Headlines

‘ಕೊನೆಗೂ ಸತ್ಯ ಬಯಲಾಯ್ತು’; 16 ವರ್ಷದ ಬಳಿಕ ಭಾರತಕ್ಕೆ ಮರಳಲು ಲಲಿತ್ ಮೋದಿ ಸಿದ್ಧತೆ – Kannada News | IPL Founder Lalit Modi says he will Return To India Soon FEMA Case

ನವದೆಹಲಿ, ಜುಲೈ 22: ಐಪಿಎಲ್ (IPL) ಸಂಸ್ಥಾಪಕ ಲಲಿತ್ ಮೋದಿ (Lalit Modi) 16 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಭಾರತಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. 2009ರ ದಕ್ಷಿಣ ಆಫ್ರಿಕಾ ಐಪಿಎಲ್ ಆಯೋಜನೆಗೆ ಸಂಬಂಧಿಸಿದ ಫೆಮಾ (FEMA) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ವಿಧಿಸಿದ್ದ ದಂಡ ಹಾಗೂ ಆರೋಪಗಳನ್ನು ಮೇಲ್ಮನವಿ ಪ್ರಾಧಿಕಾರ ರದ್ದುಗೊಳಿಸಿದ ಬೆನ್ನಲ್ಲೇ ಈ ಪ್ರಮುಖ ಬೆಳವಣಿಗೆ ನಡೆದಿದೆ. ಮೇಲ್ಮನವಿ ಪ್ರಾಧಿಕಾರದ ತೀರ್ಪಿನ ನಂತರ ಹರ್ಷ ವ್ಯಕ್ತಪಡಿಸಿರುವ ಲಲಿತ್ ಮೋದಿ, ಎಕ್ಸ್​ನಲ್ಲಿ ಪ್ರತಿಕ್ರಿಯಿಸಿದ್ದು, ಕೊನೆಗೂ…

Read More

Video: ಕೇಕ್ ತೆಗೆದುಕೊಂಡು ಅತ್ತೆ ಮನೆಗೆ ಹೋಗಿ ನನ್ನ ಹೆಂಡ್ತಿನಾ ವಾಪಸ್‌ ಕಳಿಸಿ ಎಂದ ಅಳಿಯ – Kannada News

ಗಂಡು ಮಕ್ಕಳಿಗೆ ಹೆಂಡ್ತಿ ತವರಿಗೆ ಹೊರಟು ನಿಂತರೆ ಅದೇನೋ ಖುಷಿ. ಹೆಂಡ್ತಿ ಮರಳಿ ಬರುವ ತನಕ ತಮ್ಮ ಸ್ನೇಹಿತರ ಪಾರ್ಟಿ, ಸುತ್ತಾಟ ಎಂದು ಬ್ಯುಸಿಯಾಗಿರುತ್ತಾರೆ. ಆದರೆ, ಇಲ್ಲೊಬ್ಬ ವ್ಯಕ್ತಿ ತವರಿಗೆ ಹೋದ ಹೆಂಡ್ತಿ ಬರ್ತಾಳೆ ಎಂದು ಕಾದು ಕೊನೆಗೆ ಅತ್ತೆ (mother-in-law) ಮನೆಗೆ ಹೋಗಿದ್ದಾನೆ. ಕೇಕ್ ತೆಗೆದುಕೊಂಡು ಹೋಗಿ ನನ್ನ ಹೆಂಡ್ತಿನಾ ಕೊಡಿ ಎಂದು ಕೇಳಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರಿಗೆ ನಗು ತಡೆಯಲಾಗಲಿಲ್ಲ. Karan…

Read More

ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ: ವಿಡಿಯೋ ವೈರಲ್​ – Kannada News | Police Staff Angry at Woman Over Repeated Calls to 112 Helpline; Video Goes Viral

ಹಾಸನ, ಫೆಬ್ರವರಿ 08: ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ ಆಗಿ ರೇಗಾಡಿ ಗರಂ ಆಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳ ಎಂದು ಅರ್ಪಿತಾ ಎಂಬಾಕೆ 112ಕ್ಕೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದು ಮಹಿಳೆ ಸಮಸ್ಯೆ ಆಲಿಸಿ ದೂರು ನೀಡಲು ಸಿಬ್ಬಂದಿ ತಿಳಿಸಿದ್ದರೂ ಪದೇಪದೆ ಕರೆ ಮಾಡಿದ್ದಕ್ಕೆ ಮಹಿಳೆ ಜೊತೆಗೆ ಪೊಲೀಸ್ ಅಧಿಕಾರಿ ರೇಗಾಡಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯ ವಿಡಿಯೋ ವೈರಲ್​​…

Read More

ಐತಿಹಾಸಿಕ ಭೂತನಾಳ ಕೆರೆಯಲ್ಲಿ ಘೋರ ದುರಂತ: ಒಬ್ರನ್ನ ಹಿಡಿಯಲು ಹೋಗಿ ಮೂವರು ದುರಂತ ಸಾವು

ವಿಜಯಪುರ, ಏಪ್ರಿಲ್​ 08: ಕೆರೆಯಲ್ಲಿ ಮುಳುಗಿ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿರುವಂತಹ (death) ಘಟನೆ ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ನಡೆದಿದೆ. ಮೊಹಮ್ಮದ್ ಹಯಾತ್(12), ಹೈದರ್ ಪಾಷಾ(32) ಮತ್ತು ಅಬ್ದುಲ್ ಖುದ್ದೂಸ್(35) ಮೃತರು. ಸದ್ಯ ಕೆರೆಯಿಂದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದಿದ್ದೇನು? ಕುಟುಂಬ ಸಮೇತ ಒಟ್ಟು 14 ಜನರು ವಿಜಯಪುರಕ್ಕೆ ಪ್ರವಾಸಕ್ಕಾಗಿ ಆಗಮಿಸಿ ಭೂತನಾಳ…

Read More

ಒಂದೇ ವರ್ಷದಲ್ಲಿ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ 2ನೇ ಬಾರಿ ಏರಿಕೆ, ವಾಹನ ಸವಾರರು ಆಕ್ರೋಶ – Kannada News | Bengaluru Mysuru Expressway toll hiked again: 2nd increase this year

ಬೆಂಗಳೂರು, (ಜುಲೈ 23): ಮೂರು ತಿಂಗಳೊಳಗೆ ಎರಡನೇ ಬಾರಿಗೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯ ಟೋಲ್​​ ದರಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪರಿಷ್ಕರಿಸಿದ್ದು, ಕನಿಮಿಣಿಕೆ ಮತ್ತು ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ದರ ಹೆಚ್ಚಳ ಮಾಡಲಾಗಿದೆ. ಆ ಮೂಲಕ ವಾಹನ ಸವಾರರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಿದೆ. ಹೊಸ ದರಗಳು ಜುಲೈ 21ರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದ್ದು, ಎನ್‌ಎಚ್-275ರ ಆರು ಪಥದ ಬೆಂಗಳೂರು–ನಿಡಘಟ್ಟ ಮಾರ್ಗಕ್ಕೆ ಅನ್ವಯವಾಗಲಿವೆ. ಇನ್ನು ಈ ಬಗ್ಗೆ ವಾಹನ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:…

Read More

ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ

‘ಸರಿಗಮಪ’ ಶೋನಲ್ಲಿ ಪ್ರತಿ ಬಾರಿಯೂ ಸಿಂಪತಿಗಾಗಿ ಅನೇಕರನ್ನು ತರುತ್ತಾರೆ, ಆಡಿಷನ್ ನಡೆಸುವಾಗಲೇ ಆ ರೀತಿಯಲ್ಲಿ ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಆರೋಪ ಇದೆ. ಈಗ ಸರಿಗಮಪ ಹೊಸ ಸೀಸನ್ ಬರುತ್ತಿದೆ. ಪ್ರೋಮೋದಲ್ಲೇ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. ಗಾಯಕ ಹಾಗೂ ಶೋ ಜಡ್ಜ್ ವಿಜಯ್ ಪ್ರಕಾಶ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ರೀತಿಯಲ್ಲಿ ಪ್ರೋಮೋ ಮಾಡಲಾಗಿದೆ. ಶೀಘ್ರದಲ್ಲಿ ಜೀ ಕನ್ನಡದಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆರಂಭ ಆಗಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ, ದಬ್ಬಾಳಿಕೆ ಒಪ್ಪಲ್ಲ ಎಂದ ಚೇತನ್ – Kannada News | Chetan Kumar Ahimsa press meet on Dr Rajkumar Samadhi controversy

ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅಣ್ಣಾವ್ರ ಸಮಾಧಿ ಸಲುವಾಗಿ ಸರ್ಕಾರ ಎರಡೂವರೆ ಜಾಗವನ್ನು ನೀಡಿದ್ದು ಸರಿಯಲ್ಲ ಎಂದು ಅವರು ಹೇಳಿದ್ದರು. ಆ ಹೇಳಿಕೆಗೆ ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಚೇತನ್ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದ್ದರು. ಆದರೆ ಕ್ಷಮೆ ಕೇಳಿಸಲು ಬಂದವರು ತಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ ಎಂದು…

Read More

ವಿಚ್ಛೇದನಕ್ಕೆ ಅರ್ಜಿ: ವಿಜಯ್ ಪತ್ನಿ ಇಟ್ಟಿರುವ ಬೇಡಿಕೆಗಳೇನು? – Kannada News | Thalapathy Vijay wife Sangeetha divorce alimony demands details

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಅವರ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ವಿಜಯ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದು, ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಇದೇ ಸಮಯದಲ್ಲಿ ವಿಜಯ್ ಅವರ ಪತ್ನಿ ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ವಿಜಯ್​​ಗೆ ರಾಜಕೀಯವಾಗಿ ಸಣ್ಣ ಹಿನ್ನಡೆ ಮೂಡಿಸಿದೆ. ವಿಚ್ಚೇದನಕ್ಕೆ ಅರ್ಜಿ ಹಾಕಿರುವ ಸಂಗೀತ, ವಿಜಯ್ ಎದುರು ಭಾರಿ ಬೇಡಿಕೆಗಳನ್ನು ಇರಿಸಿದ್ದಾರೆ. ವಿಚ್ಛೇದನಕ್ಕಾಗಿ ಭಾರಿ ಮೊತ್ತವನ್ನೇ ವಿಜಯ್ ಅವರು ಪತ್ನಿಗೆ ನೀಡಬೇಕಿದೆ. ವಿಚ್ಚೇದನಕ್ಕೆ ಕಳೆದ ವರ್ಷ ಡಿಸೆಂಬರ್​​ನಲ್ಲಿಯೇ ಅರ್ಜಿ…

Read More

ಗುಜರಾತ್: ಭೀಕರ ರಸ್ತೆ ಅಪಘಾತ, ಲಾರಿಗೆ ಡಿಕ್ಕಿ ಹೊಡೆದ ಸ್ಲೀಪರ್ ಬಸ್, ಆರು ಪ್ರಯಾಣಿಕರು ಸಾವು – Kannada News | Deadly Highway Collision in Vadodara Leaves Six Dead and Several Injured

ವಡೋದರಾ, ಜೂನ್ 17: ಗುಜರಾತ್‌ನ ವಡೋದರಾ-ಜರೋಡ್ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅತ್ಯಂತ ಭೀಕರ ರಸ್ತೆ ಅಪಘಾತ(Accident)ವೊಂದು ಸಂಭವಿಸಿದೆ. ಚಲಿಸುತ್ತಿದ್ದ ಟ್ರಕ್‌ಗೆ (ಲಾರಿ) ಐಷಾರಾಮಿ ಸ್ಲೀಪರ್ ಬಸ್ಸೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಐಷಾರಾಮಿ ಖಾಸಗಿ ಬಸ್ ರಾಜಸ್ಥಾನದ ಬನ್ಸ್ವಾರಾದಿಂದ ಗುಜರಾತ್‌ನ ಸೂರತ್ ನಗರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಜರೋಡ್ ಬಳಿಯ ಹೆದ್ದಾರಿಯಲ್ಲಿರುವ ಕೋಟಂಬಿ ಗ್ರಾಮದ ಹತ್ತಿರ ಬಸ್…

Read More

IPL 2026: ಇಂದಿನ  ಪಂದ್ಯಕ್ಕೂ RCB ತಂಡದ ಸ್ಟಾರ್ ಆಟಗಾರ ಅಲಭ್ಯ!

IPL 2026: ಧರ್ಮಶಾಲಾದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS)​ ತಂಡಗಳು ಮುಖಾಮುಖಿಯಾಗಲಿದೆ. ಹೆ್ಚ್​ಪಿಸಿಎ ಮೈದಾನದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಅಲಭ್ಯರಾಗಲಿದ್ದಾರೆ. ಏಪ್ರಿಲ್ 18 ರಂದು ನಡೆದ  ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಫಿಲ್ ಸಾಲ್ಟ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದು…

Read More