Headlines

ಭೀಕರ ಸ್ಫೋಟಕ್ಕೆ ಮನೆಗೆ ಮನೆಯೇ ಸರ್ವನಾಶ!: ಹೊಸ ಸಿಲಿಂಡರ್ ಜೋಡಣೆ ವೇಳೆ ಅವಘಡ – Kannada News | House Collapses in LPG Blast at Taluru Village in Ballari

ಬಳ್ಳಾರಿ, ಮಾರ್ಚ್​ 02: ಅಡುಗೆ ಸಿಲಿಂಡರ್​​ ಸ್ಫೋಟಗೊಂಡ ಪರಿಣಾಮ ಮನೆಗೆ ಮನೆಯೇ ಸರ್ವನಾಶವಾಗಿರುವ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆ ಸಂಡೂರ ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸುಬಾನಿ ಸಾಬ್ ಎನ್ನುವವರ ಮನೆಯಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ನಡೆದಿದ್ದು, ಗ್ಯಾಸ್ ಲೀಕ್​ ಆಗುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬಸ್ಥರು ಎಚ್ಚೆತ್ತು ಹೊರಬಂದ ಕಾರಣ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣ ಛಿದ್ರ ಛಿದ್ರವಾಗಿದ್ದು, ಪಕ್ಕದ ಮನೆಯ ಗೋಡೆಯೂ ಕುಸಿದು ಬಿದ್ದಿದೆ. ಮನೆ ಮಾಲೀಕ…

Read More

ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಪ್ರಥಮ ಸುತ್ತಿನಲ್ಲಿ ಕಣಕ್ಕಿಳಿದ 5 ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದರೆ, ಎರಡು ಟೀಮ್​ಗಳು ಹೊರಬಿದ್ದಿವೆ. ಪ್ಲೇಆಫ್​ಗೆ ಪ್ರವೇಶಿಸಿರುವ ಮೂರು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನೇರವಾಗಿ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ನಾಕೌಟ್ ಹಂತಕ್ಕೇರಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತುಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ…

Read More

IPL 2026: ಬುಮ್ರಾಗೆ ಇಂಜುರಿ? ತಂಡ ತೊರೆದು ಬೆಂಗಳೂರಿಗೆ ಬಂದ ಯಾರ್ಕರ್ ಕಿಂಗ್

ಟೀಂ ಇಂಡಿಯಾದ ಸತತ ಎರಡನೇ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಈಗ ಐಪಿಎಲ್‌ನತ್ತ ಮುಖಾಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಅವರನ್ನು ಮತ್ತೆ ಮೈದಾನಕ್ಕೆ ನೋಡಲು ಉತ್ಸುಕರಾಗಿದ್ದಾರೆ. ಆದಾಗ್ಯೂ, ಸೀಸನ್ ಪ್ರಾರಂಭವಾಗುವ ಮೊದಲೇ ಬುಮ್ರಾ ಎಲ್ಲರ ಕಳವಳಕ್ಕೆ ಕಾರಣರಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಐಪಿಎಲ್ ಆರಂಭವಾಗುವ ಒಂದು ವಾರಕ್ಕೂ ಮೊದಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಇದ್ದಕ್ಕಿದ್ದಂತೆ ಆಗಮಿಸಿದ್ದಾರೆ. ಇದು…

Read More

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ? ಉತ್ತರಿಸಿದ ಹೀರೋ – Kannada News | Naveen Chandra Explain how She speaks Kannada fluently

ಕಿಚ್ಚ ಸುದೀಪ್ ಅವರು ‘ಮಾರ್ಕ್​’ ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಸಿನಿಮಾದಲ್ಲಿ ತಮಿಳು ನಟ ನವೀನ್ ಚಂದ್ರ ಅವರು ನಟಿಸಿದ್ದಾರೆ. ಅವರಿಗೆ ಸುದೀಪ್ ಅವರ ಜೊತೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ನವೀನ್ ಚಂದ್ರ ಉತ್ತಮವಾಗಿ ಕನ್ನಡ ಮಾತನಾಡುತ್ತಾರೆ. ಇದು ಹೇಗೆ ಎಂದು ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ. ‘ನಾನು ಬಳ್ಳಾರಿ ಹುಡುಗ. ಕನ್ನಡದಲ್ಲೇ ನಾನು ಓದಿದ್ದು. ಆ ಬಳಿಕ ಒಂದು ಗ್ಯಾಪ್ ಆಯಿತು. ನಾನು ಕನ್ನಡದವರ ಜೊತೆ ಕನ್ನಡದಲ್ಲೇ ಮಾತನಾಡುತ್ತೇನೆ’ ಎಂದಿದ್ದಾರೆ ಅವರು.   ಇನ್ನಷ್ಟು…

Read More

ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?

ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಅಭಿನಯದ ಮೂಲಕ ದಶಕಗಳಿಂದ ಚಿತ್ರರಂಗವನ್ನು ಆಳುತ್ತಿರುವ ನಟ ರಜನಿಕಾಂತ್ (Rajinikanth), ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಅವರು. ಕೇವಲ ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶವೊಂದನ್ನು ನೀಡಿದ್ದಾರೆ. ಇದೀಗ ನಟ ರಜನೀಕಾಂತ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ‘ಯುವಜನತೆಯು ತಮ್ಮ ವಿದ್ಯಾಭ್ಯಾಸ ಮತ್ತು…

Read More

ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ, ಶಂಕಿತ ಆತ್ಮಹತ್ಯೆ – Kannada News | Turkey School Shooting 4 Dead and 20 Injured Suspect Kills Himself

ನವದೆಹಲಿ, ಏಪ್ರಿಲ್ 15: ಟರ್ಕಿಯ ಕಹ್ರಮನ್‌ಮರಾಸ್ ಪ್ರಾಂತ್ಯದ ಮಾಧ್ಯಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ. ಗುಂಡು ಹಾರಿಸಿದ ವಿದ್ಯಾರ್ಥಿ ತನ್ನ ಬ್ಯಾಗ್‌ನಲ್ಲಿ ತನ್ನ ತಂದೆಯ ಗನ್ ತಂದಿದ್ದ….

Read More

IPL 2026: CSK ದಾಂಡಿಗರ ಆರ್ಭಟಕ್ಕೆ RCB ದಾಖಲೆ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ (IPL) ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ತನ್ನ ಬದ್ಧ ವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಅಳಿಸಿ ಹಾಕಿದೆ. ಏಪ್ರಿಲ್ 3, 2026 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​​ಗಳಲ್ಲಿ 5 ವಿಕೆಟ್ ಕಳೆದುಕೊಂಡು 209 ರನ್​ ಕಲೆಹಾಕಿತ್ತು….

Read More

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್ – Kannada News | Vintage Yash Is Back Rocking Star Yash Fans Happy After Toxic Teaser

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ರಿಲೀಸ್ ಆಗಿ ಧೂಳೆಬ್ಬಿಸಿದೆ. ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ಹಾಗಾದರೆ, ಯಶ್ ಅಭಿಮಾನಿಗಳಿಗೆ ಇಷ್ಟ ಆದ ಅಂಶಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರು ಒಳ್ಳೆಯ ನಟ ಮಾತ್ರವಲ್ಲ, ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ‘ಕೆಜಿಎಫ್’…

Read More

ವಿರೋಧದ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ತೆಗೆದುಹಾಕಿದ್ದು ನಿಜವೇ?

ಜೋಗಿ ಪ್ರೇಮ್ (Prem) ನಿರ್ದೇಶನದ ‘ಕೆಡಿ’ ಸಿನಿಮಾ ಈಗ ಸುದ್ದಿ ಆಗಿದೆ. ಇದಕ್ಕೆ ಕಾರಣ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು. ಈ ಹಾಡಿನಲ್ಲಿ ನೋರಾ ಫತೇಹಿ ಹಾಗೂ ಸಂಜಯ್ ದತ್ ನಟಿಸಿದ್ದರು. ಈ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅನೇಕ ಸೆಲೆಬ್ರಿಟಿಗಳು ಈ ಹಾಡಿನ ಸಾಹಿತ್ಯವನ್ನು ಟೀಕಿಸಿದರು. ಈ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಮೂಲಕ ತೆಗೆದುಹಾಕಲಾಗಿದೆ ಎನ್ನಲಾಗಿತ್ತು. ಆದರೆ, ಇದು ನಿಜವಲ್ಲ. ಪ್ರೇಮ್ ಅವರು ‘ಕೆಡಿ’…

Read More

ಪ್ರತಿದಿನ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | All these benefits can be obtained by walking every day

ನಮ್ಮ ಕಾರ್ಯನಿರತ ಮತ್ತು ಒತ್ತಡದ ಜೀವನದಲ್ಲಿ ನಮಗಾಗಿ ಸಮಯ ಕಂಡುಕೊಳ್ಳುವುದು, ನಮ್ಮನ್ನು ನಾವು ಫಿಟ್‌ ಆಗಿ ಇಟ್ಟುಕೊಳ್ಳುವುದೇ ಕಷ್ಟಸಾಧ್ಯವಾಗಿದೆ.  ಹೆಚ್ಚಿನ ಜನರು ಜಿಮ್‌ಗೆ ಹೋಗುವುದರಿಂದ ಮತ್ತು ವ್ಯಾಯಾಮ ಮಾಡುವುದರಿಂದ ಮಾತ್ರ ದೇಹವು ಆರೋಗ್ಯವಾಗಿ ಮತ್ತು ಫಿಟ್‌ ಆಗಿರುತ್ತೆ ಎಂದು ನಂಬುತ್ತಾರೆ, ಆದರೆ ಪ್ರತಿದಿನ 30 ರಿಂದ 1 ಗಂಟೆಗಳ ಕಾಲ ನಡೆಯುವುದರಿಂದಲೂ (walking) ದೇಹವನ್ನು ಫಿಟ್‌ ಆಗಿ ಇಟ್ಟುಕೊಳ್ಳಬಹುದು. ಹೌದು ವ್ಯಾಯಾಮ ಮಾಡಲು ಸಾಧ್ಯವಾಗೋಲ್ಲ ಎನ್ನುವವರು ಪ್ರತಿದಿನ 1 ಗಂಟೆಗಳ ಕಾಲ ವಾಕಿಂಗ್‌ ಮಾಡಿ, ಈ ಅಭ್ಯಾಸ…

Read More