Headlines

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ – Kannada News | Coastal Police Heroic Rescue: Youth Saved from Drowning at Karwar Tagore Beach

ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ…

Read More

ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ – Kannada News | 7.4 Magnitude Earthquake strikes Mexico Tsunami Warning Issued

ಮೆಕ್ಸಿಕೋ, ಜುಲೈ 17: ದಕ್ಷಿಣ ಮೆಕ್ಸಿಕೋದಲ್ಲಿ ರಿಕ್ಟರ್ ಮಾಪಕದಲ್ಲಿ 7.4ರಷ್ಟು ಭೀಕರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ (Earthquake) ಬೆನ್ನಲ್ಲೇ ಸಮುದ್ರ ತೀರದ ಪ್ರದೇಶಗಳಲ್ಲಿ ಭಾರಿ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಸುನಾಮಿ ಅಲೆಯ ಮುನ್ನೆಚ್ಚರಿಕೆಯನ್ನು ಘೋಷಿಸಿದ್ದಾರೆ. ದಕ್ಷಿಣ ಮೆಕ್ಸಿಕೋದ ಪೆಸಿಫಿಕ್ ಕರಾವಳಿ ಪ್ರದೇಶದಲ್ಲಿ ಈ ಭೂಕಂಪ ದಾಖಲಾಗಿದೆ. ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ ಇದರ ಕೇಂದ್ರಬಿಂದುವಿನಿಂದ ನೂರಾರು ಕಿಲೋಮೀಟರ್ ದೂರದಲ್ಲಿರುವ ರಾಜಧಾನಿ ಮೆಕ್ಸಿಕೋ ಸಿಟಿಯಲ್ಲೂ ಕಟ್ಟಡಗಳು ಅಲುಗಾಡಿವೆ. ಇದರಿಂದಾಗಿ ಜನರು ಭಯದಿಂದ…

Read More

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ – Kannada News | Karnataka Govt’s Major Push for Athletes: Reservations, Attendance Relief and ₹5L Rewards

ಒಲಿಂಪಿಕ್ಸ್ (Olympics)​ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪುಟಗಳಿಗೆ ಹಾಜರಾತಿ ವಿನಾಯಿತಿ ಹಾಗೆಯೇ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡತ್ತಿರುವ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೌರವಾನ್ವಿತ…

Read More

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ – Kannada News | Karnataka Govt’s Major Push for Athletes: Reservations, Attendance Relief and ₹5L Rewards

ಒಲಿಂಪಿಕ್ಸ್ (Olympics)​ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪುಟಗಳಿಗೆ ಹಾಜರಾತಿ ವಿನಾಯಿತಿ ಹಾಗೆಯೇ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡತ್ತಿರುವ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೌರವಾನ್ವಿತ…

Read More

ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಬಳಿ ಕಣ್ಣೀರು ಹಾಕಿದ ದೇವೇಗೌಡ; ಇನ್ನು ಆ ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ – Kannada News | Deve Gowda’s Wife Chennamma’s Health Critical; Family Prays at Bengaluru Manipal

ದೇವೇಗೌಡರ ಪತ್ನಿ,ಕುಮಾರಸ್ವಾಮಿ ಕಣ್ಣೀರು ಬೆಂಗಳೂರು, ಜು.17 : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿ ಹೊರಬಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಗದ್ಗದಿತರಾಗಿ ಕಣ್ಣೀರು ಹಾಕಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಆಸ್ಪತ್ರೆಯಿಂದ ಹೊರಬರುವಾಗ ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಲೇ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು…

Read More

China Landslide: ಚೀನಾದಲ್ಲಿ ಭೀಕರ ಭೂಕುಸಿತ; 8 ಜನ ಸಾವು, 34 ಮಂದಿ ನಾಪತ್ತೆ – Kannada News | 8 people dead 34 injured in China’s Chongqing landslide

ಬೀಜಿಂಗ್, ಜುಲೈ 17: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ (Landslide) 8 ಜನರು ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ಚೀನಾದ ಗುಡ್ಡಗಾಡು ಪ್ರದೇಶವೊಂದರಲ್ಲಿ ಈ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಟ್ಟದ ಒಂದು ದೊಡ್ಡ ಭಾಗ ಕುಸಿದು ಕೆಳಗಿದ್ದ ವಸತಿ ಪ್ರದೇಶಗಳು ಮತ್ತು ಮನೆಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಹಲವು ಮನೆಗಳು…

Read More

ರೋಹಿತ್ ವಿದಾಯ ಖಚಿತ; ಲಂಡನ್​ಗೆ ಆಗಮನಿಸಿದ ಹಿಟ್​ಮ್ಯಾನ್ ಪೋಷಕರು – Kannada News | Team India Ex Captain Rohit Sharma’s ODI Farewell at Lord’s? Parents Arrive!

ಟೀಂ ಇಂಡಿಯಾದ ಅತ್ಯಂತ ಯಶಸ್ವಿ ನಾಯಕರುಗಳಲ್ಲಿ ಒಬ್ಬರಾದ ರೋಹಿತ್ ಶರ್ಮಾ (Rohit Sharma) ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಸೃಷ್ಟಿಸಿದೆ. ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಪಂದ್ಯವು ರೋಹಿತ್ ಶರ್ಮಾ ಅವರ ಏಕದಿನ ವೃತ್ತಿಜೀವನದ ಕೊನೆಯ ಪಂದ್ಯವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಮಗನ ಕೊನೆಯ ಪಂದ್ಯವನ್ನು ಕ್ರೀಡಾಂಗಣದಲ್ಲಿ ಕಣ್ತುಂಬಿಕೊಳ್ಳಲು ರೋಹಿತ್ ಅವರ ಪೋಷಕರಾದ ಗುರುನಾಥ್ ಶರ್ಮಾ…

Read More

ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್ – Kannada News | Opposition Leader R. Ashok Visits Channamma, HD Kumaraswamys Mother

ಬೆಂಗಳೂರು. ಜು.17: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಆರ್. ಅಶೋಕ್ ಅವರು ಜೆಡಿ(ಎಸ್) ವರಿಷ್ಠರ ಕುಟುಂಬದ ಹಿರಿಯ ಸದಸ್ಯೆಯಾದ ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಅವರ ಆರೋಗ್ಯ ವಿಚಾರಿಸಲು ತೆರಳಿದರು. ಈ ಸಂದರ್ಭದಲ್ಲಿ ಅವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಚೆನ್ನಮ್ಮ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು….

Read More

ಇರಾನ್-ಅಮೆರಿಕ ಯುದ್ಧ: ಬೆಂಗಳೂರಲ್ಲಿ ಚಿನ್ನದ ವ್ಯಾಪಾರ ಕುಸಿತ; ಎಕ್ಸ್‌ಚೇಂಜ್‌ಗೆ ಮುಂದಾದ ಜನರು – Kannada News | Iran US Conflict Hits Bengaluru Gold Trade; More People Opt to Exchange Gold Instead of Buying

ಬೆಂಗಳೂರು, ಜುಲೈ 17: ದೂರದ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ತೀವ್ರ ಪ್ರಭಾವ ಭಾರತದ ಮೇಲೂ ಬೀರಿದೆ. ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ತೈಲ ಬಿಕ್ಕಟ್ಟು ಹಾಗೂ ಆರ್ಥಿಕ ಹಿನ್ನಡೆ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆಯನ್ನು ಕಾಪಾಡುವ ಮತ್ತು ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಸಾರ್ವಜನಿಕರು ಮುಂದಿನ ಒಂದು ವರ್ಷಗಳ ಕಾಲ ಹೊಸ ಚಿನ್ನವನ್ನು ಖರೀದಿ (Gold) ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ…

Read More

ರೋಹಿತ್ ಶರ್ಮಾ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಯಾವಾಗ ನಡೆಯಲಿದೆ? – Kannada News | IND vs ENG Final ODI: Lord’s Showdown and Live Streaming Details

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯ ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಸರಣಿಯ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಏಕೆಂದರೆ ಎರಡೂ ತಂಡಗಳು ಇದುವರೆಗೆ ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಕೊನೆಯ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಸಿಗಲಿದೆ. ಇದರ ಜೊತೆಗೆ ಈ ಪಂದ್ಯದ ಗೆಲುವು ಟೀಂ ಇಂಡಿಯಾಕ್ಕೆ ಬಹಳ ಮುಖ್ಯವಾಗಿದೆ. ಏಕೆಂದರೆ ವರ್ಷಗಳ…

Read More