Headlines

ನಟಿ ಸಮಂತಾ ರುತ್ ಪ್ರಭು ಸರಳ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್ – Kannada News | Samantha Ruth Prabhu intimate Baby Shower Photos with Husband Raj Nidimoru goes Viral

ಖ್ಯಾತ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ತಮ್ಮ ಜೀವನದ ಅತ್ಯಂತ ಸುಂದರ ಹಾಗೂ ಸಂತಸದ ದಿನಗಳನ್ನು ಆನಂದಿಸುತ್ತಿದ್ದಾರೆ. ಶೀಘ್ರದಲ್ಲೇ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅವರು, ಇತ್ತೀಚೆಗೆ ತಮ್ಮ ಪತಿ, ಬಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಅವರೊಂದಿಗೆ ಆಪ್ತರ ಸಮ್ಮುಖದಲ್ಲಿ ಸರಳವಾಗಿ ಸೀಮಂತ ಶಾಸ್ತ್ರವನ್ನು (Baby Shower) ಆಚರಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಖಾಸಗಿ ಸಮಾರಂಭದ ಸುಂದರ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಕಳೆದ ಡಿಸೆಂಬರ್‌ನಲ್ಲಿ…

Read More

ವಾರ ಭವಿಷ್ಯ: ಜುಲೈ 19 ರಿಂದ ಈ ರಾಶಿಯವರಿಗೆ ಅದೃಷ್ಟ: ಆದರೆ ಅಂದುಕೊಂಡ ಕಾರ್ಯಕ್ಕೆ ತೊಂದರೆಯಾಗುವ ಸಾಧ್ಯತೆ – Kannada News | Rashi Bhavishya: July 19 28, 2026 Weekly Predictions for All Zodiac Signs

ಜುಲೈ 19ರಿಂದ 28, 2026ರ ವರೆಗೆ ​ಗ್ರಹಗತಿಗಳ ಸಂಚಾರ ಮತ್ತು ಸಂಯೋಗದ ಆಧಾರ ಮೇಲೆ ಅಂದುಕೊಂಡ ಕಾರ್ಯಕ್ಕೆ ಸಣ್ಣ ತೊಂದರೆ, ಬೇಸರಿಸದೇ ಮುಂದೆ ಸಾಗುವುದು, ಬೆನ್ನ ಹಿಂದೆ ಕುಚೋದ್ಯ, ಪ್ರಾಮಾಣಿಕತೆ ಪ್ರಶ್ನೆ, ಲಾಭ ನಷ್ಟದ ಲೆಕ್ಕಾಚಾರ ಮುಂತಾದವು ಇವೆಲ್ಲ ಈ ವಾರದಲ್ಲಿ ಕಾಣಿಸಿಕೊಳ್ಳಲಿದೆ ​ ಮೇಷ ರಾಶಿ : ​ದ್ವಿತೀಯದಲ್ಲಿ ಮಂಗಳ ಹಾಗೂ ಅಷ್ಟಮದಲ್ಲಿ ಚಂದ್ರನ ಸಂಚಾರವಿರುವುದರಿಂದ ಈ ವಾರ ಮಾತಿನ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ಹರಿವು ಚೆನ್ನಾಗಿದ್ದರೂ ಆಕಸ್ಮಿಕ ಖರ್ಚುಗಳು ಎದುರಾಗಬಹುದು. ಹಳೆಯ ಹೂಡಿಕೆಗಳು ಕೈ…

Read More

ಬಿಜೆಪಿಯಿಂದ ಮಾತ್ರ ಪಂಜಾಬ್​​ನಲ್ಲಿ ಅಭಿವೃದ್ಧಿ ಸಾಧ್ಯ; ಆಪ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News | Punjab needs BJP double engine government for rapid growth PM Modi says in Jalandhar Rally

ಜಲಂಧರ್, ಜುಲೈ 17: ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ (AAP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಹೇಳಿದ್ದಾರೆ. ಪಂಜಾಬ್ ರಾಜ್ಯದ ಯುವಕರ ಭವಿಷ್ಯವನ್ನು ವ್ಯವಸ್ಥಿತವಾಗಿ ನಾಶಪಡಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಜಲಂಧರ್‌ನಲ್ಲಿ ನಡೆದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ (PM Modi), ಪಂಜಾಬ್‌ನಲ್ಲಿ ಪೊಲೀಸ್ ಠಾಣೆಗಳಿಗೂ ಸುರಕ್ಷತೆಯಿಲ್ಲದಂತಾಗಿದೆ ಎಂದು ಟೀಕಿಸಿದ್ದಾರೆ. ಪಂಜಾಬ್ ಅನ್ನು ಅಭಿವೃದ್ಧಿ…

Read More

ಕ್ಯಾಲೊರಿ ಬರ್ನ್‌ ಮಾಡಲು ರನ್ನಿಂಗ್ vs ಸೈಕ್ಲಿಂಗ್ ಯಾವುದು ಬೆಸ್ಟ್‌ ತಿಳಿದುಕೊಳ್ಳಿ – Kannada News | Running or Cycling: The Ultimate Cardio Workout Comparison

ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಾಗುವುದು ಕೇವಲ ಸೌಂದರ್ಯದ ಸಮಸ್ಯೆಯಲ್ಲ, ಆರೋಗ್ಯದ ಮೇಲೂ ಪರಿಣಾಮ ಬೀರುವ ಪ್ರಮುಖ ಕಾರಣವಾಗಿದೆ. ಹೆಚ್ಚಿದ ತೂಕದಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಕೊಬ್ಬಿನ ಯಕೃತ್ (Fatty Liver) ಸೇರಿದಂತೆ ಅನೇಕ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಅನೇಕರು ಜಿಮ್‌, ವಾಕಿಂಗ್‌, ರನ್ನಿಂಗ್‌ ಮತ್ತು ಸೈಕ್ಲಿಂಗ್‌ಗೆ ಮೊರೆ ಹೋಗುತ್ತಾರೆ. ಆದರೆ ಈ ಎರಡರಲ್ಲಿ ಯಾವುದು ಹೆಚ್ಚು ಪರಿಣಾಮಕಾರಿ ಎಂಬ ಪ್ರಶ್ನೆ ಬಹುತೇಕರನ್ನು ಕಾಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ರನ್ನಿಂಗ್ ಮತ್ತು…

Read More

ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು: ಓಡೋಡಿ ಬಂದ ಗ್ರಾಮಸ್ಥರು – Kannada News | Water Pipeline Bursts, Massive Jet of Water Shoots Into the Air; Villagers Rush to the Spot

ಬಾಗಲಕೋಟೆ, ಜುಲೈ 17: ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದಲ್ಲಿ ಬಬಲೇಶ್ವರ-ತುಬಚಿ ಏತನೀರಾವರಿ ಯೋಜನೆಯ ಮುಖ್ಯ ಪೈಪ್‌ಲೈನ್ ಒಡೆದ ಪರಿಣಾಮ ಗಗನದೆತ್ತರಕ್ಕೆ ನೀರು ಚಿಮ್ಮಿದ ಘಟನೆ ನಡೆದಿದೆ. ಪೈಪ್‌ಲೈನ್ ಸಂಪೂರ್ಣವಾಗಿ ಹಾನಿಗೊಳಗಾದ ಪರಿಣಾಮ ಬೃಹತ್ ಪ್ರಮಾಣದಲ್ಲಿ ನೀರು ಆಕಾಶದತ್ತ ಚಿಮ್ಮಿದೆ. ಸುತ್ತಲಿನ ಹೊಲಗದ್ದೆಗಳು ಹಾಗೂ ರಸ್ತೆಗೆ ನೀರು ಹರಿದಿದೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ರೈತರ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಇನ್ನು ಆಕಾಶದೆತ್ತರಕ್ಕೆ ಚಿಮ್ಮಿದ ನೀರಿನ ದೃಶ್ಯವು ನೋಡುಗರಲ್ಲಿ ತೀವ್ರ ಅಚ್ಚರಿ ಹಾಗೂ ಕೌತುಕವನ್ನು…

Read More

ವಿಶ್ವ ಕ್ರಿಕೆಟ್​ನ ಶ್ರೇಷ್ಠ ಆಲ್‌ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ – Kannada News | Sir Garfield Sobers, West Indies Cricket Legend and All rounder, Dies at 89

ವೆಸ್ಟ್ ಇಂಡೀಸ್‌ ತಂಡದ ಮಾಜಿ ನಾಯಕ, ವಿಶ್ವ ಕ್ರಿಕೆಟ್​ನ ದಿಗ್ಗಜ ಆಲ್‌ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಸರ್ ಗಾರ್ಫೀಲ್ಡ್ ಸೋಬರ್ಸ್ (Sir Garfield Sobers) ತಮ್ಮ 89 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸೋಬರ್ಸ್ ಇಂದು ನಿಧನರಾಗಿದ್ದಾರೆ. ಜುಲೈ 28 ರಂದು 90ನೇ ವರ್ಷಕ್ಕೆ ಕಾಲಿಡಬೇಕಿದ್ದ ಸೋಬರ್ಸ್ ತಮ್ಮ ಹುಟ್ಟುಹಬ್ಬಕ್ಕೆ 11 ದಿನಗಳ ಮೊದಲು ಅಂದರೆ ಜುಲೈ 17 ರಂದು ಕೊನೆಯುಸಿರೆಳಿದಿದ್ದಾರೆ. ಬಾರ್ಬಡೋಸ್‌ನಿಂದ ವಿಂಡೀಸ್ ತಂಡವನ್ನು ಪ್ರತಿನಿಧಿಸಿದ್ದ ಗ್ಯಾರಿ ಸೋಬರ್ಸ್ ದೀರ್ಘಕಾಲದವರೆಗೆ ವೆಸ್ಟ್…

Read More

ವಿಶ್ವಕಪ್‌ ಸ್ವರೂಪದಲ್ಲಿ ಬದಲಾವಣೆ; 4 ತಂಡಗಳ ನಾಯಕರ ಅಸಮಾಧಾನ – Kannada News | ICC 2027 World Cup Controversy: Associate Nations Challenge New ODI Rules

2027 ರ ಏಕದಿನ ವಿಶ್ವಕಪ್‌ (2027 ODI World Cup) ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದೆ. ಕೆಲವೇ ದಿನಗಳ ಹಿಂದೆ ಐಸಿಸಿ (ICC) ಮುಂಬರುವ ಏಕದಿನ ವಿಶ್ವಕಪ್​ನ ಸ್ವರೂಪವನ್ನು ಬದಲಾಯಿಸಿತ್ತು. ಇದೀಗ ಐಸಿಸಿಯ ಈ ನಿರ್ಧಾರ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ. ಅಲ್ಲದೆ ಜಯ್ ಶಾ ನೇತೃತ್ವದ ಐಸಿಸಿಯ ಈ ನಿರ್ಧಾರವನ್ನು ವ್ಯಾಪಕವಾಗಿ ಟೀಕಿಸಲಾಗಿದ್ದು, ಕ್ರಿಕೆಟ್​ನಲ್ಲಿ ಈಗಷ್ಟೇ ಬೆಳೆಯುತ್ತಿರುವ ತಂಡಗಳಿಗೆ ಐಸಿಸಿ ರೂಪಿಸಿರುವ ನಿಯಮ ಹಾನಿಕಾರಕವೆಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪೂರಕವಾಗಿ ನಾಲ್ಕು ತಂಡಗಳ…

Read More

ಡಾರ್ಕ್ ಪ್ಯಾಟರ್ನ್​ ಪ್ರದರ್ಶಿಸಿದ್ದಕ್ಕೆ ಸ್ಪೈಸ್‌ಜೆಟ್​ಗೆ 1 ಲಕ್ಷ ರೂ ದಂಡ: ಪ್ರಲ್ಹಾದ ಜೋಶಿ ಸೂಚನೆ ಬೆನ್ನಲ್ಲೇ ಕಠಿಣ ಕ್ರಮ – Kannada News | SpiceJet Fined Over Dark Patterns in Ticket Booking After Pralhad Joshi’s Directive

ನವದೆಹಲಿ, ಜುಲೈ 17: ವಿಮಾನಯಾನ ಟಿಕೆಟ್ ಬುಕಿಂಗ್ ಮಾಡುವಾಗ ಗ್ರಾಹಕರನ್ನು ಆಕರ್ಷಿಸಲು ಮತ್ತು ದಾರಿ ತಪ್ಪಿಸಲು ಆನ್‌ಲೈನ್ ಪ್ಲಾಟ್‌ಫಾರ್ಮ್‌ನಲ್ಲಿ ‘ಡಾರ್ಕ್ ಪ್ಯಾಟರ್ನ್’ (Dark Pattern) ಪ್ರದರ್ಶಿಸುತ್ತಿದ್ದ ಸ್ಪೈಸ್‌ಜೆಟ್ (SpiceJet) ವಿಮಾನಯಾನ ಸಂಸ್ಥೆಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ 1 ಲಕ್ಷ ರೂ ದಂಡ ವಿಧಿಸುವ ಮೂಲಕ ತಕ್ಕ ಪಾಠ ಕಲಿಸಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ​ ಜೋಶಿ (Pralhad Joshi) ಸೂಚನೆ ಮೇರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗ್ರಾಹಕರನ್ನು ದಾರಿ ತಪ್ಪಿಸುತ್ತಿದ್ದ ಸ್ಪೈಸ್‌ಜೆಟ್ ಸ್ಪೈಸ್‌ಜೆಟ್ ಸಂಸ್ಥೆಯು…

Read More

ಸುಳ್ಳಾಯಿತೇ ಆಮಿರ್ ಖಾನ್ ಹೇಳಿಕೆ? ಸೋನಮ್ ವಾಂಗ್ಚುಕ್ ಭೇಟಿಯಾಗಿದ್ದ ಹಳೆಯ ವಿಡಿಯೋ ವೈರಲ್ – Kannada News | Aamir Khan Sonam Wangchuk 2008 meeting Video goes viral now after 3 Idiots Claim Denial

ಬಾಲಿವುಡ್‌ನ ಬ್ಲಾಕ್‌ಬಸ್ಟರ್ ‘3 ಈಡಿಯಟ್ಸ್’ (3 Idiots) ಚಿತ್ರದ ಪ್ರಮುಖ ಪಾತ್ರ ಫುನ್ಸುಖ್ ವಾಂಗ್ಡು ಸೃಷ್ಟಿಗೆ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರೇ ಸ್ಫೂರ್ತಿ ಎಂಬುದು ಜಗಜ್ಜಾಹಿರಾದ ವಿಷಯ. ಆದರೆ ಇತ್ತೀಚೆಗೆ ಲಂಡನ್‌ನ ಬ್ರಿಟಿಷ್ ಫಿಲ್ಮ್ ಇನ್‌ಸ್ಟಿಟ್ಯೂಟ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ ಆಮಿರ್ ಖಾನ್ (Aamir Khan), ‘3 ಇಡಿಯಟ್ಸ್ ಸಿನಿಮಾ ಮಾಡುವಾಗ ನಮಗೆ ಸೋನಮ್ ವಾಂಗ್ಚುಕ್ ಯಾರೆಂದೇ ಗೊತ್ತಿರಲಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಈ ಹೇಳಿಕೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಆಮಿರ್ ಖಾನ್ ಮತ್ತು…

Read More

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ – Kannada News | Coastal Police Heroic Rescue: Youth Saved from Drowning at Karwar Tagore Beach

ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ…

Read More