Headlines

ಉತ್ತರಾಖಂಡ: ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆ – Kannada News | Uttarakhand Horror: Minor Girl Found Mutilated, Cousin Suspected in Brutal Murder

ವಿಕಾಸನಗರ, ಜನವರಿ 30: ಉತ್ತರಾಖಂಡ(Uttarakhand)ದ ವಿಕಾಸನಗರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆ(Murder) ಮಾಡಲಾಗಿದ್ದು, ಈ ಪ್ರದೇಶದಲ್ಲಿ ಆತಂಕವನ್ನು ಹುಟ್ಟುಹಾಕಿದೆ. ವಿಕಾಸನಗರ ಕೊತ್ವಾಲಿ ಮಿತಿಯ ಧಾಲಿಪುರದ ಶಕ್ತಿ ಕಾಲುವೆಯ ಬಳಿ ಬಾಲಕಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇಹದ ತುಂಬಾ ಹರಿತವಾದ ಆಯುಧದಿಂದ ಮಾಡಿದ ಹಲವು ಗಾಯಗಳಿದ್ದವು. ಬಾಲಕಿಯ ಬೆರಳುಗಳು ಮತ್ತು ಮೂಗನ್ನು ಕತ್ತರಿಸಲಾಗಿತ್ತು. ಮತ್ತು ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಲಾಗಿತ್ತು. ಪೊಲೀಸರು ಸ್ಥಳದಿಂದ ಕೊಲೆಗೆ ಬಳಸಲಾಗಿದೆ ಎಂದು ಹೇಳಲಾದ ಹರಿತವಾದ ಕತ್ತಿ ತರಹದ ಆಯುಧ…

Read More

ಜಾನ್ ಅಬ್ರಹಾಂ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀ ಸ್ಥಿತಿ? – Kannada News | John Abraham’s Strict Diet: 25 Yrs No Sweets, Vegetarian – Yet Fans Worry About His Health

ಜಾನ್ ಅಬ್ರಹಾಂ (John Abraham) ಎಂದಾಕ್ಷಣ ನೆನಪಿಗೆ ಬರೋದು ಕಟ್ಟುಮಸ್ತಾದ ದೇಹ, ಸಿಕ್ಸ್ ಪ್ಯಾಕ್. ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಜಾನ್ ಅಬ್ರಹಾಂ ಅವರು ಫಿಟ್ನೆಸ್​ಗೆ ಹೆಸರು ವಾಸಿ. ಏನೇ ಮರೆತರೂ ಅವರು ಜಿಮ್​ನಲ್ಲಿ ವರ್ಕೌಟ್ ಮಾಡೋದನ್ನು ಮರೆಯಲ್ಲ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟನ ಫಿಟ್ನೆಸ್​​ಗೆ ಮೆಚ್ಚುಗೆ ಸೂಚಿಸುತ್ತಾರೆ. ಅದೇ ರೀತಿ ಸಿಹಿಯನ್ನು ಮುಟ್ಟಲ್ಲ. ಅವರು ತಮ್ಮಿಷ್ಟದ ಸಿಹಿ ತಿನ್ನದೇ ಅದೆಷ್ಟೋ ವರ್ಷಗಳು ಕಳೆದಿವೆ. ಈಗ ಅವರ ಹೊಸ ಲುಕ್ ಅನೇಕರಿಗೆ ಭಯ ಮೂಡಿಸಿದೆ….

Read More

Bengaluru Air Quality: ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari’s Air quality is worse than Bengaluru’s AQI

ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರು, ಜನವರಿ 30: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು, ಮೈಸೂರು ಹಾಗೂ ಬಳ್ಳಾರಿ, ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ದೆಹಲಿಯಂತಾಗುತ್ತಾ ಪರಿಸ್ಥಿತಿ? ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 222ಕ್ಕೆ ಹೋಗಿ ತಲುಪಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು…

Read More

ತಾಯಿ ಜನ್ಮದಿನಕ್ಕೆ ಎರಡು ಜಿರಾಫೆ ದತ್ತು ಪಡೆದ ಪವನ್ ಕಲ್ಯಾಣ್ – Kannada News | Pawan Kalyan Adopts Two Giraffes at Vizag Zoo for Mother’s Birthday – Animal Welfare Advocate

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗುರುವಾರ (ಜನವರಿ 29) ವಿಶಾಖಪಟ್ಟಣಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಅಲ್ಲಿನ ಇಂದಿರಾ ಗಾಂಧಿ ಪ್ರಾಣಿ ಪಾರ್ಕ್​​ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಪವನ್ ಕಲ್ಯಾಣ್ (Pawan Kalyan) ತಮ್ಮ ತಾಯಿ ಅಂಜನಾ ದೇವಿಯ ಹುಟ್ಟುಹಬ್ಬವನ್ನು ಆಚರಿಸಲು ಮೃಗಾಲಯದಿಂದ ಎರಡು ಜಿರಾಫೆಗಳನ್ನು ಒಂದು ವರ್ಷದವರೆಗೆ ದತ್ತು ತೆಗೆದುಕೊಳ್ಳುವುದಾಗಿ ಘೋಷಿಸಿದರು. ಎರಡು ಜಿರಾಫೆಗಳ ವೆಚ್ಚವನ್ನು ಒಂದು ವರ್ಷದವರೆಗೆ ಭರಿಸುವುದಾಗಿ ಅವರು ಬಹಿರಂಗಪಡಿಸಿದರು. ಪವನ್ ಕಲ್ಯಾಣ್​​​ಗೆ ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಇದೆ….

Read More

Daily Devotional: ಯಾರಿಗೆ ಯಾವ ವಿಧವಾಗಿ ನಮಸ್ಕಾರ ಮಾಡಬೇಕು? – Kannada News | Daily Devotional: The Spiritual Significance of Namaskara: A Guide to Proper Devotional Greetings

ಬೆಂಗಳೂರು, ಜನವರಿ 30: ನಾವು ಮಾಡುವ ನಮಸ್ಕಾರವು ಕೇವಲ ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ವಿನಯದಿಂದ ಕೂಡಿರಬೇಕು. ಆಗ ಮಾತ್ರ ಅದರ ಫಲ ಸಿಗುತ್ತದೆ. ವಿಷ್ಣು, ಶಿವ ಮತ್ತು ಅವರ ಅಂಶಗಳಿರುವ ದೇವರುಗಳಿಗೆ ನಮಸ್ಕರಿಸುವಾಗ ಎರಡೂ ಕೈಗಳನ್ನು ಜೋಡಿಸಿ, ತಲೆಯ ಮೇಲೆ ಸುಮಾರು ಹನ್ನೆರಡು ಇಂಚು ಎತ್ತರದಲ್ಲಿ ಹಿಡಿದು ತಲೆಬಾಗಿ ನಮಸ್ಕರಿಸಬೇಕು. ಇತರ ಎಲ್ಲಾ ದೇವರುಗಳಿಗೆ ತಲೆಯ ಮೇಲೆ ಕೈಗಳನ್ನು ಜೋಡಿಸಿ ನಮಸ್ಕರಿಸುವುದು ಸೂಕ್ತ. ಗುರುಗಳಿಗೆ ನಮಸ್ಕರಿಸುವಾಗ ಬಾಯಿಂದ ನಮಸ್ಕಾರ ಎಂದು ಹೇಳುವುದನ್ನು ತಪ್ಪಿಸಬೇಕು. ಬದಲಿಗೆ, ಸಂಪೂರ್ಣವಾಗಿ…

Read More

ಸಿನಿಮಾ ಪ್ರಚಾರ ಹೀಗೂ ಮಾಡ್ತಾರಾ? ರಾಜಮೌಳಿ ಬುದ್ಧಿವಂತಿಕೆ ಮೆಚ್ಚಲೇಬೇಕು – Kannada News | Rajamouli’s Varanasi Release Date Stunt: Unconventional Film Promotion Masterclass

ಸಿನಿಮಾ ಮೇಕಿಂಗ್ ವಿಷಯದಲ್ಲಿ ರಾಜಮೌಳಿ (SS Rajamouli) ಎಷ್ಟು ಗಮನ ಹರಿಸುತ್ತಾರೋ ಅದೇ ರೀತಿ ಸಿನಿಮಾ ಪ್ರಚಾರಕ್ಕೂ ಅವರು ಅಷ್ಟೇ ಪ್ರಾಮುಖ್ಯತೆ ನೀಡುತ್ತಾರೆ. ಈ ಕಾರಣದಿಂದಲೇ ರಾಜಮೌಳಿ ಅವರ ಸಿನಿಮಾ ಅಷ್ಟು ದೊಡ್ಡ ಮಟ್ಟದಲ್ಲಿ ತಲುಪುತ್ತದೆ. ಈಗ ಅವರು ‘ವಾರಣಾಸಿ’ ಸಿನಿಮಾ ಪ್ರಚಾರಕ್ಕೆ ದೊಡ್ಡ ಮಟ್ಟದ ಯೋಜನೆ ರೂಪಿಸಿದ್ದಾರೆ. ಸಿನಿಮಾ ಟೈಟಲ್ ಹಾಕದೆ ರಿಲೀಸ್ ದಿನಾಂಕ ಘೋಷಿಸಿದ್ದಾರೆ. ರಾಜಮೌಳಿ ‘ವಾರಣಾಸಿ’ ಸಿನಿಮಾ ಘೋಷಣೆ ಮಾಡಿದ್ದಾರೆ. ಮಹೇಶ್ ಬಾಬು ಚಿತ್ರಕ್ಕೆ ಹೀರೋ. ಈ ಸಿನಿಮಾ ಮುಂದಿನ ವರ್ಷ ರಿಲೀಸ್…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾರಣ; ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ – Kannada News | Bengaluru temperature: Fog and misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಮಂಜು ಕವಿದ ವಾತಾರಣ; ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ ಬೆಂಗಳೂರು, ಜನವರಿ 30: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ…

Read More

Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ – Kannada News | Overloaded Sugarcane Truck Overturns onto School Van in UP’s Lakhimpur Kheri

ಉತ್ತರ ಪ್ರದೇಶ, ಜನವರಿ 30: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್​ ಖೇರಿಯಲ್ಲಿ ನಡೆದಿದೆ. ಟ್ರಕ್ ಪಲ್ಟಿ ಹೊಡೆಯುತ್ತಿದ್ದಂತೆ, ಸ್ಥಳೀಯರು ಓಡಿ ಬಂದು ಯಾವುದೇ ಸರ್ಕಾರದ ನಿರ್ದೇಶನಗಳಿಗೆ ಕಾಯದೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ವ್ಯಾನ್ ಮೇಲೆ ಬಿದ್ದ ಕಬ್ಬುಗಳೆಲ್ಲವನ್ನು ಬದಿಗೆ ಹಾಕಿ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳು ಅವರ ಪೋಷಕರು ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. Source link

Read More

ಕೇಂದ್ರದ ಬಜೆಟ್​ನಲ್ಲಿ ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು? ಉದ್ದವಿದೆ ನಿರೀಕ್ಷೆಗಳ ಪಟ್ಟಿ! – Kannada News | Union Budget 2026: What Karnataka Can Expect from Nirmala Sitharaman’s Budget? Know details here

ಬೆಂಗಳೂರು, ಜನವರಿ 30: ಒಂದು ಕಡೆ ಪಂಚರಾಜ್ಯಗಳ ಚುನಾವಣಾ ಅಬ್ಬರ, ಇನ್ನೊಂದೆಡೆ ಭರಪೂರ ನಿರೀಕ್ಷೆಯಲ್ಲಿರುವ ಕರ್ನಾಟಕ. ಹೀಗಿರುವಾಗ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ (Union Budget) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ದೇಶದಲ್ಲಿ ಅತೀ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲಿ ಕರ್ನಾಟಕವೂ ಕೂಡ ಒಂದಾಗಿದ್ದು, ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲಿನ ಅಸಮಾನತೆ ಸರಿಪಡಿಸುವುದು ಮತ್ತು ನನೆಗುದಿಗೆ ಬಿದ್ದಿರುವ ಬೃಹತ್ ಯೋಜನೆಗಳಿಗೆ ಮರುಜೀವ ನೀಡುವುದು ಕೇಂದ್ರಕ್ಕೆ ಈಗ ದೊಡ್ಡ ಸವಾಲಾಗಿದೆ. ಕೇಂದ್ರ ಬಜೆಟ್​: ಕರ್ನಾಟಕದ ಬೇಡಿಕಗಳೇನು? ನೀರಾವರಿ:…

Read More

Horoscope Today 30 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 30 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಆರ್ದ್ರಾ ನಕ್ಷತ್ರ, ವೈದ್ರುತಿ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು….

Read More