Headlines

‘ಸಿಟಿಲೈಟ್ಸ್‌’ ಹಾಡು ಬಿಡುಗಡೆ: ಹೊಸ ಪ್ರತಿಭೆಗೆ ದುನಿಯಾ ವಿಜಿ ಬೆಂಬಲ – Kannada News | New song released from City Lights movie directing by Duniya Vijay

ದುನಿಯಾ ವಿಜಯ್ (Duniya Vijay) ನಿರ್ದೇಶನದ ಮೂರನೇ ಸಿನಿಮಾ ‘ಸಿಟಿಲೈಟ್ಸ್‌’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಹಿಂದೆ ‘ಸಲಗ’ ಮತ್ತು ‘ಭೀಮ’ ಸಿನಿಮಾಗಳ ಮೂಲಕ ಭರ್ಜರಿ ಜಯ ಕಂಡಿರುವ ದುನಿಯಾ ವಿಜಿ, ಇದೇ ಮೊದಲ ಬಾರಿಗೆ ತಮ್ಮ ನಿರ್ದೇಶನದಲ್ಲಿ ಮತ್ತೊಬ್ಬ ನಾಯಕನಿಗೆ ಅವಕಾಶ ನೀಡಿದ್ದಾರೆ. ‘ಸಿಟಿ ಲೈಟ್ಸ್’ ಸಿನಿಮಾನಲ್ಲಿ ವಿನಯ್ ರಾಜ್​ಕುಮಾರ್ ನಾಯಕ, ದುನಿಯಾ ವಿಜಿ ಅವರ ಪುತ್ರಿಯೇ ನಾಯಕಿ. ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ‘ಬಾವ ಬಾವ’ ಎಂಬ ವಿಶಿಷ್ಟ ರ್ಯಾಪ್…

Read More

ಪಾಕ್ ಕ್ರಿಕೆಟಿಗನ ರೆಕಾರ್ಡ್​ ಉಡೀಸ್: ರೂಟ್ ಹೊಸ ವಿಶ್ವ ದಾಖಲೆ – Kannada News | Joe Root holds New world record in ODI Cricket

ಏಕದಿನ ಕ್ರಿಕೆಟ್​ನಲ್ಲಿ ಜೋ ರೂಟ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಪಾಕಿಸ್ತಾನದ ಮಾಜಿ ಆಟಗಾರ ಜಾವೆದ್ ಮಿಯಾಂದಾದ್ ಹೆಸರಿನಲ್ಲಿದ್ದ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.ಭಾರತದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೂಟ್ ಒಮ್ಮೆಯೂ ಔಟ್ ಆಗಿರಲಿಲ್ಲ. ಆಡಿದ ಮೂರು ಇನಿಂಗ್ಸ್​ಗಳ ಮೂಲಕ ಕಲೆಹಾಕಿದ್ದು ಬರೋಬ್ಬರಿ 249 ರನ್​​ಗಳು. ಈ 249 ರನ್​​ಗಳೊಂದಿಗೆ ದ್ವಿಪಕ್ಷೀಯ ಏಕದಿನ ಸರಣಿಯೊಂದರಲ್ಲಿ ಒಮ್ಮೆಯೂ ಔಟಾಗದೆ ಅತಿ ಹೆಚ್ಚು ರನ್ ಕಲೆಹಾಕಿದ ಜಗತ್ತಿನ ಏಕೈಕ ಬ್ಯಾಟರ್ ಎಂಬ…

Read More

ಹುಬ್ಬಳ್ಳಿಯಲ್ಲಿ ಅರೆಬೆತ್ತಲೆ ಕಳ್ಳರ ಹಾವಳಿ, ಜೈನ ಮಂದಿರಗಳೇ ಟಾರ್ಗೆಟ್: ಚಡ್ಡಿ ಗ್ಯಾಂಗ್ ಕೃತ್ಯದ ಶಂಕೆ – Kannada News | Hubballi Jain Temple Theft: Chaddi Gang Suspected as 3kg Silver Ornaments Stolen in Hosur

ಹುಬ್ಬಳ್ಳಿಯಲ್ಲಿ ಕಳ್ಳರ ಹಾವಳಿImage Credit source: tv9 ಹುಬ್ಬಳ್ಳಿ, ಮೇ 13: ಹುಬ್ಬಳ್ಳಿ-ಧಾರವಾಡ (Hubballi Dharawad) ಅವಳಿ ನಗರದಲ್ಲಿ ಕಳೆದ ಕೆಲವು ತಿಂಗಳಿಂದ ಶಾಂತವಾಗಿದ್ದ ‘ಚಡ್ಡಿ ಗ್ಯಾಂಗ್ (Chaddi Gang)’ ಈಗ ಮತ್ತೆ ಸಕ್ರಿಯವಾಗಿರುವ ಆತಂಕ ಎದುರಾಗಿದೆ. ಅದರಲ್ಲೂ ವಿಶೇಷವಾಗಿ ಜೈನ ಮಂದಿರಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನಗಳು ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ಮಂಗಳವಾರ ರಾತ್ರಿ ಹುಬ್ಬಳ್ಳಿಯ ಹೊಸರು ಬಡಾವಣೆಯಲ್ಲಿರುವ ಜೈನ ಮಂದಿರಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಮುಖ್ಯಾಂಶಗಳು ಹುಬ್ಬಳ್ಳಿಯ…

Read More

ಈ ರಾಶಿಗೆ ಸೂರ್ಯನ ಆಗಮನ, ಈ ರಾಶಿಗಳಿಗೆ ಸೂರ್ಯನ ಬೆಳಕು…? – Kannada News | Sun transit in leo 2026 how ravis power affects your zodiac sign

ಸೂರ್ಯ ಸಿಂಹ ರಾಶಿಯಲ್ಲಿದ್ದಾನೆ. ಬುಧ ಹಾಗೂ ಕೇತು ಸಿಂಹದಲ್ಲಿದ್ದಾರೆ, ಶುಕ್ರ ಕನ್ಯಾದಲ್ಲಿ ನೀಚ, ಮಂಗಳ ಮಿಥುನದಲ್ಲಿ, ಗುರು ಕರ್ಕಾಟಕದಲ್ಲಿ ಉಚ್ಚ, ಶನಿ ಮೀನದಲ್ಲಿ, ರಾಹು ಕುಂಭದಲ್ಲಿದ್ದಾನೆ. ​ಇಲ್ಲಿ ರವಿಯು ತನ್ನದೇ ಆದ ಸಿಂಹ ರಾಶಿಯಲ್ಲಿ ಸ್ವಕ್ಷೇತ್ರಗತನಾಗಿ ಬಲವಾಗಿದ್ದಾನೆ. ಜ್ಯೋತಿಷ್ಯದ ನಿಯಮಗಳಂತೆ ಹಾಗೂ ಗೋಚಾರ ಫಲದಂತೆ ಈ ಗ್ರಹಸ್ಥಿತಿಯಲ್ಲಿ ರವಿ ದಶೆ ಅಥವಾ ರವಿಯ ಪ್ರಭಾವವು ದ್ವಾದಶ ರಾಶಿಗಳ ಮೇಲೆ ಬೀರುವ ಶುಭ, ಅಶುಭ ಹಾಗೂ ಮಿಶ್ರ ಶುಭಾಶುಭ ಫಲಗಳ ವಿವರಣೆ ಇಲ್ಲಿದೆ. ​ಅತ್ಯಂತ ಶುಭ ಫಲ ​ಮೇಷ…

Read More

PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2026 (IPL 2026) ರ 17ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್‌ (SRH vs PBKS) ತಂಡಕ್ಕೆ 220 ರನ್‌ಗಳ ಗುರಿ ನೀಡಿತು. ಇದಕ್ಕೆ ಪ್ರತಿಯಾಗಿ ಈ ಗುರಿ ಬೆನ್ನಟ್ಟಿದ ಪಂಜಾಬ್ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಪ್ರಿಯಾಂಶ್ ಆರ್ಯ (Priyansh Arya ) ಮತ್ತು ಪ್ರಭ್ಸಿಮ್ರಾನ್ ಸಿಂಗ್ ಜೋಡಿ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಇಬ್ಬರು ಆರಂಭಿಕರು…

Read More

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ – Kannada News | Udupi Family Happy after Son Shantanu Shettygar wins Rs 49 crore lottery in UAE’s Big Ticket lucky draw

ಉಡುಪಿ, (ಫೆಬ್ರವರಿ 05): ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು….

Read More

ಕಲ್ಲಾಡಿಯಲ್ಲಿ ಮೂವರ ಸಾವು, ಹಲವರು ಸಿಲುಕಿರುವ ಆತಂಕ; ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ? – Kannada News | Kerala Landslide Tragedy: Eyewitnesses Detail Devastation at Wayanad Tunnel Site

ಕೇರಳಂ, ಜು.7: ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಭೀತಿ ಎದುರಾಗಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಭಾರೀ ಮಳೆಯೇ ಈ ದುರಂತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಪ್ರಸ್ತುತ, ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕಾಗಿದ್ದು, ಮಳೆಯ ತೀವ್ರತೆ ಕೊಂಚ ಕಡಿಮೆಯಾಗಿರುವುದು ಕಾರ್ಯಾಚರಣೆಗೆ ಅನುಕೂಲಕರ ವಾತಾವರಣ ನಿರ್ಮಿಸಿದೆ. ಕಲ್ಲಾಡಿಯಲ್ಲಿ ನಡೆಯುತ್ತಿದ್ದ ಸುರಂಗ ಕಾಮಗಾರಿಯನ್ನು ಎರಡು ದಿನಗಳ ಹಿಂದೆಯೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಭಾರೀ ಮಳೆ…

Read More

ಆಂಧ್ರಪ್ರದೇಶಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 5,000 ಕೋಟಿ ವೆಚ್ಚದ ಭೋಗಾಪುರಂ ವಿಮಾನ ನಿಲ್ದಾಣ ಉದ್ಘಾಟನೆ – Kannada News | PM Narendra Modi To Inaugurate Bhogapuram international Airport On August 1 In Andhra Pradesh

ನವದೆಹಲಿ, ಜುಲೈ 31: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಭೋಗಾಪುರಂನಲ್ಲಿ ಸುಮಾರು 5,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ಅಲ್ಲುರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಗಸ್ಟ್ 1ರಂದು ಉದ್ಘಾಟಿಸಲಿದ್ದಾರೆ. ಈ ಭೋಗಾಪುರಂ ವಿಮಾನ ನಿಲ್ದಾಣ ಇಡೀ ಉತ್ತರ ಆಂಧ್ರ ಪ್ರದೇಶದ ಆರ್ಥಿಕ ಮತ್ತು ಸಾಮಾಜಿಕ ಚಿತ್ರಣವನ್ನೇ ಬದಲಾಯಿಸಲಿದೆ ಎನ್ನಲಾಗಿದೆ. ನಾಳೆ ಬೆಳಗ್ಗೆ 10.45ಕ್ಕೆ ಪ್ರಧಾನಿ ಮೋದಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಂಧ್ರಕ್ಕೆ ತೆರಳಲಿದ್ದು, ರಾಜ್ಯಪಾಲ ಎಸ್. ಅಬ್ದುಲ್…

Read More

ಬೆಂಗಳೂರಲ್ಲಿ ಟ್ರಾಫಿಕ್​​ ಸಮಸ್ಯೆ ನಿವಾರಣೆಗೆ ಕ್ರಮ: ಸಿಗ್ನಲ್​​ ಸಮೀಪವಿರುವ ಬಸ್​​ ನಿಲ್ದಾಣಗಳ ತೆರವಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ – Kannada News | Bengaluru Traffic: BMTC Bus Stops Within 75 Meters of Signals to be Shifted to Ease Congestion

ಬೆಂಗಳೂರು, ಜುಲೈ 15: ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದಲ್ಲಿನ ಪ್ರಮುಖ ಸಮಸ್ಯೆಗಳ ನಿವಾರಣೆಗೆ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಫುಟ್​​​ಪಾತ್​​ ಒತ್ತುವರಿ ತೆರವು, ಬಿಡಾಡಿ ವಾಹನಗಳ ಎತ್ತಂಗಡಿ ಸೇರಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇವುಗಳ ಜೊತೆಗೀಗ ನಗರದಲ್ಲಿನ ಟ್ರಾಫಿಕ್​​ ಸಮಸ್ಯೆ ನಿವಾರಣೆ ನಿಟ್ಟಿನಲ್ಲೂ ಸಚಿವರು ಕಾರ್ಯಪ್ರವತ್ತರಾಗಿದ್ದು, ಸಿಗ್ನಲ್​​ಗಳಿಂದ 75 ಮೀಟರ್ ಒಳಗಿರುವ ಬಸ್ ನಿಲ್ದಾಣಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಇತ್ತೀಚೆಗೆ ಸಚಿವ ಕೃಷ್ಣಭೈರೇಗೌಡ ಅವರ…

Read More

ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ: ಕೊಲೆ ಮಾಡುವಷ್ಟು ಆಗಿದ್ದೇನು?

ಶಿವಮೊಗ್ಗ, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಮಾಲೀಕ ಇಮ್ರಾನ್​​ನಿಂದ ಟಿಂಕು ಶರ್ಮಾ(30)ನ ಕೊಲೆ ಮಾಡಲಾಗಿದೆ. ಸದ್ಯ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಇಮ್ರಾನ್​ನನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು? ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಬಿಹಾರ ಮೂಲದ ಟಿಂಕು ಶರ್ಮಾ ಕೆಲಸ ಮಾಡುತ್ತಿದ್ದ. ಹಣಕಾಸಿನ ವಿಚಾರಕ್ಕೆ ಮಾಲೀಕ…

Read More