Headlines

ಪುಟಿನ್ ಅಮರತ್ವದ ಕನಸು ನನಸಾಗಲಿದೆಯೇ?: ವಯಸ್ಸಾಗುವುದನ್ನು ತಡೆಯಲು ಜೀನ್ ಥೆರಪಿ

ಮಾಸ್ಕೋ, ಆಗಸ್ಟ್​ 02: ಮನುಷ್ಯರು ಎಂದಾದರೂ ಅಮರರಾಗಲು ಅಥವಾ ತಮ್ಮ ಜೀವಿತಾವಧಿಯನ್ನು ದ್ವಿಗುಣಗೊಳಿಸಲು ಸಾಧ್ಯವೇ? ಈ ಜಾಗತಿಕ ಪ್ರಶ್ನೆಗೆ ರಷ್ಯಾದ ಪ್ರಸಿದ್ಧ ‘ಸ್ಕೋಲ್ಕೊವೊ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ’ಯ ವಿಜ್ಞಾನಿಗಳು ಧನಾತ್ಮಕ ಉತ್ತರ ಕಂಡುಕೊಂಡಿದ್ದಾರೆ. ಗಣಿತದ ಮಾದರಿಗಳು ಮತ್ತು ಡಿಎನ್‌ಎ ತಂತ್ರಜ್ಞಾನವನ್ನು ಆಧರಿಸಿ ನಡೆಸಿರುವ ನೂತನ ಸಂಶೋಧನೆಯ ಪ್ರಕಾರ, ಮಾನವನ ಜೀವಿತಾವಧಿಯನ್ನು ಕನಿಷ್ಠ 194 ವರ್ಷಗಳವರೆಗೆ ವಿಸ್ತರಿಸಲು ಸಾಧ್ಯ ಎಂದು ವಿಜ್ಞಾನಿಗಳು ಪ್ರತಿಪಾದಿಸಿದ್ದಾರೆ. ಈ ಸಂಶೋಧನಾ ವರದಿಯು ಪ್ರಸಿದ್ಧ ‘NPG ಏಜಿಂಗ್’ ವೈಜ್ಞಾನಿಕ ಜರ್ನಲ್‌ನಲ್ಲಿ ಪ್ರಕಟಗೊಂಡ ಬೆನ್ನಲ್ಲೇ…

Read More

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಭಾನುವಾರದ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಈ ಮೂಲಕ ಆರ್​​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಜಯ ಕಂಡು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಸಿಎಸ್​​ಕೆ ಈ ಋತುವಿನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿತು. 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ 19.4 ಓವರ್‌ಗಳಲ್ಲಿ 207…

Read More

Spiritual Rules: ಪೂಜೆ ಮುಗಿದ ನಂತರ ಪೂಜಾ ಕೋಣೆಯ ಬಾಗಿಲು ತೆರೆದಿಡಬೇಕೇ ಅಥವಾ ಮುಚ್ಚಬೇಕೇ? – Kannada News | Pooja Room Doors: Open or Closed? Vastu and Spiritual Rules for Positive Energy at Home

ಮನೆಯಲ್ಲಿ ಪೂಜೆ ಪುನಸ್ಕಾರಗಳು, ಆಚರಣೆಗಳು ಮತ್ತು ಸಾಂಪ್ರದಾಯಿಕ ನಿಯಮಗಳ ಬಗ್ಗೆ ಪ್ರತಿಯೊಬ್ಬರಿಗೂ ತಮ್ಮದೇ ಆದ ನಂಬಿಕೆ ಹಾಗೂ ಅಭಿಪ್ರಾಯಗಳಿರುತ್ತವೆ. ಕೆಲವರು ಒಂದು ರೀತಿಯ ನಿಯಮ ಪಾಲಿಸಿದರೆ, ಇನ್ನು ಕೆಲವರು ಮತ್ತೊಂದು ನಿಯಮವನ್ನು ನಂಬುತ್ತಾರೆ. ಆದರೆ, ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಒಂದು ಮುಖ್ಯವಾದ ಪ್ರಶ್ನೆಯೆಂದರೆ—”ಪೂಜೆ ಮುಗಿದ ನಂತರ ಪೂಜಾ ಮಂದಿರದ ಬಾಗಿಲುಗಳನ್ನು ತೆರೆದಿಡಬೇಕೇ ಅಥವಾ ಮುಚ್ಚಬೇಕೇ?” ಮನೆಯಲ್ಲಿ ಸಕಾರಾತ್ಮಕ ಶಕ್ತಿ ಸದಾ ಹರಿಯುವಂತೆ ಮಾಡಲು ಮತ್ತು ದೇವತಾ ಅನುಗ್ರಹ ಪಡೆಯಲು ಪೂಜಾ ಕೋಣೆಯ ಬಾಗಿಲುಗಳ ವಿಷಯದಲ್ಲಿ ಯಾವ ನಿಯಮಗಳನ್ನು…

Read More

Karnataka Weather Forecast: ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! ಬೆಂಗಳೂರು, ಜೂನ್ 01: ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ಹಾಗೂ ಚಂಡಮಾರುತದ ಸುಳಿಗಾಳಿ ಪ್ರಭಾವ ತೀವ್ರಗೊಂಡಿದ್ದು, ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ಕರ್ನಾಟಕದ 7 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರಿ ಮಳೆಯ ಯೆಲ್ಲೋ…

Read More

ಬರ್ತಿದೆ ‘ಧೂತ 2’; ಥ್ರಿಲ್ಲರ್ ಸರಣಿಗೆ ನಿರ್ಮಾಪಕನಾದ ನಾಗ ಚೈತನ್ಯ

‘ಧೂತ 2’ ಸರಣಿಯ ಮುಹೂರ್ತದ ಪೂಜಾ ಸಮಾರಂಭದ ಫೋಟೋಗಳನ್ನು ನಾಗ ಚೈತನ್ಯ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿರಿಯ ನಟ ಅಕ್ಕಿನೇನಿ ನಾಗಾರ್ಜುನ ಅವರು ಮೊದಲ ದೃಶ್ಯಕ್ಕೆ ಚಪ್ಪಾಳೆ ತಟ್ಟುವ ಮೂಲಕ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ವಿಕ್ರಮ್ ಕುಮಾರ್ ನಿರ್ದೇಶನದ 'ಧೂತ' ಮೊದಲ ಸೀಸನ್ 2023ರಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡಿತ್ತು. ಪತ್ರಿಕೆಯ ತುಣುಕುಗಳ ಮೂಲಕ ಭವಿಷ್ಯದಲ್ಲಿ ನಡೆಯುವ ನಿಗೂಢ ಘಟನೆಗಳನ್ನು ಮುಂಚಿತವಾಗಿ ತಿಳಿಯುವ ಪತ್ರಕರ್ತ ಸಾಗರ್ ಸುತ್ತ ಕಥೆ ಸಾಗುತ್ತದೆ. ಈ…

Read More

Planetary Plants: ನವಗ್ರಹಗಳ ಶಾಂತಿ ಮತ್ತು ಸಮೃದ್ಧಿಗೆ ಈ ಗಿಡಗಳನ್ನು ನೆಟ್ಟು ಬೆಳೆಸಿ; ವಾಸ್ತು ಸಲಹೆ ಇಲ್ಲಿದೆ – Kannada News | Planetary plants grow trees for astrological benefits and family prosperity

ಮಳೆಗಾಲದಲ್ಲಿ ಮಣ್ಣಿನಲ್ಲಿರುವ ಹೆಚ್ಚಿನ ತೇವಾಂಶದಿಂದಾಗಿ ಈ ಸಮಯವನ್ನು ಹೊಸ ಗಿಡಗಳನ್ನು ನೆಡಲು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಸನಾತನ ಧರ್ಮದಲ್ಲಿ ವೃಕ್ಷಾರೋಪಣೆಯು ಕೇವಲ ಪರಿಸರ ಸಂರಕ್ಷಣೆಯಷ್ಟೇ ಅಲ್ಲದೆ, ಒಂದು ಪವಿತ್ರ ಧಾರ್ಮಿಕ ಕಾರ್ಯವೂ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹ ಮತ್ತು ನಕ್ಷತ್ರಕ್ಕೂ ನಿರ್ದಿಷ್ಟ ಸಸ್ಯಗಳೊಂದಿಗೆ ನಿಕಟ ಬಾಂಧವ್ಯವಿದೆ. ಜಾತಕದಲ್ಲಿ ದುರ್ಬಲವಾಗಿರುವ ಗ್ರಹಗಳನ್ನು ಬಲಪಡಿಸಲು ಮತ್ತು ಕುಟುಂಬದಲ್ಲಿ ಸಮೃದ್ಧಿ ತರಲು ಯಾವ ಗ್ರಹಕ್ಕೆ ಯಾವ ಸಸ್ಯವನ್ನು ನೆಡಬೇಕು ಎಂಬುದರ ವಿವರ ಇಲ್ಲಿದೆ. ಸೂರ್ಯ ಗ್ರಹ (ಆತ್ಮವಿಶ್ವಾಸ ಮತ್ತು…

Read More

ಪಹಲ್ಗಾಮ್ ದಾಳಿ ಹಿಂದೆ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಕೈವಾಡ; ಕೊನೆಗೂ ಎನ್​ಐಎಯಿಂದ ಚಾರ್ಜ್‌ಶೀಟ್ ಸಲ್ಲಿಕೆ – Kannada News | LeT chief Hafiz Saeed named in NIA supplementary chargesheet in Pahalgam terror attack case

ನವದೆಹಲಿ, ಜುಲೈ 6: ಭಾರತದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದನಾ ದಾಳಿ (Pahalgam Terror Attack) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು (ಜುಲೈ 6), ಪಾಕಿಸ್ತಾನ ಮೂಲದ ಉಗ್ರ ಹಾಗೂ ಲಷ್ಕರ್-ಎ-ತೊಯ್ಬಾ (LeT) ಮುಖ್ಯಸ್ಥ ಹಫೀಜ್ ಸಯೀದ್‌ನನ್ನು ತನ್ನ ಪೂರಕ ದೋಷಾರೋಪ ಪಟ್ಟಿಯಲ್ಲಿ ಆರೋಪಿಯನ್ನಾಗಿ ಹೆಸರಿಸಿದೆ. ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾದ ಈ ಪೂರಕ ದೋಷಾರೋಪ ಪಟ್ಟಿಯಲ್ಲಿ, ನಿಷೇಧಿತ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿ…

Read More

ಹೀಗಿತ್ತು ಸ್ಯಾಂಡಲ್​​ವುಡ್ ಸೆಲೆಬ್ರಿಟಿಗಳ ಯುಗಾದಿ: ಚಿತ್ರಗಳ ನೋಡಿ

ನಟ ಸುದೀಪ್ ಅವರು ಪತ್ನಿ ಪ್ರಿಯಾ ಅವರೊಟ್ಟಿಗೆ ಯುಗಾದಿ ಹಬ್ಬದ ಪ್ರಯುಕ್ತ ತಿರುಪತಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುದೀಪ್ ಅವರು ದೇವಾಲಯಕ್ಕೆ ಭೇಟಿ ನೀಡಿದ್ದ ಚಿತ್ರ ಇಲ್ಲಿದೆ. ಯಶ್ ಪತ್ನಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆಗೆ ಯುಗಾದಿ ಹಬ್ಬ ಆಚರಣೆ ಮಾಡಿದ್ದಾರೆ. ಮಕ್ಕಳೊಂದಿಗೆ ದೇವಾಲಯಕ್ಕೆ ತೆರಳಿದ್ದು, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದಾರೆ. ನಟ ಶ್ರೀಮುರಳಿ ಅವರು ಕುಟುಂಬದೊಟ್ಟಿಗೆ ಯುಗಾದಿ ಆಚರಿಸಿದ್ದಾರೆ. ಮನೆಯಲ್ಲಿ ಯುಗಾದಿ ವಿಶೇಷವಾದ ಹೋಳಿಕೆ ಮಾಡಲು ನೆರವಾಗಿದ್ದಾರೆ. ಹಬ್ಬದ…

Read More

ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ – Kannada News | Mother kills three children in Bagalkot, then attempts suicide for Family Dispute

ಪರಿಶೀಲನೆ ಮಾಡುತ್ತಿರುವ ಪೊಲೀಸ್ರು ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (Woman) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎನ್ನುವ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ದ್ವೇಷವನ್ನು ನಿಷ್ಕಾರವಾಗಿ ಮಾಡುವರು.. – Kannada News | Daily Horoscope for June 27, 2026: Satursday Astrology Predictions

ಮೇಷ ರಾಶಿ: ಉಕ್ಕಿ ಬರುವ ಪ್ರವಾಹವನ್ನು ತಡೆಯಲು ಅಲ್ಪ ಶಕ್ತಿ ಸಾಲದು. ಅಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಇದರಿಂದ ನಿಮ್ಮ ಕೆಳಗಿನವರು ಸಿಟ್ಟಗೊಂಡಾರು.‌ ನಿಮ್ಮ ಕೆಲಸದ ಮೇಲೆ ಇದರ ಪರಿಣಾಮವಿರಲಿದೆ. ನಿಮ್ಮ ನಂಬಿ ಹಣವನ್ನು ಕೊಡಬಹುದು. ಅದನ್ನು ಉಳಿಸಿಕೊಳ್ಳಿ. ಸರಿಯಾಗಿ ಸಮಯವನ್ನು ಬಳಸಿ. ಇನ್ನೊಬ್ಬರ ವಸ್ತುವನ್ನು ಕೇಳಿ ಪಡೆಯಿರಿ. ಆಪ್ತರ ಮಾತಿನಿಂದ ನಿಮ್ಮ ಕೆಲವು ಅಭಿಪ್ರಾಯವು ಬದಲಾಗುವುದು. ವೃಷಭ ರಾಶಿ: ತಂದೆಯಿಂದ ಬರಬಹುದಾದ ಧನವು ವಿಳಂಬವಾಗಲಿದೆ. ಎಂದೋ ಆಗಬೇಕಿದ್ದ ಕಾರ್ಯ ಕೊನೆಗೂ ತಾನಾಗಿಯೇ ಘಟಿಸಿದ್ದು, ಖುಷಿ ಇಲ್ಲದೇ ಬೇಸರವೂ…

Read More