ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ
ನವದೆಹಲಿ, ಜೂನ್ 2: ತಮಿಳುನಾಡಿನ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು…