Headlines

Mangaluru Walk-in Interview: ನಿರುದ್ಯೋಗಿಗಳಿಗೆ ಸಿಹಿಸುದ್ದಿ; ಮಂಗಳೂರಿನಲ್ಲಿ ಏಪ್ರಿಲ್ 22 ರಂದು ಬೃಹತ್ ಉದ್ಯೋಗ ಮೇಳ! – Kannada News | Mangaluru Walk in Interview: My G Future and Akshaya Patra Jobs on April 22nd!

ನಿರುದ್ಯೋಗಿಗಳಿಗೆ ಸಿಹಿಸುದ್ದಿImage Credit source: Pinterest ಮಂಗಳೂರು: ಕರಾವಳಿ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಅವಕಾಶವೊಂದನ್ನು ಕಲ್ಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬರುವ ಏಪ್ರಿಲ್ 22 ರಂದು ನೇರ ಸಂದರ್ಶನ (Walk-in Interview) ನಡೆಯಲಿದ್ದು, ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಯಾವೆಲ್ಲಾ ಸಂಸ್ಥೆಗಳಲ್ಲಿ ಅವಕಾಶ? ಈ ಬಾರಿಯ ಉದ್ಯೋಗ ಮೇಳದಲ್ಲಿ ಪ್ರಮುಖವಾಗಿ ಎರಡು ಸಂಸ್ಥೆಗಳು…

Read More

ಇರಾನ್​ಗೆ ತೈಲ ಮಾರಾಟದಿಂದ ದಿನಕ್ಕೆ 7,000 ಕೋಟಿ ರೂ ಆದಾಯ; ಇರಾನ್​ಗೂ ಭರ್ಜರಿ ಆಯಿಲ್ ಬ್ಯುಸಿನೆಸ್

ನವದೆಹಲಿ, ಮಾರ್ಚ್ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಶುರು ಮಾಡಿದ ಯುದ್ಧದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಆಗುತ್ತಿದೆಯೋ ಸ್ಪಷ್ಟ ಇಲ್ಲ, ಆದರೆ ರಷ್ಯಾ ಮತ್ತು ಇರಾನ್​ನ ಆಯಿಲ್ ಬ್ಯುಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳು ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭ ಮಾಡುತ್ತಿವೆ. ತಂತಮ್ಮ ಯುದ್ಧ ಮುಂದುವರಿಸಲು ಈ ದೇಶಗಳಿಗೆ ಫಂಡಿಂಗ್ ಸಿಕ್ಕಂತಾಗಿದೆ. ವಿಶ್ವದ ಶೇ. 20ಕ್ಕಿಂತಲೂ ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು…

Read More

ನಾನೇನು ಹೀರೋಯಿನ್​ ಆಗಿ ನಟಿಸ್ತಿದೀನಾ? ಕೆಣಕಲು ಬಂದವರಿಗೆ ಅಭಿಷೇಕ್ ಬಚ್ಚನ್ ಖಡಕ್ ತಿರುಗೇಟು – Kannada News | Abhishek Bachchan’s Viral Reply to Trolls: Am I a Heroine? Strong Response on Solo Lead Roles

ಅಭಿಷೇಕ್ ಬಚ್ಚನ್ ಅವರನ್ನು ಎಲ್ಲರೂ ಆಡಿಕೊಳ್ಳುತ್ತಾರೆ. ಇದಕ್ಕೆ ಕಾರಣ ಅವರ ತಂದೆ ಅಮಿತಾಭ್ ಬಚ್ಚನ್ ಅವರ ಲೆಗಸಿ. ಅಷ್ಟು ದೊಡ್ಡ ಸ್ಟಾರ್ ಹೀರೋನ ಮಗನಾದರೂ ಅಭಿಷೇಕ್ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಅವರನ್ನು ಟ್ರೋಲ್ ಮಾಡುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರ ಈ ಹಿಂದಿನ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಕೆಣಕಲು ಬಂದವರಿಗೆ ಅವರು ಖಡಕ್ ಆಗಿ ಉತ್ತರ ನೀಡಿದ್ದಾರೆ. ಅಭಿಷೇಕ್ ಬಚ್ಚನ್ ಚಿತ್ರರಂಗಕ್ಕೆ ಬಂದು…

Read More

Optical Illusion: ಈ ಒಗಟಿನ ಚಿತ್ರದಲ್ಲಿರುವ ಹಲ್ಲಿಯನ್ನು ಹುಡುಕಿದ್ರೆ ನೀವೇ ಜಾಣರು – Kannada News | Optical illusion: If your eyes are sharp, find the lizard in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್ ಇಲ್ಯೂಷನ್ (optical illusion) ಚಿತ್ರಗಳು ದೃಷ್ಟಿ ಸಾಮರ್ಥ್ಯ ಹಾಗೂ ಮೆದುಳನ್ನು ಚುರುಕುಗೊಳಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ವೈರಲ್ ಆಗುತ್ತಿರುತ್ತವೆ. ಕೆಲವರು ಈ ಚಿತ್ರಗಳನ್ನು ಬಿಡಿಸಿ ತಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳುತ್ತಾರೆ. ಇದೀಗ ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿ ಹಲ್ಲಿ  (lizard) ಎಲ್ಲಿದೆ ಎಂದು ನೀವು ಕಂಡು ಹಿಡಿಯಬೇಕು. ನೀವು ಈ ಒಗಟನ್ನು ಬಿಡಿಸಲು ಸಾಧ್ಯವಾದರೆ ನಿಜ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಲೀಸಾಗಿ…

Read More

VIDEO: ನನ್ನಿಂದಾನೇ ಸೋತ್ವಿ… ಕಣ್ಣೀರಿಟ್ಟ ಮಿಲ್ಲರ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ಹೈ ಡ್ರಾಮಾಗೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಗೆಲುವಿನ ಹೊಸ್ತಿಲಲ್ಲಿ ಎಡವಿದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 1 ರನ್‌ನಿಂದ ಸೋಲೊಪ್ಪಿಕೊಂಡಿತು. ಆದರೆ ಈ ಸೋಲಿಗಿಂತ ಹೆಚ್ಚಾಗಿ ಕ್ರಿಕೆಟ್ ಪ್ರೇಮಿಗಳ ಮನ ಕಲಕಿದ್ದು ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಅವರ ಕಣ್ಣೀರು. ಕೊನೆಯ ಓವರ್‌ನಲ್ಲಿ ಪ್ರಸಿದ್ಧ್ ಕೃಷ್ಣ ದಾಳಿಗೆ ಇಳಿದಾಗ ಡೆಲ್ಲಿಗೆ ಗೆಲ್ಲಲು 13 ರನ್‌ಗಳ ಅಗತ್ಯವಿತ್ತು. ಮಿಲ್ಲರ್ ಅದ್ಭುತವಾಗಿ ಆಡುತ್ತಾ ಪಂದ್ಯವನ್ನು…

Read More

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಶಾಮನೂರು ಸಮೀಪ ಇರುವ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಸಂಕ್ರಾಂತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣವನ್ನೇ ಹಳ್ಳಿಯ ವಾತಾವರಣದಂತೆ ರೂಪಿಸಿ, ಗ್ರಾಮೀಣ ಬದುಕಿನ ಸೊಗಡು ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ರಂಗೋಲಿಗಳು ಹಾಗೂ ದವಸ ಧಾನ್ಯಗಳ ರಾಶಿಯಿಂದ ಅಲಂಕರಿಸಲಾಗಿತ್ತು. ಗೋ ಪೂಜೆ ನೆರವೇರಿಸಿ ಸಂಕ್ರಾಂತಿ ಆಚರಣೆ ಆರಂಭಿಸಲಾಯಿತು. ಹಳ್ಳಿಸೊಗಡಿನ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬೀಸೋಕಲ್ಲು, ಒನಕೆ ಹಿಡಿದು…

Read More

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು – Kannada News | Mysuru Government Doctor Accused of On Duty Alcohol Consumption and Smoking

ಮೈಸೂರು, ಏಪ್ರಿಲ್​​ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್​​ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ…

Read More

ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್​​ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – Kannada News | Congress Leader Rahil Sharif Caught With Hindu Married Woman in Chikkamagaluru, case Book Against 6 People

ಚಿಕ್ಕಮಗಳೂರು, (ಫೆಬ್ರವರಿ 05): ಚಿಕ್ಕಮಗಳೂರು (Chikkamagaluru) ನಗರದ ಗಾಂಧಿ ನಗರದಲ್ಲಿ ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್​​ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ ಸಿಕ್ಕಿದೆ. ಚಿಕ್ಕಮಗಳೂರು ಕಾಂಗ್ರೆಸ್ (Congress) ಮುಖಂಡ ರಾಹಿಲ್ ಷರೀಫ್, ಚಿಕ್ಕಮಗಳೂರು ನಗರದ ಗಾಂಧಿ ನಗರದ ಹಿಂದೂ ಮಹಿಳೆ ಜೊತೆ ಇರುವಾಗಲೇ ಸಿಕ್ಕಿಬಿದ್ದಿದ್ದು, ಮಹಿಳೆಯ ಪತಿ ಸ್ಥಳೀಯರ ಜೊತೆ ಸೇರಿಕೊಂಡು ರೆಡ್​ ಹ್ಯಾಂಡ್​​ ಆಗಿ ಹಿಡಿದು ರಾಹಿಲ್ ಷರೀಫನಿಗೆ ಥಳಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು,  ಯಾವಾಗ ಈ ವಿಡಿಯೋ ವೈರಲ್…

Read More

IND vs NZ: ಸಿರಾಜ್ ಜೆರ್ಸಿ, ದುಬೆ ಬ್ಯಾಟ್.. ಫಾರ್ಮ್​ ಕಂಡುಕೊಳ್ಳಲು ಅಭಿಷೇಕ್ ಕಸರತ್ತು

ಇಡೀ ಟಿ20 ವಿಶ್ವಕಪ್​ನಲ್ಲಿ ( T20 World Cup) ರನ್ ಬರ ಎದುರಿಸಿದ್ದ ಅಭಿಷೇಕ್ ಶರ್ಮಾ (Abhishek Sharma), ಫೈನಲ್​ನಲ್ಲಿ ಅಬ್ಬರದ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಜು ಸ್ಯಾಮ್ಸನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಹಿಂದಿನ ವೈಫಲ್ಯಗಳನ್ನು ಮರೆತು ಬ್ಯಾಟ್ ಬೀಸಿದರು. ಅದರ ಪರಿಣಾಮವಾಗಿ ಕೇವಲ 18 ಎಸೆತಗಳಲ್ಲಿ ತಮ್ಮ ಟಿ20 ವಿಶ್ವಕಪ್​ನ ಎರಡನೇ ಅರ್ಧಶತಕವನ್ನು ದಾಖಲಿಸಿದರು. ಆದರೆ ಅರ್ಧಶತಕದ ಬಳಿಕ ಹೆಚ್ಚು ಹೊತ್ತು ನಿಲ್ಲದ ಅಭಿಷೇಕ್ 21 ಎಸೆತಗಳಲ್ಲಿ…

Read More

‘ಜನ ನಾಯಗನ್’ ಬಳಿಕ ಈಗ ‘ಪರಾಶಕ್ತಿ’ಗೂ ಸಿಬಿಎಫ್​​ಸಿ ಸಂಕಟ – Kannada News | CBFC suggests 23 cuts to Sivakarthikeyan’s Parashakti movie

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ‘ಜನ ನಾಯಗನ್’ ಎದುರಾಗಿ ಶಿವಕಾರ್ತಿಕೇಯನ್, ಶ್ರೀಲೀಲಾ ನಟನೆಯ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಗುತ್ತಿತ್ತು. ಆದರೆ ಈಗ ಅದೂ ಸಹ ಸಂಕಷ್ಟದಲ್ಲಿ ಸಿಲುಕಿದೆ. ಸಿನಿಮಾಕ್ಕೆ ಬರೋಬ್ಬರಿ 23 ಕಟ್​​ಗಳನ್ನು ಸಿಬಿಎಫ್​​ಸಿ ಸೂಚಿಸಿದ್ದು, ‘ಪರಾಶಕ್ತಿ’ ನಿರ್ಮಾಪಕರು ಸಿಬಿಎಫ್​​ಸಿ ವಿರುದ್ಧ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ ಇದೆ. ಶಿವಕಾರ್ತಿಕೇಯನ್ ಮತ್ತು…

Read More