Headlines

ಜುಲೈ 18ರಂದು ನಭಕ್ಕೆ ಹಾರಲಿದೆ ಐತಿಹಾಸಿಕ ವಿಕ್ರಮ್-1 ರಾಕೆಟ್; ಜೊತೆಯಲ್ಲಿ ಮೋದಿ ಹಸ್ತಾಕ್ಷರದ ವಂದೇ ಮಾತರಂ ಮೆಸೇಜ್ – Kannada News | Skyroot Aerospace’s Vikram 1 rocket launch on July 18, to carry Modi’s hand written letter among other payloads

ಸ್ಕೈರೂಟ್ ಏರೋಸ್ಪೇಸ್Image Credit source: X user @SkyrootA ಹೈದರಾಬಾದ್, ಜುಲೈ 17: ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತದ ಪಾಲಿಗೆ ಮತ್ತೊಂದು ಐತಿಹಾಸಿಕ ಕ್ಷಣ ಹತ್ತಿರವಾಗುತ್ತಿದೆ. ಹೈದರಾಬಾದ್ ಮೂಲದ ಖಾಸಗಿ ಬಾಹ್ಯಾಕಾಶ ನವೋದ್ಯಮ (Startup) ಆದ ‘ಸ್ಕೈರೂಟ್ ಏರೋಸ್ಪೇಸ್’ (Skyroot Aerospace) ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ (Vikram-1) ರಾಕೆಟ್‌ನ ಮೊದಲ ಪ್ರಾಯೋಗಿಕ ಉಡಾವಣೆ (Test Flight-1) ನಾಳೆ, ಜುಲೈ 18, ಶನಿವಾರದಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ನಡೆಯಲಿದೆ. ಈ ಐತಿಹಾಸಿಕ ಫ್ಲೈಟ್​ನಲ್ಲಿ…

Read More

‘ಡಾಕ್ಟರ್ ಆಗಲು ನಾಲಾಯಕ್’; 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆಸ್ಪತ್ರೆಗೆ ಸುಪ್ರೀಂ ಕೋರ್ಟ್ ಛೀಮಾರಿ – Kannada News | Drop Doctor From Your Name; Supreme Court slams Hospitals In 4 Year Old Child Rape Case

ನವದೆಹಲಿ, ಜುಲೈ 17: ಘಾಜಿಯಾಬಾದ್‌ನ 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಅಮಾನವೀಯವಾಗಿ ನಡೆದುಕೊಂಡ ಆಸ್ಪತ್ರೆಗಳು ಮತ್ತು ವೈದ್ಯರ ವಿರುದ್ಧ ಭಾರತದ ಸುಪ್ರೀಂ ಕೋರ್ಟ್ (Supreme Court) ತೀವ್ರ ವಾಗ್ದಾಳಿ ನಡೆಸಿದೆ. “ನಿಮ್ಮ ಹೆಸರಿನ ಜೊತೆ ವೈದ್ಯರೆಂದು ಬರೆದುಕೊಳ್ಳುವ ಯಾವುದೇ ಅರ್ಹತೆ ನಿಮಗಿಲ್ಲ” ಎಂದು ನ್ಯಾಯಾಲಯ ಆಕ್ರೋಶ ಹೊರಹಾಕಿದೆ. ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಪುಟ್ಟ ಬಾಲಕಿಗೆ ತುರ್ತು ವೈದ್ಯಕೀಯ ನೆರವು ನೀಡಲು ನಿರಾಕರಿಸಿದ ಮತ್ತು ಆಕೆಯನ್ನು ಗಂಭೀರ ಸ್ಥಿತಿಯಲ್ಲಿದ್ದರೂ ಬೇರೆಡೆಗೆ ಕಳುಹಿಸಿದ ಆಸ್ಪತ್ರೆಗಳ ಧೋರಣೆಯನ್ನು ಸುಪ್ರೀಂ…

Read More

‘ಆಗಲೇ ಈ ನಿರ್ಧಾರ ಮಾಡಬೇಕಿತ್ತು’; ಬಿಸಿಸಿಐ ವಿರುದ್ಧ ಭಾರತದ ಮಾಜಿ ಆಟಗಾರ ಗರಂ – Kannada News | Rohit Sharma Out of ODIs? BCCI’s Controversial Move Sparks Debate; R Ashwin Criticizes Timing

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ನಡುವೆ ಬಿಸಿಸಿಐ (BCCI) ತೆಗೆದುಕೊಂಡಿರುವ ಅದೊಂದು ನಿರ್ಧಾರ ಭಾರತ ಕ್ರಿಕೆಟ್​ನಲ್ಲಿ ಸಂಚಲನ ಸೃಷ್ಟಿಸಿದೆ. ಏಕದಿನ ವಿಶ್ವಕಪ್​ಗೆ ಇನ್ನೊಂದು ವರ್ಷ ಬಾಕಿ ಇರುವಾಗ ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಟೀಂ ಇಂಡಿಯಾವನ್ನು ನಾಯಕನಾಗಿ ಮುನ್ನಡಸುವುದರ ಜೊತೆಗೆ ತಂಡವನ್ನು ಹಲವು ಸ್ಮರಣೀಯ ಗೆಲುವಿನತ್ತ ಕೊಂಡೊಯ್ದಿದ್ದ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾರನ್ನು (Rohit Sharma) ಏಕದಿನ ತಂಡದಿಂದಲೂ ಕೈಬಿಡುವುದಕ್ಕೆ ಬಿಸಿಸಿಐ ಮುಂದಾಗಿರುವುದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ಅಭಿಮಾನಿಗಳ ಜೊತೆಗೆ ಟೀಂ…

Read More

ವಿವಾದದ ನಡುವೆಯೇ ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ – Kannada News | Bidadi Township: Farmers Supporting Project Apply for Land Compensation

ರಾಮನಗರ, ಜುಲೈ 17: ಬಿಡದಿ ಟೌನ್‌ಶಿಪ್​​ ವಿರೋಧಿಸಿ ರೈತರು ಮತ್ತು ವಿಪಕ್ಷಗಳ ಹೋರಾಟದ ನಡುವೆಯೇ ಯೋಜನೆಯ ಪರವಾಗಿರುವ ರೈತರು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಕಚೇರಿಯಲ್ಲಿ ಭೂ ಪರಿಹಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಸೇರಿದಂತೆ ನಾಲ್ಕು ಗ್ರಾಮಗಳ ಭೂಸ್ವಾಧೀನಕ್ಕೆ ಆದೇಶಿಸಲಾಗಿದ್ದು, ಈ ರೈತರು ತಮ್ಮ ಭೂಮಿಯನ್ನು ನೀಡಲು ಸಿದ್ಧರಿದ್ದು, ಘೋಷಿತ ಪರಿಹಾರವನ್ನು ಪಡೆಯಲು ಮುಂದಾಗಿದ್ದಾರೆ. ಪ್ರಸ್ತುತ ಪ್ರತಿ ಎಕರೆಗೆ 2 ಕೋಟಿ ರೂ.ನಿಂದ 2.17 ಕೋಟಿ ರೂ.ವರೆಗೆ ಪರಿಹಾರ ನಿಗದಿಪಡಿಸಲಾಗಿದೆ….

Read More

ಆಂಧ್ರದಲ್ಲಿ ನಾಲ್ವರು ಕೊವಿಡ್ ಸೋಂಕಿತರು ಸಾವು: ಗಡಿಭಾಗದಲ್ಲಿ ಹೈ ಅಲರ್ಟ್; 8 ಗಡಿ ಮಾರ್ಗಗಳಲ್ಲಿ ತಪಾಸಣೆ – Kannada News | Four COVID 19 Deaths Reported in Andhra Pradesh; High Alert and Screening Intensified at Eight Border Checkposts

ತುಮಕೂರು, ಜುಲೈ 17: ಅತ್ತ ಆಂಧ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿನಿಂದ (Coronavirus) ಸಾವನ್ನಪ್ಪಿರುವವರ ಸಂಖ್ಯೆ ಹೆಚ್ಚುತ್ತಿದೆ. ಇತ್ತ ರಾಜ್ಯದ ಗಡಿಭಾಗದಲ್ಲೂ ಕೊರೋನಾ ಭೀತಿ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ಕೊವಿಡ್​ ವೈರಸ್ ರಾಜ್ಯಕ್ಕೆ ಹರಡದಂತೆ ಕ್ರಮವಹಿಸುವ ನಿಟ್ಟಿನಲ್ಲಿ ಗಡಿಯಲ್ಲಿ ನಿಗಾ ವಹಿಸಲಾಗಿದೆ. ಪಾವಗಡ ಮತ್ತು ಆಂಧ್ರದ 8 ಗಡಿ ಮಾರ್ಗಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಅಗತ್ಯ ಚಿಕಿತ್ಸಾ ಕೇಂದ್ರಗಳನ್ನ ಈಗಾಗಲೇ ತೆರೆಯಲಾಗಿದೆ. ಕರ್ನಾಟಕದ ಗಡಿ ಭಾಗಿವಾದ ಪಾವಗಡದಲ್ಲಿ ಮತ್ತಷ್ಟು ಆತಂಕ ದಿನದಿಂದ ದಿನಕ್ಕೆ ಆಂಧ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ…

Read More

ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2026: 12 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Yadgiri District Recruitment 2026: Apply for Library Supervisor Posts Before July 27

ಯಾದಗಿರಿ ಜಿಲ್ಲಾ ಪಂಚಾಯತ್‌ನಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿImage Credit source: Getty Images ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮತ್ತೊಂದು ಉತ್ತಮ ಅವಕಾಶ ಲಭ್ಯವಾಗಿದೆ. ಯಾದಗಿರಿ ಜಿಲ್ಲಾ ಪಂಚಾಯತ್ (Zilla Panchayat Yadgiri) ವತಿಯಿಂದ ಗ್ರಂಥಾಲಯ ಮೇಲ್ವಿಚಾರಕ (Library Supervisor) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 12 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 2026ರ ಜುಲೈ 27ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮ ಪಂಚಾಯತ್‌ವಾರು…

Read More

ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ: ಬಕೆಟ್, ಚೀಲ ಹಿಡಿದು ಓಡಿಬಂದ ಸ್ಥಳೀಯರು – Kannada News | Unprecedented: Boothai Fish Swarm Ullal Shore After Fright, Locals Gather Bounty

ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಮುದ್ರ ತೀರದಲ್ಲಿ ಇಂದು ನಂಬಲಸಾಧ್ಯವಾದ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ದಂಡು ದಂಡಾಗಿ ಸಂಚರಿಸುವ ಬೂತಾಯಿ ಮೀನುಗಳು ಒಮ್ಮಿಂದೊಮ್ಮೆಗೆ ಕಡಲತೀರದ ಮರಳು ದಡಕ್ಕೆ ಬಂದು ಬಿದ್ದಿವೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ಬೆಳ್ಳಿ ಹೊಳೆಯುವಂತೆ ಬಿದ್ದಿದ್ದ ಮೀನುಗಳ ರಾಶಿಯನ್ನು ಕಂಡು ಸ್ಥಳೀಯರು ಹಾಗೂ ಪ್ರವಾಸಿಗರು ಆಶ್ಚರ್ಯಚಕಿತರಾಗಿದ್ದಾರೆ. ಬೂತಾಯಿ ಮೀನುಗಳು ಯಾವಾಗಲೂ ಸಮುದ್ರದಲ್ಲಿ ಲಕ್ಷಾಂತರ ಸಂಖ್ಯೆಯ ದೊಡ್ಡ ಗುಂಪುಗಳಲ್ಲಿ ಒಟ್ಟಾಗಿ ಸಂಚರಿಸುತ್ತವೆ. ಇಂದು ಕೂಡ ಇಂತಹದ್ದೇ ಒಂದು ಬೃಹತ್…

Read More

ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2026: 12 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Yadgiri District Recruitment 2026: Apply for Library Supervisor Posts Before July 27

ಯಾದಗಿರಿ ಜಿಲ್ಲಾ ಪಂಚಾಯತ್‌ನಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿImage Credit source: Getty Images ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮತ್ತೊಂದು ಉತ್ತಮ ಅವಕಾಶ ಲಭ್ಯವಾಗಿದೆ. ಯಾದಗಿರಿ ಜಿಲ್ಲಾ ಪಂಚಾಯತ್ (Zilla Panchayat Yadgiri) ವತಿಯಿಂದ ಗ್ರಂಥಾಲಯ ಮೇಲ್ವಿಚಾರಕ (Library Supervisor) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 12 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 2026ರ ಜುಲೈ 27ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮ ಪಂಚಾಯತ್‌ವಾರು…

Read More

‘ಲೈಫ್ ಟುಡೇ’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಲಿರುವ ಹೊಸ ನಟ ಕಿರಣ್ ಆದಿತ್ಯ – Kannada News | Kiran Aditya Kannada Film Industry Debut Life Today Movie Trailer release date August 6

ಹೊಸ ನಟ ಕಿರಣ್ ಆದಿತ್ಯ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ (Kannada Film Industry) ಎಂಟ್ರಿ ನೀಡುತ್ತಿದ್ದಾರೆ. ಅವರು ನಟಿಸಿರುವ ‘ಲೈಫ್ ಟುಡೇ’ (Life Today) ಚಿತ್ರದ ಮೇಲೆ ಸಿನಿಪ್ರಿಯರಿಗೆ ನಿರೀಕ್ಷೆ ಮನೆಮಾಡಿದೆ. ಈ ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುವಂತಿದೆ. ಅದಕ್ಕೆ ತಕ್ಕಂತೆಯೇ ಟ್ರೇಲರ್ ಮೂಡಿಬಂದಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಸಿನಿಮಾ ಕಥೆ ಏನು ಎಂಬುದರ ಸುಳಿವನ್ನು ಟ್ರೇಲರ್ ಮೂಲಕ ನೀಡಲಾಗಿದೆ. ಟ್ರೇಲರ್ ಬಿಡುಗಡೆ ಬಳಿಕ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿದರು. ‘ಲೈಫ್…

Read More

ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಗ್ರೇಟ್​​ ಎಸ್ಕೇಪ್​​

ಮಂಗಳೂರು, ಜುಲೈ 17: ಸುರತ್ಕಲ್ ಬಳಿಯ ಅರಬ್ಬಿ ಸಮುದ್ರದಲ್ಲಿ ನಾಡ ದೋಣಿಯೊಂದು ಮಗುಚಿರುವ ಘಟನೆ ವರದಿಯಾಗಿದೆ. ಭಾರೀ ಮಳೆ, ಗಾಳಿ ಮತ್ತು ದೊಡ್ಡ ಅಲೆಗಳಿಂದಾಗಿ ಸಮುದ್ರದಲ್ಲಿ ನೀರಿನ ರಭಸ ಹೆಚ್ಚಿತ್ತು. ಈ ಪ್ರತಿಕೂಲ ಹವಾಮಾನದ ನಡುವೆ ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊಂದು ನಿಯಂತ್ರಣ ತಪ್ಪಿ ಮುಗುಚಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ನೀರಿಗೆ ಬಿದ್ದರೂ, ಈಜಿ ಸುರಕ್ಷಿತವಾಗಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಸೂರತ್ಕಲ್ ಲೈಟ್ ಹೌಸ್ ಸಮೀಪ ನಡೆದಿದ್ದು, ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳಕ್ಕೆ…

Read More