Headlines

ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ

ಆನೇಕಲ್, ಮಾರ್ಚ್ 16: ಬೆಂಗಳೂರಿನ ಸಮೀಪದ ಬನ್ನೇರುಘಟ್ಟ ಮೃಗಾಲಯದಲ್ಲಿ (Bannerghatta Biological Park) ಹೊಸ ಅತಿಥಿಗಳ ಆಗಮನದಿಂದ ಸಂತಸದ ವಾತಾವರಣ ನಿರ್ಮಾಣವಾಗಿದೆ. ಉದ್ಯಾನವನದಲ್ಲಿರುವ ಎರಡು ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿದ್ದು, ಪ್ರಾಣಿ ಪ್ರಿಯರಲ್ಲಿ ಸಂತೋಷ ಮೂಡಿಸಿದೆ. ಉದ್ಯಾನವನದಲ್ಲಿರುವ ಕೋಕಿಲ ಎಂಬ ಜೀಬ್ರಾ ಹೆಣ್ಣು ಮರಿಗೆ ಜನ್ಮ ನೀಡಿದ್ದು, ಕಾವೇರಿ ಎಂಬ ಮತ್ತೊಂದು ಜೀಬ್ರಾ ಕೂಡ ಹೆಣ್ಣು ಮರಿಗೆ ಜನ್ಮ ನೀಡಿದೆ. ಈ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಜೀಬ್ರಾಗಳ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಉದ್ಯಾನವನದಲ್ಲಿರುವ…

Read More

ಮುರಿದುಬಿದ್ದ ಸ್ಟೀಲ್ ಬ್ರಿಡ್ಜ್​​​​ ಸೇತುವೆ ಸರಳು: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌ – Kannada News | Full Traffic Jam In Raichur Mantralayam Road over Steel Bridge Cut

ರಾಯಚೂರು, (ಜುಲೈ 20): ತಾಲೂಕಿನ (Raichur) ಗಿಲ್ಲೆಸುಗೂರು ಬಳಿ ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮಾರ್ಗದಲ್ಲಿ ತುಂಗಭದ್ರಾ ನದಿಗೆ (Tungabhadra River) ಅಡ್ಡಲಾಗಿ ನಿರ್ಮಿಸಿದ ಉಕ್ಕಿನ ಸೇತುವೆಯ (Steel Bridge) ಸರಳುಗಳು ತುಂಡಾಗಿವೆ. ಇದರಿಂದ ರಾಯಚೂರು – ಮಂತ್ರಾಲಯ ಮಾರ್ಗದಲ್ಲಿ ಎರಡು ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ರಾಯಚೂರು – ಮಂತ್ರಾಲಯಕ್ಕೆ ತೆರಳುವ ಮಾರ್ಗದ ಮುಖ್ಯ ಸೇತುವೆ ಇದಾಗಿದ್ದು, ಏಕಾಏಕಿ ಬ್ರಿಡ್ಜ್​​​​ ಮೇಲ್ಭಾಗದ ಕಬ್ಬಿಣದ ಸರಳು ಕಟ್ ಆಗಿ ಬಿದ್ದಿದೆ. ಅದೃಷ್ಟವಶಾತ್, ಅದೃಷ್ಟವಶಾತ್ ಈ ಅವಘಡದಿಂದ…

Read More

ರಾಹುಲ್ ದ್ರಾವಿಡ್ ಒಡೆತನದ ತಂಡಕ್ಕೆ ಆರ್. ಅಶ್ವಿನ್ ನಾಯಕ

ಟೀಂ ಇಂಡಿಯಾ ಹಾಗೂ ಐಪಿಎಲ್‌ನಿಂದ ದೂರ ಸರಿದ ಬಳಿಕ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಹೊಸ ಇನ್ನಿಂಗ್ಸ್ ಆರಂಭಿಸಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೆ. ಆಟಗಾರನಾಗಿ ಯಶಸ್ವಿಯಾಗಿದ್ದ ರಾಹುಲ್ ಇದೀಗ ತಂಡವೊಂದನ್ನು ಖರೀದಿಸಿ, ಆ ತಂಡವನ್ನು ಚಾಂಪಿಯನ್ ಮಾಡಲು ಹೊರಟಿದ್ದಾರೆ. ಕೆಲವು ದಿನಗಳ ಹಿಂದೆ ರಾಹುಲ್ ದ್ರಾವಿಡ್, ಯುರೋಪಿನಲ್ಲಿ ಆರಂಭವಾಗುತ್ತಿರುವ ಹೊಸ ಟಿ20 ಲೀಗ್​ ಆದ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ (ಇಟಿಪಿಎಲ್) ನಲ್ಲಿ ಹೊಸ ತಂಡವನ್ನು ಖರೀದಿಸಿದ್ದಾರೆ. ದ್ರಾವಿಡ್ ಡಬ್ಲಿನ್ ಗಾರ್ಡಿಯನ್ಸ್ ತಂಡದ ಮಾಲೀಕರಾಗಿದ್ದು, ಇದೀಗ ಈ…

Read More

‘ಕೆಡಿ ಸಿನಿಮಾಗೆ ನಿಜವಾದ ಹೀರೋ ಕೆವಿಎನ್’: ಟ್ರೇಲರ್ ರಿಲೀಸ್ ವೇಳೆ ಪ್ರೇಮ್ ಮಾತು – Kannada News | Jogi Prem talks about KVN productions during KD movie trailer launch

ಏಪ್ರಿಲ್ 30ರಂದು ‘ಕೆಡಿ’ ಸಿನಿಮಾ (KD Movie) ರಿಲೀಸ್ ಆಗಲಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಜೋಗಿ ಪ್ರೇಮ್ (Jogi Prem) ಅವರು ಮಾತನಾಡಿದರು. ‘ಕೆಡಿ ಸಿನಿಮಾ ಹೀರೋ ಯಾರು ಎಂದರೆ ಧ್ರುವ ಅಲ್ಲ, ಪ್ರೇಮ್ ಅಲ್ಲ, ರವಿಚಂದ್ರನ್ ಅಲ್ಲ, ರಮೇಶ್ ಅಲ್ಲ. ಅದು ಕೆವಿಎನ್ ಸರ್ ಮಾತ್ರ’ ಎಂದು ಪ್ರೇಮ್ ಹೇಳಿದ್ದಾರೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲು ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಗೆ ಚಿತ್ರದ ಮೇಲಿರುವ ಪ್ಯಾಷನ್…

Read More

ವಿಜಯ್ ಮತ್ತು ರಜನೀಕಾಂತ್ ನಡುವೆ ಭಿನ್ನಾಭಿಪ್ರಾಯ? ವಿಡಿಯೋ ನೋಡಿ

ನಟ ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಆದರೆ ವಿಜಯ್ ಸಿಎಂ ಆದ ಬಳಿಕ ನಟ ರಜನೀಕಾಂತ್ ಅವರು ಡಿಎಂಕೆ ಮುಖಂಡ ಮಾಜಿ ಸಿಎಂ ಸ್ಟಾಲಿನ್ ಅವರ ಭೇಟಿಯಾಗಿ ಸಾಂತ್ವನ ಹೇಳಿದ್ದರು. ವಿಜಯ್ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದಾಗಲೂ ಪ್ರಶ್ನೆಗಳಿಗೆ ಉತ್ತರಿಸದೆ ಜಾರಿ ಕೊಂಡಿದ್ದರು. ವಿಜಯ್ ಬಗ್ಗೆ ಅವರ ವರ್ತನೆ ತುಸು ಅಸೂಯೆಯಿಂದ ಕೂಡಿರುವಂತೆ ತೋರಿತ್ತು. ಆದರೆ ಇದೀಗ ನಟ ರಜನೀಕಾಂತ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಜಯ್ ಬಗ್ಗೆ ತಮಗೆ ಯಾವುದೇ ಅಸೂಯೆ ಇಲ್ಲ…

Read More

ಸಂಪುಟ ವಿಸ್ತರಣೆಗೆ ಇಂದು ದೆಹಲಿಯಲ್ಲಿ ಮಹತ್ವದ ಕಸರತ್ತು: ಹೈಕಮಾಂಡ್ ಗ್ರೀನ್ ಸಿಗ್ನಲ್ ನಿರೀಕ್ಷೆ – Kannada News | Karnataka Cabinet Expansion: CM DK Shivakumar Leaves for Delhi, High Command to Decide on New Ministers

ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿಕೆಶಿ, ಕೆಪಿಸಿಸಿ ಅಧ್ಯಕ್ಷ ಕೆಪಿ ಹರಿಪ್ರಸಾದ್Image Credit source: tv9 ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಚರ್ಚೆ ಮತ್ತೆ ಜೋರಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ದೆಹಲಿಗೆ ತೆರಳಲಿದ್ದು, ಸಂಜೆ ರಾಜ್ಯದ ಸಂಸದರೊಂದಿಗೆ ಆಡಳಿತಾತ್ಮಕ ವಿಚಾರವಾಗಿ ಮಹತ್ವದ ಸಭೆ ನಡೆಸಲಿದ್ದಾರೆ. ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಸುವ ಸಾಧ್ಯತೆ ಇದೆ….

Read More

ಹೊಸ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಬಂದ ಮೇಘನಾ ರಾಜ್

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಕ್ವಾಟ್ಲೆ ಕಿಚನ್ ಸೀಸನ್ 2’ ಈಗ ಭಾರಿ ಕುತೂಹಲ ಮೂಡಿಸಿದೆ. ಈ ಹೊಸ ಸೀಸನ್‌ಗೆ ಸ್ಟಾರ್ ನಟಿ ಮೇಘನಾ ರಾಜ್ ಅವರು ಮುಖ್ಯ ತೀರ್ಪುಗಾರರಾಗಿ ಅದ್ಧೂರಿ ಎಂಟ್ರಿ ಕೊಟ್ಟಿದ್ದಾರೆ. ಹಿರಿತೆರೆಯಲ್ಲಿ ಮಿಂಚಿದ್ದ ಮೇಘನಾ, ಈ ಹಿಂದೆ ‘ಡ್ಯಾನ್ಸಿಂಗ್ ಚಾಂಪಿಯನ್ ಶಿಪ್’ ಶೋ ಮೂಲಕ ತಮ್ಮ ಯಶಸ್ವಿ ಕಿರುತೆರೆ ಜರ್ನಿ ಆರಂಭಿಸಿದ್ದರು. ಪ್ರೇಕ್ಷಕರನ್ನು ತಮ್ಮ ಹಸನ್ಮುಖಿ ನಗುವಿನಿಂದ ಸೆಳೆಯುವ ಅವರು, ಈಗ ಈ ವಿಶಿಷ್ಟ ಅಡುಗೆ ಶೋನಲ್ಲಿ ಸ್ಪರ್ಧಿಗಳ ಕ್ವಾಟ್ಲೆ ಮತ್ತು…

Read More

ಕರ್ನಾಟಕದ ಮಾನ ಗುಜರಾತ್​ನಲ್ಲಿ ಹರಾಜಿಗಿಟ್ಟ ಆರ್​ಟಿಒ ಅಧಿಕಾರಿಗಳು! ಕಾಸು ಕೊಟ್ರೆ ವಾಹನ ತಪಾಸಣೆಯೇ ಮಾಡದೆ ಕೊಡ್ತಾರೆ ಎಫ್​ಸಿ – Kannada News | Karnataka RTO Scam Exposed: Fitness Certificates Issued Without Inspection to Gujarat, Maharashtra Vehicles

ಬೆಂಗಳೂರು, ಜನವರಿ 20: ಕರ್ನಾಟಕದ (Karnataka) ಆರ್‌ಟಿಒ ಕಚೇರಿಗಳಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಇದೀಗ ಅನುಮಾನ ಬಲವಾಗಿದೆ. ಅರ್ಹವಲ್ಲದಿದ್ದರೂ ಅಕ್ರಮವಾಗಿ ಗುಜರಾತ್ (Gujrat) ಹಾಗೂ ಮಹಾರಾಷ್ಟ್ರದ ವಾಹನಗಳಿಗೆ ಬೆಂಗಳೂರಿನ ಕೋರಮಂಗಲ ಆರ್‌ಟಿಒ ಕಚೇರಿಯಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಿರುವುದು ಬೆಳಕಿಗೆ ಬಂದಿದೆ. ಇದರಿಂದ ಕರ್ನಾಟಕ ಮುಜುಗರಕ್ಕೀಡಾಗುವಂತಾಗಿದೆ. ನಿಯಮಾನುಸಾರ, ಯಾವುದೇ ವಾಹನಕ್ಕೆ ಫಿಟ್ನೆಸ್ ಸರ್ಟಿಫಿಕೇಟ್ ನೀಡುವ ಮೊದಲು ಆರ್‌ಟಿಒ ಅಧಿಕಾರಿಗಳು ವಾಹನವನ್ನು ಖುದ್ದಾಗಿ ಪರಿಶೀಲಿಸಬೇಕು. ವಾಹನ ರಸ್ತೆ ಮೇಲೆ ಸಂಚರಿಸಲು ಯೋಗ್ಯವಾಗಿದೆಯೇ, ತುರ್ತು ಸಂದರ್ಭಗಳಿಗೆ ಅಗತ್ಯವಾದ ಸುರಕ್ಷತಾ ಸಾಧನಗಳು…

Read More

‘ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ವಿಶೇಷತೆಗಳೇನು? – Kannada News | Hemanth Rao talks about his upcoming movie 666 Operaiton dream theater movie

ಶಿವರಾಜ್ ಕುಮಾರ್ (Shiva Rajkumar), ಡಾಲಿ ಧನಂಜಯ್ (Daali Dhananjay) ನಟಿಸುತ್ತಿರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸದ್ಯದ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಹೇಮಂತ್ ರಾವ್ ಅವರು ‘ಸಪ್ತ ಸಾಗರದಾಚೆ ಎಲ್ಲೊ’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ ಬಳಿಕ ‘666 ಆಪರೇಷನ್ ಡ್ರೀಮ್ ಥಿಯೇಟರ್’ ನಿರೀಕ್ಷೆ ಹೆಚ್ಚಾಗಿದೆ. ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಟೀಸರ್ ನೋಡಿದವರಿಗೆ ಸಿನಿಮಾದ ಬಗ್ಗೆ ಕುತೂಹಲದ ಜೊತೆಗೆ ಕೆಲವು ಗೊಂದಲಗಳು ಸಹ ಹುಟ್ಟಿಕೊಂಡಿವೆ. ಇದೀಗ ಹೇಮಂತ್ ರಾವ್…

Read More

ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ – Kannada News | Vande Bharat Sleeper Train, speed, safety, technology, food, ticket cancellation rules

ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ಮೊನ್ನೆ ಬಿಡುಗಡೆ ಮಾಡಿದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ (Vande Bharat Sleeper Train) ಹಲವು ಫೀಚರ್​ಗಳು ಹಾಗೂ ನಿಯಮಗಳಿವೆ. ಕೋಲ್ಕತಾದ ಹೌರಾ ಮತ್ತು ಅಸ್ಸಾಮ್​ನ ಗುವಾಹತಿಯಲ್ಲಿರುವ ಕಾಮಾಖ್ಯ ಜಂಕ್ಷನ್ ಮಾರ್ಗದಲ್ಲಿ ಇದು ಸಾಗುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ನಡುವೆ ಹೈಸ್ಪೀಡ್ ರೈಲು ಹಳಿ ವ್ಯವಸ್ಥೆಯ ಒಂದು ಭಾಗವಾಗಿ ಈ ರೈಲು ಮಾರ್ಗ ಇದೆ. ಟಿಕೆಟ್ ಕ್ಯಾನ್ಸಲೇಶನ್ ನಿಯಮ ಗಮನಿಸಿ…. ವಂದೇ ಭಾರತ್ ಸ್ಲೀಪರ್…

Read More