Headlines

ಖಾಸಗಿಯಾಗಿ ಅಭಿವೃದ್ಧಿಗೊಂಡ ಭಾರತದ ಮೊದಲ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ: ಬಾಹ್ಯಾಕಾಶಕ್ಕೆ ಹಾರಲಿವೆ ಪ್ರಧಾನಿ ಮೋದಿ ಪೋಸ್ಟ್‌ಕಾರ್ಡ್‌ – Kannada News | Skyroot Aerospace’s Vikram 1 Lifts Off from Sriharikota, Propelling India’s Space Dream

ಸ್ಕೈರೂಟ್ ಏರೋಸ್ಪೇಸ್ ಮತ್ತು ಪ್ರಧಾನಿ ಮೋದಿ ಶ್ರೀಹರಿಕೋಟ, ಜು.18: ಭಾರತದ ಬಾಹ್ಯಾಕಾಶ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲು ಸಕಲ ಸಿದ್ಧತೆಗಳು ನಡೆದಿವೆ. ದೇಶದ ಪ್ರಮುಖ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ‘ಸ್ಕೈರೂಟ್ ಏರೋಸ್ಪೇಸ್’ ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ (Vikram-1) ರಾಕೆಟ್ ಇಂದು ಬೆಳಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ. ಏನಿದು ‘ಮಿಷನ್ ಆಗಮನ್’ ಯೋಜನೆ? ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಕರೆಯಲ್ಪಡುವ ವಿಕ್ರಮ ಸಾರಾಭಾಯ್ ಅವರ ನೆನಪಿಗಾಗಿ ಈ…

Read More

ಸಂಸತ್ ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಇಬ್ಬರು ಸಂಸದರ ಕಳಪೆ ಹಾಜರಾತಿ: ಒಬ್ಬರದ್ದು ಶೂನ್ಯ ಸಾಧನೆ! – Kannada News | Karnataka MPs Attendance in Parliament Budget Session: Radhakrishna Doddamani Records Zero Attendance

ಸಂಸತ್ ಅಧಿವೇಶನ (ಸಂಗ್ರಹ ಚಿತ್ರ)Image Credit source: PTI ಬೆಂಗಳೂರು, ಜುಲೈ 19: ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನ (Parliment Monsoon Session) ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಜೆಟ್ ಅಧಿವೇಶನದ ಸಂಸದರ ಹಾಜರಾತಿ ವಿವರಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಕರ್ನಾಟಕದ (Karnataka) ಇಬ್ಬರು ಲೋಕಸಭಾ ಸದಸ್ಯರು ಕಳಪೆ ಹಾಜರಾತಿಯಿಂದ ಗಮನ ಸೆಳೆದಿದ್ದು, ಮತ್ತೊಂದೆಡೆ ಕೆಲ ಸಂಸದರು 90 ಪ್ರತಿಶತಕ್ಕೂ ಹೆಚ್ಚು ಹಾಜರಾತಿ ದಾಖಲಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಲಭ್ಯ ಅಂಕಿಅಂಶಗಳ ಪ್ರಕಾರ, ಕಲಬುರಗಿ ಲೋಕಸಭಾ ಕ್ಷೇತ್ರದ…

Read More

ಆಟೋ ಡ್ರೈವರ್ ಅಕೌಂಟ್‌ನಲ್ಲಿ 29 ಲಕ್ಷ, ಪೌರಕಾರ್ಮಿಕನ ಖಾತೆಯಲ್ಲಿ 34 ಲಕ್ಷ! ಅಮಾಯಕರ ಬ್ಯಾಂಕ್ ಖಾತೆ ಬಳಸಿ ಕೋಟ್ಯಂತರ ರೂ. ವಂಚನೆ – Kannada News | Chikkamagaluru Cyber Fraud: Poor Peoples Bank Accounts Used for Lakhs of Transactions

ಚಿಕ್ಕಮಗಳೂರು, ಜುಲೈ 18: ಬಡತನ ಹಾಗೂ ಮುಗ್ಧತೆಯನ್ನು ಬಂಡವಾಳವಾಗಿಸಿಕೊಂಡು, ಸಾಲ ಕೊಡಿಸುವ ಮತ್ತು ಮಾಸಿಕ ಹಣದ ಆಮಿಷ ಒಡ್ಡಿ ಅಮಾಯಕರ ಬ್ಯಾಂಕ್ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿ ಅಕ್ರಮ ನಗದು ವಹಿವಾಟು ನಡೆಸಿರುವ ಭೀಕರ ಸೈಬರ್ ವಂಚನೆ ಪ್ರಕರಣವೊಂದು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೇವಲ ಒಂದೇ ಒಂದು ತಿಂಗಳ ಅವಧಿಯಲ್ಲಿ ಆಟೋ ಚಾಲಕರು, ಗೃಹಿಣಿಯರು ಹಾಗೂ ಪೌರಕಾರ್ಮಿಕರ ಬ್ಯಾಂಕ್ ಖಾತೆಗಳಲ್ಲಿ ತಲಾ 25 ರಿಂದ 35 ಲಕ್ಷ ರೂಪಾಯಿಗಳಷ್ಟು ಬೃಹತ್ ಮೊತ್ತದ ಹಣ ವರ್ಗಾವಣೆಯಾಗಿದ್ದು, ಆರು…

Read More

NEET UG 2026: ಸೌದಿಯಲ್ಲಿ ಮಿಂಚಿದ ದಕ್ಷಿಣ ಕನ್ನಡದ ಪ್ರತಿಭೆ; ವಿದೇಶಿ ಕೆಟಗರಿಯಲ್ಲಿ ಅಯಾನ್ ಯೂಸುಫ್ ಟಾಪರ್ – Kannada News | Vitlas Ayaan Yusuf Kolnad Brings Pride to Indian Community in Saudi Arabia with Stellar NEET 2026 Result

ಅಕ್ಷತಾ ವರ್ಕಾಡಿ | Updated on:Jul 18, 2026 | 9:16 AM ನೀಟ್ 2026 ಪರೀಕ್ಷೆಯ ವಿದೇಶಿ ವಿಭಾಗದಲ್ಲಿ ದಕ್ಷಿಣ ಕನ್ನಡದ ವಿಟ್ಲ ಮೂಲದ ಮೊಹಮ್ಮದ್ ಅಯಾನ್ ಯೂಸುಫ್ ಕೊಳ್ನಾಡ್ ಶೇ 99.92ರಷ್ಟು ಅಂಕ ಗಳಿಸಿ ಅಗ್ರಸ್ಥಾನ ಪಡೆದಿದ್ದಾರೆ. ಸೌದಿ ಅರೇಬಿಯಾದ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ ಅಲ್-ಜುಬೈಲ್ ವಿದ್ಯಾರ್ಥಿಯಾಗಿರುವ ಅಯಾನ್, ತಮ್ಮ ಸಾಧನೆಯ ಮೂಲಕ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ. ಈ ಮಹತ್ತರ ಸಾಧನೆಗಾಗಿ ಶಾಲೆ ಮತ್ತು ಕುಟುಂಬದವರು ಸಂಭ್ರಮಿಸಿದ್ದಾರೆ. Published on:…

Read More

ಮ್ಯಾಚ್ ಫಿಕ್ಸಿಂಗ್​ಗೆ ಯತ್ನ: ಟೀಮ್ ಇಂಡಿಯಾದ ಮಾಜಿ ಆಟಗಾರ ಬಂಧನ! – Kannada News | Ex India U19 Star, Jaffna Kings Co Owner Manjot Kalra Arrested For LPL Fixing

ಲಂಕಾ ಪ್ರೀಮಿಯರ್ ಲೀಗ್​ ಆರಂಭದ ಬೆನ್ನಲ್ಲೇ ಆಘಾತವೊಂದು ಎದುರಾಗಿದೆ. ಜಾಫ್ನಾ ಕಿಂಗ್ಸ್ ತಂಡದ ಸಹ-ಮಾಲೀಕರಾದ ಮಂಜೋತ್ ಕಲ್ರಾ ಅವರನ್ನು ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ನಿರೋಧಕ ತನಿಖಾ ದಳದ ಪೊಲೀಸರು ಕೊಲಂಬೋದಲ್ಲಿ ಬಂಧಿಸಿದ್ದಾರೆ. ಮಂಜೋತ್ ಕಲ್ರಾ ಭಾರತ ಅಂಡರ್-19 ತಂಡದ ಮಾಜಿ ಆಟಗಾರ ಎಂಬುದು ಇಲ್ಲಿ ಉಲ್ಲೇಖಾರ್ಹ. ಮಂಜೋತ್ ಕಲ್ರಾ ಮತ್ತು ಉದ್ಯಮಿ ಮಯಾಂಕ್ ಗೋಯಲ್ ನೇತೃತ್ವದ ‘ಸ್ಪೋರ್ಟ್ಸ್ ಕಮ್ಯೂನ್’ ಸಂಸ್ಥೆಯು ಮೇ 2026 ರಲ್ಲಿ ‘ಜಾಫ್ನಾ ಕಿಂಗ್ಸ್’ ತಂಡದ ಹೊಸ ಮಾಲೀಕತ್ವವನ್ನು ಖರೀದಿಸಿತ್ತು. ಇದೀಗ ಆಟಗಾರರೊಬ್ಬರೊಂದಿಗೆ ಮ್ಯಾಚ್​ ಫಿಕ್ಸಿಂಗ್​…

Read More

ಯಾವುದೇ ಕ್ರ್ಯಾಶ್ ಡಯಟ್ ಇಲ್ಲದೆ 35 ಕೆಜಿ ತೂಕ ಇಳಿಸಿಕೊಂಡ ಭೂಮಿ ಪೆಡ್ನೇಕರ್ – Kannada News | Bhumi Pednekar Fitness Journey: How the Birthday Girl Shed 35 Kgs Without Any Crash Diet

ಬಾಲಿವುಡ್‌ನ ಪ್ರತಿಭಾವಂತ ನಟಿ ಭೂಮಿ ಪೆಡ್ನೇಕರ್ ಇಂದು (ಜುಲೈ 18) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆ ಹಾಗೂ ಅದ್ಭುತ ಬಾಡಿ ಟ್ರಾನ್ಸ್‌ಫರ್ಮೇಷನ್ ಮೂಲಕ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್‌ನ ಕಠಿಣ ಸೌಂದರ್ಯದ ಮಾನದಂಡಗಳ ನಡುವೆಯೂ ಭೂಮಿ ತಮ್ಮ ಫಿಟ್‌ನೆಸ್ ಜರ್ನಿಯನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಅವರು ಎಂದಿಗೂ ಯಾವುದೇ ತೀವ್ರ ನಿರ್ಧಾರಗಳನ್ನು ತೆಗೆದುಕೊಳ್ಳದೆ ತಮಗೆ ಸೂಕ್ತವಾದ ಆರೋಗ್ಯಕರ ಹಾದಿಯನ್ನು ಆರಿಸಿಕೊಂಡಿದ್ದಾರೆ. ತೂಕ ಹೆಚ್ಚಳದಿಂದ ತೂಕ ಇಳಿಕೆಯವರೆಗಿನ ಜರ್ನಿ ಭೂಮಿ ಪೆಡ್ನೇಕರ್ ತಮ್ಮ ಚೊಚ್ಚಲ ಸಿನಿಮಾ…

Read More

Traditional Reasons: ಪೂಜೆಯಲ್ಲಿ ದೇವರಿಗೆ ಬಳಸುವ ಹೂವುಗಳನ್ನು ಏಕೆ ನೀರಿನಿಂದ ತೊಳೆಯಬಾರದು? – Kannada News | Why Not Wash Flowers for Pooja? Hindu Tradition, Science and Spirituality Explained

ಪೂಜೆಯಲ್ಲಿ ಹೂವುಗಳ ಮಹತ್ವImage Credit source: instagram ಹಿಂದೂ ಸಂಪ್ರದಾಯದಲ್ಲಿ ಪೂಜೆ ಮತ್ತು ಆಚರಣೆಗಳಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಯಾವುದೇ ಪೂಜಾ ವಿಧಿವಿಧಾನಗಳಿರಲಿ, ಅಲ್ಲಿ ಶುದ್ಧತೆಗೆ ಮೊದಲ ಆದ್ಯತೆ. ದೇವರಿಗೆ ಸಮರ್ಪಿಸುವ ಹಣ್ಣು-ಹಂಪಲುಗಳು, ಎಲೆಗಳು ಮತ್ತು ಬಳಸುವ ಪಾತ್ರೆಗಳನ್ನು ನೀರಿನಿಂದ ತೊಳೆದು ಶುದ್ಧೀಕರಿಸುವುದು ವಾಡಿಕೆ. ಆದರೆ, ಪೂಜೆಯಲ್ಲಿ ಪ್ರಮುಖವಾಗಿ ಬಳಸಲಾಗುವ ಹೂವುಗಳ ವಿಷಯಕ್ಕೆ ಬಂದಾಗ ಒಂದು ವಿಶೇಷ ನಿಯಮವಿದೆ. ಹೂವುಗಳನ್ನು ಸಾಮಾನ್ಯವಾಗಿ ನೀರಿನಿಂದ ತೊಳೆಯದೆ, ಗಿಡದಿಂದ ಕೊಯ್ದ ಹಾಗೆಯೇ ನೇರವಾಗಿ ದೇವರಿಗೆ ಅರ್ಪಿಸಲಾಗುತ್ತದೆ. ಇದು ಕೇವಲ ಮೂಢನಂಬಿಕೆಯಲ್ಲ;…

Read More

RCB ಫ್ಯಾನ್ಸ್​ಗೆ ಗುಡ್ ನ್ಯೂಸ್: ಕೋಚ್ ಆಫರ್ ತಿರಸ್ಕರಿಸಿದ ಆ್ಯಂಡಿ ಫ್ಲವರ್! – Kannada News | Big Boost for RCB: Andy Flower Says ‘No’ to England

ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ರೇಸ್‌ನಲ್ಲಿದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರು ಆ ಹುದ್ದೆಯನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ಬ್ರೆಂಡನ್ ಮೆಕಲಮ್ ಅವರ ವಜಾದ ಬಳಿಕ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಫ್ಲವರ್ ಅವರನ್ನೇ ತನ್ನ ಮೊದಲ ಆಯ್ಕೆಯನ್ನಾಗಿ ಮಾಡಿಕೊಂಡಿತ್ತು. ಆದರೆ, ಆ್ಯಂಡಿ ಫ್ಲವರ್ ತಾವು ಆರ್‌ಸಿಬಿ ಮತ್ತು ಲಂಡನ್ ಸ್ಪಿರಿಟ್ ತಂಡಗಳ ಜವಾಬ್ದಾರಿಯಲ್ಲೇ ಸಂತೋಷವಾಗಿದ್ದೇನೆ. ಹೀಗಾಗಿ ಇಂಗ್ಲೆಂಡ್ ತಂಡದ ಮುಖ್ಯ ಕೋಚ್ ಆಗುತ್ತಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ…

Read More

ಗಾಂಜಾ ಕಿಕ್… ಪಾಕಿಸ್ತಾನ್ ಆಟಗಾರನಿಗೆ ಐಸಿಸಿ ನಿಷೇಧ! – Kannada News | Pakistan All Rounder Mohammad Nawaz Gets 3 Month ICC Ban in Dope Case

ಪಾಕಿಸ್ತಾನ್ ಕ್ರಿಕೆಟ್ ತಂಡದ ಅನುಭವಿ ಸ್ಪಿನ್-ಬೌಲಿಂಗ್ ಆಲ್‌ರೌಂಡರ್ ಮೊಹಮ್ಮದ್ ನವಾಝ್ ಅವರು ಐಸಿಸಿ (ICC) ಆ್ಯಂಟಿ-ಡೋಪಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮೂರು ತಿಂಗಳ ಅವಧಿಗೆ ಕ್ರಿಕೆಟ್‌ನಿಂದ ನಿಷೇಧಕ್ಕೊಳಗಾಗಿದ್ದಾರೆ. ಆದರೆ, ಅವರು ಈಗಾಗಲೇ ಸ್ವಯಂಪ್ರೇರಿತ ಅಮಾನತು ಅವಧಿಯನ್ನು ಪೂರೈಸಿರುವುದರಿಂದ ತಕ್ಷಣವೇ ಕ್ರಿಕೆಟ್ ಮೈದಾನಕ್ಕೆ ಮರಳಲು ಅರ್ಹರಾಗಿದ್ದಾರೆ. ನಿಷೇಧಕ್ಕೆ ಕಾರಣವೇನು? ಇತ್ತೀಚೆಗೆ ನಡೆದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ಬಳಿಕ ಮೊಹಮ್ಮದ್ ನವಾಝ್ ಅವರ ಮೂತ್ರದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರ ದೇಹದಲ್ಲಿ…

Read More

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ – Kannada News | HD Deve Gowda’s Wife Chennamma Health Critical, Under ICU Treatment at Manipal Hospital Bengaluru

ಬೆಂಗಳೂರು, ಜುಲೈ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಉಸಿರಾಟದ ಸಮಸ್ಯೆಯಿಂದಾಗಿ ಶುಕ್ರವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನುರಿತ ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ. ಚಿಕಿತ್ಸೆ ಸಂಪೂರ್ಣವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರಲ್ಲಿ ಆತಂಕ ಮನೆ ಮಾಡಿದೆ. ತಾಯಿ ಆರೋಗ್ಯ ಗಂಭೀರವಾಗಿರುವ ಕಾರಣ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಇಂದಿನ ಎಲ್ಲಾ ಪಕ್ಷದ ಸಭೆಗಳು ಹಾಗೂ…

Read More