Headlines

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್ – Kannada News | Bollywood actress Kriti Sanon and Businessman Kabir Bahia age gap and dating

ಬಾಲಿವುಡ್ ಚೆಲುವು ಕೃತಿ ಸನನ್ (Kriti Sanon) ಅವರು ಉದ್ಯಮಿ ಕಬೀರ್ ಬಹಿಯಾ ಜೊತೆ ಲಂಡನ್​​ನಲ್ಲಿ ಸುತ್ತಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರ ನಡುವೆ 9 ವರ್ಷಗಳ ವಯಸ್ಸಿನ ಅಂತರ ಇದೆ. ಕಬೀರ್ ಬಹಿಯಾಗಿಂತಲೂ ಕೃತಿ ಸನೋನ್ ಅವರು 9 ವರ್ಷ ಹಿರಿಯರು. ಅವರಿಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಅನುಮಾನ ಎಲ್ಲರಿಗೂ ಮೂಡಿದೆ. ವಯಸ್ಸಿನ ಅಂತರದ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಕಬೀರ್ ಬಹಿಯಾ (Kabir Bahia) ಅವರು…

Read More

ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಕೊಚ್ಚಿ ಹಾಕಿದ್ರು! – Kannada News | Bengaluru rowdy sheeter pavan kumar brutal murder in front of his mother at thanisandra

ಬೆಂಗಳೂರು, (ಫೆಬ್ರವರಿ 26): ರೌಡಿಶೀಟರ್ ಪವನ್ ಕುಮಾರ್‌ನನ್ನು (Rowdy sheeter Pawan Kumar)  ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ನಡೆದಿದೆ. ಡಿಜೆ ಹಳ್ಳಿಯ ಕಪಿಲ್ ಕೊಲೆಯಲ್ಲಿ ಭಾಗಿಯಾಗಿದ್ದ ಪವನ್ ಕುಮಾರ್ ಎನ್ನುವಾತನನ್ನೇ ಆತನ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೂರು ವರ್ಷಗಳ ಹಿಂದಿನ ಕಪಿಲ ಎಂಬಾತನ ಕೊಲೆಗೆ ಸೇಡಿಗಾಗಿ ನಡೆದ ರಿವೇಂಜ್ ಮರ್ಡರ್ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ….

Read More

ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ, 3 ದಿನಗಳಲ್ಲಿ ಸರ್ಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಊಟದ ಖರ್ಚು ಬರೋಬ್ಬರಿ 27 ಲಕ್ಷ ರೂ. – Kannada News | Rajkot Demolition Food Bill: Rs 27 Lakh Scam Sparks Corruption Probe

ರಾಜ್‌ಕೋಟ್, ಜೂನ್ 26: ಮೂರು ದಿನಗಳ ಅಕ್ರಮ ಕಟ್ಟಡಗಳ(Illegal Building) ತೆರವು ಕಾರ್ಯಾಚರಣೆಯೊಂದರಲ್ಲಿ ಕರ್ತವ್ಯದಲ್ಲಿದ್ದ ಸರ್ಕಾರಿ ನೌಕರರು ಮತ್ತು ಪೊಲೀಸ್ ಸಿಬ್ಬಂದಿಯ ಆಹಾರ ಹಾಗೂ ಪಾನೀಯಗಳ ಬಿಲ್ ಕೇಳಿದರೆ ನೀವೇ ಬೆಚ್ಚಿಬೀಳುತ್ತೀರಿ. ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (RMC) ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಕೇವಲ ಮೂರೇ ದಿನಕ್ಕೆ ಬರೋಬ್ಬರಿ 27.20 ಲಕ್ಷ ರೂಪಾಯಿಗಳ ಉಪಹಾರದ ಬಿಲ್ ಸೃಷ್ಟಿಯಾಗಿದ್ದು, ಮಹಾ ಹಗರಣದ ಸಂಶಯ ಹುಟ್ಟುಹಾಕಿದೆ. ಮೆನುವಿನಲ್ಲಿತ್ತು ಗೋಡಂಬಿ, ಖರ್ಜೂರ, ಕಾಜು ಕಟ್ಲಿ ಜಂಗ್ಲೇಶ್ವರ ಪ್ರದೇಶದ 8 ವಲಯಗಳಲ್ಲಿ…

Read More

ಗುರುವಾರ ಗುರುಗಳ ಆರಾಧನೆಗೆ ಪ್ರಶಸ್ತ ಕಾಲ; ಈ ರಾಶಿಗೆ ಶುಕ್ರನ ಪ್ರವೇಶ, ನಿಮ್ಮ ರಾಶಿಗಿದೆಯೇ ಶುಭಫಲ? – Kannada News | May 14, 2026: Detailed Zodiac Forecasts, Planetary Transits, and Auspicious Timings

ಬೆಂಗಳೂರು, ಮೇ . 14: ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಕೃಷ್ಣಪಕ್ಷ ದ್ವಾದಶಿ, ರೇವತಿ ನಕ್ಷತ್ರ, ಪ್ರೀತಿ ಯೋಗ ಮತ್ತು ತೈತಿಲ ಕರಣಗಳನ್ನು ಒಳಗೊಂಡಿದೆ. ರಾಹುಕಾಲ 1:51 ರಿಂದ 3:25 ರವರೆಗೆ ಇರುತ್ತದೆ, ಆದರೆ 12:16 ರಿಂದ 1:50 ರವರೆಗೆ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಇರುತ್ತವೆ. ಗುರುವಾರದ ಮಹತ್ವವನ್ನು ಎತ್ತಿಹಿಡಿಯಲಾಗಿದ್ದು, ರಾಘವೇಂದ್ರ ಸ್ವಾಮಿಗಳು, ದಕ್ಷಿಣಾಮೂರ್ತಿ, ಹಯಗ್ರೀವ, ದತ್ತಾತ್ರೇಯ, ಶ್ರೀಧರ ಸ್ವಾಮಿಗಳು ಮತ್ತು ಸಾಯಿಬಾಬಾ ಸೇರಿದಂತೆ ಗುರುಗಳ ಆರಾಧನೆಗೆ ಈ…

Read More

Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಭಾರತದಾದ್ಯಂತ ಇರುವ ಶಕ್ತಿ ಪೀಠಗಳಲ್ಲಿ ದೇವಿಗೆ ರೇಷ್ಮೆ ಸೀರೆ, ಬಂಗಾರ, ಹಣ್ಣು-ಹಂಪಲು ಅಥವಾ ವೈಭವದ ನೈವೇದ್ಯಗಳನ್ನು ಅರ್ಪಿಸುವುದು ಸಾಮಾನ್ಯ. ಆದರೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಅರಣ್ಯದ ನಡುವೆ ನೆಲೆಸಿರುವ ‘ಮಾ ಬಾಗದಾಯಿ’ ದೇವಾಲಯವು ಈ ಎಲ್ಲಾ ಸಂಪ್ರದಾಯಗಳಿಗಿಂತ ಭಿನ್ನವಾಗಿದೆ. ಇಲ್ಲಿ ಭಕ್ತರು ದೇವಿಗೆ ಅರ್ಪಿಸುವುದು ಕೇವಲ ಐದು ಕಲ್ಲುಗಳು ಮತ್ತು ಒಂದು ಹೂವು! ಕಲ್ಲುಗಳ ಅರ್ಪಣೆಯ ಹಿಂದಿರುವ ‘ಕುರುಬ ಭಕ್ತಿ’ಯ ಕಥೆ: ಶತಮಾನಗಳಷ್ಟು ಹಳೆಯದಾದ ಈ ವಿಶಿಷ್ಟ ಆಚರಣೆಯ ಹಿಂದೆ ಹೃದಯಸ್ಪರ್ಶಿ ಕಥೆಯೊಂದಿದೆ. ಜನಪದರ ನಂಬಿಕೆಯಂತೆ, ಸುಮಾರು…

Read More

ಇಂಧನ ಉಳಿಸಲು ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ಮುಂಬೈ, ಮೇ 14: ಪ್ರಧಾನಿ ನರೇಂದ್ರ ಮೋದಿ (PM Modi) ಇಂಧನ ಬಳಕೆ ಕಡಿಮೆ ಮಾಡುವಂತೆ ಮನವಿ ಮಾಡಿದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಕಾರು ಹಾಗೂ ಬೆಂಗಾವಲು ವಾಹನವನ್ನು ಬಿಟ್ಟು ಬೈಕ್​ನಲ್ಲೇ ಇಂದು ವಿಧಾನ ಭವನಕ್ಕೆ ಆಗಮಿಸಿದ್ದಾರೆ. ಹೊಸದಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಸಮಾರಂಭಕ್ಕೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್​ನಲ್ಲಿ ಸಿಎಂ ಫಡ್ನವೀಸ್​ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

RCB ತಂಡ ಮಾರಾಟಕ್ಕಿದೆ… ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು! – Kannada News | IPL 2026: RCB sale ‘launched’ by Diageo

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾರಾಟಕ್ಕೆ ಡಿಯಾಜಿಯೋ ಕಂಪೆನಿ ಮುಂದಾಗಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಆರ್​ಸಿಬಿ ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್ ಎಂದು ಘೋಷಿಸಲಾಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 18,000 ಕೋಟಿ ರೂ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಬಿಡ್ಡಿಂಗ್ ಸುಮಾರು 18 ಸಾವಿರ ಕೋಟಿ ರೂ.ನಿಂದ ಶುರುವಾಗಲಿದೆ. ಈಗಾಗಲೇ ಕೆಲ ಉದ್ಯಮಿಗಳು ಆರ್​ಸಿಬಿ ತಂಡದ ಖರೀದಿಗೆ ಆಸಕ್ತಿ ತೋರಿದ್ದು, ಹೀಗಾಗಿ ಈ ಮೊತ್ತವು…

Read More

ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ – Kannada News | 2nd PUC Practical Exams Live Web Streamed by KSEAB for Transparency and Monitoring

ಬೆಂಗಳೂರು, ಜ.2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ದ್ವಿತೀಯ ಪಿಯು ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್-ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮವನ್ನು ಕೆಎಸ್‌ಇಎಬಿ ತಂದಿದೆ. ಈ ಹೊಸ ವ್ಯವಸ್ಥೆಯನ್ನು ತರುವ ಮೂಲಕ ವಿದ್ಯಾರ್ಥಿಗಳಿಗೆ ಅಂಕದಲ್ಲಿ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ. ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಎಲ್ಲಾ ಚಟುವಟಿಕೆಯನ್ನು ರಿಯಲ್​​​ ಟೈಮ್​​ನಲ್ಲಿ ಲೈವ್​​ ಸ್ಟ್ರೀಮ್​​​​ ಮಾಡಲಾಗುತ್ತದೆ. ಕಳೆದ ವರ್ಷ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ್ದರೂ, ಥಿಯರಿ ಪರೀಕ್ಷೆಯಲ್ಲಿ…

Read More

‘ಇದು ನಿಜಕ್ಕೂ ಒಂದು ಕ್ರಾಂತಿ’: ಟಿವಿಕೆ ವಿಜಯ್ ಗೆಲುವಿಗೆ ಕೆವಿಎನ್ ಪ್ರೊಡಕ್ಷನ್ಸ್ ಸಂತಸ – Kannada News | KVN Productions congratulates Jana Nayagan actor Thalapathy Vijay for TVK win

Thalapathy Vijay, Venkat K. Narayana ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಪೂರ್ಣಾವಧಿ ರಾಜಕಾರಣಿ. ಚುನಾವಣೆಯ ಅಖಾಡಕ್ಕೆ ಇಳಿದ ಅವರಿಗೆ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಿಕ್ಕಿದೆ. ಅವರ ಈ ಗೆಲುವನ್ನು ಆಪ್ತರು ಸಂಭ್ರಮಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ವಿಜಯ್ ಅವರ ಕೊನೇ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಸಾಕಷ್ಟು ತೊಂದರೆ ಉಂಟಾಯಿತು. ಈಗ ಆ ಸಿನಿಮಾದ ನಿರ್ಮಾಣ ಸಂಸ್ಥೆಯಿಂದ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯ…

Read More

ಕರ್ನಾಟಕ ಬಿಜೆಪಿ ಶಾಸಕ ಹೆಸರಿನಲ್ಲಿ ಯುವತಿಗೆ ಅಸಭ್ಯ ಮೆಸೇಜ್: ಅಸಲಿಗೆ ಆಗಿದ್ದೇನು? – Kannada News | Message to Woman On Jayanagar BJP MLA CK Ramamurthy Name In facebook And instagram, Complaints Filed

ಬೆಂಗಳೂರು, (ಜನವರಿ 07): ಫೇಸ್‌ಬುಕ್, ಇನ್ಸ್ಟಾಗ್ರಾಂ (Facebook, Instagram) ನಕಲಿ ಖಾತೆಯಿಂದ ಮಹಿಳೆಯರಿಗೆ ಅಸಭ್ಯ ಸಂದೇಶ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (CK Ramamurthy) ಸೈಬರ್ ಕ್ರೈಂಗೆ (Cyber Crime) ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್…

Read More