ಸುಬ್ರಹ್ಮಣ್ಯನ ಕೃಪೆಗೆ ಪಾತ್ರರಾಗಲು ಇದು ಸುದಿನ! 12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ – Kannada News | Subrahmanya Blessings on July 21, 2026: Daily Horoscope for All 12 Zodiac Signs by Dr Basavaraj Guruji

ಇಂದು 2026ರ ಜುಲೈ 21, ಮಂಗಳವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷದ ಅಷ್ಟಮಿ, ಚಿತ್ತಾ ನಕ್ಷತ್ರ, ಸಿದ್ಧ ಯೋಗ ಮತ್ತು ವಣಿಕ ಕರಣ ಇರಲಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 3 ಗಂಟೆ 26 ನಿಮಿಷದಿಂದ ಸಂಜೆ 5 ಗಂಟೆ 11 ನಿಮಿಷದ ತನಕ ಇರುತ್ತದೆ. ಇನ್ನು ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲವು ಬೆಳಗ್ಗೆ 10 ಗಂಟೆ 50 ನಿಮಿಷದಿಂದ ಮಧ್ಯಾಹ್ನ 12 ಗಂಟೆ 25 ನಿಮಿಷದ ತನಕ…

Read More

3 ವರ್ಷದ ಮಗುವಿಗೆ ಮರುಜೀವ; ಉಚಿತವಾಗಿ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು – Kannada News | Madhusudan sai hospital doctor saved 3 year old child by performing rare surgery free of cost

ನವದೆಹಲಿ, ಮೇ 21: ಛತ್ತೀಸ್‌ಗಢದ ಬಾಲಕಿ ಶಿವಾಂಗಿ ಶರ್ಮಾ 2025ರಲ್ಲಿ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಳು. ಆದರೆ, ಶಸ್ತ್ರಚಿಕಿತ್ಸೆಯು ಆಕೆಯ ಸಮಸ್ಯೆಯನ್ನು ಗುಣಪಡಿಸಿದರೂ, ಅದರ ನಂತರ ಮತ್ತೊಂದು ಸಮಸ್ಯೆ ಪ್ರಾರಂಭವಾಯಿತು. ಉಸಿರಾಟದ ತೊಂದರೆಯಿಂದಾಗಿ ಆಕೆಗೆ ಹಲವಾರು ದಿನಗಳವರೆಗೆ ಶ್ವಾಸನಾಳದ ಕೊಳವೆಯನ್ನು ಸೇರಿಸಬೇಕಾಯಿತು. ಇದರ ಪರಿಣಾಮವಾಗಿ ‘ಸಬ್‌ಗ್ಲೋಟಿಕ್ ಸ್ಟೆನೋಸಿಸ್’ (ಶ್ವಾಸನಾಳವು ಕಿರಿದಾಗಿದ್ದು ಮತ್ತು ಬಹುತೇಕ ಸಂಪೂರ್ಣವಾಗಿ ಬ್ಲಾಕ್ ಆಗಿರುವ ಸ್ಥಿತಿ) ಎಂಬ ಗಂಭೀರ ಸಮಸ್ಯೆ ಉಂಟಾಯಿತು. ಇದರಿಂದಾಗಿ ಆ ಮಗುವಿಗೆ…

Read More

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್ – Kannada News

ಬೆಂಗಳೂರು, (ಜೂನ್ 05): ಸರ್ಕಾರ ರಚನೆಯಾಗಿ ಎರಡು ದಿನವಾಯ್ತು. 48 ಗಂಟೆ ಕಳೆಯೊವಷ್ಟರಲ್ಲೇ ಅಸಮಾಧಾನದ ಬಾಂಬ್ ಸಿಡಿದಿದೆ. ಕೊಟ್ಟ ಮಾತು, Word Power is World Power ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದ ಮಾತನ್ನ ಉಲ್ಲೇಖಿಸಿ ರಾಮಲಿಂಗಾರೆಡ್ಡಿ  (DK Shivakumar)  ಬೆಂಬಲಿಗರು ರಾಂಗ್ ಆಗಿದ್ರೆ, ಇನ್ನೊಂದೆಡೆ ಬೆಂಗಳೂರಿನ ಪವರ್ ಫುಲ್ ರಾಜಕಾರಣಿ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು…ಸರ್ಕಾರಕ್ಕೆ ಬಂಗಾರದ ಖಜಾನೆ, ಸರ್ಕಾರದ ಆರ್ಥಿಕತೆಯ ಪವರ್ ಹೌಸ್ ಇದೇ ಪವರ್…

Read More

ಸಚಿವರ ಪ್ರಯಾಣ, ಔತಣಕೂಟದ ಮೇಲೆ ನಿರ್ಬಂಧ; ತನ್ನ ಸರ್ಕಾರದಿಂದಲೇ ಬದಲಾವಣೆ ಆರಂಭಿಸಲು ಮೋದಿ ಪ್ಲಾನ್ – Kannada News | Curbs On Minister’s Travel, Online Seminars’ PM Modi government is planning Austerity initiatives

ನವದೆಹಲಿ, ಮೇ 12: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಸಾರಿದ ನಂತರ ಅದರ ಪರಿಣಾಮವನ್ನು ಇಡೀ ಜಗತ್ತೇ ಅನುಭವಿಸುವಂತಾಯಿತು. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಗರಿಕರು ಕಠಿಣ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ. ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಎಂದು ಸಲಹೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟದಲ್ಲಿ ಯಾವೆಲ್ಲ ಅನಗತ್ಯ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರಂತೆ. ಅದರ ಪ್ರಕಾರ,…

Read More

Bengaluru Air Quality: ಬೆಂಗಳೂರು ಸೇರಿದಂತೆ ಮೈಸೂರಿನಲ್ಲೂ ವಾಯು ಗುಣಮಟ್ಟ ಉತ್ತಮ – Kannada News | Karnataka AQI Today: Bengaluru Air Quality Index Improves to Good Category

ಬೆಂಗಳೂರು ಸೇರಿದಂತೆ ಮೈಸೂರಿನಲ್ಲೂ ವಾಯು ಗುಣಮಟ್ಟ ಉತ್ತಮ ಬೆಂಗಳೂರು, ಆಗಸ್ಟ್ 04: ಇಂದು ರಾಜ್ಯಾದ್ಯಂತ ಶ್ರಾವಣ ಮಾಸದ ಮುಂಗಾರು ಮಳೆಯ ಪರಿಣಾಮವಾಗಿ ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ (AQI) ಅತ್ಯಂತ ಆಶಾದಾಯಕವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದ್ದು, ಸಾರ್ವಜನಿಕರು ಶುದ್ಧ ಗಾಳಿಯನ್ನು ಸೇವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ‘ಉತ್ತಮ’ ಗಾಳಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚಿ (AQI) 44ರಷ್ಟಿದ್ದು, ‘ಉತ್ತಮ’ (Good) ವಿಭಾಗದಲ್ಲಿದೆ. ನಗರದ ಮುಖ್ಯ…

Read More

ವಿವಾದಕ್ಕೆ ಸಿಲುಕಿದ ಕಂಗನಾ ರನೌತ್ ಸಿನಿಮಾ, 250 ಕೋಟಿ ಮೊಕದ್ದಮೆ ದಾಖಲು – Kannada News | Kangana’s Queen 2 movie got into trouble, Pantom studious demands 250 crore rs

ಕಂಗನಾ ರನೌತ್ (Kangana Ranauat), ಭಾರತೀಯ ಚಿತ್ರರಂಗದ ಅದ್ಭುತ ನಟಿಯರಲ್ಲಿ ಪ್ರಮುಖರು. ನಟನೆಗೆ ಮೂರು ಬಾರಿ ರಾಷ್ಟ್ರಪ್ರಶಸ್ತಿ ಪಡೆದಿರುವ ಭಾರತೀಯ ನಟಿ. ಅತಿ ಹೆಚ್ಚು ಬಾರಿ ರಾಷ್ಟ್ರಪ್ರಶಸ್ತಿ ಪಡೆದವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ ಕಂಗನಾ. ಇದೀಗ ಸಂಸದೆಯೂ ಆಗಿರುವ ಕಂಗನಾ, ಈಗಲೂ ಸಿನಿಮಾಗಳಲ್ಲಿ ಸಕ್ರಿಯವಾಗಿದ್ದಾರೆ. ಆದರೆ ಇತ್ತೀಚೆಗೆ ಅವರ ನಟನೆಯ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಸತತವಾಗಿ ಸೋಲುತ್ತಿವೆ. ಕಂಗನಾ ನಟಿಸಿದ ಸುಮಾರು ಐದಾರು ಸಿನಿಮಾಗಳು ಸತತವಾಗಿ ಸೋಲು ಕಂಡಿವೆ. ಇದೀಗ ಕಂಗನಾ ತಮ್ಮದೇ ಬ್ಲಾಕ್ ಬಸ್ಟರ್ ಸಿನಿಮಾದ ಸೀಕ್ವೆಲ್​​ನಲ್ಲಿ…

Read More

ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ – Kannada News | Bigg Boss Kannada Ex contestant Rajath Kishan reaction to Kicchana Chappale controversy

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಗೆ ದಿನಗಣನೆ ಶುರುವಾಗಿದೆ. ಕಳೆದ ವಾರದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ (Kicchana Chappale) ನೀಡಿದರು. ಅದನ್ನು ವೀಕ್ಷಕರು ವಿರೋಧಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಈ ಕುರಿತು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ ಕೂಡ ಮಾತನಾಡಿದ್ದಾರೆ. ರಜತ್ ಅವರು 12ನೇ ಸೀಸನ್​​ನಲ್ಲಿ ಕೂಡ ಅತಿಥಿಯಾಗಿ ಕೆಲವು ದಿನಗಳ ಕಾಲ ಬಿಗ್…

Read More

ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ

ಬೆಂಗಳೂರು, ಮಾರ್ಚ್​ 10: ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್​​. ಅಶೋಕ್ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿನ ವಿಳಂಬ ಮತ್ತು ಆದ್ಯತೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಭಿಕ್ಷಾಟನೆ ನಿರ್ಮೂಲನೆಗಾಗಿ ಸಂಗ್ರಹಿಸಲಾದ 3% ಸೆಸ್‌ನಿಂದ ಕೇಂದ್ರ ಪರಿಹಾರ ಸಮಿತಿಗೆ ನೀಡಬೇಕಾದ 23.43 ಕೋಟಿ ರೂ. ಬಾಕಿ ಉಳಿದಿದೆ ಎಂದು ಸದನದ ಗಮನ ಸೆಳೆದರು. ಅಲ್ಲದೆ, ಕೋವಿಡ್‌ ಅಥವಾ ಇತರೆ ದುರಂತಗಳಿಂದ ಪೋಷಕರನ್ನು ಕಳೆದುಕೊಂಡ 26 ಸಾವಿರ ಅನಾಥ ಮಕ್ಕಳಿಗೆ ಕಳೆದ ಏಳು ತಿಂಗಳಿಂದ…

Read More

ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ – Kannada News | Nora Fatehi Dazzles at FIFA World Cup 2026 Opening, Tops Google Trends

2026ರ ಫಿಫಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ತಮ್ಮ ಹೈ-ವೋಲ್ಟೇಜ್ ನೃತ್ಯದ ಮೂಲಕ ಜಾಗತಿಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಈ ಬೆನ್ನಲ್ಲೇ ಗೂಗಲ್ ಟ್ರೆಂಡ್ಸ್‌ನಲ್ಲಿ ಬಾಲಿವುಡ್‌ನ ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್ ಮತ್ತು ದೀಪಿಕಾ ಪಡುಕೋಣೆ ಅವರನ್ನೇ ಹಿಂದಿಕ್ಕಿ, ಸದ್ಯ ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಲ್ಪಟ್ಟ ನಟಿಯಾಗಿ ನೋರಾ (Nora Fatehi) ಹೊರಹೊಮ್ಮಿದ್ದಾರೆ. ಜೂನ್ 12ರ ಧಮಾಕಾ, ಸೋಶಿಯಲ್ ಮೀಡಿಯಾ ಉಡೀಸ್ ಜೂನ್ 12ರಂದು ನಡೆದ ಫಿಫಾ ಉದ್ಘಾಟನಾ ಪಂದ್ಯದ ವೇಳೆ ನೋರಾ ಸ್ಟೇಜ್ ಮೇಲೆ…

Read More

ಪಾಕಿಸ್ತಾನಕ್ಕೆ ಮುಖಭಂಗ: IPL ಆಡ್ತೀವಿ ಎಂದ ಆಸ್ಟ್ರೇಲಿಯಾ ಆಟಗಾರರು! – Kannada News | Australia players not to leave IPL 2026 for Pakistan ODIs

ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗಿಂತ ಐಪಿಎಲ್ ಎಷ್ಟು ಶಕ್ತಿಶಾಲಿ ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ. ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯನ್ನು ಆಡಲು ಆಸ್ಟ್ರೇಲಿಯಾದ ಸ್ಟಾರ್ ಆಟಗಾರರು ನಿರಾಕರಿಸಿದ್ದು, ಐಪಿಎಲ್ 2026ರ ಪ್ಲೇ-ಆಫ್ ಪಂದ್ಯಗಳಲ್ಲೇ ಮುಂದುವರಿಯಲು ನಿರ್ಧರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ನೆಲದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಟ್ರಾವಿಸ್ ಹೆಡ್ ಅವರಂತಹ ದಿಗ್ಗಜರನ್ನು ಎದುರಿಸಲು ಕಾತರದಿಂದ ಕಾಯುತ್ತಿತ್ತು. ಆದರೆ, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಆಟಗಾರರಿಗೆ ಐಪಿಎಲ್ ಒಪ್ಪಂದ ಪೂರ್ಣಗೊಳಿಸಲು ಹಸಿರು…

Read More