Headlines

“ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ – Kannada News | Belagavi Womans Death: Husband Accused of Murder Amidst Marital Discord.

ಬೆಳಗಾವಿ, ಫೆ.10: ಜಿಲ್ಲೆಯ ( Belagavi murder allegation) ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್ಕುಬಾಯಿ ದಿಡಗಣ್ಣವರ್ ಎಂಬುವವರು ಸಾವನ್ನಪ್ಪಿದ್ದು, ಇದೀಗ ಇದು ಸಹಜ ಸಾವಲ್ಲ, ಕೊಲೆ ಎಂದು ಸಕ್ಕುಬಾಯಿ ಮನೆಯವರು ಆರೋಪಿಸಿದ್ದಾರೆ. ಸಕ್ಕುಬಾಯಿ ಅವರ ಪತಿ ನಾಗಪ್ಪ ದಿಡಗಣ್ಣವರ್ ಅವರೇ ತಮ್ಮ ಪತ್ನಿಯನ್ನು ಕೊಲೆ ಮಾಡಿ, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಸಕ್ಕುಬಾಯಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕುಟುಂಬಸ್ಥರು ನಾಗಪ್ಪ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ, ನ್ಯಾಯಕ್ಕಾಗಿ…

Read More

ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು – Kannada News | How CME Group’s hike in margin requirements led to crash in gold and silver prices

ಕಳೆದ ಒಂದು ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver prices) ಸಿಕ್ಕಾಪಟ್ಟೆ ಏರಿದಷ್ಟು ವೇಗದಲ್ಲಿ ಕೆಲ ದಿನಗಳಿಂದ ಕುಸಿತ ಕಾಣುತ್ತಿವೆ. ಈ ಅಮೂಲ್ಯ ಲೋಹಗಳ ಬೆಲೆಯನ್ನು ಕಟ್ಟಿಹಾಕುವುದು ಸಾಧ್ಯವೇ ಇಲ್ಲ ಎಂದುಕೊಳ್ಳುತ್ತಿರುವ ಹೊತ್ತಲ್ಲೇ ಭರ್ಜರಿ ಕುಸಿತ ಆಗಿದೆ. ಹೂಡಿಕೆದಾರರು ಲಾಭಕ್ಕೆ ಮಾರಿಕೊಳ್ಳುತ್ತಿರಬಹುದು ಎಂದು ಮೇಲ್ನೋಟಕ್ಕೆ ತೋರುತ್ತದೆ. ಆದರೆ, ಕಾಮೆಕ್ಸ್ ಮಾರುಕಟ್ಟೆಯಲ್ಲಿ ಪ್ಯಾನಿಕ್ ಸೆಲ್ಲಾಫ್ (Panic Sell-off) ಆಗಿರುವುದು ಕಂಡು ಬಂದಿದೆ. ಪ್ಯಾನಿಕ್ ಸೆಲ್ಲಾಫ್ ಎಂದರೆ ಹೂಡಿಕೆದಾರರು ಯಾವುದೋ ಆತಂಕದಿಂದ ತಮ್ಮ ಹೂಡಿಕೆಯನ್ನು ಹಿಂಪಡೆಯುತ್ತಿರುವುದಾಗಿದೆ….

Read More

ಆರ್ಥಿಕ ಸಮೀಕ್ಷೆ 2026; ಜಿಡಿಪಿ, ಹಣದುಬ್ಬರ, ಎಫ್​ಡಿಐ, ಇನ್ಷೂರೆನ್ಸ್ ಇತ್ಯಾದಿ ಬಗ್ಗೆ ವರದಿಯಲ್ಲಿ ಹೇಳಿದ್ದಿದು – Kannada News | Economic Survey 2026, key highlights from GDP projection to Infrastructure importance

ಇನ್​ಫ್ರಾಸ್ಟ್ರಕ್ಚರ್ ಅಗತ್ಯ: ಇನ್​ಫ್ರಾಸ್ಟ್ರಕ್ಚರ್ ಎಂದರೆ ರಸ್ತೆ, ರೈಲು ನಿರ್ಮಾಣ ಮಾತ್ರವಾಗೇ ಉಳಿದಿಲ್ಲ. ಡಿಜಿಟಲ್ ಸಿಸ್ಟಂ, ಕ್ಲೀನ್ ಎನರ್ಜಿ, ಜಲ ನಿರ್ವಹಣೆ, ಹೊಸ ತಂತ್ರಜ್ಞಾನಗಳು ಇತ್ಯಾದಿಯೆಲ್ಲವೂ ಇನ್​ಫ್ರಾಸ್ಟ್ರಕ್ಚರ್ ಎನಿಸಿಕೊಳ್ಳುತ್ತವೆ. ಭಾರತದ ಮುಂದಿನ ಬೆಳವಣಿಗೆಗೆ ಪ್ರಮುಖ ಆಧಾರ ಸ್ತಂಭಗಳಲ್ಲಿ ಇನ್​ಫ್​ರಾಸ್ಟ್ರಕ್ಚರ್ ಕೂಡ ಒಂದಾಗಿರುತ್ತದೆ ಎಂಬುದನ್ನು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ. Source link

Read More

ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಬೆಂಗಳೂರು, ಮಾರ್ಚ್ 28: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ (BMRCL) ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಿದೆ. ಕ್ರಿಕೆಟ್ ಪ್ರೇಕ್ಷಕರಿಗೆ ಸುಗಮ ಪ್ರಯಾಣ ಕಲ್ಪಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರೇಕ್ಷಕರು ಹೆಚ್ಚು ಮೆಟ್ರೋ ಸೇವೆಯನ್ನೇ ಬಳಸಿಕೊಳ್ಳುವಂತೆ ಸಂಚಾರಿ ಪೊಲೀಸರೂ ಸಹ ಮನವಿ ಮಾಡಿದ್ದಾರೆ. ಪಂದ್ಯದ ದಿನದಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ…

Read More

ಜೂನ್​​ನಲ್ಲಿ ಶುಕ್ರ ಗೋಚಾರ ಫಲ: ಕರ್ಕಾಟಕದಲ್ಲಿ ಶುಕ್ರನ ಸಂಚಾರ; ಈ ರಾಶಿಯವರಿಗೆ ಒಲಿಯಲಿದೆ ಅಪಾರ ಸಂಪತ್ತು, ಧನಲಾಭದ ರಾಜಯೋಗ! – Kannada News

ಕಾಲಜ್ಞಾನ ಶಾಸ್ತ್ರದಲ್ಲಿ ಕರ್ಕಾಟಕ ರಾಶಿಯಲ್ಲಿರುವ ಶುಕ್ರನು ಸ್ಥಿತಿಯು ಗುರುವಿನ ದ್ರೇಕ್ಕಾಣ, ರವಿಯ ಹೋರೆ, ಶನಿಯ ನವಾಂಶ, ಕುಜನ ತ್ರಿಂಶಾಂಶ, ಶುಕ್ರನ ದ್ವಾದಶಾಂಶದಲ್ಲಿ ಜೂನ್ ತಿಂಗಳಿನಲ್ಲಿ ಇದ್ದು ಮಿಶ್ರಫಲ ನೀಡುವನು. ​ಮೇಷ ರಾಶಿ : ​ಶುಕ್ರನು ಸುಖಸ್ಥಾನದಲ್ಲಿದ್ದು ಮಿಶ್ರಫಲ ನೀಡುವನು. ರವಿಯ ಹೋರೆಯಿಂದಾಗಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರವಿರಲಿ. ಶನಿಯ ನವಾಂಶದಲ್ಲಿದ್ದು ವೃತ್ತಿರಂಗದಲ್ಲಿ ಕಠಿಣ ಪರಿಶ್ರಮವನ್ನು ಬೇಡುತ್ತದೆ. ಕುಜನ ತ್ರಿಂಶಾಂಶದಿಂದಾಗಿ ಆತುರದ ನಿರ್ಧಾರಗಳು ನಷ್ಟ ತರಬಹುದು. ಶುಕ್ರದಶೆ ನಡೆಯುತ್ತಿರುವ ಈ ರಾಶಿಯ ಕಲಾಪ್ರೇಮಿಗಳು, ಕೃಷಿಕರು ಮತ್ತು ಭೂ ವ್ಯವಹಾರಸ್ಥರಿಗೆ…

Read More

ಧಾರವಾಡ: ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು! – Kannada News | Lack of Basic Infrastructure Keeps Beneficiaries Away from Slum Board Houses in Dharwad

ಧಾರವಾಡ, ಜನವರಿ 23: ಸಿಎಂ ನೆತೃತ್ವದಲ್ಲಿ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯದ 42 ಸಾವಿರ ಬಡ ಜನರಿಗೆ ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಹೊಸ ಚರ್ಚೆ ಶುರುವಾಗಿದ್ದು, ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಿಸಿಕೊಡಲಾಗಿರುವ ಜಿ ಪ್ಲಸ್​​ ಮಾದರಿಯ ಸುಮಾರು 1,179 ಮನೆಗಳಿಗೆ ಸರ್ಕಾರ ಮೂಲ ಸೌಕರ್ಯ ಒದಗಿಸಿ ಕೊಡೋದು ಯಾವಾಗ ಎಂಬ ಪ್ರಶ್ನೆ ಎದ್ದಿದೆ. ಅರವಿಂದ ಬೆಲ್ಲದ್ ಕ್ಷೇತ್ರದಲ್ಲಿ ಸ್ಲಮ್ ಬೋರ್ಡ್‌ನಿಂದ ಮನೆಗಳು ನಿರ್ಮಾಣಗೊಂಡಿದ್ದರೂ ಬಡಾವಣೆಗೆ ಈ ವರೆಗೂ ಅಗತ್ಯ…

Read More

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ – Kannada News | Bengaluru Weather Today: Fog, 30°C; Coastal Heat Alert and Karnataka Forecast

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ…

Read More

ಬಾಲ್ಯದ ಗೆಳೆಯನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ – Kannada News | Muslim Girl Converts for Love: Safina Becomes Simran, Marries Hindu Friend in Khandwa

ಖಾಂಡ್ವಾ, ಜನವರಿ 20: ಪ್ರೀತಿ(Love)ಯು ಜಾತಿ, ಧರ್ಮ ಎಲ್ಲವನ್ನೂ ಮೀರದ್ದು ಅಂತಾರೆ. ತಮ್ಮ ಪ್ರೀತಿಯನ್ನು ಗೆಲ್ಲಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಪ್ರೇಮಿಗಳು ಸಿದ್ಧರಿರುತ್ತಾರೆ. ಯುವತಿ ತನ್ನ ಬಾಲ್ಯದ ಗೆಳೆಯನನ್ನು ಮದುವೆಯಾಗಲು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರವಾಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಮಹಾದೇವಗಢ ದೇವಸ್ಥಾನವು ಈ ಘಟನೆಗೆ ಸಾಕ್ಷಿಯಾಗಿದೆ. ಅಲ್ಲಿ ನಡೆದ ವಿವಾಹದ ಬಗ್ಗೆ ಎಲ್ಲೆಲ್ಲೂ ಚರ್ಚೆ ನಡೆದಿದೆ. ಮುಸ್ಲಿಂ ಯುವತಿಯೊಬ್ಬರು ಸನಾತನ ಧರ್ಮವನ್ನು ಆರಿಸಿಕೊಂಡಿದ್ದಾರೆ. ತಾನು ಇಷ್ಟಪಟ್ಟವನ ಜತೆ ಸಪ್ತಪದಿ…

Read More

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳ, ಏಪ್ರಿಲ್​ 12: ನಗರದಲ್ಲಿ ಲವ್ ಜಿಹಾದ್ ಪ್ರಕರಣ (Love Jihad Case) ಸಾಕಷ್ಟು ಸದ್ದು ಮಾಡುತ್ತಿದೆ. ನರ್ಸಿಂಗ್​ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನ ಪುಸಲಾಯಿಸಿದ ಹಿನ್ನೆಲೆ ಮುಸ್ತಫಾ ವಿರುದ್ಧ ಲವ್ ಜಿಹಾದ್​ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಆತನ ಮೂಬೈಲ್​​ನಲ್ಲಿ ಹಿಂದೂ ಹುಡುಗಿಯರ ಅನೇಕ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದ್ದವು. ಆತನ ವಿರುದ್ಧ ಹಿಂದೂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 8-10 ಅಪರಿಚಿತ ಹುಡುಗರ ವಿರುದ್ಧ ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Impact on Aquarius; checkout details here

2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಧ್ಯಮ ಫಲಗಳನ್ನು ನೀಡಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಶನಿಯ ಅಧಿಪತ್ಯದ ಈ ರಾಶಿಯವರಿಗೆ ಗ್ರಹಣವು ಏಳನೇ ಮನೆಯಾದ ಕಳತ್ರ ಸ್ಥಾನದಲ್ಲಿ ಸಂಭವಿಸಲಿದೆ. ಇಲ್ಲಿ ರವಿ, ರಾಹು, ಬುಧ, ಕುಜ ಗ್ರಹಗಳ ಉಪಸ್ಥಿತಿ ಮತ್ತು ಕೇತುವಿನ ಪ್ರಭಾವ ಇರುವುದರಿಂದ ನಿರ್ಲಕ್ಷ್ಯ, ವೈರಾಗ್ಯ ಭಾವನೆಗಳು ಮೂಡಬಹುದು. ಆದಾಗ್ಯೂ, ಆದಾಯದಲ್ಲಿ ಏರಿಕೆ, ದೈವಬಲ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ ಮತ್ತು ವ್ಯಾಪಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಮನೆ, ಸೈಟ್,…

Read More