Headlines

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ? ಮುಂದಿನ ವಾರ ದೆಹಲಿಯಲ್ಲಿ ನಿರ್ಣಾಯಕ ಸಭೆ ಸಾಧ್ಯತೆ – Kannada News | Karnataka Cabinet Expansion: Final Decision Delayed, High Command to Hold Crucial Delhi Meeting Next Week

ಹೈಕಮಾಂಡ್ ನಾಯಕರ ಜತೆ ಕರ್ನಾಟಕ ಕಾಂಗ್ರೆಸ್ ನಾಯಕರುImage Credit source: @DKShivakumar ಬೆಂಗಳೂರು, ಜುಲೈ 18: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇನ್ನೂ ಅಂತಿಮ ಹಂತ ತಲುಪಿಲ್ಲ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆದ ಸರಣಿ ಸಭೆಗಳಲ್ಲೂ ಅಂತಿಮ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ, ಮುಂದಿನ ವಾರ ಮತ್ತೊಮ್ಮೆ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸುವ ಸಾಧ್ಯತೆ ಇದೆ. ಆ ಸಭೆಯಲ್ಲೇ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ರೂಪ ನೀಡುವ ನಿರೀಕ್ಷೆ ಮೂಡಿದೆ. ಮುಖ್ಯಮಂತ್ರಿ…

Read More

Positive Energy: ಮನೆಯ ಈ ದಿಕ್ಕಿಗೆ ಕಪ್ಪು ಆಮೆ ಇಟ್ಟರೆ ಸಾಕು; ದೂರವಾಗುತ್ತೆ ನೆಗೆಟಿವ್ ಎನರ್ಜಿ! – Kannada News | Black Tortoise Feng Shui: Boost Home Prosperity and Protection with Positive Energy

ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಫೆಂಗ್ ಶೂಯಿ ಶಾಸ್ತ್ರದಲ್ಲಿ ‘ಕಪ್ಪು ಆಮೆ’ಯನ್ನು (Black Tortoise) ಅತ್ಯಂತ ಶುಭ ಮತ್ತು ರಕ್ಷಣೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದನ್ನು ಮನೆಯ ಸರಿಯಾದ ದಿಕ್ಕಿನಲ್ಲಿ ಇಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗಿ, ನಕಾರಾತ್ಮಕತೆ ದೂರವಾಗುತ್ತದೆ. ಅನೇಕರು ಇದನ್ನು ಕೇವಲ ಅಲಂಕಾರಿಕ ವಸ್ತುವೆಂದು ಭಾವಿಸುತ್ತಾರೆ, ಆದರೆ ಇದರ ಮಹತ್ವ ಅಪಾರ. ಕಪ್ಪು ಆಮೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದಾಗುವ ಪ್ರಮುಖ ಪ್ರಯೋಜನಗಳು ಇಲ್ಲಿವೆ: ಅನಿರೀಕ್ಷಿತ ತೊಂದರೆಗಳಿಂದ ರಕ್ಷಣೆ: ಫೆಂಗ್ ಶೂಯಿ ನಂಬಿಕೆಗಳ ಪ್ರಕಾರ, ಕಪ್ಪು ಆಮೆ…

Read More

ರೋಹಿತ್ ಶರ್ಮಾ ನಿವೃತ್ತಿ ವದಂತಿಗಳಿಗೆ ಬಿಸಿಸಿಐ ಬ್ರೇಕ್! – Kannada News | BCCI Dismisses Rohit Sharma ODI Retirement Rumors Ahead of Lord’s Match

ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆಯಲಿರುವ ಮೂರನೇ ಏಕದಿನ (ODI) ಪಂದ್ಯವೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಎಲ್ಲಾ ವದಂತಿಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕೃತವಾಗಿ ತಳ್ಳಿಹಾಕಿದೆ. ಮಂಡಳಿಯ ಕಾರ್ಯದರ್ಶಿಯಾದ ದೇವಜಿತ್ ಸೈಕಿಯಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರೋಹಿತ್ ಶರ್ಮಾ ಅವರ ನಿವೃತ್ತಿಯ ಕುರಿತು ಯಾವುದೇ ರೀತಿಯ ಚರ್ಚೆಗಳು ನಡೆದಿಲ್ಲ ಮತ್ತು ಅವರು ತಂಡದ ಪ್ರಮುಖ ಭಾಗವಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ….

Read More

ಧಾರವಾಡ: ಅಪ್ರಾಪ್ತೆ ತಾಯಿಯಾದ ಪ್ರಕರಣದ ಬೆನ್ನಲ್ಲೇ ವರದಿಯಾಯ್ತು ಸ್ಫೋಟಕ ಅಂಕಿ-ಅಂಶ! ಮೂರು ವರ್ಷಗಳಲ್ಲಿ 1600ಕ್ಕೂ ಅಧಿಕ ಬಾಲ ಗರ್ಭಿಣಿಯರ ಕೇಸ್ ಪತ್ತೆ – Kannada News | Hubballi Teen Pregnancy Shock: 1,691 Cases Reported in Dharwad District

ಧಾರವಾಡ, ಜುಲೈ 18: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಒಂದೇ ವಾರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ತಾಯಿಯಾಗಿರುವ ಪ್ರಕರಣ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಈ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲಿ ವರದಿಯಾಗಿರುವ ಬಾಲ ಗರ್ಭಿಣಿಯರ ಅಧಿಕೃತ ಅಂಕಿ-ಅಂಶಗಳು ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದ್ದು, ಜಿಲ್ಲೆಯಾದ್ಯಂತ ಬರೋಬ್ಬರಿ 1,691 ಬಾಲ ಗರ್ಭಿಣಿ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಹೆತ್ತವರು ಮತ್ತು ಖಾಸಗಿ ಆಸ್ಪತ್ರೆಗಳು ಪ್ರಕರಣಗಳನ್ನು ಮುಚ್ಚಿಡುತ್ತಿದ್ದರೂ, ಮಕ್ಕಳ ರಕ್ಷಣಾ ಘಟಕದ ಕಾರ್ಯಾಚರಣೆಯಿಂದಾಗಿ ಈ…

Read More

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಜೋಡಿಯ 1250 ಕೋಟಿ ರೂಪಾಯಿ ಸಾಮ್ರಾಜ್ಯ – Kannada News | Power Couple: Priyanka Chopra and Nick Jonas Massive 1250 RS Crore Global Empire

ಹಾಲಿವುಡ್ ಮತ್ತು ಬಾಲಿವುಡ್‌ನ ಅತ್ಯಂತ ಪ್ರಭಾವಶಾಲಿ ಜೋಡಿಗಳಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ಪ್ರಮುಖರು. ಇಬ್ಬರೂ ತಮ್ಮ ಕಠಿಣ ಪರಿಶ್ರಮದಿಂದ ಜಾಗತಿಕ ಮಟ್ಟದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಈ ದಂಪತಿಯ ಒಟ್ಟು ಸಂಪತ್ತು ಸುಮಾರು 1250 ಕೋಟಿ ರೂಪಾಯಿ ಆಗಿದೆ. ಇಂದು (ಜುಲೈ 18) ಪ್ರಿಯಾಂಕಾ ಜನ್ಮದಿನ. ಅವರ ಜರ್ನಿ ಬಗ್ಗೆ ಇಲ್ಲಿದೆ ವಿವರ. ಪ್ರಿಯಾಂಕಾ ಚೋಪ್ರಾ ಅವರ ಸಿನಿಮಾ ಗಳಿಕೆ ಪ್ರಿಯಾಂಕಾ ಚೋಪ್ರಾ ಅವರ ನಟನಾ ಪ್ರಯಾಣ 2002ರಲ್ಲಿ ತಮಿಳು…

Read More

ಬಂಟ್ವಾಳ ಲಾವಣ್ಯ ಕೊಲೆ ಪ್ರಕರಣ: ಆರೋಪಿಯನ್ನು ಬಜರಂಗದಳ ಕಾರ್ಯಕರ್ತನೆಂದು ಬಿಂಬಿಸಿದವರ ವಿರುದ್ಧ ಕೇಸ್ ದಾಖಲು – Kannada News | Bantwal Lavanya Murder Case: FIR Filed Against Social Media Pages for False Bajrang Dal Claims

ಮಂಗಳೂರು, ಜುಲೈ 18: ಬಂಟ್ವಾಳದ ಬಿಸಿ ರೋಡ್‌ನಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪೋಸ್ಟ್‌ಗಳನ್ನು ಹಾಕಿದ ಕೆಲ ಪೇಜ್‌ಗಳ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಾಟ್ಸಾಪ್ ಗ್ರೂಪ್‌ಗಳು ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ದೂರು ದಾಖಲಾಗಿದ್ದು, ಬಿಎನ್‌ಎಸ್ ಸೆಕ್ಷನ್ 78, 126, 103 ಹಾಗೂ ಆರ್ಮ್ಸ್ ಆ್ಯಕ್ಟ್‌ನಡಿ ಪ್ರಕರಣ ದಾಖಲಿಸಲಾಗಿದೆ. ಕೊಲೆ ಆರೋಪಿಯ ಭಾವಚಿತ್ರವನ್ನು ಎಡಿಟ್ ಮಾಡಿ, ಕೇಸರಿ ಶಾಲು ಹಾಕಿ, ಹಣೆಗೆ ತಿಲಕ ಇಟ್ಟು ಆತನನ್ನು ಬಜರಂಗದಳ ಕಾರ್ಯಕರ್ತನೆಂದು…

Read More

Bengaluru Air Quality: ಬೆಂಗಳೂರು ಹಾಗೂ ರಾಜ್ಯದ ಇತರ ನಗರಗಳ ಇಂದಿನ AQI ಇಲ್ಲಿದೆ ನೋಡಿ! – Kannada News | Bengaluru Air Quality Today: Check AQI of Karnataka Cities on July 18

ಬೆಂಗಳೂರು ಹಾಗೂ ರಾಜ್ಯದ ಇತರ ನಗರಗಳ ಇಂದಿನ AQI ಇಲ್ಲಿದೆ ನೋಡಿ! Image Credit source: The New Indian Express ಬೆಂಗಳೂರು, ಜುಲೈ 18: ಜುಲೈ ತಿಂಗಳ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಆಶಾದಾಯಕವಾಗಿದೆ. ಮಾಲಿನ್ಯದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಜನರು ನಿರಾಳವಾಗಿ ಉಸಿರಾಡುವಂತ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ‘ಉತ್ತಮ’ ವಾಯು ಗುಣಮಟ್ಟ ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟವು…

Read More

Karnataka Weather Forecast: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ, ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ – Kannada News | Karnataka Weather Forecast on July 18: Heavy Rain, Landslide Warning for Coastal Districts; Dakshina Kannada Schools Closed Today

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಳೆImage Credit source: tv9 ಬೆಂಗಳೂರು, ಜುಲೈ 18: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ (Monsoon Rain) ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ…

Read More

Horoscope Today: ಇಂದು ನಿಮ್ಮ ಕರ್ಮಫಲವನ್ನು ವಿಮರ್ಶಿಸುವ ಮಹತ್ವದ ದಿನ! – Kannada News | Horoscope Today 18th July​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಇಂದು ಪರಾಭವ ನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಚೌತಿ ತಿಥಿ, ಪುಬ್ಬಾ ನಕ್ಷತ್ರ, ವರಿಯಾನ್ ಯೋಗ ಮತ್ತು ಭದ್ರಕರಣವಿರುವ ಶುಭ ದಿನವಾಗಿದೆ. ಈ ದಿನದ ರಾಹುಕಾಲವು ಬೆಳಗ್ಗೆ 9:13 ರಿಂದ 10:42 ನಿಮಿಷದ ತನಕ ಇರಲಿದೆ. ಇದರ ನಂತರ, ಸರ್ವ ಸಿದ್ಧಿ…

Read More

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಸ್ಥಾನಮಾನದ ಆಮಿಷಕ್ಕೆ ಒಳಗಾಗುವರು – Kannada News | Daily Horoscope July 18, 2026: Money, Health and Career Predictions for All

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ಚತುರ್ಥೀ ತಿಥಿಯ ಶನಿವಾರದಂದು ಹೊಟ್ಟೆಪಾಡಿನ ಚಿಂತೆ, ಮಾತಿನ ಮೇಲೆ ಹಿಡಿತ, ವ್ಯವಹಾರದಿಂದ ಬಿಡುಗಡೆ, ವೃತ್ತಿಯಿಂದ ನಿವೃತ್ತಿ, ತಿರಸ್ಕಾರ, ಕೂಡಿಟ್ಟ ಹಣದ ಹಿಂಪಡೆಯುವಿಕೆ, ಆರಾಧನೆಯ ಆಹ್ಲಾದ ಇವೆಲ್ಲ ಇಂದಿನ ಭವಿಷ್ಯ. ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಶನಿ, ಪಕ್ಷ :…

Read More