Headlines

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ನವದೆಹಲಿ, ಜೂನ್ 2: ತಮಿಳುನಾಡಿನ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು…

Read More

ಎರಡು ಲಕ್ಷ ರೂ. ಇದ್ದ ಹಣದ ಬ್ಯಾಗ್ ಕದ್ದೊಯ್ದು, ಮರದ ಮೇಲೆ ಕುಳಿತು ನೋಟಿನ ಮಳೆ ಸುರಿಸಿದ ಕೋತಿ – Kannada News

ಬುಲಂದ್‌ಶಹರ್, ಜೂನ್ 02: ಸಾಮಾನ್ಯವಾಗಿ ಕೋತಿ(Monkey)ಗಳು ಜನರ ಕೈಯಿಂದ ಮೊಬೈಲ್, ಹಣ್ಣು, ಪರ್ಸ್​, ಕನ್ನಡಕ ಇತ್ಯಾದಿ ಕಸಿದುಕೊಳ್ಳುವುದನ್ನು ಕಂಡಿದ್ದೇವೆ. ಆದರೆ ಉತ್ತರ ಪ್ರದೇಶದ ನ್ಯಾಯಾಲಯದ ಆವರಣದಲ್ಲಿ ಕೋತಿಯೊಂದು 2 ಲಕ್ಷ ರೂ. ಇದ್ದ ಬ್ಯಾಗ್​ ಕದ್ದೊಯ್ದು, ಮರದ ಮೇಲೆ ಕುಳಿತು ಹಣದ ಮಳೆ ಸುರಿಸಿರುವ ವಿಡಿಯೋ ವೈರಲ್ ಆಗಿದೆ. ಬೇವಿನ ಮರದಲ್ಲಿ ‘ನೋಟುಗಳ ಮಳೆ’ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬರು ಹಣದ ಚೀಲದೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ಕೋತಿಯು ಚೀಲವನ್ನು ಕಸಿದುಕೊಂಡು ಕ್ಷಣಾರ್ಧದಲ್ಲಿ ಹತ್ತಿರದ ಬೇವಿನ ಮರವನ್ನು…

Read More

ಮುಂದಿನ 6 ತಿಂಗಳಲ್ಲಿ ಸಂಪೂರ್ಣ ಕಾಗದ ರಹಿತವಾಗಲಿದೆ ಕರ್ನಾಟಕ ವಿಧಾನಮಂಡಲ: ಶಾಸಕರಿಗೆ ಸಿಗಲಿದೆ ಐಪ್ಯಾಡ್ – Kannada News

ಮುಂದಿನ 6 ತಿಂಗಳಲ್ಲಿ ಪೇಪರ್​ಲೆಸ್ ವಿಧಾನಮಂಡಲ: ಶಾಸಕರಿಗೆ ಐಪ್ಯಾಡ್!Image Credit source: tv9 ಮಂಗಳೂರು, ಜೂನ್ 2: ಕರ್ನಾಟಕ ವಿಧಾನಮಂಡಲವು ಮುಂದಿನ ಆರು ತಿಂಗಳಲ್ಲಿ ಸಂಪೂರ್ಣವಾಗಿ ಡಿಜಿಟಲೀಕರಣಗೊಂಡು ಕಾಗದ ರಹಿತವಾಗಿ (Paperless) ಬದಲಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ತಿಳಿಸಿದ್ದಾರೆ. ಇನ್ಮುಂದೆ ಅಧಿವೇಶನದ ಅವಧಿಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ಕಾಗದದ ಕಡತಗಳ ಬದಲಿಗೆ ಇನ್‌ಬಿಲ್ಟ್ ಅಪ್ಲಿಕೇಶನ್ ಒಳಗೊಂಡಿರುವ ಐಪ್ಯಾಡ್‌ಗಳನ್ನು (iPads) ಬಳಸಲಿದ್ದಾರೆ. ಈ ಮಹತ್ವಾಕಾಂಕ್ಷಿ ನಿರ್ಧಾರದಿಂದಾಗಿ ಮುದ್ರಣ ಮತ್ತು ಸಾಗಣೆಗೆ ತಗಲುತ್ತಿದ್ದ…

Read More

ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – Kannada News

ಬೆಂಗಳೂರು, ಜೂನ್​​ 02: ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ (DK Shivakumar)​​ ನಾಳೆ (ಜೂನ್​​ 03) ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶ ಹಾಗೂ ರಾಜ್ಯದ ಅತಿಗಣ್ಯವ್ಯಕ್ತಿಗಳು ಹಾಗೂ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ. ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಜೂನ್​​ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8ರ ವರೆಗೆ ಕೆಲ…

Read More

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ – Kannada News

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆಬಿದ್ದಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಇತ್ತ ಐಪಿಎಲ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಮುಂದಿನ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ 1 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆದರೆ, ಆ ಬಳಿಕ ಮೂರು ಮ್ಯಾಚ್​ಗಳ…

Read More

ಹೈದರಾಬಾದ್​​ಗೆ ಮರಳಿ ಬರುತ್ತಿದೆ ‘ಐಮ್ಯಾಕ್ಸ್’, ‘ವಾರಣಾಸಿ’ಯೇ ಕಾರಣ

ಐಮ್ಯಾಕ್ಸ್, ವಿಶ್ವದ ಅತ್ಯುತ್ತಮ ಸಿನಿಮಾ ಸ್ಕ್ರೀನ್ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅಧಿಕೃತ ಐಮ್ಯಾಕ್ಸ್ (IMAX) ಸ್ಕ್ರೀನ್​​ನಲ್ಲಿ ಸಿನಿಮಾ ನೋಡಿದರಷ್ಟೆ ನಿಜವಾದ ಸಿನಿಮಾ ಅನುಭವ ಪಡೆದಂತೆ ಎಂಬ ನಂಬಿಕೆ ಇದೆ. ಹಾಲಿವುಡ್​​ನ ಪರಮೋಚ್ಛ ನಿರ್ದೇಶಕರುಗಳು ನಿರ್ದಿಷ್ಟವಾಗಿ ಐಮ್ಯಾಕ್ಸ್ ಸ್ಕ್ರೀನ್​​ಗಳಿಗೆಂದೇ ಸಿನಿಮಾ ಮಾಡುತ್ತಾರೆ. ಇದೀಗ ರಾಜಮೌಳಿ ಸಹ ಐಮ್ಯಾಕ್ಸ್​ ಸ್ಕ್ರೀನ್​​ನ ಅನುಪಾತದಲ್ಲಿಯೇ ‘ವಾರಣಾಸಿ’ (Varanasi) ಸಿನಿಮಾ ಮಾಡಿದ್ದಾರೆ. ಆದರೆ ಅದನ್ನು ಪ್ರದರ್ಶಿಸಲು ತೆಲುಗು ರಾಜ್ಯಗಳಲ್ಲಿ ಐಮ್ಯಾಕ್ಸ್ ಸ್ಕ್ರೀನ್​​ಗಳು ಇರಲಿಲ್ಲ. ಇದೀಗ ಮೊದಲ ಬಾರಿಗೆ ಹೈದರಾಬಾದ್​​ಗೆ ಐಮ್ಯಾಕ್ಸ್ ಸ್ಕ್ರೀನ್ ಬರುತ್ತಿದೆ. ಐಮ್ಯಾಕ್ಸ್…

Read More

ಇದು ರಿಯಲ್ ಸ್ಟೋರಿ..! ಆಟೋ, ಟೆಂಪೋ ಓಡಿಸುತ್ತಿದ್ದ ವ್ಯಕ್ತಿ ಏರ್ಲೈನ್ಸ್ ಕಂಪನಿಯ ಮಾಲೀಕನಾದ ಕಥೆ – Kannada News

ಶ್ರವಣ್ ಕುಮಾರ್ ವಿಶ್ವಕರ್ಮImage Credit source: Instagram @Sharvankrvishwakarma ಕಾನಪುರದ ರಸ್ತೆಗಳಲ್ಲಿ ಟೆಂಪೋ ಓಡಿಸುತ್ತಿದ್ದ ಸಾಮಾನ್ಯ ವ್ಯಕ್ತಿಯೊಬ್ಬರು, ಇಂದು ದೇಶದ ಅತ್ಯಂತ ಕಠಿಣ ಮತ್ತು ಕೋಟ್ಯಂತರ ರೂಪಾಯಿ ಬಂಡವಾಳ ಬೇಡುವ ವಿಮಾನಯಾನ (Aviation) ಕ್ಷೇತ್ರಕ್ಕೆ ಕಾಲಿಟ್ಟು ಸ್ವಂತ ಏರ್‌ಲೈನ್ಸ್ ಕಂಪನಿ ಆರಂಭಿಸುತ್ತಿದ್ದಾರೆ ಎಂದರೆ ಅದು ಸಿನಿಮಾ ಕಥೆಯಂತೆ ಕೇಳಿಸಬಹುದು. ಆದರೆ ಇದು 35 ವರ್ಷದ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma) ಅವರ ನಿಜ ಜೀವನದ ರೋಮಾಂಚಕ ಯಶೋಗಾಥೆ! ಅವರು ಸ್ಥಾಪಿಸಿರುವ ‘ಶಂಖ್ ಏರ್’ (Shankh…

Read More

ಟೆಸ್ಟ್​ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ..! – Kannada News

ಟೆಸ್ಟ್ ಕ್ರಿಕೆಟ್‌ನಲ್ಲಿ ಮಂದಬೆಳಕಿನ ಕಾರಣದಿಂದ ಪಂದ್ಯಗಳು ಬೇಗನೆ ಸ್ಥಗಿತಗೊಳ್ಳುವುದು ಮತ್ತು ಪ್ರೇಕ್ಷಕರು ನಿರಾಶರಾಗುವುದು ಹಲವು ವರ್ಷಗಳ ಹಳೆಯ ಸಮಸ್ಯೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಐಸಿಸಿ ಇದೀಗ ಮಹತ್ವದ ಹೆಜ್ಜೆಯನ್ನಟ್ಟಿದೆ. ಅದರಂತೆ ಇನ್ಮುಂದೆ ಮಂದ ಬೆಳಕಿನ ವೇಳೆ ಸಾಂಪ್ರದಾಯಿಕ ಕೆಂಪು ಚೆಂಡಿನ ಬದಲಿಗೆ ಪಿಂಕ್ ಬಾಲ್ ಬಳಸಲು ಅನುಮತಿ ನೀಡಲಾಗಿದೆ. ಡೇ ಟೆಸ್ಟ್ ಪಂದ್ಯದ ದಿನದಾಟದ ಅಂತ್ಯದ ವೇಳೆ ಮಂದ ಬೆಳಕಿನ ಸಮಸ್ಯೆ ಎದುರಾಗುವುದು ಸಾಮಾನ್ಯ. ಸಂಜೆ ವೇಳೆ ಕತ್ತಲಾರಂಭಿಸಿದರೆ ಇಲ್ಲಾ ಕಾರ್ಮೋಡ ಕವಿದಾಗ ಫ್ಲಡ್​…

Read More

87ರ ವಯಸ್ಸಿನಲ್ಲಿ ಮೊದಲ ಬಾರಿ ಸಮುದ್ರ ತೀರಕ್ಕೆ ಹೋದ ಅಜ್ಜಿ, ರಿಯಾಕ್ಷನ್ ಹೇಗಿತ್ತು ನೋಡಿ – Kannada News

ನವದೆಹಲಿ, ಜೂನ್ 02: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ನೂರಾರು ವಿಡಿಯೋಗಳು ಬಂದು ಹೋಗುತ್ತವೆ. ಆದರೆ, ಕೆಲವು ವಿಡಿಯೋಗಳು ಹೃದಯಕ್ಕೆ ಹತ್ತಿರವಾಗಿ, ಸಂಬಂಧಗಳ ನಿಜವಾದ ಮೌಲ್ಯವನ್ನು ನೆನಪಿಸುತ್ತವೆ. ಅಂತಹದೇ ಒಂದು ಅಪರೂಪದ ಹಾಗೂ ಭಾವುಕ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಜನರ ಮನ ಗೆದ್ದಿದೆ. 87 ವರ್ಷದ ಅಜ್ಜಿ(Grand Mother)ಯೊಬ್ಬರು ತಮ್ಮ ಜೀವಿತಾವಧಿಯಲ್ಲೇ ಮೊದಲ ಬಾರಿಗೆ ಬೀಚ್‌(Beach)ಗೆ ಭೇಟಿ ನೀಡಿ ಆನಂದಿಸುತ್ತಿರುವ ದೃಶ್ಯ ನೋಡುಗರ ಕಣ್ಣಾಲಿಗಳನ್ನು ಒದ್ದೆಯಾಗಿಸಿದೆ. ‘ಹರ್ಷೆ ಇನೆನಿ’ ಎಂಬ ಕಂಟೆಂಟ್ ಕ್ರಿಯೇಟರ್ ಈ ಸುಂದರ ವಿಡಿಯೋವನ್ನು ಹಂಚಿಕೊಂಡಿದ್ದಾರೆ….

Read More

Kuja in Vrishabha Rashi: ಜೂನ್‌ನಲ್ಲಿ ಕುಜ ವೃಷಭ ರಾಶಿಯಲ್ಲಿ ಸಂಚಾರ; 12ರಾಶಿಗಳಲ್ಲಿ ಯಾರಿಗೆ ಶುಭ, ಯಾರಿಗೆ ಅಶುಭ? – Kannada News

ಕುಜ ವೃಷಭ ರಾಶಿಯಲ್ಲಿ ಸಂಚಾರImage Credit source: Pinterest ಕುಜ ಗ್ರಹವು ಜೂನ್ ತಿಂಗಳಿನಲ್ಲಿ ವೃಷಭ ರಾಶಿಯಲ್ಲಿ ಸಂಚರಿಸುತ್ತಾ ಶುಕ್ರನ ದ್ರೇಕ್ಕಾಣ, ಚಂದ್ರನ ಹೋರೆ, ಗುರುವಿನ ನವಾಂಶ, ಬುಧನ ತ್ರಿಂಶಾಂಶ ಮತ್ತು ಚಂದ್ರನ ದ್ವಾದಶಾಂಶದಲ್ಲಿ ಸ್ಥಿತನಾಗಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ಫಲಗಳನ್ನು ನೀಡುತ್ತದೆ. ​ಸ್ಥಿರ ಹಾಗೂ ಭೂತತ್ವದ ವೃಷಭ ರಾಶಿಯಲ್ಲಿ ಅಗ್ನಿತತ್ವದ ಕುಜನಿರುವುದು ಸಾಮಾನ್ಯವಾಗಿ ನಿಧಾನಗತಿಯ ಆದರೆ ದೃಢವಾದ ಪ್ರಯತ್ನಗಳನ್ನು ಸೂಚಿಸುತ್ತದೆ. ಇಲ್ಲಿ ಚಂದ್ರ, ಗುರು, ಶುಕ್ರರ ಪ್ರಭಾವವು ಹೆಚ್ಚಿರುವುದರಿಂದ ಕುಜನ ತೀಕ್ಷ್ಣತೆ ಮತ್ತು…

Read More