ಪದೇ ಪದೇ ಸೀನು ಬರುತ್ತಾ? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ? – Kannada News | Seasonal Sneezing: Causes & Fixes

ಇತ್ತೀಚಿನ ದಿನಗಳಲ್ಲಿ, ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ತ್ವರಿತ ಬದಲಾವಣೆ ಕಂಡುಬರುತ್ತಿದ್ದು, ಶೀತ, ಮಳೆ ಕೆಲವು ಭಾಗದಲ್ಲಿ ಆರ್ದ್ರತೆ ಮತ್ತು ಧೂಳು ಹೆಚ್ಚಾಗಿದೆ. ಈ ರೀತಿಯ ಹವಾಮಾನದಲ್ಲಿ, ಅನೇಕರ ಆರೋಗ್ಯ ಏರುಪೇರಾಗುತ್ತಿದೆ. ಆಗಾಗ ಸೀನುವುದು (Sneezing), ಮೂಗಿನಲ್ಲಿ ತುರಿಕೆ ಅಥವಾ ನೆಗಡಿ ಅನುಭವಕ್ಕೆ ಬರುತ್ತಿದೆ. ಆದರೆ ಜನರು ಇದನ್ನು ಅಲರ್ಜಿ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ, ಆದರೆ ಇದು ದೊಡ್ಡ ಸಮಸ್ಯೆಯ ಸಂಕೇತ ಆಗಿರಬಹುದು ಎಂಬುದನ್ನು ಮರೆಯಬಾರದು. ಸಾಮಾನ್ಯವಾಗಿ ಹವಾಮಾನದಲ್ಲಿ, ದೇಹವು ಹೊಸ ಪರಿಸರಕ್ಕೆ ಹೊಂದಿಕೊಳ್ಳಬೇಕಾಗುತ್ತದೆ, ಈ ಅವಧಿಯಲ್ಲಿ,…

Read More

IND vs NZ: ತವರಿನಲ್ಲಿ ಮೊಟ್ಟ ಮೊದಲ ಪಂದ್ಯವನ್ನಾಡುತ್ತಿರುವ ಸಂಜುಗೆ ಕೊನೆಯ ಅವಕಾಶ – Kannada News | Sanju Samson’s Last Chance: IND vs NZ Final T20 at Home Ground Thiruvananthapuram

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿತ್ತು. ಆದರೆ ಕಿವೀಸ್ ತಂಡವು ನಾಲ್ಕನೇ ಪಂದ್ಯದಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸುವ ಮೂಲಕ ಸತತ ಸೋಲಿನ ಸರಪಳಿ ಮುರಿದಿದೆ. ಇದೀಗ ಸರಣಿಯ ಕೊನೆಯ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಟೀಂ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಸ್ಮರಣೀಯ ಪಂದ್ಯವಾಗಿದೆ. ಸಂಜು ಸ್ಯಾಮ್ಸನ್‌ಗೆ…

Read More

ವಿಜ್ಞಾನಿಗಳು, ಸಾಧು ಸಂತರ ಮಾರ್ಗ ಒಂದೇ: ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್ – Kannada News | Scientists and sadhu sant same path Says Former ISRO chairman Somanath In Bengaluru

ಬೆಂಗಳೂರು, (ಜನವರಿ 29): ಧಾರ್ಮಿಕ ವಲಯ ಮಾನವನ ಶ್ರೇಷ್ಠತೆಗಾಗಿ ಶ್ರಮಿಸುತ್ತದೆ. ವಿಜ್ಞಾನಿಗಳು (Scientists) ಭೌಗೋಳಿಕ ಜಗತ್ತಿನ ಕೌತುಗಳನ್ನು ಅನ್ವೇಷಿಸುತ್ತಾರೆ. ಇಬ್ಬರ ಕೆಲಸ ಪರಿಶೋಧನೆ ಮತ್ತು ಸತ್ಯಾನ್ವೇಷಣೆಯಾಗಿದೆ. ಇಬ್ಬರ ಹಾದಿಯೂ ಒಂದೇ ಆಗಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸೋಮನಾಥ್ (Former ISRO chairman Somanath) ಹೇಳಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕೆ.ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ…

Read More

ಎಐ ಕ್ಷೇತ್ರದ ಭಾರತೀಯ ಕಂಪನಿಗಳ ಸಿಇಒಗಳು, ಪರಿಣಿತರ ಜೊತೆ ಪ್ರಧಾನಿ ಮೋದಿ ಸಭೆ – Kannada News | PM Modi interaction with CEOs and experts in AI field ahead of AI Impact Summit in 2026 Feb

ನವದೆಹಲಿ, ಜನವರಿ 29: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಎಐ ಕ್ಷೇತ್ರದ ಪರಿಣಿತರು ಮತ್ತು ಸಿಇಒಗಳ ಜೊತೆ ಸಭೆ ನಡೆಸಿದರು. ಲೋಕ ಕಲ್ಯಾಣ್ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಈ ಕಾರ್ಯಕ್ರಮ ನಡೆಯಿತು. ಫೆಬ್ರುವರಿಯಲ್ಲಿ ನಡೆಯಲಿರುವ ಇಂಡಿಯಾಎಐ ಇಂಪ್ಯಾಕ್ಟ್ ಸಮಿಟ್ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಪ್ರಧಾನಿಗಳು ಈ ಸಭೆ ನಡೆಸಿದ್ದಾರೆ. ಎಐ ಟೆಕ್ನಾಲಜಿಯಲ್ಲಿ ಸ್ವಾವಲಂಬನೆ ಸಾಧಿಸಬೇಕೆನ್ನುವ ಸರ್ಕಾರದ ಗುರಿಗೆ ಬೆಂಬಲವಾಗಿ ನಿಲ್ಲುವುದಾಗಿ ಸಿಇಒಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಯುಪಿಐ ರೂಪಿಸುವ ಮೂಲಕ ಭಾರತ ತಾನು…

Read More

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ​ – Kannada News | Raichur: Pregnant daughter in law murdered by father in law case; SP revel Explosive cause

ರಾಯಚೂರು, ಜನವರಿ 29: ಜಿಲ್ಲೆಯ ಸಿರವಾರ ತಾಲೂಕಿನ ಚಿಕ್ಕಹಣಗಿ ಗ್ರಾಮದಲ್ಲಿ ಬುಧವಾರ ಗರ್ಭಿಣಿ ಸೊಸೆಯನ್ನು ಮಾವ ಕತ್ತು ಸೀಳಿ‌ ಕೊಲೆಗೈದಿದ್ದ ಘಟನೆ ನಡೆದಿತ್ತು. ಸದ್ಯ ಆರೋಪಿ ಮಾವ ಸಿದ್ದಪ್ಪನನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ರಾಯಚೂರು ಎಸ್​​ಪಿ ಮಾತನಾಡಿದ್ದು, ಸೊಸೆ ರೇಖಾ ಮತ್ತು ಸಿದ್ದಪ್ಪ ನಡುವೆ ಹಿಂದಿನಿಂದಲೂ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಗರ್ಭಿಣಿ ಹಿನ್ನೆಲೆ ರೇಖಾ ತಮ್ಮ ಪೋಷಕರ ಮನೆಗೆ ಬಂದಿದ್ದರು. ನಿನ್ನೆ ಸಿದ್ದಪ್ಪ, ರೇಖಾರ ಮನೆಗೆ ಬಂದು ಚಾಕುವಿನಿಂದ ಇರಿದು ರೇಖಾ…

Read More

ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸೊನ್ನೆ ಸುತ್ತಿದ ಪಾಕ್ ಆರಂಭಿಕರು – Kannada News | Pakistan T20 Opener Duck Record: 12 Times Since 2025, A WC Warning!

ವಾಸ್ತವವಾಗಿ, 2025 ರಿಂದ, ಪಾಕಿಸ್ತಾನದ ಆರಂಭಿಕ ಆಟಗಾರರು 12 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ, ಇದು ದಾಖಲೆಯಾಗಿದೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಆರಂಭಿಕ ಆಟಗಾರರು ಅಧಿಕ ಬಾರಿ ಸೊನ್ನೆಗೆ ಔಟಾದ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಮೊದಲ ಸ್ಥಾನದಲ್ಲಿದೆ. 10 ಕ್ಕೂ ಹೆಚ್ಚು ಬಾರಿ ಆರಂಭಿಕ ಆಟಗಾರರು ಶೂನ್ಯಕ್ಕೆ ಔಟಾದ ಏಕೈಕ ತಂಡ ಪಾಕಿಸ್ತಾನ. Source link

Read More

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ ನೋಡಿ.. – Kannada News | 17th Bengaluru International Film Festival Inauguration Live video

ವಿಧಾನಸೌಧದ ಮುಂಭಾಗದಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (17th Bengaluru International Film Festival) ಉದ್ಘಾಟನೆ ಆಗಿದೆ. ಇಂದು (ಜನವರಿ 29) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಿತ್ರೋತ್ಸವ ಉದ್ಘಾಟನೆ ಮಾಡಿದ್ದಾರೆ. ‘ಸ್ತ್ರೀ ಎಂದರೇ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಈ ಬಾರಿಯ ಸಿನಿಮೋತ್ಸವ ನಡೆಯಲಿದೆ. ನಟ ಪ್ರಕಾಶ್ ರಾಜ್, ನಟಿ ರುಕ್ಮಿಣಿ ವಸಂತ್ ಸೇರಿದಂತೆ ಹಲವರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ವಾರ್ತಾ ಇಲಾಖೆ, ಚಲನಚಿತ್ರ ಅಕಾಡೆಮಿ ಹಾಗೂ ಚಲನ‌ಚಿತ್ರ ವಾಣಿಜ್ಯ ಮಂಡಳಿ ಸಹಯೋಗದೊಂದಿಗೆ ಈ ಸಿನಿಮೋತ್ಸವ…

Read More

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ – Kannada News | Sudeep praised Raj B Shetty’s Rakkasapuradol movie trailer

ಸುದೀಪ್ (Sudeep) ಅವರು ಸ್ಟಾರ್ ನಟ ಆಗಿರುವ ಜೊತೆಗೆ ಹೊಸಬರ ಸಿನಿಮಾಗಳಿಗೆ, ತಮ್ಮ ಗೆಳೆಯರ ಸಿನಿಮಾಗಳಿಗೆ ಮುಖ್ಯವಾಗಿ ಒಳ್ಳೆಯ ಸಿನಿಮಾಗಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಇದೀಗ ಸುದೀಪ್ ಅವರು ರಾಜ್ ಬಿ ಶೆಟ್ಟಿ ನಟಿಸಿರುವ ‘ರಕ್ಕಸಪುರದೊಳ್’ ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದರು. ವೇದಿಕೆ ಮೇಲೆ ಮಾತನಾಡಿದ ಕಿಚ್ಚ ‘ಯಾವಾಗೆಲ್ಲ ರಾಜ್ ಬಿ ಶೆಟ್ಟಿ ಅವರು ಕ್ಲಿಷ್ಟಕರವಾದ ಹೆಸರಿನ ಸಿನಿಮಾನಲ್ಲಿ ಮಾಡಿದ್ದಾರೋ ಆಗೆಲ್ಲ ಹಿಟ್ ಕೊಟ್ಟಿದ್ದಾರೆ’ ಎಂದರು. ಮುಂದೆಯೂ ಇಂಥಹದ್ದೇ…

Read More

WPL 2026: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ; ತಂಡದಲ್ಲಿ 1 ಬದಲಾವಣೆ – Kannada News | WPL 2026 Match 18: RCB vs UP Warriors – Playoff Showdown for Direct Final Spot

ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು UP ವಾರಿಯರ್ಸ್ ನಡುವೆ ನಡೆಯಲಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಸುಲಭವಾಗಿ ಫೈನಲ್​ಗೇರಲಿದೆ, ಸೋತರೆ ಇತರ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಇತ್ತ ಯುಪಿ ತಂಡಕ್ಕೆ ಪ್ಲೇಆಫ್‌ಗೇರಲು ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಯುಪಿ ತಂಡ ಸೋತರೆ ಪ್ಲೇಆಫ್‌ ರೇಸ್​ನಿಂದ ಹೊರಬೀಳಲಿದೆ. ಆರ್‌ಸಿಬಿ ತಂಡ ತನ್ನ ಮೊದಲ…

Read More

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ದಿಢೀರ್ ವಿಧಾನಸೌಧದಲ್ಲಿ ಪ್ರತ್ಯಕ್ಷ – Kannada News | Sidlaghatta Civic Official Threat Case: accused Rajeev Gowda Wife In Vidhana Soudha

ಬೆಂಗಳೂರು, (ಜನವರಿ 29): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಇತ್ತ ರಾಜೀವ್ ಗೌಡನ ಪತ್ನಿ ಸಹನಾ ಅವರು ವಿಧಾನಸವಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಹೌದು..ಇಂದು (ಜನವರಿ 29) ವಿಧಾನಸಭೆ ಮೊಗಸಾಲೆಯಲ್ಲಿ ಕುಳಿತ್ತಿದ್ದಾರೆ. ರಾಜೀವ್ ಗೌಡ ಬಂಧನ ಬೆನ್ನಲ್ಲೇ ಪತ್ನಿ ಸಹನಾ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. Source link

Read More