Headlines

‘ವಾರಣಾಸಿ’: ಪ್ರಿಯಾಂಕಾ ಚೋಪ್ರಾ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ರಾಜಮೌಳಿ – Kannada News | SS Rajamouli shared new look poster of Priyanka Chopra from Varanasi

ಹಾಲಿವುಡ್ (Hollywood) ಮತ್ತು ಭಾರತೀಯ ಚಿತ್ರರಂಗ ಎರಡರಲ್ಲೂ ಬ್ಯುಸಿಯಾಗಿರುವ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಹುಟ್ಟುಹಬ್ಬದ ಇಂದು (ಜುಲೈ 18). ಪ್ರಿಯಾಂಕಾ ಚೋಪ್ರಾ, ಭಾರತದ ಬಹು ನಿರೀಕ್ಷಿತ ಸಿನಿಮಾ ‘ವಾರಣಾಸಿ’ಯಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಅವರ ಹುಟ್ಟುಹಬ್ಬದ ಪ್ರಯುಕ್ತ ನಿರ್ದೇಶಕ ರಾಜಮೌಳಿ ಅವರು ‘ವಾರಣಾಸಿ’ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ನಿರ್ವಹಿಸಿರುವ ಪಾತ್ರದ ಲುಕ್ ಅನ್ನು ರಿಲೀಸ್ ಮಾಡಿದ್ದಾರೆ. ಈ ಹಿಂದೆ ಪ್ರಿಯಾಂಕಾ ಚೋಪ್ರಾ ಹಳದಿ ಬಣ್ಣದ ಸೀರೆಯುಟ್ಟು ಸಖತ್ ಸ್ಟೈಲ್ ಆಗಿ ಗನ್ ಫೈರ್ ಮಾಡುತ್ತಿರುವ…

Read More

ಕಾರವಾರ: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಆರೋಗ್ಯ ಇಲಾಖೆ ವಸತಿಗೃಹಗಳು; ಮಜಾ ಮಾಡಲು ಹುಡುಗ-ಹುಡುಗಿಯರು ಬರ್ತಾರೆ – Kannada News | Uttar Kannada: Hattikeri PHC Ruins a Haven for Crime; Residents Demand Demolition Now

ಕಾರವಾರ, ಜು.18: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ (PHC) ಸುತ್ತಮುತ್ತಲಿನ ಜಾಗದಲ್ಲಿರುವ ಆರೋಗ್ಯ ಇಲಾಖೆಯ ಸರ್ಕಾರಿ ವಸತಿಗೃಹಗಳು ಸಂಪೂರ್ಣ ಪಾಳುಬಿದ್ದಿದ್ದು, ಸದ್ಯ ಸಮಾಜಘಾತುಕ ಹಾಗೂ ಅನೈತಿಕ ಚಟುವಟಿಕೆಗಳ ಪ್ರಮುಖ ತಾಣವಾಗಿ ಮಾರ್ಪಟ್ಟಿವೆ. ಹಗಲೊತ್ತಿನಲ್ಲೇ ಈ ಭಾಗದಲ್ಲಿ ಒಂಟಿಯಾಗಿ ಓಡಾಡಲು ಮಹಿಳೆಯರು ಮತ್ತು ಸಾರ್ವಜನಿಕರು ತೀವ್ರ ಭಯ ಪಡುವಂತಹ ಭೀಕರ ವಾತಾವರಣ ಸೃಷ್ಟಿಯಾಗಿದ್ದು, ಆರೋಗ್ಯ ಇಲಾಖೆ ಸಚಿವ ಯು.ಟಿ. ಖಾದರ್ ಅವರು ತಕ್ಷಣವೇ ಈ ಕಡೆ ಗಮನ ಹರಿಸಬೇಕಾದ ಅನಿವಾರ್ಯತೆ ಎದುರಾಗಿದೆ….

Read More

ಮೈಸೂರಿನಲ್ಲಿ ಗುತ್ತಿಗೆದಾರನ ಅಪಹರಣ: 16 ಲಕ್ಷ ರೂ. ನಗದು, ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿ – Kannada News | Mysuru Contractor Kidnapped, Gang Robs Rs 16 Lakh Cash and Gold Worth Rs 3.5 Lakh; Three Police Teams Formed

ಗುತ್ತಿಗೆದಾರನ ಕಿಡ್ನಾಪ್ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಂದ ಪರಿಶೀಲನೆImage Credit source: tv9 ಮೈಸೂರು, ಜುಲೈ 18: ಮೈಸೂರು (Mysuru) ನಗರದ ಹೊರವಲಯದಲ್ಲಿ ಗುತ್ತಿಗೆದಾರನೊಬ್ಬನನ್ನು ಅಪಹರಿಸಿ 16 ಲಕ್ಷ ರೂ. ನಗದು ಹಾಗೂ ಸುಮಾರು 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು ತಾಲೂಕಿನ ಮುದ್ದೇಗೌಡನ ದೊಡ್ಡಿ ಗ್ರಾಮದ ನಿವಾಸಿ ರಾಮು ಅಪಹರಣಕ್ಕೊಳಗಾದ ಗುತ್ತಿಗೆದಾರ. ಜುಲೈ 15ರಂದು ತೋಟದಿಂದ ಮನೆಗೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳು ರಾಮುವನ್ನು…

Read More

ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ನೀಡಿ: ಹಂಸಲೇಖ ಪರ ನಟ ಪ್ರೇಮ್ ಅಭಿಯಾನ – Kannada News | Nenapirali Prem started campaign demanding Padma award to Hamsalekha

ಅಭಿಮಾನಿಗಳಿಂದ ನಾದಬ್ರಹ್ಮ ಎಂದು ಕರೆಸಿಕೊಳ್ಳುವ ಸಂಗೀತ ನಿರ್ದೇಶಕ, ಗೀತ ಸಾಹಿತಿ ಹಂಸಲೇಖ (Hamsalekha) ಅವರು ಕನ್ನಡ ಚಿತ್ರರಂಗದಲ್ಲಿ ಅರ್ಧ ಶತಮಾನದಿಂದಲೂ ಸಂಗೀತ ಕೃಷಿಯಲ್ಲಿದ್ದಾರೆ. ಸಾವಿರಾರು ಅತ್ಯದ್ಭುತ ಹಾಡುಗಳನ್ನು ಹಂಸಲೇಖ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ದೊಡ್ಡ ಮಟ್ಟದ ಅಭಿಮಾನಿಗಳ ಪ್ರೀತಿ, ಗೌರವ, ವಿಶ್ವಾಸಗಳನ್ನು ಗಳಿಸಿರುವ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಧಕ್ಕಿಲ್ಲ. ಅವರ ಸಮಕಾಲೀನ ಮತ್ತು ಅವರಿಗಿಂತಲೂ ಕಿರಿಯರಾದ ಕೆಲವು ಸಂಗೀತ ನಿರ್ದೇಶಕರಿಗೆ, ಗೀತ ಸಾಹಿತಿಗಳಿಗೆ ಈಗಾಗಲೇ ಪದ್ಮ ಪ್ರಶಸ್ತಿಗಳು ದೊರೆತಿವೆ. ಇದೀಗ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ…

Read More

EA ಸ್ಪೋರ್ಟ್ಸ್ ಭವಿಷ್ಯವಾಣಿ: ಈ ಬಾರಿ ಕಪ್ ಯಾರಿಗೆ ಗೊತ್ತಾ? – Kannada News | EA Sports FC predicted Spain to win the 2026 FIFA World Cup

2026ರ ಫಿಫಾ ವಿಶ್ವಕಪ್ ಚಾಂಪಿಯನ್ ಪಟ್ಟ ಯಾರಿಗೆ ಒಲಿಯಲಿದೆ? ಈ ಪ್ರಶ್ನೆಗೆ EA ಸ್ಪೋರ್ಟ್ಸ್ ಭವಿಷ್ಯವಾಣಿ ಇದೀಗ ಉತ್ತರವಾಗಿ ಸಿಗುತ್ತಿದೆ. ಕಳೆದ ನಾಲ್ಕು ವಿಶ್ವಕಪ್ ಆವೃತ್ತಿಗಳಲ್ಲಿ ಯಾರೂ ಊಹಿಸದ ನಿಖರ ಫಲಿತಾಂಶ ನೀಡಿ ಕ್ರೀಡಾಲೋಕವನ್ನು ಬೆರಗುಗೊಳಿಸಿದ್ದ ಇಎ ಸ್ಪೋರ್ಟ್ಸ್ (EA Sports) ಸೂಪರ್ ಕಂಪ್ಯೂಟರ್, ಇದೀಗ ಮತ್ತೊಮ್ಮೆ ತನ್ನ ಅಂತಿಮ ಭವಿಷ್ಯವನ್ನು ಹೊರಹಾಕಿದೆ. ಈ ಭವಿಷ್ಯವಾಣಿಯಂತೆ ಈ ಬಾರಿ ಸ್ಪೇನ್ ಚಾಂಪಿಯನ್ ಪಟ್ಟಕ್ಕೇರಲಿದೆ. ಸತತ 4 ಬಾರಿ ನಿಖರ ಭವಿಷ್ಯ! EA ಸ್ಪೋರ್ಟ್ಸ್‌ನ ಈ ಭವಿಷ್ಯವಾಣಿಯನ್ನು ಕ್ರೀಡಾ…

Read More

Planetary Transit: ಇಂದಿನಿಂದ ಈ 5 ರಾಶಿಯಲ್ಲಿ ಮಹತ್ತರ ಬದಲಾವಣೆ; ಧನಲಾಭ, ವೃತ್ತಿಜೀವನದಲ್ಲಿ ಅನಿರೀಕ್ಷಿತ ಯಶಸ್ಸು! – Kannada News | July 18 Astrology: 5 Zodiac Signs to Gain Wealth and Career Success from Planetary Transit

ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಕೋನದಿಂದ ಜುಲೈ 18 ಅತ್ಯಂತ ವಿಶೇಷ ಹಾಗೂ ಮಹತ್ವದ ದಿನವಾಗಿದೆ. ಧಾರ್ಮಿಕ ಮತ್ತು ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಈ ದಿನ ಸಂಭವಿಸಲಿರುವ ಗ್ರಹಗಳ ವಿಶೇಷ ಜಂಟಿ ಸಂಚಾರ ಹಾಗೂ ಸ್ಥಾನ ಪಲ್ಲಟಗಳು 5 ರಾಶಿಗಳ ಜನರ ಜೀವನದಲ್ಲಿ ಮಹತ್ತರ ಬದಲಾವಣೆಯನ್ನು ತರಲಿವೆ. ಇಂದಿನಿಂದ ಈ ರಾಶಿಯವರಿಗೆ ವ್ಯಾಪಾರದಲ್ಲಿ ಭಾರಿ ಧನಲಾಭ, ಬಾಕಿ ಇರುವ ಕೆಲಸಗಳ ಪೂರ್ಣಾವತಿ ಮತ್ತು ವೃತ್ತಿ ಬದುಕಿನಲ್ಲಿ ಅನಿರೀಕ್ಷಿತ ಯಶಸ್ಸು ಸಿಗುವ ಬಲವಾದ ಯೋಗವಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂಬ…

Read More

ದೇಶಾದ್ಯಂತ ಸರಣಿ ಬಾಂಬ್ ಸ್ಫೋಟಕ್ಕೆ ಉಗ್ರರ ಸ್ಕೆಚ್, ಜೈಶ್ ನೆಟ್​ವರ್ಕ್​ ಧ್ವಂಸಗೊಳಿಸಿದ ಎಟಿಎಸ್, ಐವರ ಬಂಧನ – Kannada News | Gujarat ATS Busts Jaish Terror Plot: 13 Arrested for Pan India Bomb Blasts

ಅಹಮದಾಬಾದ್, ಜುಲೈ 18: ದೇಶಾದ್ಯಂತ ಭಾರಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸುತ್ತಿದ್ದ ಉಗ್ರ(Terrorist)ರ ಬೃಹತ್ ಜಾಲವನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಯಶಸ್ವಿಯಾಗಿ ಭೇದಿಸಿದೆ. ಗುಜರಾತ್​ನ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಮಿಂಚಿನ ದಾಳಿ ನಡೆಸಿರುವ ಅಧಿಕಾರಿಗಳು, ನಿಷೇಧಿತ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಈ ಜಾಗತಿಕ ಭಯೋತ್ಪಾದಕ ಜಾಲದಕ್ಕೆ ಸಂಬಂಧಿಸಿ ಬಂಧಿತರಾದವರ ಒಟ್ಟು ಸಂಖ್ಯೆ 13ಕ್ಕೇರಿದೆ. ಈಗಾಗಲೇ ಕಸ್ಟಡಿಯಲ್ಲಿದ್ದ ಎಂಟು ಜನ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಲಭ್ಯವಾದ…

Read More

Karnataka Dam Water Level: ಕಬಿನಿ, ಹೇಮಾವತಿ ಜಲಾಶಯಗಳು ಕಳೆದ ವರ್ಷಕ್ಕಿಂತ ಖಾಲಿ ಖಾಲಿ! – Kannada News | Karnataka Dam Water Level Today: Kabini and KRS Levels Drop Compared to Last Year

ಬೆಂಗಳೂರು, ಜುಲೈ 18: ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆ ಎದುರಾಗಿದ್ದು, ಕಬಿನಿ, ಹೇಮಾವತಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷದಷ್ಟು ಏರಿಕೆ ಕಾಣುತ್ತಿಲ್ಲ. ಬೆಂಗಳೂರಿಗೆ ನೀರು ಪೂರೈಸುವ ಪ್ರಮುಖ ಡ್ಯಾಂ ಕೆಆರ್​​ಎಸ್​ಗೂ ಸಹ ಒಳಹರಿವು ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. 1. ಕಬಿನಿ ಜಲಾಶಯ (ಮೈಸೂರು) ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ ಜಲಾಶಯದ ಕಾವಲು ಪ್ರದೇಶದಲ್ಲಿ…

Read More

20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು – Kannada News | Sonam Wangchuk Hospitalised After 20 Day Hunger Strike, Delhi Police Shift Him from Jantar Mantar

ಸೋನಮ್ ವಾಂಗ್ಚುಕ್ ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದರುImage Credit source: PTI ನವದೆಹಲಿ, ಜುಲೈ 19: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್ (Sonam Wangchuk) ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಜ್ಞೆಯಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ದೆಹಲಿ…

Read More

ರೋಹಿತ್-ವಿರಾಟ್ ಇಲ್ಲದೆ ಭಾರತ 2027ರ ವಿಶ್ವಕಪ್ ಗೆಲ್ಲಲು ಸಾಧ್ಯವೇ ಇಲ್ಲ! – Kannada News | Munaf Patel Backs Rohit Kohli Experience for 2027 World Cup

2027ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಮುನ್ನಡೆಯಬೇಕಾದರೆ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಅನುಭವ ಅತ್ಯಗತ್ಯ ಎಂದು ಟೀಮ್ ಇಂಡಿಯಾದ ಮಾಜಿ ವೇಗಿ ಮುನಾಫ್ ಪಟೇಲ್ ಬಲವಾಗಿ ಪ್ರತಿಪಾದಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇವರಿಬ್ಬರನ್ನು ಹೊರಗಿಟ್ಟು ಭಾರತ ತಂಡ ಏಕದಿನ ವಿಶ್ವಕಪ್​ ಗೆಲ್ಲುವ ಕನಸು ಕಾಣಲು ಸಾಧ್ಯವಿಲ್ಲ ಎಂದಿದ್ದಾರೆ. ಮುನಾಫ್ ಪಟೇಲ್ ಪ್ರಕಾರ, ರೋಹಿತ್ ಮತ್ತು ವಿರಾಟ್ ಇಂದಿಗೂ ಜಾಗತಿಕ ಕ್ರಿಕೆಟ್‌ನ ಅತ್ಯಂತ ಅಪಾಯಕಾರಿ ಬ್ಯಾಟರ್‌ಗಳು. ಇವರಿಬ್ಬರು ಕ್ರೀಸ್‌ನಲ್ಲಿದ್ದರೆ…

Read More