Headlines

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 70 ಅಪರಾಧ ಪ್ರಕರಣ ಭೇದಿಸಿ 94 ಖದೀಮರ ಬಂಧನ! – Kannada News | Bengaluru Police Crack 70 Crime Cases: 94 Arrested, Rs 4.9 Crore Worth Stolen Assets Recovered

ಬೆಂಗಳೂರು, ಜುಲೈ 17: ನಗರದ ಉತ್ತರ ವಿಭಾಗದ ಪೊಲೀಸರು ಕಳ್ಳರು, ದರೋಡೆಕೋರರು ಹಾಗೂ ಸುಲಿಗೆಕೋರರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿ ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಕಳೆದ ಆರು ತಿಂಗಳ ಅವಧಿಯಲ್ಲಿ ನಡೆದಿದ್ದ ಮನೆಗಳ್ಳತನ, ದರೋಡೆ, ಸರಗಳ್ಳತನ, ವಾಹನ ಕಳವು ಸೇರಿದಂತೆ ಒಟ್ಟು 70 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಪೊಲೀಸರು, ಬರೋಬ್ಬರಿ 94 ಮಂದಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಒಟ್ಟು 4,91,94,517 ರೂ. ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಾಹನಗಳನ್ನು ನಗರ ಪೊಲೀಸ್…

Read More

ಬೀದಿಬದಿ ವ್ಯಾಪಾರಿಗಳು ಬಡವರು, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ – Kannada News | Ramalingareddy Advocates for Hawkers Zones to Resolve Bengaluru Footpath Issues

ಬೆಂಗಳೂರು, ಜು.17: ರಾಜಧಾನಿಯಲ್ಲಿ ಫುಟ್‌ಪಾತ್ ಒತ್ತುವರಿ ಸಮಸ್ಯೆ ಮತ್ತು ಬೀದಿಬದಿ ವ್ಯಾಪಾರಿಗಳ ಭವಿಷ್ಯದ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದಾರೆ. ಫುಟ್‌ಪಾತ್‌ಗಳು ಸಾರ್ವಜನಿಕರ ಓಡಾಟಕ್ಕಾಗಿ ಇವೆ. ಅಲ್ಲಿರುವ ವ್ಯಾಪಾರಿಗಳನ್ನು ತೆರವುಗೊಳಿಸಲು ಯಾರೂ ಆಕ್ಷೇಪಿಸುವುದಿಲ್ಲ, ಆದರೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದರು. ಹಾಕರ್ಸ್ ಝೋನ್ ವ್ಯವಸ್ಥೆ ಪ್ರಪಂಚದಾದ್ಯಂತ ಇದೆ. ಬೆಂಗಳೂರಿನಲ್ಲೂ ಈ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಬೀದಿಬದಿ ವ್ಯಾಪಾರಿಗಳು ಬಡವರಲ್ಲಿ ಬಡವರು. ಅವರಿಗೆ ಸೂಕ್ತ ಹಾಕರ್ಸ್ ಝೋನ್ ಒದಗಿಸಿ, ಪಾದಚಾರಿಗಳಿಗೆ ಫುಟ್‌ಪಾತ್‌ಗಳನ್ನು ಬಿಟ್ಟುಕೊಡುವುದು…

Read More

IND vs ENG: ಕೊನೆಯ ಪಂದ್ಯದಿಂದ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಔಟ್

ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಇಂಜುರಿಯಿಂದಾಗಿ ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ(PC-PTI). ಜುಲೈ 16, ಗುರುವಾರ ಕಾರ್ಡಿಫ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಸುಂದರ್ ಬ್ಯಾಟಿಂಗ್ ಮಾಡುವಾಗ ಗಾಯಗೊಂಡರು. ವಿರಾಟ್ ಕೊಹ್ಲಿ ಔಟಾದ ನಂತರ ಬ್ಯಾಟಿಂಗ್‌ ಮಾಡಲು ಬಂದ ಸುಂದರ್ ಓಡುವಾಗ ಕಾಲಿನ ನೋವಿಗೆ ತುತ್ತಾದರು. ಕೂಡಲೇ ಮೈದಾನಕ್ಕೆ ಬಂದ ಫಿಸಿಯೋ ಸುಂದರ್‌ ಅವರ ಕಾಲಿಗೆ ಬ್ಯಾಂಡೇಜ್…

Read More

ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಪುತ್ರ ಹೆಚ್​​ಡಿ ಕುಮಾರಸ್ವಾಮಿ – Kannada News | Former PM Deve Gowda’s Wife Chennamma in Critical Condition; HD Kumaraswamy Visits Hospital

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಸೇರಿದಂತೆ ಹೆಚ್​ಡಿ ರೇವಣ್ಣ ಮತ್ತು ಕುಟುಂಬ ಸದಸ್ಯರು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಮೊನ್ನೆ ಸಂಜೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹೆಚ್.ಡಿ.ಕುಮಾರಸ್ವಾಮಿ ವೈದ್ಯರೊಂದಿಗೆ ಮಾತನಾಡಿ, ತಾಯಿಯ ಆರೋಗ್ಯದ ಬಗ್ಗೆ…

Read More

ಈ ದಾಖಲೆಗಳು ನಿಮ್ಮ ಹತ್ರ ಇದ್ರೆ ಹೊಸ ಮನೆಗೆ ಡೋರ್ ನಂಬರ್ ಪಡೆಯೋದು ಸುಲಭ – Kannada News | If you have these documents, it is easy to get a door number for a new house.

ಎಲ್ಲರ ಮನೆಗೂ ಡೋರ್ ನಂಬರ್ (door number) ಇದ್ದೆ ಇರುತ್ತದೆ. ತುರ್ತು ಸೇವೆಗಳ ಆಗಮನ, ಸ್ಥಳೀಯ ಸರ್ಕಾರಿ ದಾಖಲೆಗಳು, ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್‌ನಂತಹ ಅಧಿಕೃತ ಗುರುತಿಗೆ ಮನೆ ಸಂಖ್ಯೆ ಪ್ರಮುಖ ಆಧಾರವಾಗಿದೆ. ನೀವೇನಾದ್ರೂ ಹೊಸ ಮನೆ ಕಟ್ಟಿದ್ದರೆ ಡೋರ್ ನಂಬರ್ ಪಡೆಯುವುದು ಹೇಗೆ ಎನ್ನುವ ಗೊಂದಲ ಇರಬಹುದು. ಆದರೆ ಹೊಸ ಮನೆಗೆ ಅಧಿಕೃತ ಡೋರ್ ನಂಬರ್ ಪಡೆಯಲು, ಸ್ಥಳೀಯ ಗ್ರಾಮ ಪಂಚಾಯತ್ ಅಥವಾ ನಗರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೆಲವು ದಿನಗಳಲ್ಲೇ ಮನೆಗೆ…

Read More

ಕೇವಲ 4 ನಿಮಿಷಗಳಲ್ಲಿ ಚಾರ್ಜ್; ವಿಜ್ಞಾನಿಗಳಿಂದ ಸೋಡಿಯಂ ಮೆಟಲ್ ಬ್ಯಾಟರಿ ಕ್ರಾಂತಿ – Kannada News | Scientists develop Sodium Metal Battery that can be charged very quickly

ಬ್ಯಾಟರಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಜ್ಞಾನಿಗಳು ಜಗತ್ತೇ ಬೆರಗಾಗುವಂತಹ ಹೊಸ ಆವಿಷ್ಕಾರವೊಂದನ್ನು ಮಾಡಿದ್ದಾರೆ. ನಿಮ್ಮ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಮತ್ತು ಇಂಟರ್ನೆಟ್ ಸಾಧನಗಳನ್ನು ಕೇವಲ 4 ನಿಮಿಷಗಳಲ್ಲಿ ಶೇ. 100 ರಷ್ಟು ಫುಲ್ ಚಾರ್ಜ್ ಮಾಡಬಲ್ಲ ಅತ್ಯಾಧುನಿಕ ‘ಸೋಡಿಯಂ ಮೆಟಲ್ ಬ್ಯಾಟರಿ’ (Sodium Metal Battery) ಅನ್ನು ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಏನಿದು ಸೋಡಿಯಂ ಮೆಟಲ್ ಬ್ಯಾಟರಿ? ಪ್ರಸ್ತುತ ನಮ್ಮ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಲಿಥಿಯಂ-ಅಯಾನ್ (Lithium-ion) ಬ್ಯಾಟರಿಗಳನ್ನು ಬಳಸಲಾಗುತ್ತಿದೆ. ಆದರೆ ಲಿಥಿಯಂ ಅತ್ಯಂತ ದುಬಾರಿ ಮತ್ತು ಜಗತ್ತಿನ ಕೆಲವು ದೇಶಗಳಲ್ಲಿ…

Read More

ಬಾಲಿವುಡ್‌ನ ಮುಖವಾಡ ಬಿಚ್ಚಿಟ್ಟ ರಕುಲ್ ಪ್ರೀತ್ ಸಿಂಗ್: ಬಿಟೌನ್ ಮಂದಿಗೆ ಬರೀ ಅಸೂಯೆ – Kannada News | Rakul Preet Singh Slams Bollywood Insecurity and praises Telugu Industry Supportive Culture

ಚಿತ್ರರಂಗದಲ್ಲಿ ಸದಾ ಮುನ್ನೆಲೆಗೆ ಬರುವ ‘ಬಾಲಿವುಡ್ ವರ್ಸಸ್ ದಕ್ಷಿಣ ಭಾರತದ ಚಿತ್ರರಂಗ’ ಎಂಬ ಚರ್ಚೆಗೆ ಈಗ ನಟಿ ರಕುಲ್ ಪ್ರೀತ್ ಸಿಂಗ್ (Rakul Preet Singh) ಹೊಸ ಕಿಡಿ ಹೊತ್ತಿಸಿದ್ದಾರೆ. ಮುಂಬೈನ ಹಿಂದಿ ಚಿತ್ರರಂಗದಲ್ಲಿರುವ ಅಸೂಯೆ ಮತ್ತು ನೆಗೆಟಿವ್ ಪಿಆರ್ (Negative PR) ತಂತ್ರಗಳ ವಿರುದ್ಧ ಕಿಡಿಕಾರಿರುವ ರಕುಲ್, ತೆಲುಗು ಚಿತ್ರರಂಗದ ಒಗ್ಗಟ್ಟನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ, ನಂತರ ತೆಲುಗು ಹಾಗೂ ತಮಿಳಿನಲ್ಲಿ ಸ್ಟಾರ್ ನಟಿಯಾಗಿ ಬೆಳೆದ ರಕುಲ್…

Read More

Karnataka Weather Update: ಸತತ ಎರಡನೇ ದಿನವೂ ಬೆಂಗಳೂರಲ್ಲಿ ವರ್ಷಧಾರೆ, ರಾಜ್ಯದ ಹಲವೆಡೆ ಕೆಲ ದಿನ ಮಳೆ – Kannada News | Weather Update: Bengaluru Witnesses Rain for Second Consecutive Day; More Showers Expected Across Karnataka for Two Days

ಬೆಂಗಳೂರಲ್ಲಿ ಮಳೆImage Credit source: Manjunath Naglikar X Account ಬೆಂಗಳೂರು, ಜುಲೈ 17: ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ (Bengaluru) ಸತತ ಎರಡನೇ ದಿನವೂ ಮಳೆಯಾಗಿದ್ದು (Rain), ಹಲವು ಪ್ರದೇಶಗಳಲ್ಲಿ ಸಾಧಾರಣ ಮತ್ತು ತುಂತುರು ವರ್ಷಧಾರೆಯಾಗಿದೆ. ರಾಜಾಜಿನಗರ, ಮಲ್ಲೇಶ್ವರಂ, ಮೆಜೆಸ್ಟಿಕ್, ಯಶವಂತಪುರ ವಸಂತನಗರ, ಮಹಾಲಕ್ಷ್ಮೀ ಲೇಔಟ್, ವಿಜಯನಗರ , ಕೆ.ಆರ್. ಮಾರ್ಕೆಟ್‌ ಸೇರಿದಂತೆ ಹಲವೆಡೆ ವರುಣನ ಆಗಮನವಾಗಿದೆ. ಅನಿರೀಕ್ಷಿತ ಮಳೆಯಿಂದಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ. ಇನ್ನೆರಡು ದಿನ ಮಳೆ #ಮಳೆ #ಮುನ್ನೆಚ್ಚರಿಕೆ :#Heavy #Rainfall…

Read More

ದೇಣಿಗೆ ಕಳ್ಳತನಕ್ಕೆ ಪ್ರಾಯಶ್ಚಿತ್ತ; ರಾಮ ಮಂದಿರದಲ್ಲಿ 10 ದಿನದ ಶುದ್ಧೀಕರಣ ಆರಂಭ – Kannada News | Ram Temple donation theft row Ram Mandir trust begins 10 day purification ritual

ಅಯೋಧ್ಯೆ, ಜುಲೈ 17: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರ (Ram Mandir) ಸಂಕೀರ್ಣದಿಂದ ಕಾಣಿಕೆ ಕಳ್ಳತನ ನಡೆದಿದೆ. ಈ ಘಟನೆಗೆ ರಾಮ ಭಕ್ತರು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ. ಇದರ ನಡುವೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇವಾಲಯದ ಪಾವಿತ್ರ್ಯ ಮತ್ತು ಘನತೆಯನ್ನು ಪುನಃಸ್ಥಾಪಿಸಲು 10 ದಿನಗಳ ವಿಶೇಷ ಪ್ರಾಯಶ್ಚಿತ್ತ ಮತ್ತು ಶುದ್ಧೀಕರಣ ಆಚರಣೆಯನ್ನು ಪ್ರಾರಂಭಿಸಿದೆ. ದೇವಾಲಯದ ಗರ್ಭಗುಡಿ, ಗೋಡೆಗಳು ಮತ್ತು ದೇವಾಲಯದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಸಲಾಗುವ ಈ ವಿಶೇಷ ಆಚರಣೆಯಲ್ಲಿ…

Read More

Tech Tips: ಶೇ. 100 ಚಾರ್ಜ್ ಆದರೂ ಫೋನ್ ಚಾರ್ಜಿಂಗ್ ಏಕೆ ನಿಲ್ಲುವುದಿಲ್ಲ?, ಆ ವಿದ್ಯುತ್ ಎಲ್ಲಿಗೆ ಹೋಗುತ್ತದೆ? – Kannada News | Phone Charging after 100 percent where does electricity go smartphone battery tech tips

ಸ್ಮಾರ್ಟ್‌ಫೋನ್ (Smartphone) ಅನ್ನು ಚಾರ್ಜ್‌ಗೆ ಹಾಕಿದಾಗ 100% ಆದ ಕೂಡಲೇ ಚಾರ್ಜಿಂಗ್ ಸಂಪೂರ್ಣವಾಗಿ ನಿಲ್ಲುತ್ತದೆ ಎಂದು ಬಹುತೇಕ ಜನರು ಭಾವಿಸುತ್ತಾರೆ. ಆದರೆ ವಾಸ್ತವದಲ್ಲಿ ಅದರ ಹಿಂದೆ ಒಂದು ವಿಶೇಷ ತಂತ್ರಜ್ಞಾನ ಕೆಲಸ ಮಾಡುತ್ತದೆ. ಹಲವರು ‘‘100% ಆದ ಮೇಲೂ ಚಾರ್ಜರ್ ಕನೆಕ್ಟ್ ಇದ್ದರೆ ವಿದ್ಯುತ್ ಎಲ್ಲಿಗೆ ಹೋಗುತ್ತದೆ?’’ ಎಂಬ ಪ್ರಶ್ನೆ ಕೇಳುತ್ತಾರೆ. ಇದರ ಉತ್ತರ ಫೋನ್‌ನ ಬ್ಯಾಟರಿ ನಿರ್ವಹಣಾ ವ್ಯವಸ್ಥೆಯಲ್ಲಿ ಅಡಗಿದೆ. ಇಂದಿನ ಬಹುತೇಕ ಸ್ಮಾರ್ಟ್‌ಫೋನ್‌ಗಳಲ್ಲಿ ಲಿಥಿಯಂ-ಐಯಾನ್ ಅಥವಾ ಲಿಥಿಯಂ-ಪಾಲಿಮರ್ ಬ್ಯಾಟರಿಗಳನ್ನು ಬಳಸಲಾಗುತ್ತದೆ. ಈ ಬ್ಯಾಟರಿಗಳಲ್ಲಿ ಸುರಕ್ಷತೆಗಾಗಿ…

Read More