನಡೆಸಿರುವ ಭೀಕರ ಸೈಬರ್ ವಂಚನೆ ಪ್ರಕರಣವೊಂದು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೇವಲ ಒಂದೇ ಒಂದು ತಿಂಗಳ ಅವಧಿಯಲ್ಲಿ ಆಟೋ ಚಾಲಕರು, ಗೃಹಿಣಿಯರು ಹಾಗೂ ಪೌರಕಾರ್ಮಿಕರ ಬ್ಯಾಂಕ್ ಖಾತೆಗಳಲ್ಲಿ ತಲಾ 25 ರಿಂದ 35 ಲಕ್ಷ ರೂಪಾಯಿಗಳಷ್ಟು ಬೃಹತ್ ಮೊತ್ತದ ಹಣ ವರ್ಗಾವಣೆಯಾಗಿದ್ದು, ಆರು…

Read More

NEET UG 2026: ಸೌದಿಯಲ್ಲಿ ಮಿಂಚಿದ ದಕ್ಷಿಣ ಕನ್ನಡದ ಪ್ರತಿಭೆ; ವಿದೇಶಿ ಕೆಟಗರಿಯಲ್ಲಿ ಅಯಾನ್ ಯೂಸುಫ್ ಟಾಪರ್ – Kannada News | Vitlas Ayaan Yusuf Kolnad Brings Pride to Indian Community in Saudi Arabia with Stellar NEET 2026 Result

ಅಕ್ಷತಾ ವರ್ಕಾಡಿ | Updated on:Jul 18, 2026 | 9:16 AM ನೀಟ್ 2026 ಪರೀಕ್ಷೆಯ ವಿದೇಶಿ ವಿಭಾಗದಲ್ಲಿ ದಕ್ಷಿಣ ಕನ್ನಡದ ವಿಟ್ಲ ಮೂಲದ ಮೊಹಮ್ಮದ್ ಅಯಾನ್ ಯೂಸುಫ್ ಕೊಳ್ನಾಡ್ ಶೇ 99.92ರಷ್ಟು ಅಂಕ ಗಳಿಸಿ ಅಗ್ರಸ್ಥಾನ ಪಡೆದಿದ್ದಾರೆ. ಸೌದಿ ಅರೇಬಿಯಾದ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ ಅಲ್-ಜುಬೈಲ್ ವಿದ್ಯಾರ್ಥಿಯಾಗಿರುವ ಅಯಾನ್, ತಮ್ಮ ಸಾಧನೆಯ ಮೂಲಕ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ. ಈ ಮಹತ್ತರ ಸಾಧನೆಗಾಗಿ ಶಾಲೆ ಮತ್ತು ಕುಟುಂಬದವರು ಸಂಭ್ರಮಿಸಿದ್ದಾರೆ. Published on:…

Read More

ಮ್ಯಾಚ್ ಫಿಕ್ಸಿಂಗ್​ಗೆ ಯತ್ನ: ಟೀಮ್ ಇಂಡಿಯಾದ ಮಾಜಿ ಆಟಗಾರ ಬಂಧನ! – Kannada News | Ex India U19 Star, Jaffna Kings Co Owner Manjot Kalra Arrested For LPL Fixing

ಲಂಕಾ ಪ್ರೀಮಿಯರ್ ಲೀಗ್​ ಆರಂಭದ ಬೆನ್ನಲ್ಲೇ ಆಘಾತವೊಂದು ಎದುರಾಗಿದೆ. ಜಾಫ್ನಾ ಕಿಂಗ್ಸ್ ತಂಡದ ಸಹ-ಮಾಲೀಕರಾದ ಮಂಜೋತ್ ಕಲ್ರಾ ಅವರನ್ನು ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ನಿರೋಧಕ ತನಿಖಾ ದಳದ ಪೊಲೀಸರು ಕೊಲಂಬೋದಲ್ಲಿ ಬಂಧಿಸಿದ್ದಾರೆ. ಮಂಜೋತ್ ಕಲ್ರಾ ಭಾರತ ಅಂಡರ್-19 ತಂಡದ ಮಾಜಿ ಆಟಗಾರ ಎಂಬುದು ಇಲ್ಲಿ ಉಲ್ಲೇಖಾರ್ಹ. ಮಂಜೋತ್ ಕಲ್ರಾ ಮತ್ತು ಉದ್ಯಮಿ ಮಯಾಂಕ್ ಗೋಯಲ್ ನೇತೃತ್ವದ ‘ಸ್ಪೋರ್ಟ್ಸ್ ಕಮ್ಯೂನ್’ ಸಂಸ್ಥೆಯು ಮೇ 2026 ರಲ್ಲಿ ‘ಜಾಫ್ನಾ ಕಿಂಗ್ಸ್’ ತಂಡದ ಹೊಸ ಮಾಲೀಕತ್ವವನ್ನು ಖರೀದಿಸಿತ್ತು. ಇದೀಗ ಆಟಗಾರರೊಬ್ಬರೊಂದಿಗೆ ಮ್ಯಾಚ್​ ಫಿಕ್ಸಿಂಗ್​…

Read More

ಯಾವುದೇ ಕ್ರ್ಯಾಶ್ ಡಯಟ್ ಇಲ್ಲದೆ 35 ಕೆಜಿ ತೂಕ ಇಳಿಸಿಕೊಂಡ ಭೂಮಿ ಪೆಡ್ನೇಕರ್ – Kannada News | Bhumi Pednekar Fitness Journey: How the Birthday Girl Shed 35 Kgs Without Any Crash Diet

ಬಾಲಿವುಡ್‌ನ ಪ್ರತಿಭಾವಂತ ನಟಿ ಭೂಮಿ ಪೆಡ್ನೇಕರ್ ಇಂದು (ಜುಲೈ 18) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆ ಹಾಗೂ ಅದ್ಭುತ ಬಾಡಿ ಟ್ರಾನ್ಸ್‌ಫರ್ಮೇಷನ್ ಮೂಲಕ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್‌ನ ಕಠಿಣ ಸೌಂದರ್ಯದ ಮಾನದಂಡಗಳ ನಡುವೆಯೂ ಭೂಮಿ ತಮ್ಮ ಫಿಟ್‌ನೆಸ್ ಜರ್ನಿಯನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಅವರು ಎಂದಿಗೂ ಯಾವುದೇ ತೀವ್ರ ನಿರ್ಧಾರಗಳನ್ನು ತೆಗೆದುಕೊಳ್ಳದೆ ತಮಗೆ ಸೂಕ್ತವಾದ ಆರೋಗ್ಯಕರ ಹಾದಿಯನ್ನು ಆರಿಸಿಕೊಂಡಿದ್ದಾರೆ. ತೂಕ ಹೆಚ್ಚಳದಿಂದ ತೂಕ ಇಳಿಕೆಯವರೆಗಿನ ಜರ್ನಿ ಭೂಮಿ ಪೆಡ್ನೇಕರ್ ತಮ್ಮ ಚೊಚ್ಚಲ ಸಿನಿಮಾ…

Read More