ಸಂಸತ್ ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಇಬ್ಬರು ಸಂಸದರ ಕಳಪೆ ಹಾಜರಾತಿ: ಒಬ್ಬರದ್ದು ಶೂನ್ಯ ಸಾಧನೆ! – Kannada News | Karnataka MPs Attendance in Parliament Budget Session: Radhakrishna Doddamani Records Zero Attendance
ಸಂಸತ್ ಅಧಿವೇಶನ (ಸಂಗ್ರಹ ಚಿತ್ರ)Image Credit source: PTI ಬೆಂಗಳೂರು, ಜುಲೈ 19: ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನ (Parliment Monsoon Session) ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಜೆಟ್ ಅಧಿವೇಶನದ ಸಂಸದರ ಹಾಜರಾತಿ ವಿವರಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಕರ್ನಾಟಕದ (Karnataka) ಇಬ್ಬರು ಲೋಕಸಭಾ ಸದಸ್ಯರು ಕಳಪೆ ಹಾಜರಾತಿಯಿಂದ ಗಮನ ಸೆಳೆದಿದ್ದು, ಮತ್ತೊಂದೆಡೆ ಕೆಲ ಸಂಸದರು 90 ಪ್ರತಿಶತಕ್ಕೂ ಹೆಚ್ಚು ಹಾಜರಾತಿ ದಾಖಲಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಲಭ್ಯ ಅಂಕಿಅಂಶಗಳ ಪ್ರಕಾರ, ಕಲಬುರಗಿ ಲೋಕಸಭಾ ಕ್ಷೇತ್ರದ…