Headlines

ಹೊಸ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಮೇಜರ್​​ ಸರ್ಜರಿ ನಿರೀಕ್ಷೆ: ಏನೆಲ್ಲ ಬದಲಾವಣೆ ಸಾಧ್ಯತೆ? – Kannada News

ಪೊಲೀಸ್​​ ಇಲಾಖೆಗೆ ಮೇಜರ್​​ ಸರ್ಜರಿ ಸಾಧ್ಯತೆImage Credit source: Tv9 Kannada ಬೆಂಗಳೂರು, ಜೂನ್​​ 02: ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ, ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳಿಗೆ ಸಿದ್ಧತೆ ನಡೆದಿದೆ. ಸಾಮಾನ್ಯವಾಗಿ ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡಾಗ, ತಮ್ಮ ಆಪ್ತ ಹಾಗೂ ವಿಶ್ವಾಸಾರ್ಹ ಅಧಿಕಾರಿಗಳನ್ನು ಒಳಗೊಂಡ ಕೋರ್ ಟೀಮ್ ರಚಿಸುವುದು ವಾಡಿಕೆ. ಇದರ ಭಾಗವಾಗಿ, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ಇದೆ. ಡಿಜಿಪಿ, ಎಡಿಜಿಪಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ…

Read More

ಅಗತ್ಯ ಸಂದರ್ಭದಲ್ಲೇ ಹೆಲ್ತ್ ಇನ್ಷೂರೆನ್ಸ್ ಕ್ಯಾಷ್​ಲೆಸ್ ಕೈಕೊಡಬಹುದು; ಇಲ್ಲಿವೆ ಪ್ರಮುಖ ಕಾರಣಗಳು – Kannada News

ಹೆಲ್ತ್ ಇನ್ಷೂರೆನ್ಸ್Image Credit source: Shutterstock ಆರೋಗ್ಯ ವಿಮೆಯಲ್ಲಿ ‘ಕ್ಯಾಶ್‌ಲೆಸ್’ ಸೌಲಭ್ಯವು (cashless health insurance) ಆಸ್ಪತ್ರೆಗೆ ದಾಖಲಾಗುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಮತ್ತು ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಆದರೆ, ಪಾಲಿಸಿ ಚಾಲ್ತಿಯಲ್ಲಿದ್ದರೂ ಸಹ ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ವಿಮಾ ಕಂಪನಿಗಳು ತಕ್ಷಣವೇ ಕ್ಯಾಶ್‌ಲೆಸ್ ಅನುಮತಿ ನೀಡಲು ನಿರಾಕರಿಸುತ್ತವೆ. ‘ಪಾಲಿಸಿಬಜಾರ್’ ಇನ್ಶೂರೆನ್ಸ್ ಬಿಸಿನೆಸ್ ಹೆಡ್ ಸಿದ್ಧಾರ್ಥ್ ಸಿಂಘಾಲ್ ಈ ಕುರಿತು ಒಂದಷ್ಟು ಉಪಯುಕ್ತವೆನಿಸುವ ಮಾಹಿತಿ ಹಂಚಿಕೊಂಡಿದ್ದಾರೆ. ಕ್ಯಾಶ್‌ಲೆಸ್ ಕ್ಲೈಮ್ ತಿರಸ್ಕೃತಗೊಳ್ಳಲು 5 ಪ್ರಮುಖ ಕಾರಣಗಳು ಹೆಲ್ತ್…

Read More

ಶಾಸಕರ ಗಮನಕ್ಕೆ: ಟ್ಯಾಂಕ್ ಇದೆ, ಬೋರ್‌ವೆಲ್ ಇದೆ.. ಆದ್ರೆ ನೀರಿಲ್ಲ! ಬೆಳ್ತಂಗಡಿಯ ಬೆಳಾಲು ಗ್ರಾಮದ ಜನರಿಗೆ ಕಲುಷಿತ ಗುಂಡಿ ನೀರೇ ಗತಿ – Kannada News

ಬೆಳ್ತಂಗಡಿ, ಜೂ.2: ತಾಲೂಕಿನ ಬೆಳಾಲು ಗ್ರಾಮದ ಮಾಯ ಪರಿಸರದ ಮುಂಡ್ರೋಟ್ಟು ಎಂಬಲ್ಲಿನ ನಿವಾಸಿಗಳು ತೀವ್ರ ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿದ್ದು, ದೈನಂದಿನ ಬಳಕೆಗಾಗಿ ಕಲುಷಿತಗೊಂಡ ಹೊಂಡದ ನೀರನ್ನೇ ಆಶ್ರಯಿಸಬೇಕಾದ ದಾರುಣ ಸ್ಥಿತಿ ನಿರ್ಮಾಣವಾಗಿದೆ. ಈ ಭಾಗದ ಸಣ್ಣ ಹೊಂಡ ಅಥವಾ ಗುಂಡಿಗಳಲ್ಲಿ ಶೇಖರಣೆಯಾಗುವ, ಕೀಟ ಹಾಗೂ ಕಸಕಡ್ಡಿಗಳಿಂದ ಕಲುಷಿತಗೊಂಡಿರುವ ಅಶುದ್ಧ ನೀರನ್ನೇ ಇಲ್ಲಿನ ಮಹಿಳೆಯರು ಮತ್ತು ಮಕ್ಕಳು ಕೊಡಗಳಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದಾರೆ. ಕುಡಿಯಲು, ಅಡುಗೆ ಮಾಡಲು ಹಾಗೂ ಸ್ನಾನ ಸೇರಿದಂತೆ ಇತರೆ ಎಲ್ಲಾ ಗೃಹ ಬಳಕೆಗೂ ಇದೇ…

Read More

ನಿಮ್ಮ ಚರ್ಮ ಮತ್ತು ಕೂದಲು ಡ್ಯಾಮೇಜ್ ಆಗುವುದಕ್ಕೆ ಹೈ ಬ್ಲಡ್ ಶುಗರ್ ಕಾರಣವೇ? – Kannada News

ಇತ್ತೀಚಿನ ದಿನಗಳಲ್ಲಿ ಮಧುಮೇಹ (ಡಯಾಬಿಟಿಸ್) ಮತ್ತು ಹೈ ಬ್ಲಡ್ ಶುಗರ್ (High Blood Sugar) ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮಾನ್ಯವಾಗಿ ಜನರು ಇದರ ಪರಿಣಾಮ ಹೃದಯ, ಮೂತ್ರಪಿಂಡ ಮತ್ತು ಕಣ್ಣುಗಳ ಆರೋಗ್ಯದ ಮೇಲಾಗುತ್ತದೆ ಎಂದು ಭಾವಿಸಿರುತ್ತಾರೆ. ಆದರೆ ಹೆಚ್ಚಿದ ರಕ್ತದ ಸಕ್ಕರೆ ಮಟ್ಟವು ಚರ್ಮ ಮತ್ತು ಕೂದಲಿನ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಇವೆಲ್ಲಾ ಕೇಳುವುದಕ್ಕೆ ಆಶ್ಚರ್ಯವಾಗುತ್ತದೆ ಆದರೆ ಇದು ಸತ್ಯ. ಹಾಗಾಗಿ ಹೈ ಬ್ಲಡ್ ಶುಗರ್ ಚರ್ಮ…

Read More

ಸಿನಿಮಾಗಳಲ್ಲಿ ವಿಲನ್, ನಿಜ ಜೀವನದಲ್ಲಿ ‘ಹೀರೋ’ ಈ ನಟ – Kannada News

ಸಿನಿಮಾನಲ್ಲಿ (Cinema) ದೊಡ್ಡ ಹೆಸರು ಮಾಡಿದ ಸ್ಟಾರ್ ನಟರುಗಳು ತಮ್ಮ ಅಭಿಮಾನಿ ಸಂಘಗಳ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾರೆ. ಸಾಮಾನ್ಯವಾಗಿ ವರ್ಷದ ಒಂದು ದಿನ ರಕ್ತದಾನ, ಅನ್ನದಾನ ಇಂಥಹಾ ಕೆಲಸಗಳನ್ನು ಮಾಡಿಸುತ್ತಾರೆ ಅದರ ಚಿತ್ರಗಳನ್ನು ಹಂಚಿಕೊಂಡು ಭರ್ಜರಿ ಪ್ರಚಾರ ಪಡೆಯುತ್ತಾರೆ. ಆದರೆ ಇಲ್ಲೊಬ್ಬ ನಟ ಆ ಸ್ಟಾರ್ ಹೀರೋಗಳಿಗಿಂತಲೂ ಬಹಳ ವಿಭಿನ್ನ. ಸಾಮಾನ್ಯವಾಗಿ ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ಮಾತ್ರವೇ ಕಾಣಿಸಿಕೊಳ್ಳುವ ಈ ನಟ ಮಾಡಿರುವ ಕೆಲಸದಿಂದ ನಿಜ ಬದುಕಿನಲ್ಲಿ ಹೀರೋ ಎನಿಸಿಕೊಂಡಿದ್ದಾರೆ. ಅವರೇ ಖ್ಯಾತ ನಟ ಸಯ್ಯಾಜಿ…

Read More

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ – Kannada News

ವಿಶ್ವನಾಥ್​​ vs ಸುಧಾಕರ್​​Image Credit source: wikipedia ದೇವನಹಳ್ಳಿ, ಜೂನ್​​ 02: ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್​​ಗಾಗಿ ಬಿಜೆಪಿ (BJP) ಶಾಸಕ ಎಸ್​​.ಆರ್​​. ವಿಶ್ವನಾಥ್​​ ಮತ್ತು ಸಂಸದ ಡಾ.ಸುಧಾಕರ್​​ ನಡುವೆ ಶುರುವಾದ ಸಮರಕ್ಕೆ ಇನ್ನೂ ಬ್ರೇಕ್​​ ಬಿದ್ಧಂತೆ ಕಾಣುತ್ತಿಲ್ಲ. ಸ್ವಪಕ್ಷದ ಶಾಸಕರನ್ನು ಬಿಟ್ಟು ಒಬ್ಬರೇ ಸುದ್ದಿಗೋಷ್ಠಿ ನಡೆಸಲು ಬಂದಿದ್ದ ಸಂಸದರನ್ನು ಸ್ವಪಕ್ಷದ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಕಾರ್ಯಕರ್ತರ ನಡುವಿನ ವಾಗ್ವಾದದ ಕಾರಣ ಯಲಹಂಕದ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ…

Read More

ಭಾರತ ಈಗ ಗ್ಲೋಬಲ್ ಬ್ಯಾಕ್ ಆಫೀಸ್ ಮಾತ್ರವೇ ಅಲ್ಲ, ವಿಶ್ವದರ್ಜೆ ಪ್ರಾಡಕ್ಟ್ ನೀಡುವ ದೇಶವಾಗಿದೆ: ಪ್​ರಸಾದ್ ಷಣ್ಮುಗಂ – Kannada News

ನವದೆಹಲಿ, ಜೂನ್ 2: ಒಂದು ಕಾಲದಲ್ಲಿ ಭಾರತವನ್ನು ಕೇವಲ ಜಾಗತಿಕ ಕಂಪನಿಗಳಿಗೆ ಕಡಿಮೆ ವೆಚ್ಚದಲ್ಲಿ ತಾಂತ್ರಿಕ ಬೆಂಬಲ ನೀಡುವ (Support Centre) ದೇಶ ಎಂದು ನೋಡಲಾಗುತ್ತಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದ್ದು, ಭಾರತೀಯ ಕಂಪನಿಗಳು ಜಾಗತಿಕ ಮಟ್ಟದ ವಿಶ್ವದರ್ಜೆಯ ಸಾಫ್ಟ್‌ವೇರ್ ಉತ್ಪನ್ನಗಳನ್ನು (World-Class Products) ಸ್ವತಃ ಭಾರತದಲ್ಲೇ ನಿರ್ಮಿಸುತ್ತಿವೆ ಎಂದು ಕೆಜಿಐಎಸ್ಎಲ್ ಸಿಇಒ ಪ್ರಸಾದ್ ಷಣ್ಮುಖಂ (Prassadh Shanmugam) ತಿಳಿಸಿದ್ದಾರೆ. ಬಿಸಿನೆಸ್ ಟುಡೇ (Business Today) ಪತ್ರಿಕೆಯ ‘ಹಿಡನ್ ಜೆಮ್ಸ್ ಆಫ್ ಇಂಡಿಯನ್ ಬಿಸಿನೆಸ್’ (Hidden Gems…

Read More

ಮಂಗಳೂರಿನಿಂದ ಮಂತ್ರಾಲಯಕ್ಕೆ ನೇರ ಸಂಪರ್ಕ; ಜೂನ್ ಪೂರ್ತಿ ಓಡಲಿದೆ 24 ಬೋಗಿಗಳ ಬೃಹತ್ ವಿಶೇಷ ರೈಲು! – Kannada News

ಮಂಗಳೂರು, ಜೂ.2: ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ ಭಾರಿ ಜರ್ನಿ ರಶ್ ಅನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ, ಕರ್ನಾಟಕ ಹಾಗೂ ಕೇರಳ ಮೂರೂ ರಾಜ್ಯಗಳ ಪ್ರಯಾಣಿಕರಿಗೆ ನೆರವಾಗಲಿದೆ. ದಕ್ಷಿಣ ರೈಲ್ವೆಯ…

Read More

ನಿಮ್ಮ ಹಾಸಿಗೆ ಮೇಲೊಂದು ಟೈಮ್ ಬಾಂಬ್; ಮೊಬೈಲ್ ಪಕ್ಕದಲ್ಲಿಟ್ಟುಕೊಂಡು ನಿದ್ರೆ ಮಾಡುತ್ತೀರಾ? – Kannada News

ನವದೆಹಲಿ, ಜೂನ್ 2: ಮೊಬೈಲ್ ಫೋನ್ ಅನ್ನು ತಲೆಯ ಕೆಳಗೆ ಅಥವಾ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗುವ ಅಭ್ಯಾಸ ಇತ್ತೀಚಿನ ದಿನಗಳಲ್ಲಿ ಅನೇಕರಲ್ಲಿದೆ. ಆದರೆ, ಇದು ನಿಮ್ಮ ಆರೋಗ್ಯ, ಸುರಕ್ಷತೆ ಮತ್ತು ನಿದ್ರೆಯ (Sleep) ಗುಣಮಟ್ಟದ ಮೇಲೆ ಗಂಭೀರವಾದ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ ಎಂಬುದು ನಿಮಗೆ ಗೊತ್ತಾ? ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಜನರ ದೈನಂದಿನ ಜೀವನವು ಸ್ಮಾರ್ಟ್‌ಫೋನ್‌ಗಳ ಸುತ್ತ ಸುತ್ತುತ್ತಿದೆ. ಮೊಬೈಲ್ ಫೋನ್‌ಗಳು ರಾತ್ರಿ ಮಲಗುವ ಮುನ್ನ ನಾವು ಮುಟ್ಟುವ ಕೊನೆಯ ವಸ್ತು ಮತ್ತು ಬೆಳಿಗ್ಗೆ ಎದ್ದಾಗ…

Read More

Spiritual Journey: ಬೃಂದಾವನದಲ್ಲಿ ವಿರಾಟ್-ಅನುಷ್ಕಾ; ಪ್ರೇಮಾನಂದ್ ಗುರೂಜಿ ಬಳಿ ಈ ಜೋಡಿ ಪದೇ ಪದೇ ಹೋಗುವುದೇಕೆ ಗೊತ್ತಾ? – Kannada News

ಪ್ರೇಮಾನಂದ್ ಗುರೂಜಿ ಬಳಿ ವಿರಾಟ್-ಅನುಷ್ಕಾImage Credit source: Pinterest ಭಾರತೀಯ ಕ್ರಿಕೆಟ್‌ನ ರನ್‌ ಮಷೀನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದಾ ಸುದ್ದಿಯಲ್ಲಿರುವ ಜೋಡಿ. ಮೈದಾನದಲ್ಲಿ ವಿರಾಟ್ ಅಬ್ಬರಿಸಿದರೆ, ಬೆಳ್ಳಿ ಪರದೆಯ ಮೇಲೆ ಅನುಷ್ಕಾ ಮಿಂಚುತ್ತಾರೆ. ಆದರೆ, ಇವರಿಬ್ಬರ ಗ್ಲಾಮರಸ್ ಬದುಕಿನ ಆಚೆಗೊಂದು ಶಾಂತ, ಆಧ್ಯಾತ್ಮಿಕ ಪ್ರಪಂಚವಿದೆ. ಈ ಜೋಡಿ ಆಗಾಗ ತಮ್ಮ ಬಿಡುವಿನ ವೇಳೆಯಲ್ಲಿ ಮಥುರಾ ಮತ್ತು ಬೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ ವೀಡಿಯೊಗಳು…

Read More