Headlines

Hinduism: ಶ್ರಾದ್ಧದಲ್ಲಿ ಮೊದಲು ಕಾಗೆಗೆ ಅನ್ನ ಯಾಕೆ ನೀಡುತ್ತಾರೆ? ಇದರ ಹಿಂದಿದೆ ಗರುಡ ಪುರಾಣ ಮತ್ತು ರಾಮಾಯಣದ ಕುತೂಹಲಕಾರಿ ಕಥೆ – Kannada News | Shradh and Pitru Paksha: Why Offering Food to Crows is Sacred in Hinduism

ಶ್ರಾದ್ಧದಲ್ಲಿ ಮೊದಲು ಕಾಗೆಗೆ ಅನ್ನ ಯಾಕೆ?Image Credit source: Getty Images ಹಿಂದೂ ಧರ್ಮದಲ್ಲಿ ಶ್ರಾದ್ಧ ಹಾಗೂ ಪಿತೃಪಕ್ಷದ ಸಂದರ್ಭದಲ್ಲಿ ಕಾಗೆಗೆ ಮೊದಲಿಗೆ ಅನ್ನ ಅರ್ಪಿಸುವ ಸಂಪ್ರದಾಯಕ್ಕೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಕಾಗೆಯನ್ನು ಪಿತೃದೇವತೆಗಳ ಸಂದೇಶವಾಹಕ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಶ್ರಾದ್ಧದ ವೇಳೆ ಕಾಗೆಗೆ ಆಹಾರ ಅರ್ಪಿಸುವುದು ಪೂರ್ವಜರಿಗೆ ಗೌರವ ಸಲ್ಲಿಸುವುದು, ಅವರ ಆಶೀರ್ವಾದ ಪಡೆಯುವುದು ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮಾಡುವ ಪವಿತ್ರ ಆಚರಣೆಯಾಗಿದೆ. ಕಾಗೆಗೆ ಅನ್ನ ನೀಡುವ ಸಂಪ್ರದಾಯದ ಮಹತ್ವವೇನು?…

Read More

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್​​ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​​ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್​​ಗೆ ಆನೆಬಲ…

Read More

ಮಹಿಳಾ ಮೀಸಲಾತಿ ಮಸೂದೆಗೆ ಸೋಲು; ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | PM Modi will address the nation tonight at 8.30 after womens reservation bill defeat in Lok Sabha

ನವದೆಹಲಿ, ಏಪ್ರಿಲ್ 18: ದೇಶದಲ್ಲಿ ಮಹಿಳಾ ಮೀಸಲಾತಿ (Women’s Quota Bill) ಜಾರಿಗೆ ತರುವ ಮಸೂದೆ ಲೋಕಸಭೆಯಲ್ಲಿ ಸೋತ ಹಿನ್ನೆಲೆಯಲ್ಲಿ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಹಿಳಾ ಮೀಸಲಾತಿ ಅನುಷ್ಠಾನದ ವಿಷಯ ಮತ್ತು ವಿರೋಧ ಪಕ್ಷಗಳು ಶುಕ್ರವಾರ ಸಂವಿಧಾನ (131ನೇ ತಿದ್ದುಪಡಿ) ಮಸೂದೆಯ ವಿರುದ್ಧ ಮತ ಚಲಾಯಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಇಂದು ರಾತ್ರಿ ಚರ್ಚಿಸುವ ನಿರೀಕ್ಷೆಯಿದೆ. 2011ರ ಜನಗಣತಿಯ…

Read More

ಕೊಹ್ಲಿಯಿಂದ ನಾಯಕತ್ವ ಕಿತ್ತುಕೊಂಡಿದ್ದು ಬಿಸಿಸಿಐ ಮಾಡಿದ ಅತೀ ದೊಡ್ಡ ತಪ್ಪು! – Kannada News | Madan Lal Slams Selectors: Virat Kohli Left Test Captaincy Too Soon

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಿರಾಟ್ ಕೊಹ್ಲಿ, 2022ರಲ್ಲಿ ತಮ್ಮ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು ಇಂದಿಗೂ ಕ್ರಿಕೆಟ್ ವಲಯದಲ್ಲಿ ಚರ್ಚೆಯ ವಿಷಯವಾಗಿದೆ. ಇದೀಗ 1983ರ ವಿಶ್ವಕಪ್ ವಿಜೇತ ತಂಡದ ಮಾಜಿ ಆಟಗಾರ ಮದನ್ ಲಾಲ್ ಈ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದು, ಕೊಹ್ಲಿ ನಾಯಕತ್ವ ಬಿಡುವಂತೆ ಮಾಡಿದ್ದು ಬಿಸಿಸಿಐ ಮತ್ತು ಅಂದಿನ ಆಯ್ಕೆ ಸಮಿತಿ ಮಾಡಿದ ಅತ್ಯಂತ ದೊಡ್ಡ ತಪ್ಪು ಎಂದು ಕಿಡಿಕಾರಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ನೀಡಿದ…

Read More

‘ಬಿಲ್ಲಾ ರಂಗ ಭಾಷಾ’ ಶೂಟಿಂಗ್ ಶುರು ಯಾವಾಗ? ಉತ್ತರ ಕೊಟ್ಟ ನಿರ್ದೇಶಕ – Kannada News | Sudeep starrer Billa Ranga Baasha movie shooting will start from June 26

ಸುದೀಪ್ (Sudeep) ನಟನೆಯ ಸಿನಿಮಾ ಬಿಡುಗಡೆ ಆಗಿ ಅರ್ಧ ವರ್ಷವಾಗಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ‘ಮಾರ್ಕ್’ ಸಿನಿಮಾ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿತ್ತು. ಅದಾದ ಮೇಲೆ ಸುದೀಪ್ ನಟಿಸುತ್ತಿರುವ ಸಿನಿಮಾ ಬಗ್ಗೆ ಯಾವ ಅಪ್​ಡೇಟ್ ಸಹ ಹೊರಬಿದ್ದಿರಲಿಲ್ಲ. ಅನೂಪ್ ಭಂಡಾರಿ ಜೊತೆಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾನಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು, ಆದರೆ ಸಿನಿಮಾದ ಶೂಟಿಂಗ್ ಬಗ್ಗೆ ಯಾವುದೇ ಅಪ್​​ಡೇಟ್ ಹೊರಬಿದ್ದಿರಲಿಲ್ಲ. ಇದೀಗ ಖುದ್ದು ಅನೂಪ್ ಭಂಡಾರಿ ಅವರು ಸಿನಿಮಾದ ಶೂಟಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿರುವ…

Read More

‘ಪೆದ್ದಿ’ ಚಿತ್ರತಂಡದಿಂದ ಅಂತರ ಕಾಯ್ದುಕೊಂಡ ಜಾನ್ಹವಿ – Kannada News | Janhvi Kapoor stayed away from Peddi movie success event

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗಿ ಮೂರು ವಾರಗಳಾಗಿದ್ದು, ಇದೀಗ ನಾಲ್ಕನೇ ವಾರಕ್ಕೆ ಕಾಲಿರಿಸಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಯಶಸ್ಸು ಗಳಿಸಿದೆ. ಆದರೆ ಸಿನಿಮಾ ಬಿಡುಗಡೆ ಆದಾಗ ಸಿನಿಮಾನಲ್ಲಿ ನಟಿ ಜಾನ್ಹವಿ ಕಪೂರ್ ಅವರನ್ನು ತೋರಿಸಿರುವ ರೀತಿಯ ಬಗ್ಗೆ ತೀವ್ರ ವಿವಾದ ಎದ್ದಿತ್ತು. ಅತಿಯಾದ ಗ್ಲಾಮರಸ್ ಆಗಿ ನಟಿಯನ್ನು ತೆರೆಯ ಮೇಲೆ ತೋರಿಸಲಾಗಿತ್ತು. ಖುದ್ದು ಜಾನ್ಹವಿ ಕಪೂರ್ ಸಹ ಈ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. ಬಳಿಕ, ನಿರ್ದೇಶಕ ಬುಚ್ಚಿಬಾಬು…

Read More

ಅಪ್ಪ ಏಳನೇ ಬಾರಿ ಮದುವೆಯಾಗ್ತಿದ್ದಾರೆ ಯಾರಾದ್ರೂ ತಡೀರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

ಅಹ್ರೌಲಾ, ಮಾರ್ಚ್​ 10: ಅಪ್ಪ ಏಳನೇ ಮದುವೆ(Marriage)ಯಾಗುತ್ತಿರುವುದನ್ನು ತಡೆಯುವಂತೆ ಮಗ ಪೊಲೀಸರ ಬಳಿ ದೂರು ನೀಡಿರುವ ಘಟನೆ ಅಜಂಗಢದ ಅಹ್ರೌಲಾದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ವಿವಾಹ ಸಿದ್ಧತೆಗಳನ್ನು ತಡೆಯಲು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅಪ್ಪನಿಗೆ ಎಷ್ಟೇ ಮನವಿ ಮಾಡಿದರೂ ಮತ್ತೊಂದು ಮದುವೆ ಆಗೇ ಆಗುತ್ತೇನೆ ಎಂದು ಹಠ ಹಿಡಿದಿದ್ದಾರೆ. ಅವರನ್ನು ತಡೆಯಲು ಸಾಧ್ಯವಿಲ್ಲ, ನೀವಾದ್ರೂ ನಿಲ್ಲಿಸಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾನೆ. 55 ವರ್ಷದ ವ್ಯಕ್ತಿಯೊಬ್ಬನ ಮೇಲೆ ಅವನ ಸ್ವಂತ ಮಗನೇ…

Read More

Gold Rate Today Bangalore: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಅಲ್ಪ ಇಳಿಕೆ – Kannada News | Gold Price Today on 1st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 1: ಸತತ ಮೂರು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇಂದು ಗುರುವಾರ ಅಲ್ಪ ಏರಿಕೆ ಕಂಡಿದೆ. 15 ರೂ ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ 12,400 ಗಡಿಗಿಂತ ಕೆಳಗೆ ಇಳಿದಿದೆ. ನಿನ್ನೆ ಚಿನ್ನದ ಬೆಲೆ 120 ರೂಗಳಷ್ಟು ಇಳಿಕೆಯಾಗಿತ್ತು. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ನಿನ್ನೆ ಒಂದು ರೂ ಇಳಿದಿದ್ದ ಇದರ ಬೆಲೆ ಇವತ್ತು ಕೂಡ ಒಂದು…

Read More

ಹಲಸಿನ ಹಣ್ಣಿನ ಬೀಜಗಳನ್ನು ಎಸೆಯುತ್ತಿದ್ದೀರಾ? ಇದರ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ? – Kannada News | From Digestion to Heart Health: Amazing Benefits of Jackfruit Seeds

ಹಲಸಿನ ಹಣ್ಣು (Jackfruit) ರುಚಿ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾದ ಹಣ್ಣು ಎಂಬುದು ತಿಳಿದ ವಿಚಾರ. ಆದರೆ ಹೆಚ್ಚಿನವರು ಹಣ್ಣನ್ನು ತಿಂದ ನಂತರ ಅದರ ಬೀಜಗಳನ್ನು ತ್ಯಾಜ್ಯವೆಂದು ಭಾವಿಸಿ ಎಸೆಯುತ್ತಾರೆ. ಇನ್ನು ಕೆಲವರು ಇದರಿಂದ ಕೆಲವು ರೆಸಿಪಿಗಳನ್ನು ತಯಾರಿಸುತ್ತಾರೆ. ಆದರೆ ವಾಸ್ತವದಲ್ಲಿ, ಹಲಸಿನ ಬೀಜಗಳು (Jackfruit Seeds) ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ನೈಸರ್ಗಿಕ ಸೂಪರ್‌ಫುಡ್‌ಗಳಾಗಿವೆ. ಇವುಗಳಲ್ಲಿ ಫೈಬರ್, ಪ್ರೋಟೀನ್, ಪೊಟ್ಯಾಸಿಯಂ, ಕಬ್ಬಿಣ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ…

Read More

ಗಿಲ್ಲಿ ಮನಸ್ಸು ಒಳ್ಳೇದು, ನಾನೇ ತಪ್ಪು ತಿಳಿದುಕೊಂಡಿದ್ದೆ; ಮರುಗಿದ ರಘು – Kannada News | Raghu Opinion changed on Gilli Nata Ahead of Bigg Boss Kannada Season 12 Finale

ರಘು ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ನಂತರ ಇಬ್ಬರ ಮಧ್ಯೆ ಕಿರಿಕ್ ಆಯಿತು. ಗಿಲ್ಲಿಯ ವರ್ತನೆ ರಘು ಅವರಿಗೆ ಇಷ್ಟ ಆಗಲೇ ಇಲ್ಲ. ಅಂದಿನಿಂದ ಗಿಲ್ಲಿಯನ್ನು ರಘು ದ್ವೇಷಿಸಲು ಆರಂಭಿಸಿದರು. ಆದರೆ, ಈಗ ಅವರು ಏಕಾಏಕಿ ಬದಲಾಗಿದ್ದಾರೆ. ಫಿನಾಲೆ ಸಮೀಪಿಸುವಾಗ ಗಿಲ್ಲಿಯ ನಿಜವಾದ ವ್ಯಕ್ತಿತ್ವ ಗೊತ್ತಾಗಿದೆ. ‘ಗಿಲ್ಲಿ ಮನಸ್ಸು ಒಳ್ಳೆಯದು. ನಾನು ಮೊದಲು ತಪ್ಪು ತಿಳಿದುಕೊಂಡಿದ್ದೆ’ ಎಂದು ರಘು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More